• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮನ್ವಯ ಸಭೆಯ ಕಾರ್ಯಸೂಚಿಗಳು – ಶ್ರೀ ಸುನೀಲ್ ಅಂಬೇಕರ್

Vishwa Samvada Kendra by Vishwa Samvada Kendra
January 6, 2022
in Others
250
0
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮನ್ವಯ ಸಭೆಯ ಕಾರ್ಯಸೂಚಿಗಳು – ಶ್ರೀ ಸುನೀಲ್ ಅಂಬೇಕರ್
492
SHARES
1.4k
VIEWS
Share on FacebookShare on Twitter

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮಾಜ ಜೀವನದ ವಿಭಿನ್ನ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಿರುವ ವಿವಿಧ ಸಂಘಟನೆಗಳ ಪ್ರಮುಖ ಪದಾಧಿಕಾರಿಗಳ ಸಮನ್ವಯ ಸಭೆ ಇಂದು ಭಾಗ್ಯನಗರ (ಹೈದರಾಬಾದ್),ತೆಲಂಗಾಣದಲ್ಲಿ ಆರಂಭವಾಗಿದೆ. 
ಈ ಸಭೆಯು ವರ್ಷದಲ್ಲಿ ಒಂದು ಬಾರಿ ನಡೆಯುವ ಪ್ರಮುಖ ಸಭೆಯಾಗಿದ್ದು ಸರಸಂಘಚಾಲಕರಾದ ಡಾ. ಮೋಹನ್‌ಭಾಗವತ್‌ಜೀ ಮತ್ತು ಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರನ್ನೂ ಸೇರದಂತೆ ಎಲ್ಲಾ ಐದು ಸಹ-ಸರಕಾರ್ಯವಾಹರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿರುತ್ತಾರೆ.
36ವಿಭಿನ್ನ ಸಂಘಟನೆಯ 190ಕ್ಕೂಹೆಚ್ಚು ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದಾರೆ. ಸರಕಾರೀ ಕೋವಿಡ್ ಶಿಷ್ಟಾಚಾರವನ್ನು ಪಾಲಿಸಲಾಗಿದ್ದು ಭಾಗವಹಿಸಿರುವ ಎಲ್ಲರಿಗೂ ಎರಡು ಡೋಸ್‌ಗಳ ಲಸಿಕೆ ಕಡ್ಡಾಯ ಮಾಡಲಾಗಿದೆ.
-ಇದು ನಿರ್ಣಯ ಪ್ರಕ್ರಿಯೆಗೆ ಇರುವ ಸಭೆಯಲ್ಲ,ಕೇವಲ ಮಾಹಿತಿ ಮತ್ತು ಅನುಭವಗಳನ್ನು ಕಲೆಹಾಕುವುದಕ್ಕಾಗಿ ಮಾತ್ರವೇ ಆಯೋಜಿಸಲಾಗುತ್ತದೆ.
-ಕಳೆದ ಬಾರಿ ಗುಜರಾತ್‌ನ ಕರ್ಣಾವತಿಯಲ್ಲಿ ಆಯೋಜಿತವಾಹಿದ್ದ ಇದೇ ಸಭೆಯಲ್ಲಿ ಆರ್ಥಿಕಕ್ಷೇತ್ರದ ಜತೆ ಅತ್ಯಂತ ನಿಕಟವಾದ ಸಂಪರ್ಕ ಹೊಂದಿರುವ ಭಾರತೀಯ ಮಜ್ದೂರ್ ಸಂಘ,ಸ್ವದೇಶಿ ಜಾಗರಣ ಮಂಚ್,ಲಘು ಉದ್ಯೋಗ ಭಾರತಿ ಹೀಗ ಅನೇಕ ಸಂಸ್ಥೆಗಳ ಜತೆಗೆ ದೇಶದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಯೋಜನೆಗಳ ಕುರಿತಾಗಿ ಚರ್ಚೆ ನಡೆಸಲಾಗಿತ್ತು. ಅವರು ಸರಕಾರೀನೀತಿ ಮತ್ತು ವಾಸ್ತವಿಕ ನೆಲೆಗಟ್ಟಿನಲ್ಲಿ ವಿಚಾರ ವಿಮರ್ಶೆಗಳನ್ನು ನಡೆಸಿದ್ದರು.
-ಈ ಸಾಲಿನಲ್ಲಿ ಭಾರತ ಕೇಂದ್ರೀತ ಶಿಕ್ಷಣದ ಮೇಲೆ ಶಿಕ್ಷಣಕ್ಕೆ ಸಂಬಂಧಿಸಿದ ಸಂಘಟನೆಗಳಾದ ವಿದ್ಯಾಭರತಿ,ಎಬಿವಿಪಿ,ಭಾರತೀಯ ಶಿಕ್ಷಣ ಮಂಡಲ ಹೀಗೇಶಿಕ್ಷಣ ಸಂಬಂಧಿತ ಚರ್ಚೆ ನಡೆಯಲಿದ್ದು,ಈ ಕುರಿತಾಗಿ ಅನೇಕ ವಿಚಾರ ವಿಮರ್ಶೆಗಳು ನಡೆಯಲಿದೆ.
ಕೋವಿಡ್‌ನ ಈ ಪರಿಸ್ಥಿತಿಯಲ್ಲಿ ಸೇವಾಭಾರತಿಯ ಮುಂದಾಳತ್ವದಲ್ಲಿ ಮಕ್ಕಳ ಆರೋಗ್ಯ ಹಾಗು ಕುಪೋಷಣೆಯನ್ನು ಸುಧಾರಿಸುವ ನಿಟ್ಟಿನಲ್ಲಿ ವಿವಿಧ ಸ್ತರಗಳ ವಿಚಾರ ವಿಮರ್ಶೆಗಳು ನಡೆಯಲಿದೆ.
ಮುಂಬರುವ ದಿನಗಳಲ್ಲಿ ಸಂಘದ ಸ್ಥಾಪನೆಯಾಗಿ ನೂರು ವರ್ಷಗಳು ಪೂರೈಸುವ ಹಿನ್ನೆಲೆಯಲ್ಲಿ ಪರಿಸರ,ಪರಿವಾರ ಪ್ರಬೋಧನ,ಮತ್ತು ಸಾಮಾಜಿಕ ಸಾಮರಸ್ಯದ ಕುರಿತಾಗಿ ಮುಖ್ಯವಾದ ಕಾರ್ಯಗಳ ಕುರಿತಾಗಿ ಚರ್ಚೆ ಕೇಂದ್ರೀಕೃತವಾಗಿರಲಿದೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಎಲ್ಲ ಸಂಘದ ಸಂಘಟನೆಗಳೂ ಶಾಮೀಲಾಗಲಿದ್ದು  ಆಯೋಜನೆಗೊಳ್ಳಲಿರುವ ವಿಶೇಷ ಕಾರ್ಯಕ್ರಮಗಳ ಕುರಿತಾಗಿಯೂ ವಿಶೇಷ ಚರ್ಚೆ ನಡೆಯಲಿದೆ.
7ಜನವರಿ 2022ರ ಮಧ್ಯಾಹ್ನ 12-30ಗೆ ಡಾ.ಮನಮೋಹನ್‌ ವೈದ್ಯ,ಸಹ-ಸರಕಾರ್ಯವಾಹರು ನಡೆಸುವ ಪತ್ರಿಕಾ ಗೋಷ್ಠಿಯಲ್ಲಿ ಈ ಎಲ್ಲ ಚರ್ಚೆಗಳಿಗೆ ಸಂಬಂಧಿಸಿದಂತೆ ವಿಚಾರ ವಿಮರ್ಶೆಗಳ ಒಟ್ಟು ಚಿತ್ರಣ ಸಿಗಲಿದೆ.


ಸುನೀಲ್ ಅಂಬೇಕರ್,

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಅಖಿಲ ಭಾರತೀಯ ಪ್ರಚಾರ್ ಪ್ರಮುಖ್

ರಾಷ್ಟ್ರೀಯ ಸ್ವಯಂಸೇವಕ ಸಂಘ

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಹಿಂದೂ ಹೆಣ್ಣುಮಕ್ಕಳು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಹೇಗೆ?

ಹಿಂದೂ ಹೆಣ್ಣುಮಕ್ಕಳು ಇನ್ನೂ ಎಚ್ಚೆತ್ತುಕೊಳ್ಳದಿದ್ದರೆ ಹೇಗೆ?

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

RSS reacts; press release strongly condemns Media for Fake News on RSS Chief Mohan Bhagwat

RSS reacts; press release strongly condemns Media for Fake News on RSS Chief Mohan Bhagwat

March 4, 2012
‘Communist Ideology itself is against Humanity’: RSS’s J Nandakumar at Seminar on Communist Violence in Bengaluru

‘Communist Ideology itself is against Humanity’: RSS’s J Nandakumar at Seminar on Communist Violence in Bengaluru

October 16, 2016
Kochi: RSS Chief Mohan Bhagwat inaugurated Bhaskar Rao Bhavan, named 'BHASKAREEYAM'

RSS Chief Bhagwat inaugurates Shri Guruji Hospital in Nashik

August 25, 2019
RSS top level 3-day meet at Gorakhpur from October 14

RSS top level 3-day meet at Gorakhpur from October 14

October 10, 2011

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In