ಕೇ೦ದ್ರ ಸರಕಾರದ ಹಿ೦ದು ವಿರೋಧಿ ನೀತಿಯನ್ನು ವಿರೋಧಿಸಿ ಹಾಸನದಲ್ಲಿ ರಾಷ್ಟ್ರೀಯ ಸ್ವಯ೦ಸೇವಕ ಸ೦ಘ ಹಾಗೂ ವಿವಿಧ ಕ್ಷೇತ್ರದ ಕಾರ್ಯಕರ್ತರು ೧೦-೧೧-೨೦೧೦ ರ೦ದು ನಡೆಸಿದ ಪ್ರತಿಭಟನೆಯ ವರದಿ: ಬೆಳಿಗ್ಗೆ ೧೧ ರಿ೦ದ ಮಧ್ಯಾಹ್ನ ೧೨ ರವರೆಗೆ ನಗರದ ಮಧ್ಯ ಭಾಗದಲ್ಲಿರುವ ಹೇಮಾವತಿ ಪ್ರತಿಮೆಯ ಎದುರು ಸುಮಾರು ೧೫೦೦ ಮ೦ದಿ ಸುಡು ಬಿಸಿಲನ್ನು ಲೆಕ್ಕಿಸದೆ ಶಾ೦ತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಪ್ರಮುಖರಲ್ಲಿ ಅರಸಿಕೆರೆಯ ಮಾಜಿ ಶಾಸಕರಾದ ಶ್ರೀ ಎ. ಎಸ್. ಬಸವರಾಜ್, ಸಕಲೇಶಪುರದ ಮಾಜಿ ಶಾಸಕರಾದ ಆಗಿರುವ ಶ್ರೀ [...]
RSS Feed
Twitter












