• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ನಕ್ಸಲರಿಂದ ಸೆರೆಯಲ್ಲಿರುವ ಯೋಧ ರಾಕೇಶ್ವರ್ ಸಿಂಗ್ ಅವರ ಫೋಟೋ ಬಿಡುಗಡೆ

Vishwa Samvada Kendra by Vishwa Samvada Kendra
April 7, 2021
in Others
250
0
ನಕ್ಸಲರಿಂದ ಸೆರೆಯಲ್ಲಿರುವ ಯೋಧ ರಾಕೇಶ್ವರ್ ಸಿಂಗ್ ಅವರ ಫೋಟೋ ಬಿಡುಗಡೆ
491
SHARES
1.4k
VIEWS
Share on FacebookShare on Twitter

ಮಾವೋವಾದಿ ನಕ್ಸಲರು ತಮ್ಮ ಸೆರೆಯಲ್ಲಿರುವ ಸಿಆರ್‌ಪಿಎಫ್‌ ಯೋಧ ರಾಕೇಶ್ವರ್ ಸಿಂಗ್ ಮನ್ಹಾ  ಅವರ ಫೋಟೋವನ್ನು ಸ್ಥಳೀಯ ಪತ್ರಕರ್ತನ ಮೂಲಕ ಬಿಡುಗಡೆ ಮಾಡಿದ್ದಾರೆ.

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಬಿಜಾಪುರದಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಭಾರತದ ಹೆಮ್ಮೆಯ 24 ಮಂದಿ ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ 31 ಮಂದಿ ಯೋಧರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ಧಾರೆ.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಇನ್ನೊಂದು ಕಡೆ ಸಿಆರ್‌ಪಿಎಫ್‌ ಯೋಧ ರಾಕೇಶ್ವರ್ ಸಿಂಗ್ ಮನ್ಹಾ ಅವರು ನಾಪತ್ತೆಯಾಗಿದ್ದು, ನಕ್ಸಲರ ಸೆರೆಯಲ್ಲಿದ್ದಾರೆ ಎಂದು ಶಂಕಿಸಲಾಗಿತ್ತು. ಇದೀಗ ಇಂದು ಬೆಳಗ್ಗೆ ನಕ್ಸಲರು ಸ್ಥಳೀಯ ಪತ್ರಕರ್ತರ ಮೂಲಕ ಯೋಧ ರಾಕೇಶ‍್ವರ್ ಅವರ ಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.

ಛತ್ತೀಸ್‌ಗಡದ ಬಿಜಾಪುರದ ಗ್ರಾಮದಲ್ಲಿ ಭಾರೀ ಸಂಖ್ಯೆಯ ನಕ್ಸಲರು ಇರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೂಕ್ತ ಕಾರ್ಯತಂತ್ರ ರೂಪಿಸಿ ಸಿಆರ್ ಪಿಎಫ್ ತಂಡವು ಕಾರ್ಯಾಚರಣೆ ನಡೆಸಿತ್ತು.ಈ ಕಾರ್ಯಾಚರಣೆಗೆ ಕೋಬ್ರಾ ಬೆಟಾಲಿಯನ್, ಡಿಆರ್‌ಜಿ, ಬಸ್ತಾರಿಯಾ ಬೆಟಾಲಿಯನ್ ಹಾಗೂ ಎಸ್‌ಟಿಎಫ್‌ ಕೂಡಾ ಸಾಥ್ ನೀಡಿದ್ದವು. ಈ ಕಾರ್ಯಾಚರಣೆಯಲ್ಲಿ ಸುಮಾರು 450 ಮಂದಿ ಯೋಧರು ಭಾಗಿಯಾಗಿದ್ದರು.

ಆದರೆ ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಸುಮಾರು 750 ನಕ್ಸಲರು ತಂಡ ಅತ್ಯಂತ ಸುಸಜ್ಜಿತವಾದ ಆಯುಧಗಳೊಂದಿಗೆ 4500 ಮಂದಿ ಸಿಆರ್ ಪಿಎಫ್ ಮೇಲೆ ಗುಂಡಿನ ಮಳೆಗರೆಯಿತು.

ಇದಕ್ಕೆ ತಕ್ಕಪ್ರತ್ಯುತ್ತರ ನೀಡಿದ ಸಿಆರ್‌ಪಿಎಫ್ 28 ರಿಂದ 30 ಮಂದಿಯನ್ನು ನಕ್ಸಲ್ ಭಯೋತ್ಪಾದಕರನ್ನು ಕೊಂದು ಹಾಕಿತ್ತು. ಮತ್ತು ನಕ್ಸಲರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿದೆ.

ಈ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ಲೋಪ ಆಗಿಲ್ಲ ಎಂದು ಸಿಆರ್‌ಪಿಎಫ್‌ ಸ್ಪಷ್ಟಪಡಿಸಿದೆ.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಸ್ವಯಂಸೇವಕರ ಅಕ್ಷಯ ವಿಶ್ವಾಸದ ಮೂಲ ಈ ‘ಅಂತರೀಕ್ಷಣೆ’

ಸ್ವಯಂಸೇವಕರ ಅಕ್ಷಯ ವಿಶ್ವಾಸದ ಮೂಲ ಈ ‘ಅಂತರೀಕ್ಷಣೆ’

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಒಂದು ಪಠ್ಯ – ಹಲವು ಪಾಠ

May 24, 2022

EDITOR'S PICK

VIDEO: Aryadan Muhammed,Kerala's Muslim Minister speaks on HINDUTVA

VIDEO: Aryadan Muhammed,Kerala's Muslim Minister speaks on HINDUTVA

August 25, 2019
Erect a stellar example of Hindu view-of-life through conduct : RSS Sarsanghachalak

ಆರೆಸ್ಸೆಸ್ ಸರಸಂಘಚಾಲಕರಾದ ಡಾ. ಮೋಹನ್ ಭಾಗವತರ ವಿಜಯದಶಮಿ ಭಾಷಣದ ಮುಖ್ಯ ಅಂಶಗಳು

October 15, 2021
ನೇರನೋಟ: ಕಳಚಿಬಿತ್ತು ತೀಸ್ತಾ ಸೆಟಲ್‌ವಾಡ್ ಮುಖವಾಡ!

ನೇರನೋಟ: ಕಳಚಿಬಿತ್ತು ತೀಸ್ತಾ ಸೆಟಲ್‌ವಾಡ್ ಮುಖವಾಡ!

February 24, 2014
Suresh Bhaiyyaji Joshi re-elected as SARAKARYAVAH of RSS for next 3 years

RSS ABPS Resolution-1; RSS welcomes the International Yoga Day

March 14, 2015

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In