• Samvada
Friday, May 20, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ವಲಸಿಗರಿಗೆ ನೆರವಾಗುವ ‘ನನ್ನ ಪಡಿತರ’ ಆ್ಯಪ್‌ ಬಿಡುಗಡೆ

Vishwa Samvada Kendra by Vishwa Samvada Kendra
March 13, 2021
in Others
250
0
ವಲಸಿಗರಿಗೆ ನೆರವಾಗುವ ‘ನನ್ನ ಪಡಿತರ’ ಆ್ಯಪ್‌ ಬಿಡುಗಡೆ
491
SHARES
1.4k
VIEWS
Share on FacebookShare on Twitter

ದೇಶದ ಬಡ ವಲಸಿಗರಿಗೆ ನೆರವಾಗುವ ಸಲುವಾಗಿ ‘ಒಂದು ದೇಶ – ಒಂದು ಪಡಿತರ ಚೀಟಿ’ (ಏಕ ದೇಶ, ಏಕ ರೇಶನ್‌ ಕಾರ್ಡ್‌’) ಯೋಜನೆಯನ್ನು ರೂಪಿಸಿರುವ ಕೇಂದ್ರ ಸರ್ಕಾರ ಈಗ ‘ಮೇರಾ ರೇಶನ್‌ ಕಾರ್ಡ್‌’ (ನನ್ನ ಪಡಿತರ ಚೀಟಿ) ಎಂಬ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದೆ.

ಒಂದೇ ಪಡಿತರ ಚೀಟಿ ಇಟ್ಟುಕೊಂಡು ದೇಶದ ಯಾವ ಭಾಗದಲ್ಲಾದರೂ ಪಡಿತರ ಪಡೆಯುವ ಯೋಜನೆ ‘ಒಂದು ದೇಶ – ಒಂದು ಪಡಿತರ ಚೀಟಿ’. ಈ ಆ್ಯಪ್‌ನಿಂದ ವಿಶೇಷವಾಗಿ ರಾಜ್ಯದಿಂದ ರಾಜ್ಯಗಳಿಗೆ ವಲಸೆ ಹೋಗುವ ವಲಸಿಗರಿಗೆ ನೆರವಾಗಲಿದೆ. ಸಮೀಪದ ರೇಶನ್‌ ಅಂಗಡಿಯನ್ನು ಆ್ಯಪ್‌ ಮೂಲಕ ಸುಲಭವಾಗಿ ಗುರುತಿಸಬಹುದಾಗಿದೆ.  ಪ್ರಸ್ತುತ ಆ್ಯಪ್‌ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಲಭ್ಯವಿದೆ. ಶೀಘ್ರದಲ್ಲೇ 14 ಭಾಷೆಗಳಲ್ಲಿ ಲಭ್ಯವಾಗಲಿದೆ. ವಲಸಿಗರು ಹೆಚ್ಚು ಎಲ್ಲಿದ್ದಾರೆ ಎಂದು ಗುರುತಿಸಿ ಭಾಷೆಗಳನ್ನು ನಿರ್ಧರಿಸಲಾಗುತ್ತದೆ ಎಂದು ಸರ್ಕಾರ ಹೇಳಿದೆ.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಒಂದು ದೇಶ – ಒಂದು ಪಡಿತ ಯೋಜನೆ : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದೇಶದ 81 ಕೋಟಿ ಜನರಿಗೆ ರಿಯಾಯಿತಿ ದರದಲ್ಲಿ ನಾನಾ ರೀತಿಯ ಆಹಾರ ಧಾನ್ಯಗಳನ್ನು ಕೇಂದ್ರ ಸರ್ಕಾರ ವಿತರಿಸುತ್ತದೆ. ಆದರೆ ವಲಸೆ ಕಾರ್ಮಿಕರು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ತೆರಳಿದಾಗ ಪಡಿತರ ಪಡೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಯನ್ನು ನಿವಾರಿಸಲೆಂದೇ ಯಾವುದೇ ವಲಸಿಗ ವ್ಯಕ್ತಿ ದೇಶದ ಯಾವುದೇ ಪಡಿತರ ಅಂಗಡಿಯಿಂದ ಅಗತ್ಯವಿರುವ ಪಡಿತರ ಪಡೆಯಲು ಒಂದು ದೇಶ – ಒಂದು ಪಡಿತರ ಎಂಬ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ.

ಆ್ಯಪ್‌ನಲ್ಲೇನಿರುತ್ತೆ?: ಸಮೀಪದ ರೇಶನ್‌ ಅಂಗಡಿ ಎಲ್ಲಿದೆ ಎಂದು ಮಾಹಿತಿ ನೀಡುತ್ತದೆ. ಅಲ್ಲಿ ಯಾವ ಧಾನ್ಯ ಸಿಗಲಿವೆ ಎಂಬುದನ್ನು ನೋಡಬಹುದು. ಇತ್ತೀಚಿನ ವಹಿವಾಟು, ಆಧಾರ್‌ ಸಂಯೋಜನೆ ಮಾಹಿತಿ ಲಭ್ಯವಿರುತ್ತದೆ. ವಲಸಿಗರು ತಮ್ಮ ವಿವರವನ್ನು ಆ್ಯಪ್‌ ಮೂಲಕ ನೀಡಬಹುದು. ಸೇವೆಯ ಪ್ರತಿಕ್ರಿಯೆ/ಸಲಹೆಯನ್ನೂ ನೀಡಬಹುದು.

ಕೃಪೆ: ಕನ್ನಡಪ್ರಭ
  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
1000 ಮದರಸ ಹಾಗೂ ಬುರ್ಖಾ ನಿಷೇಧಿಸಿದ ಶ್ರೀಲಂಕಾ ಸರ್ಕಾರ

1000 ಮದರಸ ಹಾಗೂ ಬುರ್ಖಾ ನಿಷೇಧಿಸಿದ ಶ್ರೀಲಂಕಾ ಸರ್ಕಾರ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

RSS Releif Works Updates from Ground Zero, Uttarakhand

RSS Releif Works Updates from Ground Zero, Uttarakhand

June 26, 2013
ಸಕಲೇಶಪುರ: ಕೇದಾರನಾಥ್ ನೆರೆ ಸಂತ್ರಸ್ಥರಿಗೆ VHP ಹಾಗೂ ಬಜರಂಗದಳದ ವತಿಯಿಂದ ನಿಧಿ ಸಂಗ್ರಹ

ಸಕಲೇಶಪುರ: ಕೇದಾರನಾಥ್ ನೆರೆ ಸಂತ್ರಸ್ಥರಿಗೆ VHP ಹಾಗೂ ಬಜರಂಗದಳದ ವತಿಯಿಂದ ನಿಧಿ ಸಂಗ್ರಹ

June 26, 2013
Arasikere

Arasikere

December 12, 2010
Relief Work by Utkal Bipanna Sahayata Samiti, Odisha #Fani #CycloneFani : Details for contribution towards rehabilitation

Relief Work by Utkal Bipanna Sahayata Samiti, Odisha #Fani #CycloneFani : Details for contribution towards rehabilitation

May 7, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸಂತ ಪದವಿಯ ತನಕದ ೩೫೦ ವರ್ಷಗಳ ವ್ಯವಸ್ಥಿತ ಷಡ್ಯಂತ್ರ – ಒಂದು ಮತಾಂತರದ ಕಥೆ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In