ಬುಧವಾರ ಬೆಳಗ್ಗೆ 6.20 ಇಡೀ ದೇಶವೇ ಹೆಮ್ಮೆಯಿಂದ ಬೀಗುವ ಕ್ಷಣ. ವಿಜ್ಞಾನಿಗಳಿಗೆ ಅಭೂತವೂರ್ವ ಸಾಧನೆಗೈದ ಅಪರೂಪದ ಘಳಿಗೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಘಟನೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ(ಎಸ್ ಡಿಎಸ್ ಸಿ) ನಭೋಮಂಡಲಕ್ಕೆ ಚಂದ್ರಯಾನ-1 ನೌಕೆ ಯಶಸ್ವಿಯಾಗಿ ಉಡಾವಣೆಗೊಳ್ಳುವ ಮೂಲಕ ಬಾಹ್ಯಾಕಾಶ ಇತಿಹಾಸದಲ್ಲಿಯೇ ನೂತನ ಮೈಲಿಗಲ್ಲು ಸ್ಥಾಪಿಸಿತು. ಈ ಉಪಗ್ರಹ ಚಂದ್ರನ ಮೇಲೆ ಹೊಸ ಬೆಳಕು ಚೆಲ್ಲುವ ಮೂಲಕ ಭಾರತೀಯ ವಿಜ್ಞಾನ ಕ್ಷೇತ್ರಕ್ಕೆ ಬೆಳಗಿಂದಳಾಗಲಿದೆ. ಭಾರತೀಯ ವಿಜ್ಞಾನಿಗಳ ಸಾಧನೆಗೆ ಜಗತ್ತಿನಾದ್ಯಂತ ಪ್ರಶಂಸೆಯ ಸುರಿಮಳೆ ಎಲ್ಲಡೆ [...]
RSS Feed
Twitter

