• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತರಿಂದ ಅರ್ಜಿ ಅಹ್ವಾನ ; ಪಿಯು, ಪದವಿ ಜೊತೆಗೆ ಭಾರತೀಯ ಆಡಳಿತ ಸೇವೆ IAS ಪ್ರವೇಶ ಪರೀಕ್ಷೆಗೆ ತರಬೇತಿ.

Vishwa Samvada Kendra by Vishwa Samvada Kendra
April 16, 2021
in Others
250
0
ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತರಿಂದ  ಅರ್ಜಿ ಅಹ್ವಾನ ; ಪಿಯು, ಪದವಿ ಜೊತೆಗೆ ಭಾರತೀಯ ಆಡಳಿತ ಸೇವೆ IAS ಪ್ರವೇಶ ಪರೀಕ್ಷೆಗೆ ತರಬೇತಿ.
491
SHARES
1.4k
VIEWS
Share on FacebookShare on Twitter

ಶಿವಮೊಗ್ಗದ ತೇಜಸ್ ಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಬಾಲಕರು ಹಾಗೂ ಬಾಲಕಿಯರಿಗೆ ಪಿಯುಸಿ, ಪದವಿ ಹಾಗೂ ಭಾರತೀಯ ಆಡಳಿತ ಸೇವೆ UPSC (IAS) ಪ್ರವೇಶ ಪರೀಕ್ಷೆಗೆ ತರಬೇತಿ ನೀಡುತ್ತಿದೆ. ಈ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ನಿಮ್ಮ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಪ್ರತಿಭಾವಂತ ಬಾಲಕರು ಹಾಗೂ ಬಾಲಕಿಯರಿಗೆ ಇದೊಂದು ಸದವಕಾಶ.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ತೇಜಸ್ ಶಿವಮೊಗ್ಗ

  • ಪ್ರಸಕ್ತ ಸಾಲಿನಲ್ಲಿ ಹತ್ತನೇ ತರಗತಿಯನ್ನು ಪೂರೈಸುವ  ಪ್ರತಿಭಾವಂತ ತಲಾ 10 ಬಾಲಕರನ್ನು ಮತ್ತು ಬಾಲಕಿಯರನ್ನು ಆರಿಸಲಾಗುವುದು.
  • ಎರಡು ವರ್ಷಗಳ ಪಿಯುಸಿ, 3 ವರ್ಷಗಳ ಪದವಿ ಶಿಕ್ಷಣವನ್ನು ನೀಡುವುದರೊಂದಿಗೆ ಅವರನ್ನು UPSC (IAS) – ಪ್ರವೇಶ ಪರೀಕ್ಷೆಗೆ 2 ವರ್ಷಗಳ ಕಾಲ ತರಬೇತುಗೊಳಿಸಲಾಗುವುದು.
  • ಪ್ರಸಕ್ತ 8 ವಿದ್ಯಾರ್ಥಿಗಳು ತೇಜಸ್ ನ ಅಡಿಯಲ್ಲಿ ಪಿ.ಯು. ಶಿಕ್ಷಣವನ್ನು ಹಾಗೂ 12 ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
  • ಕಳೆದ ವರ್ಷ ನಾಲ್ಕು ವಿದ್ಯಾರ್ಥಿಗಳು ಅಂತಿಮ ವರ್ಷದ ಪದವಿ ಶಿಕ್ಷಣದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಪ್ರಸ್ತುತ ದೆಹಲಿಯ ಪ್ರಖ್ಯಾತ “ಸಂಕಲ್ಪ ಅಕಾಡೆಮಿ” ಯಲ್ಲಿ ನಾಗರೀಕ ಸೇವಾ ಪರೀಕ್ಷೆಗಳಿಗೆ ಆನ್‌ಲೈನ್ ತರಬೇತಿ ಪಡೆಯುತ್ತಿದ್ದಾರೆ.

ಅರ್ಹತೆ

  • ಕಳೆದ ಸಾಲಿನಲ್ಲಿ ನಡೆದ 9ನೇ ತರಗತಿ ಅಂತಿಮ ಪರೀಕ್ಷೆಯಲ್ಲಿ ಶೇ. 80ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿರಬೇಕು.
  • ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ. 85 ಅಂಕಗಳನ್ನು ಗಳಿಸಬೇಕು. (ಎಸ್.ಎಸ್.ಎಲ್.ಸಿ. ಬೋರ್ಡ್ ನವರು ನಡೆಸುವ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಮಾತ್ರ ಗಮನಕ್ಕೆ ತೆಗೆದುಕೊಳ್ಳಲಾಗುವುದು.)
  • ಆರ್ಥಿಕವಾಗಿ ಹಿಂದುಳಿದವರಿಗೆ ಆದ್ಯತೆ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 22, 2021 (ಮುಖ್ಯೋಪಾಧ್ಯಾಯರು ಕಳಿಸುವುದು).
  • ಲಿಖಿತ ಪರೀಕ್ಷೆ ಮೇ 2, 2021ರ ಭಾನುವಾರದಂದು ನಡೆಯಲಿದೆ.
  • ಪರೀಕ್ಷಾ ಕೇಂದ್ರಗಳು – ಶಿವಮೊಗ್ಗ. ಭದ್ರಾವತಿ, ಸಾಗರ, ತೀರ್ಥಹಳ್ಳಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪ, ಕಳಸ ಶಿಕಾರಿಪುರ.(ಸ್ಥಳವನ್ನು ನಂತರ ತಿಳಿಸಲಾಗುವುದು)
  • ವಿದ್ಯಾರ್ಥಿಯ ಆಯ್ಕೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯುತ್ತದೆ.
  • ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು.

ಲಿಖಿತ ಪರೀಕ್ಷೆಯ ಸ್ವರೂಪ

ಬಹು ಆಯ್ಕೆ ಪ್ರಶ್ನೆಗಳಿರುತ್ತವೆ.

ಪ್ರತಿ ಪತ್ರಿಕೆಗೂ 60 ನಿಮಿಷ ಕಾಲಾವಕಾಶ ಇರುತ್ತದೆ.

ಹತ್ತನೆಯ ತರಗತಿಯ ಗಣಿತ – 25 ಅಂಕಗಳು,   ವಿಜ್ಞಾನ – 25 ಅಂಕಗಳು,  ಸಮಾಜ ವಿಜ್ಞಾನ – 25 ಅಂಕಗಳು, ಸಾಮಾನ್ಯ ಇಂಗ್ಲಿಷ್ – ೨25 ಅಂಕಗಳು,  ಬೌದ್ಧಿಕ ಸಾಮರ್ಥ್ಯ (Reasoning)  25 – ಅಂಕಗಳು ಇರುತ್ತವೆ.

ಮನವಿ

ಅರ್ಹ ವಿದ್ಯಾರ್ಥಿಗಳು ಆಯ್ಕೆ ಪರೀಕ್ಷೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ,  ಅಣಿಗೊಳಿಸಿ.

ಆಯ್ಕೆ ಪರೀಕ್ಷೆಗೆ ಯಾವುದೇ ಶುಲ್ಕವಿಲ್ಲ.

ದೇಶದ ಸೇವೆಯಲ್ಲಿ ದಕ್ಷ, ಪ್ರಾಮಾಣಿಕ ಮತ್ತು ದೇಶನಿಷ್ಠ ಅಧಿಕಾರಿಗಳು ಇರಬೇಕೆಂಬ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ. ತಾವು ಸಹಕರಿಸಬೇಕೆಂದು ಕೋರಿಕೆ.

ಸಂಯೋಜಕರು: ತೇಜಸ್ ಪ್ರಕಲ್ಪ, ವಿಕಾಸ ಪ್ರೌಢಶಾಲೆ,  ಆಲ್ಕೊಳ, ಶಿವಮೊಗ್ಗ-೫೭೭ ೨೦೪

ಸಂಪರ್ಕಿಸಿ: 99800 52300 (ಮಧುಕರ್), 92433 14305 (ರಾಮಚಂದ್ರ), 94493 61321 (ರಮೇಶ್)

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಸಂಸ್ಕೃತ ಕಲಿಕೆಯನ್ನು ಉತ್ತೇಜಿಸಲು ‘ಲಿಟಲ್ ಗುರು’ ಆ್ಯಪ್ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಸಂಸ್ಕೃತ ಕಲಿಕೆಯನ್ನು ಉತ್ತೇಜಿಸಲು ‘ಲಿಟಲ್ ಗುರು’ ಆ್ಯಪ್ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಚೀನಾದ ರಾಜತಾಂತ್ರಿಕ ಕುಟಿಲತೆ ಅರಿತು ಅಲ್ಲಿಯ ಪದಾರ್ಥಗಳನ್ನು ಭಾರತೀಯರು ಬಹಿಷ್ಕರಿಸಬೇಕು: ಪ್ರದೀಪ್

ಚೀನಾದ ರಾಜತಾಂತ್ರಿಕ ಕುಟಿಲತೆ ಅರಿತು ಅಲ್ಲಿಯ ಪದಾರ್ಥಗಳನ್ನು ಭಾರತೀಯರು ಬಹಿಷ್ಕರಿಸಬೇಕು: ಪ್ರದೀಪ್

August 11, 2017

Funeral Photos: KS Sudarshan ji’s last rites

September 16, 2012
Seva Bharati and RSS volunteers involve vehicles to help farmers sell their produce.

Seva Bharati and RSS volunteers involve vehicles to help farmers sell their produce.

April 11, 2020
Shraddhanjali Sabha: 23rd Martyrdom of Pandit Tika Lal Taploo to be observed in Bangalore

Shraddhanjali Sabha: 23rd Martyrdom of Pandit Tika Lal Taploo to be observed in Bangalore

September 9, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In