• Samvada
Monday, May 23, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಉದ್ಯೋಗ ನೈಪುಣ್ಯ ತರಬೇತಿ ಶಿಬಿರದಿಂದ ಕಳೆದ 8 ತಿಂಗಳಲ್ಲಿ 1500ಕ್ಕೂ ಅಧಿಕ ಮಂದಿ ಉದ್ಯೋಗ

Vishwa Samvada Kendra by Vishwa Samvada Kendra
December 22, 2020
in Others
250
0
ಉದ್ಯೋಗ ನೈಪುಣ್ಯ ತರಬೇತಿ ಶಿಬಿರದಿಂದ ಕಳೆದ 8 ತಿಂಗಳಲ್ಲಿ 1500ಕ್ಕೂ ಅಧಿಕ ಮಂದಿ ಉದ್ಯೋಗ
491
SHARES
1.4k
VIEWS
Share on FacebookShare on Twitter

ಮಂಗಳೂರು: ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡವರಿಗೆ ನೆರವಾಗಲು ಪ್ರಾರಂಭವಾದ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದಿಂದ ಕಳೆದ 8 ತಿಂಗಳಲ್ಲಿ ಮಂಗಳೂರಿನ 1500ಕ್ಕೂ ಅಧಿಕ ಮಂದಿ ಉದ್ಯೋಗ ಪಡೆದಿದ್ಧಾರೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ಗೋಸೇವಾ ಪ್ರಮುಖರಾದ ಪ್ರವೀಣ ಸರಳಾಯರು ಅವರು ತಿಳಿಸಿದರು.

ಅವರು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೆರ್ಲ ನಲಂದಾ ಕಾಲೇಜಿನಲ್ಲಿ ನಡೆದ ಆರು ದಿವಸಗಳ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

8 ತಿಂಗಳ ಹಿಂದೆ ಕೊರೋನಾ ದಿಂದಾಗಿ ಉದ್ಯೋಗವನ್ನು ಕಳೆದು ಕೊಂಡವರಿಗೆ ಆರಂಭವಾದ ಯೋಜನೆ ಇದು. ಕೊರೋನಾ ನೀಡಿದ ಸವಾಲಿಗೆ ಪರಿಹಾರ ಈ ನೈಪುಣ್ಯ ತರಬೇತಿಯಿಂದ ಸಾಧ್ಯವಾಗಿದೆ. ಮಂಗಳೂರು ವಿಭಾಗದಲ್ಲಿ 19 ಕಡೆ ತರಬೇತಿ ನಡೆಸಿ ಸುಮಾರು 4200 ಜನರಿಗೆ ತರಬೇತಿ ನೀಡಿ ವಿಶ್ವಾಸ ತುಂಬಿಸಲಾಗಿದೆ. ಈಗಾಗಲೇ 1500ಕ್ಕೂ ಅಧಿಕ ಮಂದಿ ಉದ್ಯೋಗ ಮಾಡುತ್ತಿದ್ದಾರೆ. ಈ ನೈಪುಣ್ಯ ತರಬೇತಿ ಗ್ರಾಮ ಮಟ್ಟದಲ್ಲಿ ನಡೆಯಬೇಕು. ಮುಂದಿನ ಶಿಕ್ಷಣ ನೀತಿಗೆ ಈ ನೈಪುಣ್ಯ ತರಬೇತಿಯು ಪೂರಕ ಆಗಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿಅವರು ಮಾತನಾಡಿ, ‘ತರಬೇತಿ ಪಡೆದ ನಂತರ ಜನ ಮೆಚ್ಚುವ ರೀತಿಯಲ್ಲಿ ಕೆಲಸ ಮಾಡಿ. ಹಣದ ಹಿಂದೆ ಹೋಗಬೇಡಿ. ಸ್ವಾಭಿಮಾನದ ಬದುಕು ನಿಮ್ಮದಾಗಲಿ ಎಂದು ಹಾರೈಸಿದರು.

ವಿವೇಕಾನಂದ ಪೊಲಿಟೆಕ್ನಿಕ್ ಪ್ರಾಂಶುಪಾಲರಾದ ಗೋಪೀನಾಥ ಶೆಟ್ಟಿ ಅವರು ಮಾತನಾಡಿ, ಗೊತ್ತಿದ್ದವರು ಗೊತ್ತಿಲ್ಲದವರಿಗೆ ಕಲಿಸುವ ಪದ್ಧತಿ ಮೊದಲಿನಿಂದಲೂ ಇದೆ. ಇದು ನಮ್ಮ ದೇಶದ ಸಂಸ್ಕೃತಿ. ಸುಸಂಸ್ಕೃತ ಜನರನ್ನು ಸಮಾಜಕ್ಕೆ ಕೊಡುವ ಉದ್ದೇಶ ವಿವೇಕಾನಂದ ಕಾಲೇಜಿನದು. ಆ ಉದ್ದೇಶ ಈಡೇರುತ್ತಿರುವುದಕ್ಕೆ ನಮಗೆ ಹೆಮ್ಮೆ ಇದೆ ಎಂದರು.

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಸಂಚಾಲಕರಾದ ಶ್ರೀ ಮಹಾದೇವ ಶಾಸ್ತ್ರಿಗಳು ಮಾತನಾಡಿ, ನಾನು ಬಿಕಾಂನಲ್ಲಿ ಫೇಲ್ ಆದೆ. ಉದ್ಯೋಗ ಪಡೆಯುವ ಕನಸು ನುಚ್ಚುನೂರಾಯಿತು. ಸ್ವಉದ್ಯೋಗ ಮಾಡಿ ಎ ಗ್ರೇಡ್ ಎಲೆಕ್ಟ್ರಿಕಲ್ ಕಂಟ್ರ್ಯಾಕ್ಟರ್ ಆಗಿ ಯಶಸ್ಸನ್ನು ಪಡೆದಿದ್ದೇನೆ. ಹಾಗಾಗಿ ಶಾಲಾ ಕಾಲೇಜಿನ ವಿದ್ಯಾಭ್ಯಾಸ ಮಾಡಿ ಉದ್ಯೋಗ ಅರಸುವ ಪ್ರಯತ್ನಕ್ಕಿಂತ ಸ್ವಉದ್ಯೋಗ ಮಾಡಿ ಹತ್ತಾರು ಜನರಿಗೆ ಉದ್ಯೋಗ ನೀಡುವವರಾಗೋಣ ಎಂದರು.

ಮಂಗಳೂರು ವಿಭಾಗದ ಮಾನ್ಯ ಸಂಘಚಾಲಕರಾದ ಗೋಪಾಲ ಚೆಟ್ಟಿಯಾರ್ ಉಪಸ್ಥಿತರಿದ್ದರು

ಈ ಶಿಬಿರದಲ್ಲಿ *ಕಸಿ ಕಟ್ಟುವುದು, ಫ್ಯಾಶನ್ ಡಿಸೈನಿಂಗ್, ಗೃಹೋಪಕರಣ, ಇಲೆಕ್ಟ್ರಫಿಕೇಶನ್, ಪ್ಲಂಬಿಂಗ್, ಫ್ಯಾಬ್ರಿಕೇಶನ್, ಜೇನು ಸಾಕಣೆ, ಹೈನುಗಾರಿಕೆ, ಮೀನುಗಾರಿಕೆ* ವಿಷಯಗಳಲ್ಲಿ ತರಬೇತಿ ನೀಡಲಾಗುತ್ತಿದೆ.

ಸಂಪರ್ಕ : ಅಶೋಕ ಬಾಡೂರು: 6282205551 ಸತೀಶ ಶೆಟ್ಟಿ ಒಡ್ಡಂಬೆಟ್ಟು:7907264120

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಖೇಲೋ ಇಂಡಿಯಾ ಸ್ಪರ್ಧೆಗೆ ಯೋಗ, ಕಳರಿಯಪಟ್ಟು, ಮಲ್ಲಕಂಬ ಸೇರ್ಪಡೆ

ಖೇಲೋ ಇಂಡಿಯಾ ಸ್ಪರ್ಧೆಗೆ ಯೋಗ, ಕಳರಿಯಪಟ್ಟು, ಮಲ್ಲಕಂಬ ಸೇರ್ಪಡೆ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Gujarat CM Narendra Modi begins ‘Sadbhavna’ fast, recounts Gujarat’s success

Gujarat CM Narendra Modi begins ‘Sadbhavna’ fast, recounts Gujarat’s success

September 17, 2011
ವಲಸಿಗರಿಗೆ ನೆರವಾಗುವ ‘ನನ್ನ ಪಡಿತರ’ ಆ್ಯಪ್‌ ಬಿಡುಗಡೆ

ವಲಸಿಗರಿಗೆ ನೆರವಾಗುವ ‘ನನ್ನ ಪಡಿತರ’ ಆ್ಯಪ್‌ ಬಿಡುಗಡೆ

March 13, 2021

Anna Hazare: Sonia Gandhi’s civilian coup d’état?,By Sandhya Jain

April 13, 2011
ಪೌರ ಕಾರ್ಮಿಕರಿಗೆ ಕಾರ್ಪೊರೇಟರ್ ಮನೆಯಲ್ಲಿ ಗೌರೀ ಹಬ್ಬದ ಬಾಗಿನ: ಸಾಹಿತಿ ಭೈರಪ್ಪ, ಆರೆಸ್ಸೆಸ್ ಸಂಘಚಾಲಕ್ ಭಾಗಿ

ಪೌರ ಕಾರ್ಮಿಕರಿಗೆ ಕಾರ್ಪೊರೇಟರ್ ಮನೆಯಲ್ಲಿ ಗೌರೀ ಹಬ್ಬದ ಬಾಗಿನ: ಸಾಹಿತಿ ಭೈರಪ್ಪ, ಆರೆಸ್ಸೆಸ್ ಸಂಘಚಾಲಕ್ ಭಾಗಿ

November 26, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In