• Samvada
Friday, May 20, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಮೆಗಾ ಲೋಕ ಅದಾಲತ್‌’ನಲ್ಲಿ ಒಂದೇ ದಿನ ದಾಖಲೆಯ 3.32 ಲಕ್ಷ ಪ್ರಕರಣಗಳ ಇತ್ಯರ್ಥ

Vishwa Samvada Kendra by Vishwa Samvada Kendra
March 30, 2021
in Others
250
0
ಮೆಗಾ ಲೋಕ ಅದಾಲತ್‌’ನಲ್ಲಿ ಒಂದೇ ದಿನ ದಾಖಲೆಯ 3.32 ಲಕ್ಷ ಪ್ರಕರಣಗಳ ಇತ್ಯರ್ಥ
491
SHARES
1.4k
VIEWS
Share on FacebookShare on Twitter

ರಾಜ್ಯದಾದ್ಯಂತ ಮಾ.27ರಂದು  ನಡೆದ  ಮೆಗಾ ಲೋಕ ಅದಾಲತ್‌ ನಲ್ಲಿ ಒಂದೇ ದಿನ ಒಟ್ಟು 3.32 ಲಕ್ಷ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು, 1,033 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆದ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ತಿಳಿಸಿದ್ದಾರೆ.

ಜಿಲ್ಲಾ ಹಾಗೂ ತಾಲೂಕು ಮಟ್ಟ ಸೇರಿದಂತೆ ರಾಜ್ಯದೆಲ್ಲೆಡೆಯ ಒಟ್ಟು 963 ನ್ಯಾಯಪೀಠಗಳಲ್ಲಿ ನಡೆದ ಈ ಲೋಕ ಅದಾಲತ್‌ ನಲ್ಲಿ 19,113 ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿಯಿದ್ದ 3,13,823 ಪ್ರಕರಣಗಳು ಸೇರಿದಂತೆ ಒಟ್ಟು 3,32,936 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಆ ಪ್ರಕರಣಗಳ ಸಂಬಂಧ ಕಕ್ಷಿದಾರರಿಗೆ ಒಟ್ಟು 1033 ಕೋಟಿ ರೂ.ಗಳನ್ನು (ರೂ. 1033,53,65,965) ಪರಿಹಾರವಾಗಿ ಪಾವತಿಸಲಾಗಿದೆ ಎಂದರು.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಇತ್ಯರ್ಥಗೊಂಡ ಪ್ರಕರಣಗಳು: 3,32,936

ಆಸ್ತಿ ಭಾಗ ವಿವಾದ- 3,853

ಚೆಕ್‌ ಬೌನ್ಸ್‌- 11,333

ಮೋಟಾರು ವಾಹನ ಕಾಯ್ದೆ- 4351

ವಿವಾಹ ವಿವಾದ- 2,859

ಸರ್ಕಾರಕ್ಕೆ ಉಳಿತಾಯವಾದ ಒಟ್ಟು ಮೊತ್ತ- ರೂ. 140 ಕೋಟಿ

ಕಕ್ಷಿದಾರರಿಗೆ ನೀಡಿದ ಪರಿಹಾರದ ಒಟ್ಟು ಮೊತ್ತ : ರೂ. 1033 ಕೋಟಿ

ಅದಾಲತ್‌ನಲ್ಲಿ ಒಂದೇ ದಿನಕ್ಕೆ ಇಷ್ಟೊಂದು ಪ್ರಕರಣಗಳನ್ನು ಇತ್ಯರ್ಥಪಡಿಸಿರುವುದು ದಾಖಲೆ ಎಂದ ಅವರು ಇತ್ಯರ್ಥಗೊಂಡ ಪ್ರಕರಣಗಳಲ್ಲಿ ಆಸ್ತಿ ಭಾಗಕ್ಕೆ ಸಂಬಂಧಿಸಿದ  3,853 ಪ್ರಕರಣಗಳು, ಸರ್ಕಾರಿ ಜಮೀನು ಸ್ವಾಧೀನ ಕುರಿತ 1,393 ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಒಟ್ಟು ರೂ. 133.9 ಕೋಟಿ (ರೂ. 133,90,75,793) ಪರಿಹಾರ ಪಾವತಿಸಲಾಗಿದೆ. 11,333 ಚೆಕ್‌ ಬೌನ್ಸ್‌ಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಿ ಒಟ್ಟು 410 ಕೋಟಿ ರೂ. ಹಾಗೂ ಮೋಟಾರು ವಾಹನ ಕಾಯ್ದೆಯಡಿ 4351 ಪ್ರಕರಣಗಳನ್ನು ಇತ್ಯರ್ಥಪಡಿಸಿ, ರೂ. 144 ಕೋಟಿಗಳ ಪರಿಹಾರ ಕೊಡಿಸಲಾಗಿದೆ. ಐದಾರು ವರ್ಷಗಳು ಕಳೆದರೂ ಇತ್ಯರ್ಥ ವಾಗದೇ ಉಳಿದ ವೈವಾಹಿಕ ಜೀವನಕ್ಕೆ ಸಂಬಂಧಿಸಿದ 2,859 ಪ್ರಕರಣಗಳನ್ನು ಬಗೆಹರಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ 29 ಜೋಡಿಗಳನ್ನು ಒಂದುಗೂಡಿಸಲಾಗಿದೆ. ಇನ್ನು ವಿವಿಧ ಪ್ರಕರಣಗಳಲ್ಲಿ ಒಟ್ಟು ರೂ. 18 ಕೋಟಿ (ರೂ.18,19,89,648) ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಮೆಗಾ ಲೋಕ ಅದಾಲತ್‌ ಮೂಲಕ ರಾಜ್ಯ ಸರ್ಕಾರಕ್ಕೆ ಒಟ್ಟು ರೂ. 140 ಕೋಟಿ (ರೂ. 140,83,71,900) ಉಳಿತಾಯ ಮಾಡಲಾಗಿದೆ ಎಂದರು.

ರಾಜ್ಯದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಒಟ್ಟು 1100 ನ್ಯಾಯಾಧೀಶರು ದಿನಕ್ಕೆ 3 ಪ್ರಕರಣ ಇತ್ಯರ್ಥಪಡಿಸಿದರೂ 95 ಕೆಲಸದ ದಿನಗಳಲ್ಲಿ ಒಟ್ಟು 3,12,694 ಪ್ರಕರಣಗಳನ್ನು  ಬಗೆಹರಿಸಬಹುದು. ಈ ನ್ಯಾಯಾಲಯಗಳು ಕಲಾಪ ನಡೆಸಲು ನ್ಯಾಯಾಧೀಶರು ಮತ್ತು ಸಿಬ್ಬಂದಿಯ ವೇತನಕ್ಕಾಗಿ ಒಟ್ಟು ರೂ. 122 ಕೋಟಿ (ರೂ. 122,63,82,342) ಖರ್ಚಾಗುತ್ತದೆ.  ಮಾ.27ರಂದು ನಡೆದ ಮೆಗಾ ಅದಾಲತ್‌ ಮೂಲಕ  ಒಂದೇ ದಿನ 963 ನ್ಯಾಯಪೀಠಗಳು ಕಾರ್ಯನಿರ್ವಹಿಸಿ ಒಟ್ಟು 3,32,936 ಪ್ರಕರಣಗಳನ್ನು ಇತ್ಯರ್ಥಪಡಿಸಿ ಸರ್ಕಾರಕ್ಕೆ ಒಟ್ಟು ರೂ. 140 ಕೋಟಿ ಉಳಿತಾಯ ಮಾಡಲಾಗಿದೆ ಎಂದರು.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಸರ್ವವ್ಯಾಪಿ-ಸರ್ವಗ್ರಾಹಿ ಸಂಘದ ಭೂ ಸೂಕ್ತ ಸೂತ್ರ

ಸರ್ವವ್ಯಾಪಿ-ಸರ್ವಗ್ರಾಹಿ ಸಂಘದ ಭೂ ಸೂಕ್ತ ಸೂತ್ರ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

From today Bangalore will be BENGALURU, Hubli will be Hubballi, 12 Cities of Karnataka renamed

From today Bangalore will be BENGALURU, Hubli will be Hubballi, 12 Cities of Karnataka renamed

November 1, 2014

Britain approves construction of $18.5 million Hindu Temple in Northampton

June 19, 2012

Vishwa Sangh Shibir 2010

January 18, 2011
ಶುರುವಾಗಿದೆ ಸಂಗ್ರಾಮ: ಇನ್ನಿಲ್ಲ ವಿರಾಮ. The ANNA HAZARE Phenomenon

ಶುರುವಾಗಿದೆ ಸಂಗ್ರಾಮ: ಇನ್ನಿಲ್ಲ ವಿರಾಮ. The ANNA HAZARE Phenomenon

August 21, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸಂತ ಪದವಿಯ ತನಕದ ೩೫೦ ವರ್ಷಗಳ ವ್ಯವಸ್ಥಿತ ಷಡ್ಯಂತ್ರ – ಒಂದು ಮತಾಂತರದ ಕಥೆ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In