• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರ ಅಪಹರಿಸಿ ಬಲವಂತವಾಗಿ ಮತಾಂತರ. ‘ಮತಾಂತರ ತಡೆ’ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ.

Vishwa Samvada Kendra by Vishwa Samvada Kendra
June 28, 2021
in Others
250
0
ಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರ ಅಪಹರಿಸಿ ಬಲವಂತವಾಗಿ ಮತಾಂತರ. ‘ಮತಾಂತರ ತಡೆ’ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ.
491
SHARES
1.4k
VIEWS
Share on FacebookShare on Twitter

ಜಮ್ಮು-ಕಾಶ್ಮೀರ: ಕಾಶ್ಮೀರದಲ್ಲಿ 2 ಸಿಖ್ ಹುಡುಗಿಯರನ್ನು ಅಪಹರಿಸಿ ಬಲವಂತವಾಗಿ ಮತಾಂತರಿಸಿದ ಪ್ರಕರಣ ವರದಿಯಾಗಿದೆ. ಇದನ್ನು ತೀವ್ರವಾಗಿ ಖಂಡಿಸಿರುವ ಸಿಖ್ ಸಮುದಾಯ ಮತಾಂತರ ವಿರೋಧಿ ಕಾನೂನುನನ್ನು ಜಮ್ಮು-ಕಾಶ್ಮೀರದಲ್ಲಿ ಜಾರಿಗೆ ತರಲು ಆಗ್ರಹಿಸಿವೆ.

ಕಾಶ್ಮೀರದಲ್ಲಿ ಇಬ್ಬರು ಸಿಖ್ ಹುಡುಗಿಯರನ್ನು ಅಪಹರಿಸಿ ಇಸ್ಲಾಂಗೆ ಮತಾಂತರಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಿಖ್ ಸಮುದಾಯ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮದುವೆಗಳ ನೆಪದಲ್ಲಿ ಬಲವಂತದ ಧಾರ್ಮಿಕ ಮತಾಂತರವನ್ನು ತಡೆಯಲು ಈಗಾಗಲೇ ಉತ್ತರ ಪ್ರದೇಶದಲ್ಲಿ ಜಾರಿಯಾಗಿರುವ ‘ಬಲವಂತದ ಧಾರ್ಮಿಕ ಮತಾಂತರ ತಡೆ’ ಕಾನೂನನ್ನು ಜಮ್ಮು-ಕಾಶ್ಮೀರದಲ್ಲಿಯೂ ಜಾರಿಗೊಳಿಸುವಂತೆ ರಾಜ್ಯಪಾಲ ಮನೋಜ್ ಸಿನ್ಹಾ ಅವರಲ್ಲಿ ಆಗ್ರಹಿಸಿದ್ದಾರೆ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಸಿಖ್ ಧರ್ಮದ ಅತ್ಯುನ್ನತ (ತಾತ್ಕಾಲಿಕ) ಸ್ಥಾನದಲ್ಲಿರುವ ಶ್ರೀ ಅಕಲ್ ತಖಾತ್ ಸಾಹಿಬ್, ಶಿರೋಮಣಿ ಅಕಾಲಿ ದಳ ಪ್ರತಿಭಟನೆಗೆ ಬೆಂಬಲ ನೀಡಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಲ್ ಜಿ ಸಿನ್ಹಾ ಅವರು ಸ್ಥಳೀಯ ಸಿಖ್ ಸಮುದಾಯದ ಆಕ್ರೋಶವನ್ನು ಒಪ್ಪಿಕೊಂಡಿದ್ದು, ಬಲವಂತವಾಗಿ ಇಸ್ಲಾಂಗೆ ಮತಾಂತರಗೊಂಡ ಸಿಖ್ ಹುಡುಗಿಯನ್ನು ತನ್ನ ಕುಟುಂಬಕ್ಕೆ ಹಿಂದಿರುಗಿಸುವ ಭರವಸೆ ನೀಡಿದ್ದಾರೆ.

ಸ್ಥಳೀಯ ವರದಿಗಳ ಪ್ರಕಾರ, ಬದ್ಗಂ ಜಿಲ್ಲೆಯ 18 ವರ್ಷದ ಸಿಖ್ ಬಾಲಕಿಯನ್ನು ಆಮಿಷ ಮತ್ತು ಗನ್ ತೋರಿಸಿ ಬೆದರಿಸುವ ಮೂಲಕ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಲಾಗಿದೆ. ಮತ್ತು 62 ವರ್ಷದ ವ್ಯಕ್ತಿಯೊಂದಿಗೆ ವಿವಾಹ ಮಾಡಲಾಗಿದೆ ಎಂದು ಯುವತಿಯ ಕುಟುಂಬದವರು ಆರೋಪಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ತನ್ನ ಮುಸ್ಲಿಂ ಸ್ನೇಹಿತನ ಸಮಾರಂಭದಲ್ಲಿ ಭಾಗವಹಿಸಿದ ಶ್ರೀನಗರದ ಇನ್ನೊಬ್ಬ ಹುಡುಗಿ ಕಾಣೆಯಾಗಿದ್ದಾಳೆ. ವರದಿಗಳ ಪ್ರಕಾರ, ಅವಳು ಅದೇ ಸಮಾರಂಭದಲ್ಲಿ ಹಾಜರಿದ್ದ ಹುಡುಗನನ್ನು ಮದುವೆಯಾಗಿದ್ದಳು ಮತ್ತು ಅಂದಿನಿಂದ ಕಾಣೆಯಾಗಿದ್ದಾಳೆ.

ಕಾಶ್ಮೀರದಲ್ಲಿ ಹಿಂದೂ ಯುವತಿಯರ ಅಪಹರಣ ಮತ್ತು ಬಲವಂತದ ಮದುವೆ-ಮತಾಂತರ ಚಟುವಟಿಕೆ ಎಗ್ಗಿಲ್ಲದೇ ನಡೆಯುತ್ತಿದೆ. ಈಗಾಗಲೇ 1000 ಹಿಂದೂ ಪಂಡಿತ್ ಹುಡುಗಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ ಮತಾಂತರ ಮಾಡಲಾಗಿದೆ ಎಂದು ವರದಿಗಳು ತಿಳಿಸುತ್ತಿವೆ

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 25, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
‘ಸುಧರ್ಮ’ ಸಂಸ್ಕೃತ ಪತ್ರಿಕೆಯ ಸಂಪಾದಕರಾದ ಸಂಪತ್ ಕುಮಾರ್ ನಿಧನ

'ಸುಧರ್ಮ' ಸಂಸ್ಕೃತ ಪತ್ರಿಕೆಯ ಸಂಪಾದಕರಾದ ಸಂಪತ್ ಕುಮಾರ್ ನಿಧನ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಒಂದು ಪಠ್ಯ – ಹಲವು ಪಾಠ

May 25, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

EDITOR'S PICK

ಶಿರೂರು: ಭಾರತ ಪರಿಕ್ರಮ ಯಾತ್ರೆಗೆ ವೈಭವದ ಸ್ವಾಗತ

ಶಿರೂರು: ಭಾರತ ಪರಿಕ್ರಮ ಯಾತ್ರೆಗೆ ವೈಭವದ ಸ್ವಾಗತ

November 10, 2012

RSS is successful in bringing social equality & harmony

April 14, 2011
DAY-335: Bharat Parikrama Yatra reaches Akhiwada village of Udaypur district of Rajasthan.

DAY-335: Bharat Parikrama Yatra reaches Akhiwada village of Udaypur district of Rajasthan.

August 8, 2013
Day-100: Inspiring the coastal Villages on Gram Vikas; Bharat Parikrama Yatra completes 100 days

Day-100: Inspiring the coastal Villages on Gram Vikas; Bharat Parikrama Yatra completes 100 days

November 17, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ
  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In