• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ರಸ್ತೆ ನಿರ್ಮಾಣದಲ್ಲಿ ಹಿಂದಿನ 66 ವರ್ಷ ಮೀರಿಸಿದ ಮೋದಿ ಸರ್ಕಾರ. ದೂರ ಮತ್ತು ವೇಗದಲ್ಲಿ ಮೋದಿಗೆ ಸಾಟಿಯಿಲ್ಲ

Vishwa Samvada Kendra by Vishwa Samvada Kendra
March 26, 2021
in Others
250
0
ರಸ್ತೆ ನಿರ್ಮಾಣದಲ್ಲಿ ಹಿಂದಿನ 66 ವರ್ಷ ಮೀರಿಸಿದ ಮೋದಿ ಸರ್ಕಾರ. ದೂರ ಮತ್ತು ವೇಗದಲ್ಲಿ ಮೋದಿಗೆ ಸಾಟಿಯಿಲ್ಲ
491
SHARES
1.4k
VIEWS
Share on FacebookShare on Twitter

ರಸ್ತೆ ನಿರ್ಮಾಣದಲ್ಲಿ ಹಿಂದಿನ 66 ವರ್ಷ ಮೀರಿಸಿದ ಮೋದಿ ಸರ್ಕಾರ.  ಕಳೆದ 7 ವರ್ಷಗಳಲ್ಲಿ ಹಿಂದಿನ 66 ವರ್ಷಗಳಲ್ಲಿ ನಿರ್ಮಾಣವಾದ ರಸ್ತೆಗಳಿಗಿಂತ ಅಧಿಕ ರಸ್ತೆಗಳು ನಿರ್ಮಾಣವಾಗಿವೆ.

ಭಾರತದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳು ಉದ್ದ:

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

2013-14ರಲ್ಲಿ 91,287 KMs

2020-21ರಲ್ಲಿ 162,000 KMs

ಅಂದರೆ 2013-14ರಲ್ಲಿ ಭಾರತದಲ್ಲಿದ್ದ 91,287 ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿಗಳಿದ್ದವು. ನರೇಂದ್ರ ಮೋದಿ ನೇತೃತ್ವದ ಮೋದಿ ಸರ್ಕಾರ ಕಳೆದ 7 ವರ್ಷಗಳಲ್ಲಿ 71000 ಕಿ.ಮೀ. ಗೂ ಅಧಿಕ ದೂರದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿದೆ.

ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಲ್ಲಿಯೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಜೊತೆಗೆ ರಸ್ತೆ ನಿರ್ಮಾಣದಿಂದ ಪೀಡಿತ ಜನರಿಗೆ ನೀಡುವ ಪರಿಹಾರದಲ್ಲಿಯೂ ಜನಸ್ನೇಹಿಯಾಗಿದೆ. ಇದೇ ಕಾರಣದಿಂದ ರಸ್ತೆ ನಿರ್ಮಾಣಕ್ಕೆ ವೇಗ ದೊರೆತಿದೆ ಎನ್ನುತ್ತಾರೆ ತಜ್ಞರು.

ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ( ಕಿ.ಮಿ. / ದಿನಕ್ಕೆ)

2014-15 12.1

2015-16 16.6

2016-17 22.5

2017-18 26.9

2018-19 29.7

2019-20 28.1

2020-21 33.4

2021-22 40.0

ಯೂರೋಪಿನ ಅನೇಕ ದೇಶಗಳು ಅತ್ಯುತ್ತಮ ರಸ್ತೆಗಳನ್ನು ಹೊಂದಿವೆ, ಏಕೆಂದರೆ ಆ ದೇಶಗಳು ಮುಂದುವರಿದಿವೆ ಎಂಬುದು ಸಾಮಾನ್ಯರ ಅನಿಸಿಕೆ. ಆದರೆ ಭಾರತ ದರ್ಶನ ಖ್ಯಾತಿಯ ವಿದ್ಯಾನಂದ ಶೆಣೈಯವರು ಇದನ್ನು ಬೇರೆ ರೀತಿಯೇ ಹೇಳುತ್ತಿದ್ದರು. ಯೂರೋಪಿನ ಅನೇಕ ದೇಶಗಳು ರಸ್ತೆಗಳನ್ನು ಚೆನ್ನಾಗಿ ನಿರ್ಮಿಸಿಕೊಂಡವು; ಹೀಗಾಗಿ ಅವು ಅಭಿವೃದ್ಧಿಗೊಂಡಿವೆ. ಇದು ನಿಜವಾದ ಮಾತೇ ಆಗಿದೆ. ದೇಶದ ಅಭಿವೃದ್ಧಿಗೆ ಸಾರಿಗೆ ಸಂಪರ್ಕ ವ್ಯವಸ್ಥೆ ಅತ್ಯುತ್ತಮವಾಗಿರಬೇಕಾದದ್ದು ಮೊದಲನೇ ಅಂಶವಾಗಿದೆ. ದೇಶದ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಪಯಣಿಸುವುದೊಂದು ಕಡೆಯಾದರೆ ಕೈಗಾರಿಕಾ ಬೆಳವಣಿಗೆಗೆ ಅಗತ್ಯವಾದ ಕಚ್ಚಾವಸ್ತು ಮತ್ತು ಸಿದ್ಧವಸ್ತುಗಳ ಸಾಗಾಣಿಕೆಗೂ ಉತ್ತಮ ಸಂಪರ್ಕವ್ಯವಸ್ಥೆ ಅಗತ್ಯ. ಸಿದ್ಧವಸ್ತುಗಳ ತಯಾರಿಕಾ ವೆಚ್ಚ ವಿಪರೀತವಾಗದಂತೆ ಇದು ತಡೆಯುತ್ತದೆ. ದೇಹದ ಎಲ್ಲಭಾಗಗಳಿಗೆ ಆಮ್ಲಜನಕ, ಪೋಷಕಾಂಶಗಳನ್ನು ಪೂರೈಸುವ ರಕ್ತಚಲನೆಗೆ ನರಮಂಡಲ ವ್ಯವಸ್ಥೆ ಅವಶ್ಯವಿರುವಂತೆ ಸಾರಿಗೆವ್ಯವಸ್ಥೆಯು ದೇಶಕ್ಕೆ ಅತ್ಯಗತ್ಯ.

ಭಾರತ ಪ್ರಪಂಚದಲ್ಲಿಯೇ ರಸ್ತೆಸಂಪರ್ಕ ಜಾಲದಲ್ಲಿ ಎರಡನೇ ಸ್ಥಾನದಲ್ಲಿರುವ ದೇಶವಾಗಿದೆ, (5.89 ಮಿಲಿಯನ್ ಕಿ.ಮೀ.ಗಳು)  ರೈಲು ಜಾಲದಲ್ಲಿ ನಾಲ್ಕನೇ ಸ್ಥಾನದಲ್ಲಿದೆ  (2020ರಲ್ಲಿ 126,366ಕಿ.ಮೀ. ದೂರದ ರೈಲ್ವೇ ಹಳಿಗಳಿವೆ) ಮತ್ತು ಪ್ರಯಾಣಿಕರ ವಿಮಾನಯಾನದಲ್ಲಿ 9ನೇ ಸ್ಥಾನದಲ್ಲಿದೆ. 13 ದೊಡ್ಡ ಮತ್ತು 187 ಚಿಕ್ಕ ಬಂದರುಗಳಿವೆ.  ಸರಕುಸಾಗಣೆಯು ಭಾರತದ ಅತಿ ದೊಡ್ಡ ಉದ್ಯಮಗಳಲ್ಲೊಂದು. ಸದ್ಯಃ 65% ಸರಕುಸಾಗಣೆಯು ರಸ್ತೆಗಳನ್ನು ಅವಲಂಬಿಸಿದೆ.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಸಂಘ ಏಕಶಿಲೆಯಾಗಿ ನಿಂತಿದ್ದು ಏಕೆ ?

ಸಂಘ ಏಕಶಿಲೆಯಾಗಿ ನಿಂತಿದ್ದು ಏಕೆ ?

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಒಂದು ಪಠ್ಯ – ಹಲವು ಪಾಠ

May 24, 2022

EDITOR'S PICK

ನೇರನೋಟ ಜೂನ್ 30: ಹಂಸರಾಜರ ಹಂಸಕ್ಷೀರ ನ್ಯಾಯ!

ನೇರನೋಟ ಜೂನ್ 30: ಹಂಸರಾಜರ ಹಂಸಕ್ಷೀರ ನ್ಯಾಯ!

June 30, 2014
ಧಾರವಾಡ: ಆರೆಸ್ಸೆಸ್ ನ ಮೂರು ದಿನಗಳ ಅಖಿಲ ಭಾರತೀಯ ಕಾರ್ಯಕಾರಿ ಮಂಡಲ ಬೈಠಕ್ ಆರಂಭ

RSS’ ABKM baithak commences today at Dharwad

October 28, 2021
Swayamsevaks will work actively for Social transformation : Dr. Manmohan Vaidya

Swayamsevaks will work actively for Social transformation : Dr. Manmohan Vaidya

July 14, 2019
Mangalore: A unique festival for unique people organised by Asha Jyothi

Mangalore: A unique festival for unique people organised by Asha Jyothi

January 23, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In