• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಜಲಜೀವನ ಮಿಷನ್ ಮೂಲಕ ದೇಶದ 7.06 ಕೋಟಿ ಮನೆಗಳಿಗೆ ನಲ್ಲಿ ಮೂಲಕ ನೀರು

Vishwa Samvada Kendra by Vishwa Samvada Kendra
March 17, 2021
in Others
250
0
ಜಲಜೀವನ ಮಿಷನ್ ಮೂಲಕ ದೇಶದ 7.06 ಕೋಟಿ ಮನೆಗಳಿಗೆ ನಲ್ಲಿ ಮೂಲಕ ನೀರು
491
SHARES
1.4k
VIEWS
Share on FacebookShare on Twitter

ನವದೆಹಲಿ: ಪ್ರತಿ ಮನೆಗೂ ನಲ್ಲಿಯ ಮೂಲಕ ನೀರು ಪೂರೈಸುವ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ‘ಜಲಜೀವನ್ ಮಿಷನ್’ ಯೋಜನೆಯ ಮೂಲಕ ದೇಶದ 7.06 ಕೋಟಿ ಕುಟುಂಬಗಳು ವಾಸವಿರುವ ಮನೆಗಳಿಗೆ ನಲ್ಲಿ ಮೂಲಕ ನೀರಿನ ಸಂಪರ್ಕ ಕಲ್ಪಿಸಲಾಗಿದೆ ಎಂದು ಜಲಶಕ್ತಿ ಸಚಿವಾಲಯದ ವರದಿ ತಿಳಿಸಿದೆ.

ಗ್ರಾಮೀಣ ಪ್ರದೇಶದ ಪ್ರತಿ ವ್ಯಕ್ತಿಗೆ ಆಯಾ ರಾಜ್ಯಗಳ ಸಹಭಾಗಿತ್ವದಲ್ಲಿ ನಿತ್ಯ 55 ಲೀಟರ್ ಕುಡಿಯುವ ನೀರು ಪೂರೈಸುವ ಉದ್ದೇಶದೊಂದಿಗೆ 2019ರ ಆಗಸ್ಟ್‌ನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ‘ಜಲಜೀವನ ಮಿಷನ್’ಗೆ ಚಾಲನೆ ನೀಡಿತ್ತು. 2024ರೊಳಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ದೇಶದಲ್ಲಿ ಒಟ್ಟು 19.19 ಕೋಟಿ ಗ್ರಾಮೀಣ ಕುಟುಂಬಗಳಿದ್ದು  ಈ ಪೈಕಿ ಶೇ 36.83ರಷ್ಟು (7.06 ಕೋಟಿ) ಕುಟುಂಬಗಳು ವಾಸವಿರುವ ಮನೆಗಳಿಗೆ ನಲ್ಲಿ ಮೂಲಕ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಮನೆಗಳ ನೀರು ಪೂರೈಕೆಯ ಪ್ರಮಾಣದಲ್ಲಿ ಕರ್ನಾಟಕ ಕಳಪೆ ಸಾಧನೆ ಮಾಡಿದ್ದು, ಕರ್ನಾಟಕದ 91.19 ಲಕ್ಷ ಕುಟುಂಬಗಳಲ್ಲಿ ಕೇವಲ 27.27 ಲಕ್ಷ ಕುಟುಂಬಗಳು ನೀರಿನ ಸಂಪರ್ಕ ಹೊಂದಿವೆ ಎಂದು ಸಚಿವಾಲಯದ ವರದಿ ತಿಳಿಸಿದೆ.

ಗೋವಾ ಮತ್ತು ತೆಲಂಗಾಣ ರಾಜ್ಯವು ಗ್ರಾಮೀಣ  ಪ್ರದೇಶದ ಪ್ರತಿ ಮನೆಗೂ ನೀರು ಒದಗಿಸಿ ಶೇ. 100ರಷ್ಟು ಸಾಧನೆ ತೋರಿ ಮೊದಲ ಸ್ಥಾನದಲ್ಲಿವೆ. ಆದರೆ ಕರ್ನಾಟಕವು 19ನೇ ಸ್ಥಾನದಲ್ಲಿದೆ. ಕರ್ನಾಟಕದ ಶೇ. 29.91 ಗ್ರಾಮಗಳಲ್ಲಿ ಮಾತ್ರ ನಲ್ಲಿಗಳ ಮೂಲಕ ನೀರು ಪೂರೈಕೆ ವ್ಯವಸ್ಥೆ ಇದೆ ಎಂದು  ಜಲಶಕ್ತಿ ಸಚಿವಾಲಯ ಹೇಳಿದೆ.

ದ್ವಿತೀಯ ಸ್ಥಾನದಲ್ಲಿ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್‌- ನಿಕೋಬಾರ್‌ ನಲ್ಲಿ ಶೇ 98.29ರ ಸಾಧನೆ ಕಂಡುಬಂದಿದೆ.

ಮಂಡ್ಯ ಅಗ್ರಣಿ; ಉ. ಕನ್ನಡಕ್ಕೆ ಕೊನೆಯ ಸ್ಥಾನ:  ಮನೆಯ ಅಂಗಳಕ್ಕೆ ನೀರು ಒದಗಿಸಿರುವ ಪ್ರಮಾಣದಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ. ಒಟ್ಟು 3.87 ಲಕ್ಷ ಕುಟುಂಬಗಳ ಪೈಕಿ 2.20 ಲಕ್ಷ ಕುಟುಂಬಗಳಿಗೆ (ಶೇ 56.98) ಸಂಪರ್ಕ ಕಲ್ಪಿಸಲಾಗಿದೆ.

2.89 ಲಕ್ಷ ಕುಟುಂಬಗಳ ಪೈಕಿ 1.52 ಲಕ್ಷ ಕುಟುಂಬಗಳಿಗೆ (ಶೇ 52.57) ನೀರು ಒದಗಿಸಿರುವ ದಕ್ಷಿಣ ಕನ್ನಡ ಜಿಲ್ಲೆ ನಂತರದ ಸ್ಥಾನದಲ್ಲಿದ್ದರೆ, ಧಾರವಾಡ (45.53) ಮತ್ತು ಕೊಪ್ಪಳ (43.07) ಜಿಲ್ಲೆಗಳು ಕ್ರಮವಾಗಿ 3 ಮತ್ತು 4ನೇ ಸ್ಥಾನದಲ್ಲಿವೆ. ಒಟ್ಟು 2.67 ಲಕ್ಷ ಮನೆಗಳ ಪೈಕಿ ಕೇವಲ 23,721 (ಶೇ 8.86) ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಿರುವ ಉತ್ತರ ಕನ್ನಡ ಜಿಲ್ಲೆಯದ್ದು, ರಾಜ್ಯದಲ್ಲಿ ಕಂಡುಬಂದಿರುವ ಕಳಪೆ ಸಾಧನೆಯಾಗಿದೆ.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಅಂತರ್‌ಧರ್ಮೀಯ ವಿವಾಹ  ತಡೆಗೆ ಮಾತೃಮಂಡಳಿ ರಚನೆ : ಪೇಜಾವರ ಶ್ರೀಗಳು

ಅಂತರ್‌ಧರ್ಮೀಯ ವಿವಾಹ ತಡೆಗೆ ಮಾತೃಮಂಡಳಿ ರಚನೆ : ಪೇಜಾವರ ಶ್ರೀಗಳು

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಒಂದು ಪಠ್ಯ – ಹಲವು ಪಾಠ

May 24, 2022

EDITOR'S PICK

ಎಬಿವಿಪಿಯ Think India ವತಿಯಿಂದ IndGENIUS

ಎಬಿವಿಪಿಯ Think India ವತಿಯಿಂದ IndGENIUS

March 28, 2014

Conflict resolution : The RSS way

April 21, 2022
ಮದ್ಯ

ಮದ್ಯ

September 7, 2010
RSS not to interfere leadership change issue of the Karnataka govt

RSS not to interfere leadership change issue of the Karnataka govt

July 26, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In