Hindu Samajotsav

Mangalore

Dr Praveen Togadia speaking

Dr Praveen Bhai Togadia, general secretary, Vishwa Hindu Parishat (VHP) International, called upon Hindus to stand united in protecting their rights. Addressing a keynote speech at the Hindu Samajotsava organized by Shree Hanumat Shakti Jagarana Samiti Mangalore at Nehru Maidan on Sunday January 2 Togadia, who was at his usual vituperative best, called upon Hindus [...]

MANGALORE Samajotsav Office Inaugurated

Mangalore Hindu Samjotsav Office Inauguration

RSS leader Dr. Kalladka Prabhakar Bhat inaugurated the Hindu Samajotsava office, which is located in front of Vijaya Clinic near Bunts Hostel on Dec 14, Tuesday.Addressing the gathering, he said that religious awareness is possible only by promoting Hindu culture and tradition. He voiced his opinions that Hindu society can be strengthened only by promoting [...]

BANTWALA

BANTWALA

Bantwala:: ಪಾಣೆಮಂಗಳೂರಿನ ಟೋಲ್‌ಗೇಟ್ ಬಳಿಯ ಹನುಮಾನ್ ನಗರದತ್ತ ಜನ ಸಾಗರದ ಅಲೆ ಅಲೆಯಂತೆ ಹರಿದು ಬಂದರು. ಬಿ.ಸಿ.ರೋಡ್, ಪೊಳಲಿ, ಕೈಕಂಬ, ಬಂಟ್ವಾಳದ ಹನುಮಾನ್ ದೇವಸ್ಥಾನ ಹೀಗೆ ಮೂರು ದಿಕ್ಕುಗಳಿಂದ ಆರಂಭವಾದ ವೈಭವೋಪೇತ ಶೋಭಾಯಾತ್ರೆ ಹನುಮಾನ್ ನಗರದತ್ತ ಹರಿದು ಬಂತು. ಚೆಂಡೆ, ಕಹಳೆ, ಜಾಗಟೆ, ಕೊಂಬು ವಾದ್ಯಗಳೊಂದಿಗೆ ಗೊಂಬೆ ಕುಣಿತ, ಹುಲಿವೇಷ, ನಾಸಿಕ್‌ಬ್ಯಾಂಡ್ ಶೋಭಾಯಾತ್ರೆಗೆ ವಿಶೇಷ ಮೆರುಗು ನೀಡಿತು. ಸಭೆ ಮುಕ್ತಾಯದವರೆಗೂ ಜನ ವಿವಿಧ ಘೋಷಣೆ ಮೊಳಗಿಸುತ್ತಾ ಹರಿದು ಬರುತ್ತಿದ್ದರು. ಹನುಮಾನ್ ನಗರದ ವಿಶಾಲ ಮೈದಾನದಲ್ಲಿ ನಿರೀಕ್ಷೆಗೂ ಮೀರಿ [...]

BELTHANGADY

BELTHANGADY

Belthangady:  ಸಂಘ ಪರಿವಾರವನ್ನು ನಾಶ ಮಾಡಲು ಕೇಸರಿ ಭಯೋತ್ಪಾದನೆಯೆಂಬ ಗುಮ್ಮವನ್ನು ಯುಪಿಎ ಸರಕಾರ ಸೃಷ್ಟಿಸಿದೆ. ಹಿಂದೂ ಸಮಾಜದ ತೇಜೋವಧೆ ಮಾಡುವ ಕ್ರೈಸ್ತ ಹಾಗೂ ಇಸ್ಲಾಮಿನ ಎಲ್ಲ ಷಡ್ಯಂತ್ರಗಳ ವಿರುದಟಛಿ ರಣಕಹಳೆ ಮೊಳಗಿಸಬೇಕಾಗಿದೆ ಎಂದು ಕರ್ನಾಟಕ ಪ್ರಾಂತ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಗದೀಶ ಕಾರಂತ ಹೇಳಿದ್ದಾರೆ. ಅವರು ಬೆಳ್ತಂಗಡಿಯಲ್ಲಿನ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ಪ್ರಮುಖ ಭಾಷಣ ಮಾಡುತ್ತಿದ್ದರು. ದೇಶದ ೧೦ ಸಾವಿರ ತಾಲೂಕುಗಳಲ್ಲಿ ನ.೧೫ರಿಂದ ಡಿ.೧೫ ರ ತನಕ ರಾಮಜನ್ಮ ಭೂಮಿ ಆಂದೋಲನವನ್ನು ಜೀವಂತವಿಡುವುದಕ್ಕಾಗಿ ಹಾಗೂ [...]

KATEEL

ಕಟೀಲು: ಕಾಶ್ಮೀರದಲ್ಲಿ ಹೆಂಗಸರು ಮಕ್ಕಳಿಂದಲೇ ಸೈನಿಕರ ಶಿಬಿರವನ್ನು ನಾಶಪಡಿಸುವ ಕಾರ್ಯತಂತ್ರವನ್ನು ಉಗ್ರಗಾಮಿಗಳು ಮಾಡುತ್ತಿದ್ದಾರೆ. ಹಾಗಿದ್ದರೂ ಕೇಂದ್ರ ಸರಕಾರ ಮೌನವಾಗಿದೆ ಎಂದು ಮಂಗಳೂರು ವಿಭಾಗ ಸಹಕಾರ್ಯವಾಹ ನ.ಸೀತಾರಾಮ ಹೇಳಿದ್ದಾರೆ. ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾಂಗಣದಲ್ಲಿ ಭಾನುವಾರ ನಡೆದ ಹನುಮದ್ ಶಕ್ತಿ ಜಾಗರಣ ಯಜ್ಞ ಹಾಗೂ ಹಿಂದು ಸಮಾವೇಶದಲ್ಲಿ ಅವರು ಮಾತನಾಡಿದರು. ಹಂದಿಗೆ ಗಂಧದ ಪರಿಮಳ ಗೊತ್ತಿರಲು ಹೇಗೆ ಸಾಧ್ಯವಿಲ್ಲವೋ ಹಾಗೆಯೇ ರಾಹುಲ್ ಗಾಂಧಿ ಸ್ಥಿತಿಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶತಮಾನದ ಹೋರಾಟವಾಗಿದ್ದು ಹಿಂದುಗಳಲ್ಲಿ ಜಾಗೃತಿ, ಸಂಘಟನೆ, [...]

MOODABIDIRE

MOODABIDIRE

Moodubidire: ತ್ಯಾಗ ಭೂಮಿಯಾದ ನಮ್ಮ ರಾಷ್ಟ್ರದ ಉದ್ದಗಲ ಇಂದು ಇಸ್ಲಾಂ ಭಯೋತ್ಪಾದನೆ ವಿಸ್ತರಿಸುತ್ತಿದೆ.ಆದರೆ ಕೇಂದ್ರದ ಗೃಹ ಸಚಿವರೇ ‘ಹಿಂದು, ಕೇಸರಿ ಭಯೋತ್ಪಾದನೆ’ ಎನ್ನುವ ಮೂಲಕ ಹಿಂದು ಸಮಾಜದ ಸ್ವಾಭಿಮಾನವನ್ನು ಕೆಣಕಿದ್ದಾರೆ. ಕಸಬ್, ಅಫ್ಜಲ್ ಗುರು, ಪ್ರಕರಣಗಳ ಇತ್ಯರ್ಥಕ್ಕೆ ಅನಗತ್ಯ ಕಾಲಹರಣ ಮಾಡಲಾಗುತ್ತಿದೆ. ರೆಡ್ ಕಾರಿಡಾರ್ ಕನಸಿನಲ್ಲಿ, ಹಾದಿ ತಪ್ಪಿದ ನಕ್ಸಲೀಯರ ಬಗ್ಗೆ ಗಮನವಿಲ್ಲ. ಹಿಂದು ಸಮಾಜದ ಮೇಲೆ ಸುಳ್ಳು ಆರೋಪ ಮಾಡುವವರು ನಿಜವಾದ ಭಯೋತ್ಪಾದಕರನ್ನು ಗುರುತಿಸಿ ಅವರನ್ನ ಎಲ್ಲಿಡಬೇಕೋ ಅಲ್ಲಿಡಬೇಕು. ಪ್ರತ್ಯೇಕತೆಯ ವಿಷ ಬೀಜ ಬಿತ್ತುತ್ತಿರುವ ಇಸ್ಲಾಮೀಕರಣದ [...]

KAPU-PADUBIDRI

KAPU PADUBIDRI

Padubidri:  ಹಿಂದೂ ಭಾಂಧವರ ಶ್ರದಾಟಛಿಕ್ಷೇತ್ರವಾದ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಕನಸು ನನಸು ಮಾಡುವುದಕ್ಕಾಗಿ ಈ ಸಮಾಜೋತ್ಸವ ಏರ್ಪಡಿಸಲಾಗಿದೆ ಎಂಬುದಾಗಿ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿzರೆ. ಭಾನುವಾರ ಕಾಪುವಿನ ಹೊಸ ಮಾರಿಗುಡಿ ದೇವಸ್ಥಾನದ ಮುಂಭಾಗದಲ್ಲಿ ಹನುಮದ್ ಶಕ್ತಿ ಜಗರಣ ಸಮಿತಿ ಕಾಪು ಪ್ರಖಂಡದ ವತಿಯಿಂದ ಬೃಹತ್ ಹನುಮದ್ ಶಕ್ತಿ ಜಗರಣ ಯಜ್ಞ ಹಾಗೂ ಹಿಂದೂ ಸಮಾಜೋತ್ಸವಕ್ಕಾಗಿ ನಿರ್ಮಾಣ ಮಾಡಿದ ಭವ್ಯ ವೇದಿಕೆಯಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಹಿಂದೂ ಸಮಾಜಕ್ಕೆ, [...]

PUTTUR

PUTTUR

ಪುತ್ತೂರು : ಹಿಂದುಗಳಲ್ಲಿ ಒಗ್ಗಟ್ಟಿನ ಕೊರತೆಯೇ ನಮ್ಮ ಇಂದಿನ ದುಸ್ಥಿತಿಗೆ ಕಾರಣ. ಹಿಂದುಗಳೆಲ್ಲ ಒಂದೇ ಎಂಬ ಭಾವ ಬೆಳೆಸಿಕೊಳ್ಳದಿದ್ದರೆ ಮುಂದೆ ಗಂಡಾಂತರ ಎದುರಿಸ ಬೇಕಾಗುವುದು ಎಂದು ಹನೂಮತ್ ಶಕ್ತಿ ಜಾಗರಣ ಸಮಿತಿ ಕರ್ನಾಟಕ ದಕ್ಷಿಣ ಪ್ರಾಂತ ರಾಜ್ಯಾಧ್ಯಕ್ಷ ಎಂ.ಶಂಕರಪ್ಪ ಹೇಳಿದರು. ಅವರು ಸೋಮವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಶ್ರೀ ಹನೂಮತ್ ಶಕ್ತಿ ಜಾಗರಣಾ ಸಮಿತಿ ವತಿಯಿಂದ ನಡೆದ ಹನುಮತ್ ಶಕ್ತಿ ಜಾಗರಣ ಯಜ್ಞ ಹಾಗೂ ಹಿಂದು ಸಮಾಜೋತ್ಸವದಲ್ಲಿ ಮಾತನಾಡಿದರು. ನಮ್ಮ ಇಂದಿನ ದುಸ್ಥಿತಿಗೆ ಕಾರಣ ಮುಸ್ಲಿಮರಲ್ಲ. [...]

SULLIA

SULLIA

Sullia:  ಹಿಂದೂ ಆದವನು ಎಂದೂ ಭಯೋತ್ಪಾದಕನಾಗಲು ಸಾಧ್ಯವಿಲ. ಹಿಂದೂ ಭಯೋತ್ಪಾದನೆ ಇದೆ ಎಂದು ಕೇಂದ್ರ ಸರಕಾರ ಪ್ರಚುರಪಡಿಸಿ ಹಿಂದು ಯುವಕರನ್ನೂ, ಸನ್ಯಾಸಿಗಳನ್ನೂ ಹಿಂಸಿಸುವುದು ಹಿಂದೂ ಧರ್ಮಕ್ಕೆ ಮಾತ್ರವಲ್ಲ, ಭಾರತ ದೇಶಕ್ಕೇ ಮಾಡಿದ ಅಪಮಾನ ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿ ಹೇಳಿದ್ದಾರೆ. ಅವರು ವಿರಾಟ್ ಹಿಂದೂ ಸಮಾಜೋತ್ಸವ ಮತ್ತು ಶ್ರೀ ಹನುಮಾನ್ ಜಾಗರಣ ಸಮಿತಿಯ ಆಶ್ರಯದಲ್ಲಿ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವ ಮತ್ತು [...]

UDUPI

UDUPI

ಉಡುಪಿ : ಸಮಾನತೆ ಹೆಸರಲ್ಲಿ ರಕ್ತ ಹರಿಸುತ್ತಿರುವ ನಕ್ಸಲಿಸಂ ಸತ್ತ ಹಲ್ಲಿಯ ಬಾಲದಂತೆ ಚಡಪಡಿಸುತ್ತಿದೆ. ಬಾಬರ್ ಸಂತಾನದ ರಕ್ತ ಬೀಜಾಸುರರು ಇನ್ನೂ ದೇಶದಲ್ಲಿದ್ದಾರೆ. ಇವರೊಂದಿಗೆ ಢೋಂಗಿ ಜಾತಿವಾದಿಗಳು, ಕೋಮುವಾದಿಗಳು ಕೈ ಜೋಡಿಸಿದ್ದಾರೆ. ಇದಕ್ಕೆಲ್ಲಾ ವೋಟ್ ಬ್ಯಾಂಕ್ ರಾಜ-ಕಾರಣ ಕುಮ್ಮಕ್ಕು ನೀಡುತ್ತಿದೆ… ರಾಮ ಮಂದಿರಕ್ಕಾಗಿ ಇಟ್ಟಿಗೆ ಮತ್ತು ಸೇರಿಸಿದ ದುಡ್ಡು ಏನಾಯಿತು ಅಂತ ಕೆಲವರು ಪ್ರಶ್ನಿಸುತ್ತಿದ್ದಾರೆ. ೮.೩೦ ಕೋಟಿ ರೂ. ಭದ್ರವಾಗಿದೆ. ಅದನ್ನು ರಾಮ ಮಂದಿರ ನಿರ್ಮಾಣಕ್ಕೆ ಬಳಸಲಾಗುತ್ತದೆ. ಭಾನುವಾರ ಉಡುಪಿ ಕಲ್ಸಂಕ ರಾಯಲ್ ಗಾರ್ಡನ್‌ನಲ್ಲಿ ನಡೆದ ಹಿಂದು [...]

Powered by WordPress | Free WordPress News Theme by Free WordPress Themes | Thanks to Premium Themes and WordPress 3 Themes
Highslide for Wordpress Plugin