• Samvada
  • Videos
  • Categories
  • Events
  • About Us
  • Contact Us
Thursday, February 9, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ಛತ್ತೀಸ್ ಘಡದ ಕುಖ್ಯಾತ ನಕ್ಸಲ್ ನಾಯಕ ಕೋಸಾನನ್ನು ಹತ್ಯೆ ಮಾಡಿದ ಭದ್ರತಾ ಪಡೆಗಳು

Vishwa Samvada Kendra by Vishwa Samvada Kendra
April 20, 2021
in Others
250
0
ಛತ್ತೀಸ್ ಘಡದ ಕುಖ್ಯಾತ ನಕ್ಸಲ್ ನಾಯಕ ಕೋಸಾನನ್ನು ಹತ್ಯೆ ಮಾಡಿದ  ಭದ್ರತಾ ಪಡೆಗಳು
491
SHARES
1.4k
VIEWS
Share on FacebookShare on Twitter

ಛತ್ತೀಸ್ ಘಡ: ರಾಜ್ಯದ ಕುಖ್ಯಾತ ನಕ್ಸಲ್ ನಾಯಕ ‘ಕೋಸಾ’ನನ್ನು ಭದ್ರತಾ ಪಡೆಗಳು ಇಂದು (ಏ.20) ಬೆಳಿಗ್ಗೆ ಹತ್ಯೆ ಮಾಡಿವೆ.

ಈ ಕುರಿತು ಮಾಹಿತಿ ನೀಡಿದ ದಂತೇವಾಡ ಎಸ್‌ಪಿ ಅಭಿಷೇಕ್ ಪಲ್ಲವ್ ಅವರು, ದಂತೇವಾಡ ಜಿಲ್ಲಾ ಮೀಸಲು ಪಡೆ ಛತ್ತೀಸ್ ಘಡದ ನೀಲವಾಯಾ ಅರಣ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೋಸ್ಟ್ ನಟೋರಿಯಸ್ ನಕ್ಸಲ್ ನಾಯಕ ‘ಕೋಸಾ’ ಹತನಾಗಿದ್ದಾನೆ ಎಂದು ತಿಳಿಸಿದ್ದಾರೆ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಇದೇ ಏಪ್ರಿಲ್ ತಿಂಗಳ ಆರಂಭದಲ್ಲಿ ಛತ್ತೀಸ್ ಘಡದ ಸುಕ್ಮಾ ಮತ್ತು ಬಿಜಾಪುರ್ ನಡುವಿನ ಜುನಾಗಡದಲ್ಲಿ ನಕ್ಸಲರು ನಡೆಸಿದ್ದ ಭೀಕರ ದಾಳಿಯಲ್ಲಿ 22 ಯೋಧರು ಹುತಾತ್ಮರಾಗಿದ್ದರು. ಈ ದಾಳಿ ಬೆನ್ನಲ್ಲೇ ಭದ್ರತಾ ಪಡೆಗಳು ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದವು.

ಮೃತ ನಕ್ಸಲ್ ನಾಯಕ ಕೋಸಾ ಮೂಲತಃ ನೀಲವಾಯದ ಮಲ್ಲಪಾರ ನಿವಾಸಿಯಾಗಿದ್ದ. ಕಳೆದ 15 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಪ್ರಸ್ತುತ ಮಲಂಗೀರ್ ಪ್ರದೇಶ ಸಮಿತಿ ಸದಸ್ಯನಾಗಿದ್ದ ಮತ್ತು ಮಿಲಿಟರಿ ಗುಪ್ತಚರ ಉಸ್ತುವಾರಿ ವಹಿಸಿದ್ದ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 15ಕ್ಕೂ ಹೆಚ್ಚು ಅಪರಾಧಗಳು ದಾಖಲಾಗಿವೆ. ಈತನ ಕುರಿತು ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ ನೀಡುವುದಾಗಿ ಇಲಾಖೆ ಘೋಷಣೆ ಮಾಡಿತ್ತು ಎಂದು ಎಸ್‌ಪಿ ಅಭಿಷೇಕ್ ಪಲ್ಲವ್ ಅವರು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಒಂದು 9 ಎಂಎಂ ಪಿಸ್ತೂಲ್, ಒಂದು ದೇಶೀ ನಿರ್ಮಿತ ಭರ್ಮಾರ್,  3ಕೆಜಿ ಐಇಡಿ ಸ್ಫೋಟಕ, ಪಿಥೂಸ್, ಔಷಧಿಗಳು ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಮಧ್ಯಪ್ರದೇಶದ 211 ಶಾಲೆಗಳನ್ನು ಕೊರೋನಾ ಲಸಿಕೆ-ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಳ್ಳುವಂತೆ ಆರೆಸ್ಸೆಸ್ ಮನವಿ

ಮಧ್ಯಪ್ರದೇಶದ 211 ಶಾಲೆಗಳನ್ನು ಕೊರೋನಾ ಲಸಿಕೆ-ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಳ್ಳುವಂತೆ ಆರೆಸ್ಸೆಸ್ ಮನವಿ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ದೆಹಲಿಯ ಇಂದ್ರಪ್ರಸ್ಥ ವಿಶ್ವ ಸಂವಾದ ಕೇಂದ್ರದ ವತಿಯಿಂದ ನಾರದ ಜಯಂತಿ ಹಾಗೂ ಪತ್ರಕರ್ತರ ಸನ್ಮಾನ

ದೆಹಲಿಯ ಇಂದ್ರಪ್ರಸ್ಥ ವಿಶ್ವ ಸಂವಾದ ಕೇಂದ್ರದ ವತಿಯಿಂದ ನಾರದ ಜಯಂತಿ ಹಾಗೂ ಪತ್ರಕರ್ತರ ಸನ್ಮಾನ

June 23, 2017
ആർ എസ്  എസ്  അഖില ഭാരതീയ പ്രതിനിധി സഭക്ക്  തുടക്കം

ആർ എസ് എസ് അഖില ഭാരതീയ പ്രതിനിധി സഭക്ക് തുടക്കം

March 8, 2014
‘ತಪಸ್ವಿಯಂತಹ ಜೀವನ ಸಾಗಿಸಿದವರು ಮೈ.ಚ. ಜಯದೇವ್’: ಶ್ರದ್ಧಾಂಜಲಿ ಸಭೆಯಲ್ಲಿ ಬೇಲಿಮಠಾಧೀಶ ಶಿವರುದ್ರ ಮಹಾಸ್ವಾಮಿಗಳ ನುಡಿನಮನ

‘ತಪಸ್ವಿಯಂತಹ ಜೀವನ ಸಾಗಿಸಿದವರು ಮೈ.ಚ. ಜಯದೇವ್’: ಶ್ರದ್ಧಾಂಜಲಿ ಸಭೆಯಲ್ಲಿ ಬೇಲಿಮಠಾಧೀಶ ಶಿವರುದ್ರ ಮಹಾಸ್ವಾಮಿಗಳ ನುಡಿನಮನ

February 20, 2017
Senior RSS Swayamsevak Kru Gopinath (82) passed away in Bengaluru

Senior RSS Swayamsevak Kru Gopinath (82) passed away in Bengaluru

October 4, 2016

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In