• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

ಆರ್.‌ಎಸ್.‌ಎಸ್. ‌ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿತ್ತೇ?

Vishwa Samvada Kendra by Vishwa Samvada Kendra
March 13, 2021
in Articles
250
0
ಆರ್.‌ಎಸ್.‌ಎಸ್. ‌ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿತ್ತೇ?
491
SHARES
1.4k
VIEWS
Share on FacebookShare on Twitter

ನನ್ನ ಅಧ್ಯಯನದ ಮೂಲದ ಪ್ರಕಾರವೂ ಆರ್. ಎಸ್.‌ಎಸ್. ನ ಸ್ಥಾಪಕ ಕೇಶವ ಬಲರಾಮ ಹೆಡಗೆವಾರ್ ಅವರು ಸ್ವಾತಂತ್ರ್ಯ ಹೋರಾಟ ಮಾಡಿದ್ದರು. ಅಸಹಕಾರ ಚಳವಳಿಯಲ್ಲಿ ಅವರಿಗೆ ಜೈಲು ಶಿಕ್ಷೆಯೂ ಆಗಿತ್ತು.‌ಆಗಿನ್ನೂ ಆರ್.‌ ಎಸ್. ಎಸ್.‌ ಸ್ಥಾಪನೆ ಆಗಿರಲಿಲ್ಲ. ಉಪ್ಪಿನ ಸತ್ಯಾಗ್ರಹದಲ್ಲೂ ಹೆಡಗೆವಾರ್ ಭಾಗವಹಿಸಿದ್ದರು. ಆದರೆ ಸರ ಸಂಘ ಸಂಚಾಲಕ ಹುದ್ದೆಯನ್ನು ಪರಾಂಜಪೆಯವರಿಗೆ ವಹಿಸಿ ವೈಯಕ್ತಿಕ ನೆಲೆಯಲ್ಲಿ ಭಾಗವಹಿಸಿದ್ದರು. ಆರ್.‌ಎಸ್.‌ಎಸ್. ಒಂದು ಸಂಘಟನೆಯಾಗಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಲಿಲ್ಲ. ಆದರೆ ಆರ್. ಎಸ್.‌ಎಸ್. ನ ಸ್ಥಾಪಕರು ಒಬ್ಬ ವ್ಯಕ್ತಿಯಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು.

ಭಿನ್ನಾಭಿಪ್ರಾಯವಿದ್ದ ಮಾತ್ರಕ್ಕೆ ಮಾಡಿದ್ದನ್ನು ಇಲ್ಲ ಎನ್ನುವುದು ಜವಾಹರ ಲಾಲ್ ನೆಹರೂ ಏನೂ ಮಾಡಲಿಲ್ಲ ಎಂದ ಹಾಗೆಯೇ ಇರುತ್ತದೆ. ಅವರಿಗೂ ಇವರಿಗೂ ವ್ಯತ್ಯಾಸ ಇಲ್ಲ ಎಂದಾಗುತ್ತದೆ.

READ ALSO

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

ಡಿವಿಜಿಯವರ ವ್ಯಾಸಂಗ ಗೋಷ್ಠಿ

ಮೇಲಾಗಿ ಸ್ವಾತಂತ್ರ್ಯ ಪೂರ್ವದ ಸನ್ನಿವೇಶವನ್ನು ಈಗಿನ ರೀತಿಯಲ್ಲಿ ಅರ್ಥ ಮಾಡಿಕೊಳ್ಳಬಾರದು. ಆಗ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ಸೂ ಹಿಂದೂಗಳ ಪಕ್ಷ. ಆದರೆ ಎಲ್ಲರನ್ನೂ ಜೊತೆಯಾಗಿಸಿಕೊಳ್ಳುವ ಹಿಂದೂಗಳ ಪಕ್ಷ. ಹಿಂದೂ ಮಹಾ ಸಭಾ ಕಟು ಧೋರಣೆಯ ಮುಸ್ಲಿಂ, ಕ್ರೈಸ್ತರನ್ನು ಒಳಗೊಳಿಸಿಕೊಳ್ಳದ ಹಿಂದೂಗಳ ಪಕ್ಷ. ಆರ್.‌ಎಸ್.‌ಎಸ್. ಹಿಂದೂ ರಾಷ್ಟ್ರೀಯತೆಯ ಪ್ರತಿಪಾದಕ. ಆದರೆ ಹಿಂದೂ ಮಹಾ ಸಭಾ ರೀತಿಯಲ್ಲಿ ಹಿಂಸೆಯನ್ನು ಒಪ್ಪುವುದಿಲ್ಲ.ಗಾಂಧಿಯ ಹಾಗೆ ಅಹಿಂಸೆಯನ್ನು ವ್ರತವಾಗಿಯೂ ತೆಗೆದುಕೊಂಡಿಲ್ಲ. ಏಕೆಂದರೆ ಹಿಂಸಾತ್ಮಕ ಹೋರಾಟಕ್ಕೆ ವ್ಯಾಪಕವಾಗಿ ಜನರ ತೊಡಗಿಕೊಳ್ಳುವಿಕೆ ಇರುವುದಿಲ್ಲ ಎಂದು ಅದಕ್ಕೆ ಗೊತ್ತಿದೆ.

ಸ್ವಾತಂತ್ರ್ಯ ಪೂರ್ವದಲ್ಲಿ ಹಿಂದೂ ಮಹಾ ಸಭಾದವರು ಕಾಂಗ್ರೆಸ್ ಅಧಿವೇಷನಕ್ಕೆ, ಕಾಂಗ್ರೆಸ್‌ನವರು ಮುಸ್ಲಿಂ‌ ಲೀಗ್ ಅಧಿವೇಷನಕ್ಕೆ ಮುಸ್ಲಿಮ್ ಲೀಗಿನವರು ಕಾಂಗ್ರೆಸ್ ಅಧಿವೇಷನಕ್ಕೆಲ್ಲ ಹೋಗುತ್ತಿದ್ದರು. ಏಕೆಂದರೆ ಆಗ ಇದೆಲ್ಲವೂ ಐಡಿಯಾಲಜಿಗಳ ಭಿನ್ನತೆಗಳಷ್ಟೆ ಆಗಿದ್ದವು. ಸಾವರ್ಕರ್ ಬಿಡುಗಡೆಯಾಗಿ ಉನ್ನತ ಹುದ್ದೆ ಕೊಡಬೇಕೆಂದು ಗಾಂಧಿ ಯಂಗ್ ಇಂಡಿಯಾದಲ್ಲಿ ಬರೆದಿದ್ದರು. ಸಾವರ್ಕರ್ ಗಾಂಧಿಯೊಂದಿಗೆ ಸಂವಾದ ಮಾಡಿದ್ದರು.

ಹಿಂದುತ್ವದ ಐಡಿಯಾಲಜಿಗೆ ದೊಡ್ಡ ಸೆಟ್ ಬ್ಯಾಕ್ ಆದದ್ದು ಗಾಂಧಿ ಹತ್ಯೆ. ಹೆಚ್ಚು ಕಮ್ಮಿ ಆ ಕಾಲಕ್ಕೆ ನೆಹರೂ ಎಮರ್ಜ್ ಆಗಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಗಾಂಧಿ ಕಾಲದ ಹಿಂದೂ ಐಡೆಂಟಿಟಿಯನ್ನು ಬಿಟ್ಟು ಸೆಕ್ಯುಲರ್ ಐಡೆಂಟಿಟಿಗೆ ಬಂದಿತ್ತು. ಗಾಂಧಿ ಆ ಕಾಲಕ್ಕೆ ಮಹಾ ನಾಯಕ. ಎಂದೂ ಯಾರಿಗೂ ಎಲ್ಲ ದೇಶಗಳ ಧ್ವಜಗಳನ್ನು ಕೆಳಗಿಳಿಸದ ಯು. ವಿಶ್ವ ಸಂಸ್ಥೆ ಗಾಂಧಿ ಹತ್ಯೆಗೆ ಎಲ್ಲ ದೇಶಗಳ ಧ್ವಜಗಳನ್ನು ಕೆಳಗಿಳಿಸುತ್ತದೆ ಎಂದಾದರೆ ಯಾವ ಮಟ್ಟದ ನಾಯಕ ಇದ್ದಿರಬಹುದು ಎಂದು ಊಹಿಸಿ. ಅಂತಹ ನಾಯಕನ ಹತ್ಯೆಗೆ ಕೊಟ್ಟ ಕಾರಣ ಹಿಂದೂ ರಾಷ್ಟ್ರೀಯತೆಯದ್ದಾದುದರಿಂದ ಆ ಐಡಿಯಾಲಜಿಗೆ ನಕಾರಾತ್ಮಕತೆ ಬಂತು.

ಸ್ವಾತಂತ್ರ್ಯಾ ನಂತರದ ಈ ನಕಾರಾತ್ಮಕತೆಯನ್ನು ಸ್ವಾತಂತ್ರ್ಯ ಪೂರ್ವಕ್ಕೆ ಅನ್ವಯಿಸಲು ಆಗುವುದಿಲ್ಲ. ಕೇಶವ ಬಲರಾಮ ಹೆಡಗೆವಾರ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದು ಹೌದು.

(ಅರವಿಂದ ಚೊಕ್ಕಾಡಿ ಅವರ ಫೇಸ್ ಬುಕ್ ಬರಹವನ್ನು ಇಲ್ಲಿ ತೆಗೆದುಕೊಳ್ಳಲಾಗಿದೆ.)

  • email
  • facebook
  • twitter
  • google+
  • WhatsApp

Related Posts

Articles

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

March 25, 2022
Articles

ಡಿವಿಜಿಯವರ ವ್ಯಾಸಂಗ ಗೋಷ್ಠಿ

March 17, 2022
Articles

ಗ್ರಾಹಕರ ಹಿತ ರಕ್ಷಣೆಯ ಜಾಗೃತಿ – ಇಂದಿನ ಅಗತ್ಯ

March 15, 2022
Articles

ಗಾನ ಸಾಮ್ರಾಜ್ಞಿ : ಶ್ರೀಮತಿ ಗಂಗೂಬಾಯಿ ಹಾನಗಲ್

March 5, 2022
Articles

Russia,Ukraine war – All we need to know

Articles

ಬನ್ನಿ, ಆಲೂರು ವೆಂಕಟರಾಯರನ್ನು ಓದೋಣ.‌‌‌…

Next Post
ಅಡಿಗರು ಯುವ ಸಾಹಿತಿಗಳಿಗೆ ಪ್ರೇರಕ ಶಕ್ತಿಯಾಗಿದ್ದರು : ದತ್ತಾತ್ರೇಯ ಹೊಸಬಾಳೆ

ಅಡಿಗರು ಯುವ ಸಾಹಿತಿಗಳಿಗೆ ಪ್ರೇರಕ ಶಕ್ತಿಯಾಗಿದ್ದರು : ದತ್ತಾತ್ರೇಯ ಹೊಸಬಾಳೆ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

I will protest outside homes of Sonia, Rahul Gandhi: Anna Hazare

I will protest outside homes of Sonia, Rahul Gandhi: Anna Hazare

December 15, 2011
RSS Route-March held at Uppala

RSS Route-March held at Uppala

January 23, 2013
Ushering an epoch of confidence: Unforgettable mega RSS camp of Hubli

Ushering an epoch of confidence: Unforgettable mega RSS camp of Hubli

March 15, 2012
Dr Subramanian Swamy files complaint against Soniya Gandhi on Communal Violence Bill

Dr Subramanian Swamy files complaint against Soniya Gandhi on Communal Violence Bill

October 25, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In