Rss Protest

Hasan district

Hasan district

ಕೇ೦ದ್ರ ಸರಕಾರದ ಹಿ೦ದು ವಿರೋಧಿ ನೀತಿಯನ್ನು ವಿರೋಧಿಸಿ ಹಾಸನದಲ್ಲಿ ರಾಷ್ಟ್ರೀಯ ಸ್ವಯ೦ಸೇವಕ ಸ೦ಘ ಹಾಗೂ ವಿವಿಧ ಕ್ಷೇತ್ರದ ಕಾರ್ಯಕರ್ತರು ೧೦-೧೧-೨೦೧೦ ರ೦ದು ನಡೆಸಿದ ಪ್ರತಿಭಟನೆಯ ವರದಿ: ಬೆಳಿಗ್ಗೆ ೧೧ ರಿ೦ದ ಮಧ್ಯಾಹ್ನ ೧೨ ರವರೆಗೆ ನಗರದ ಮಧ್ಯ ಭಾಗದಲ್ಲಿರುವ ಹೇಮಾವತಿ ಪ್ರತಿಮೆಯ ಎದುರು ಸುಮಾರು ೧೫೦೦ ಮ೦ದಿ ಸುಡು ಬಿಸಿಲನ್ನು ಲೆಕ್ಕಿಸದೆ ಶಾ೦ತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರಮುಖರಲ್ಲಿ ಅರಸಿಕೆರೆಯ ಮಾಜಿ ಶಾಸಕರಾದ ಶ್ರೀ ಎ. ಎಸ್. ಬಸವರಾಜ್, ಸಕಲೇಶಪುರದ ಮಾಜಿ ಶಾಸಕರಾದ ಆಗಿರುವ ಶ್ರೀ [...]

Kodagu district

Kodagu district

ಕೊಡಗು ಜಿಲ್ಲೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರತಿಭಟನಾ ಧರಣಿಯು ಮಡಿಕೇರಿಯಲ್ಲಿ ನಡೆಯಿತು. ದೇಶದ ಇಂದಿನ ಬಹುತೇಕ ಸಮಸ್ಯೆಗಳಿಗೆ ಕಾಂಗ್ರೆಸ್ ಮತ್ತು ಇಂದಿನ ಕೇಂದ್ರ ಸರ್ಕಾರದ ನೀತಿಯೇ ಕಾರಣ ಎಂದು ಆರೆಸ್ಸೆಸ್ ವಿಭಾಗ ಸಹ ಕಾರ್ಯವಾಹ ಪ್ರಾಂತ ಸಂಚಾಲಕ ನ.ಸೀತಾರಾಮ್ ಹೇಳಿದರು. ಬುಧವಾರ ಇಲ್ಲಿನ ಕೋಟೆ ಆವರಣದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟಕ್ಕಾಗಿ ಸ್ಥಾಪನೆಗೊಂಡ ಕಾಂಗ್ರೆಸ್ಸನ್ನು ಆ ಬಳಿಕ ವಿಸರ್ಜಿಸುವಂತೆ ಗಾಂಧೀಜಿ ಸಲಹೆ ನೀಡಿದ್ದರೂ, ಸ್ವಾರ್ಥ ರಾಜಕಾರಣಕ್ಕಾಗಿ ಅದನ್ನು ಇನ್ನೂ ಉಳಿಸಿಕೊಳ್ಳಲಾಗಿದೆ. [...]

Davangere district

Davangere district

ದಾವಣಗೆರೆಯಲ್ಲಿ ನಡೆದ ಆರೆಸ್ಸೆಸ್ ಪ್ರತಿಭಟನಾ ಕಾರ್ಯಕ್ರಮದಲ್ಲಿ ರಾಜ್ಯ ಬಿ.ಜೆ.ಪಿ ಸ೦ಘಟನಾ ಕಾರ್ಯದರ್ಶಿ ಶ್ರೀ ಸ೦ತೋಷ ಮುಖ್ಯ ಭಾಷಣ ಮಾಡಿದರು. ಪೂಜ್ಯ ಜಡೇ ಸಿದ್ದೆಶ್ಶರ ಶ್ರೀಗಳು, ದಾವಣಗೆರೆ ಉದ್ಯಮಿ ಅಣಬೇರು ರಾಜಣ್ಣ, ಕುಸುಮ ಶಟ್ರು ,ಪಾಲಿಕೆ ಸದಸ್ಯೆ ಸುಧಾ ಜಯರುದ್ರೇಶ್ ಮು೦ತಾದವರು ಮಾತನಾಡಿದರು. ಅನೇಕ ಸ್ವಯಂಸೆವಕರು ಮತ್ತು ಮತ್ತು ಸ೦ಘ ಪರಿವಾರದ ಹಿತೈಷಿಗಳು ಭಾಗವಹಿಸಿದ್ದರು.

Ramanagar district

Ramanagar district

ಆರ್ಎಸ್ಎಸ್ನ ರಾಮನಗರ ಜಿಲ್ಲಾ ಘಟಕ ನಗರದ ಹಳೆ ಬಸ್ ನಿಲ್ದಾಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹಿಂದೂ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನಾ ಧರಣಿಯಲ್ಲಿ ಸಂಘದ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ಮಂಜುನಾಥ್ ಮಾತನಾಡಿದರು. ಎಬಿವಿಪಿ ಮುಖಂಡ ಸುನೀಲ್, ರಾಮನಗರದ ಆರ್ಎಸ್ಎಸ್ ಮುಖಂಡ ರವೀಂದ್ರನಾಥ್ ಉಪಸ್ಥಿತರಿದ್ದರು. ‘1975ರ ಸಂದರ್ಭದಲ್ಲಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಜನತೆಯಲ್ಲಿ ಭಯ ಮತ್ತು ಭೀತಿ ಮೂಡಿಸಿದ್ದರು. ಈ ಮೂಲಕ ದೇಶದ ಲಕ್ಷಾಂತರ ಜನರ ಹಕ್ಕುಗಳನ್ನು ದಮನ ಮಾಡಿದ್ದರು’ [...]

Kasaragod

Kasaragod

Presided by: Brahmashri Ravish Tantri, District President of Kshetra Samrakshana Samiti. Speeches by: 1. Sri Jagadish Karanth, State Organiser of Hindu Jagaran Vedike, Karnataka Dakshina 2. Sri K. Ashokan, Jilla Seva Pramukh of RSS Kannur Jilla, Kerala Blessings by: HH Yogananda Sarasvati of Sri Gayatri Mutt, Kondevoor. Welcome speech by: Sri Janardan, Jilla Karyavah of [...]

Gulbarga district

Gulbarga district

ಗುಲ್ಬರ್ಗಾದಲ್ಲಿ ಬುಧವಾರ ಆರ್‌ಎಸ್‌ಎಸ್ ನಡೆಸಿದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಲೇಖಕ, ಅಂಕಣಕಾರ ಮಹಾದೇವಯ್ಯ ಕರದಳ್ಳಿ. ನಗರದ ಸೂಪರ್ ಮಾರ್ಕೆಟ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನ ಭಾಗವಹಿಸಿ ಕೇಂದ್ರ ಸರಕಾರದ ಹಿಂದು ವಿರೋ ನೀತಿಯನ್ನು ಖಂಡಿಸಿದರು. ಶಾಸಕರಾದ ದೊಡ್ಡಪಗೌಡ ಪಾಟೀಲ್, ಸುನೀಲ್ ವಲ್ಲಾಪುರೆ, ಅಮರನಾಥ ಪಾಟೀಲ್ ಪಾಲ್ಗೊಂಡಿದ್ದರು.

Chamarajanagara district

Chamarajanagara district

ದಿನಾಂಕ ; ೧೦.೧೦.೨೦೧೦ ರ ಬುಧವಾರದಂದು ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿಯ ಬೆಳಿಗ್ಗೆ ಸರಿಯಾಗಿ ೧೧ ಗಂಟೆಗೆ ಪ್ರಾರಂಭವಾಯಿತು. ಕಾರ್ಯಕ್ರಮದಲ್ಲಿ ಶ್ರೀ ಬಾಲಸುಬ್ರಹ್ಮಣ್ಯಂ ರವರು ಅತಿಥಿಗಳನ್ನು ಎಲ್ಲಾ ಹಿಂದೂ ಬಾಂಧವರನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಶ್ರೀಯುತ ಶ್ರೀಕಂಠಮಹಾಸ್ವಾಮಿಗಳು (ಮುಡಿಗುಂಡ) ಶ್ರೀ ಡಾ|| ಚಂದ್ರಶೇಖರ್ ವಿಭಾಗೀಯ ಕಾರ್ಯಕಾರಿಣಿ ಪ್ರಮುಖ್ ಮತ್ತು ಶ್ರೀ ಮಂಜುನಾಥ, ಭಜರಂಗದಳ ರಾಜ್ಯ ಸಹ ಸಂಚಾಲಕರು ಉಪಸ್ಮಿತರಿದ್ದರು. ಧರಣಿಯನ್ನು ಉದ್ದೇಶಿಸಿ ಡಾ|| ಚಂದ್ರಶೇಖರ್ ರವರು ಮಾತನಾಡುತ್ತಾ ರಾಷ್ಟ್ರೀಯಾ ಸ್ವಯಂ ಸೇವಕ ಸಂಘದ ಕಾರ್ಯಚಟುವಟಿಕೆಗಳನ್ನು [...]

Mysore district

Mysore district

The following  dignitaries  were present on the dias. Dr Sri Sri Chidananda Swamigalu, Hosamath Sri Sri Nilakanta Swamiji, Nilakanta Math Sri Basavalinga Swamiji, Dandinakere Math Sri Ganeshananda Swamiji, Sankara Math, Ganjam (formerly Pracharak) Sri Illya Alwar Swamiji, Melkote Sri V Nagaraj Manya Sri Ma Venkataramji Manya Dr Vaman Rao Bapat ji Manya Sri Pradyumna Dr [...]

Kolar district

Kolar district

Protest started from I B. ended at D C office. Main spokes persons were Bajranga Dal Prantha Sanchalak Surya narayana jilla sangajalk Dr. Shankar naik. Dharma samrakshna samithi sanchalak Do. Keshava Murthy.

Hubli Protest

Hubli Protest
Powered by WordPress | Free WordPress News Theme by Free WordPress Themes | Thanks to Premium Themes and WordPress 3 Themes