• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ದೇಶದ ಸಾಮಾಜಿಕ ಧಾರ್ಮಿಕ ಗಣ್ಯರಿಂದ ಸಮಾಜದ ಮನೋಬಲ ಹೆಚ್ಚಿಸುವ ‘ಪಾಸಿಟಿವಿಟಿ ಅನ್ಲಿಮಿಟೆಡ್: ಹಮ್ ಜೀತೆಂಗೆ’ ಉಪನ್ಯಾಸ ಸರಣಿಗೆ ಮೇ 11ರಂದು ಚಾಲನೆ

Vishwa Samvada Kendra by Vishwa Samvada Kendra
May 10, 2021
in Others
250
0
ದೇಶದ ಸಾಮಾಜಿಕ ಧಾರ್ಮಿಕ ಗಣ್ಯರಿಂದ ಸಮಾಜದ ಮನೋಬಲ ಹೆಚ್ಚಿಸುವ ‘ಪಾಸಿಟಿವಿಟಿ ಅನ್ಲಿಮಿಟೆಡ್: ಹಮ್ ಜೀತೆಂಗೆ’ ಉಪನ್ಯಾಸ ಸರಣಿಗೆ ಮೇ 11ರಂದು ಚಾಲನೆ
491
SHARES
1.4k
VIEWS
Share on FacebookShare on Twitter

ಕೊರೋನಾ ಸವಾಲನ್ನು ಎದುರಿಸಲು ಧನಾತ್ಮಕತೆ ಸೃಷ್ಟಿಸುವ ನಿಟ್ಟಿನಲ್ಲಿ ಕೋವಿಡ್ ರೆಸ್ಪಾನ್ಸ್ ಟೀಮ್ (ಸಿಆರ್‌ಟಿ ಮೇ 11ರಿಂದ  ‘ಪಾಸಿಟಿವಿಟಿ ಅನ್‌ಲಿಮಿಟೆಡ್: ಹಮ್ ಜೀತೆಂಗೆ’ ಕಾರ್ಯಕ್ರಮ ಸರಣಿಯನ್ನು ಆಯೋಜಿಸಿದೆ.

ಸಮಾಜದಲ್ಲಿ ಧನಾತ್ಮಕತೆಯನ್ನು ಪಸರಿಸುವ ಮೂಲಕ ಸಮಾಜದ ಮನೋಬಲ ಹೆಚ್ಚಿಸಲು ದೇಶದ ಧಾರ್ಮಿಕ, ಆಧ್ಯಾತ್ಮಿಕತೆ, ಉದ್ಯಮ, ಸಮಾಜಸೇವೆ ಮತ್ತು ಸಾಮಾಜಿಕ ಸಂಘಟನೆಗಳ ಪ್ರಮುಖರನ್ನೊಳಗೊಂಡ ಕೋವಿಡ್ ರೆಸ್ಪಾನ್ಸ್ ಟೀಮ್ (ಸಿಆರ್‌ಟಿ) ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ  ಈ ಆನ್ ಲೈನ್ ಉಪನ್ಯಾಸ ಸರಣಿಯನ್ನು ಆಯೋಜಿಸಿದೆ.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಉಪನ್ಯಾಸ ಸರಣಿಯು ಮೇ 11 ರಿಂದ ಪ್ರಾರಂಭವಾಗಲಿದ್ದು 15ರ ವರೆಗೆ ನಡೆಯಲಿದೆ. ಈ ಉಪನ್ಯಾಸ ಸರಣಿಯಲ್ಲಿ ಸದ್ಗುರು ಜಗ್ಗಿ ವಾಸುದೇವ್ , ಪೂಜ್ಯ ಆಚಾರ್ಯರಾದ ಪ್ರಮಾಣ ಸಾಗರ್, ಶ್ರೀ ಶ್ರೀ ರವಿಶಂಕರ್, ಅಜೀಮ್ ಪ್ರೇಮ್ ಜಿ, ಶಂಕರಚಾರ್ಯ ವಿಜಯೇಂದ್ರ ಸೋನಾಲ್ ಮಾನ್ಸಿಂಗ್ (ಪದ್ಮವಿಭೂಷಣ್), ಆಚಾರ್ಯ ವಿದ್ಯಾಸಾಗರ್, ಶ್ರೀ ಮಹಂತ್ ಸಂತ ಜ್ಞಾನ ದೇವ್ ಸಿಂಗ್ (ಪಂಚಾಯತಿ ಅಖಾಡಾ- ನಿರ್ಮಲ್) ಭಾರತೀಯ ಸಮಾಜವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಉಪನ್ಯಾಸ ಸರಣಿಯು ಮೇ 15 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರ ಭಾಷಣದೊಂದಿಗೆ ಮುಕ್ತಾಯಗೊಳ್ಳಲಿದೆ.

ಉಪನ್ಯಾಸಗಳನ್ನು ಪ್ರತಿದಿನ ಸಂಜೆ 4:30 ರಿಂದ ಸಂಜೆ 5 ರವರೆಗೆ (facebook.com/VishwaSamvadKendraBharat ಮತ್ತು youtube.com/VishwaSamvadKendraBharat) ಡಿಜಿಟಲ್ ಮಾಧ್ಯಮ ವೇದಿಕೆಗಳ ಮೂಲಕ ಪ್ರಸಾರ ಮಾಡಲಾಗುತ್ತದೆ.

ಭಾಷಣದ ವೇಳಾಪಟ್ಟಿಯನ್ನು ಈ ರೀತಿ ಇದೆ.

“ಪಾಸಿಟಿವಿಟಿ ಅನ್‌ಲಿಮಿಟೆಡ್” 11-15 ಮೇ (ಪ್ರತಿದಿನ ಸಂಜೆ 4.30-5 ರ ವರೆಗೆ).

🔷11 ಮೇ  ಸಂಜೆ 4: 30 ಕ್ಕೆ

1. ಸದ್ಗುರು ಜಗ್ಗಿ ವಾಸುದೇವ್

2. ಪೂಜ್ಯ ಜೈನ ಮುನಿಶ್ರೀ ಆಚಾರ್ಯ ಪ್ರಮಾಣ ಸಾಗರ್

🔷 12 ಮೇ ಸಂಜೆ 4: 30 ಕ್ಕೆ

1. ಶ್ರೀ ಶ್ರೀ ರವಿಶಂಕರ್ ಗುರೂಜಿ

2. ಶ್ರೀ ಅಜೀಮ್ ಪ್ರೇಮ್ ಜೀ, ಪ್ರಸಿದ್ಧ ಉದ್ಯಮಿ ಮತ್ತು ಸಮಾಜ ಸೇವಕ

🔷 13 ಮೇ ಸಂಜೆ 4: 30 ಕ್ಕೆ

1 ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ

2. ಸೋನಾಲ್ ಮಾನ್ಸಿಂಗ್

🔷 14 ಮೇ  ಸಂಜೆ 4: 30 ಕ್ಕೆ

1. ಜೈನ ಮುನಿ ಆಚಾರ್ಯ ವಿದ್ಯಾಸಾಗರ್ ಜಿ ಮಹಾರಾಜ್

2. ಪೂಜ್ಯ ಶ್ರೀ ಮಹಂತ್ ಸಂತ ಜ್ಞಾನ ದೇವ್ ಸಿಂಘ್ ಜಿ (ಶ್ರೀ ಪಂಚಾಯತಿ ಅಖಾಡಾ- ನಿರ್ಮಲ್)

🔷 15 ಮೇ ಸಂಜೆ 4: 30 ಕ್ಕೆ

ಡಾ. ಮೋಹನ್ ಭಾಗವತ್

ʼಪ್ರತಿದಿನ 30 ನಿಮಿಷಗಳಿಗಿಂತ ಹೆಚ್ಚು ಕಾಲ ‘ಪಾಸಿಟಿವಿಟಿ ಅನ್‌ಲಿಮಿಟೆಡ್’ ಎಂಬ ಟ್ಯಾಗ್‌ಲೈನ್ ಹೊಂದಿರುವ ಈ ಆನ್‌ಲೈನ್ ವ್ಯಾಖ್ಯಾನ ಸರಣಿಯು ಆಧ್ಯಾತ್ಮಿಕತೆ, ಧಾರ್ಮಿಕತೆ, ಮಾನಸಿಕ ಆರೋಗ್ಯ, ದೈಹಿಕ ಶಕ್ತಿಯನ್ನು ಹೆಚ್ಚಿಸುವವರೆಗಿನ ಜೀವನದ ವಿವಿಧ ಆಯಾಮಗಳ ಬಗ್ಗೆ ಧನಾತ್ಮಕ ಚಿಂತನೆಯನ್ನು ಒದಗಿಸಲಿದೆʼ ಎಂದು ಕೋವಿಡ್ ಪ್ರತಿಕ್ರಿಯೆ ತಂಡದ ಸಂಚಾಲಕರಾದ ಲೆಫ್ಟಿನೆಂಟ್ (ನಿವೃತ್ತ) ಗುರ್ಮಿತ್ ಸಿಂಗ್ ಹೇಳಿದ್ದಾರೆ.

ಭಯ, ಹತಾಶತೆ, ಅಸಹಾಯಕತೆ ಮತ್ತು ನಕಾರಾತ್ಮಕತೆಯನ್ನು ಬದಿಗಿಟ್ಟು, ಕೋವಿಡ್ 19 ರ ನಂತರ ಭಾರಿ ಸಾಮಾಜಿಕ ಬದಲಾವಣೆಗಳೊಂದಿಗೆ ಮುನ್ನಡೆಯಲು ಜನರನ್ನು ಸಜ್ಜುಗೊಳಿಸುವಂತೆ ಪ್ರೇರೇಪಿಸುವುದು ಪಾಸಿಟಿವಿಟಿ ಅನ್‌ಲಿಮಿಟೆಡ್ ಟಾಕ್ ಸರಣಿಯ ಹಿಂದಿನ ಆಲೋಚನೆಯಾಗಿದೆ ಎಂದು ಅವರು ಹೇಳಿದ್ದಾರೆ. ಈ ಭಾಷಣಗಳನ್ನು ದೇಶ ಮತ್ತು ಪ್ರಪಂಚದಾದ್ಯಂತದ 100 ಕ್ಕೂ ಹೆಚ್ಚು ಸಮಾನ ಮನಸ್ಕ ಸುದ್ದಿ ಪೋರ್ಟಲ್‌ಗಳ ಮೂಲಕ ಮತ್ತು ಅನೇಕ ಪ್ರಮುಖ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಪ್ರಸಾರ ಮಾಡಲಾಗುತ್ತದೆ.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಬಂಗಾಳ : ಮೇಲೆದ್ದ ದಲಿತ ರಾಜಕಾರಣ

ಬಂಗಾಳ : ಮೇಲೆದ್ದ ದಲಿತ ರಾಜಕಾರಣ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಒಂದು ಪಠ್ಯ – ಹಲವು ಪಾಠ

May 24, 2022

EDITOR'S PICK

#ShivShaktiSangam: Live from Pune

#ShivShaktiSangam: Live from Pune

January 3, 2016
Equality through UCC, exposing Islamic terrorist mindset is the need of the hour

ಇಸ್ಲಾಂ ಮೂಲಭೂತವಾದ, ಭಯೋತ್ಪಾದನೆಯನ್ನು ಜಗತ್ತಿಗೆ ಸಾರಬೇಕಿದೆ

August 23, 2020

12,321 Bangladeshi infiltrators detected in Meghalaya

September 8, 2012
SEVA SANGAM, congregation of 50 seva organizations at Jammu

SEVA SANGAM, congregation of 50 seva organizations at Jammu

January 18, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In