• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ವಿಭಿನ್ನ ಶೈಕ್ಷಣಿಕ ಪ್ರಯೋಗಗಳನ್ನು ಪೋಷಿಸಿ ಬೆಳೆಸುವ ಹೊಣೆ ಸಮಾಜದ ಮೇಲಿದೆ : ಮುಕುಂದ

Vishwa Samvada Kendra by Vishwa Samvada Kendra
March 7, 2021
in Others
250
0
ವಿಭಿನ್ನ ಶೈಕ್ಷಣಿಕ ಪ್ರಯೋಗಗಳನ್ನು ಪೋಷಿಸಿ ಬೆಳೆಸುವ ಹೊಣೆ ಸಮಾಜದ ಮೇಲಿದೆ : ಮುಕುಂದ
491
SHARES
1.4k
VIEWS
Share on FacebookShare on Twitter

ಪ್ರಬೋಧಿನೀ ಗುರುಕುಲದ ಅರ್ಧಮಂಡಲೋತ್ಸವ ದ ಹಿನ್ನೆಲೆಯಲ್ಲಿ ರಚಿಸಲಾದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ 7-3-21 ಭಾನುವಾರ ಗುರುಕುಲದಲ್ಲಿ ನೆರವೇರಿತು

ಈ ಸಂದರ್ಭದಲ್ಲಿ ಸ್ಮರಣ ಸಂಚಿಕೆ ಸದಾತನ ಪ್ರಬೋಧ ಹಾಗೂ “ಶಿಕ್ಷಾವಲಿ” ಎಂಬ ಎರಡು ಪುಸ್ತಕ ಗಳು ಲೋಕಾರ್ಪಣೆಗೊಂಡವು.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘ ದ ಸಹಸರಕಾರ್ಯವಾಹ ಶ್ರೀ ಮುಕುಂದ ರವರು ಮುಖ್ಯ ಭಾಷಣ ಮಾಡಿ “ಭಾರತೀಯ ಸಂಸ್ಕೃತಿಯಲ್ಲಿ ವಿಕಾಸಗೊಂಡ ಅನೇಕ ಪಾರಂಪರಿಕ ವಿದ್ಯೆಗಳು ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆ ಆಗುತ್ತಿದ್ದವು ಆದ್ದರಿಂದಲೇ ಅವೆಲ್ಲವೂ ಸಮಾಜದ ಉಪಯೋಗಕ್ಕೆ ಸಿಕ್ಕಿವೆ. ಪ್ರಾಚೀನ ಕಾಲದಲ್ಲಿ ಇಂತಹ ಜ್ಞಾನದ ರಕ್ಷಣೆಗಾಗಿಯೇ ಗುರುಕುಲಗಳು ತಲೆ ಎತ್ತಿ ನಿಂತಿದ್ದವು.
ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಈ ಗುರುಕುಲದ ಪಾಲನೆ ಪೋಷಣೆ ಯ‌ ಸಂಪೂರ್ಣ ಜವಾಬ್ದಾರಿಯನ್ನು ನಮ್ಮ ಸಮಾಜವೇ ನಿಭಾಯಿಸಬೇಕು. ದೇಶ ವಿದೇಶಗಳಲ್ಲಿ ಇಂದು ನಡೆಯುತ್ತಿರುವ ಇಂತಹ ಅನೇಕ ಶೈಕ್ಷಣಿಕ ಪ್ರಯೋಗಗಳನ್ನು ಪೋಷಿಸಿ ಬೆಳೆಸುವ ಹೊಣೆ ಸಮಾಜದ ಮೇಲಿದೆ ಎಂದರು

ಗ್ರಂಥ ಲೋಕಾರ್ಪಣೆ ನಡೆಸಿದ Life Line Feeds India Pvt.Ltd ಯ ಮಾಲಿಕರೂ ಅರ್ಧಮಂಡಲೋತ್ಸವ ಸಮಿತಿಯ ಉಪಾಧ್ಯಕ್ಷರೂ ಆದ ಶ್ರೀ ಕಿಶೋರ್ ಕುಮಾರ್ ಹೆಗ್ಡೆ ಯವರು ” ಎಕನಾಮಿಕ್ಸ್, ಫೈನಾನ್ಸ್ ಮುಂತಾದ ಆಧುನಿಕ ವ್ಯವಸ್ಥೆಗಳನ್ನು ಇನ್ನು ಮುಂದೆ ಭಾರತೀಯ ದೃಷ್ಟಿಯಿಂದ ನೋಡಬೇಕಾಗಿದೆ. ಆರ್ಥಿಕತೆಯನ್ನು ಅರ್ಥಮಾಡಿಕೊಂಡು ಮಾತಾಡಬಲ್ಲ ಜನ ಸಮುದಾಯ ನಮ್ಮದಾಗಬೇಕಿದೆ” ಎಂದು ನುಡಿದರು.

ಸ್ವಾಗತ ಸಮಿತಿಯ ಗೌರವಾಧ್ಯಕ್ಷರು ಹಾಗೂ ಇಂದಿನ ಸಭೆಯ ಅಧ್ಯಕ್ಷರೂ ಆದ ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿಗಳಾದ ಪದ್ಮಶ್ರೀ ಡಾ. ವಿ.ಆರ್ ಗೌರಿಶಂಕರ್ ರವರು ಗುರುಕುಲದಲ್ಲಿ ಪಾಲಿಸುತ್ತಿರುವ ಸಿಲಬಸ್ ನ್ನು ಹೊರಗಿನ ಶಾಲೆಗಳಿಗೆ ಅನ್ವಯವಾಗುವಂತೆ ಸರಳೀಕರಿಸಿ ಅಲ್ಲೂ ಕೂಡ ಗುರುಕುಲ ಸಂಸ್ಕೃತಿಯನ್ನು ತರಲು ಇದು ಸಕಾಲ. ಗುರುಕುಲವು 24 ವರ್ಷಗಳನ್ನು ಪೂರೈಸಿ ತಾರುಣ್ಯಾವಸ್ಥೆಯಲ್ಲಿದೆ ಮುಂಬರುವ ದಿನಗಳಲ್ಲಿ ಎಚ್ಚರಿಕೆಯ ಹಾಗೂ ದೃಢವಾದ ಹೆಜ್ಜೆಗಳನ್ನಿಟ್ಟಲ್ಲಿ 48 ವರ್ಷಗಳ ಪೂರ್ಣಮಂಡಲೋತ್ಸವವನ್ನು ಇನ್ನೂ ಅರ್ಥಪೂರ್ಣವಾಗಿ ಆಚರಿಸಬಹುದು ಎಂದರು.

ಅರ್ಧಮಂಡಲೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ರಾಜಗೋಪಾಲ್ ರವರು ಅರ್ಧಮಂಡಲೋತ್ಸವ ಹಿನ್ನೆಲೆಯಲ್ಲಿ ವರ್ಷವಿಡೀ ನಡೆದ ಕಾರ್ಯಕ್ರಮಗಳ ಯಶಸ್ಸಿಗೆ ಕಾರಣವಾದ ಎಲ್ಲ ಕಾರ್ಯಕರ್ತರನ್ನು ನೆನಪಿಸಿಕೊಂಡು ಧನ್ಯವಾದ ಸಮರ್ಪಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶ್ರೀ ಪಟ್ಟಾಭಿರಾಮ ರವರು ಆಶಯ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಗುರುಕುಲ ಪ್ರಕಲ್ಪಗಳ ರಾಷ್ಟ್ರೀಯ ಸಂಯೋಜಕರಾದ ಡಾ. ರಾಮಚಂದ್ರ ಭಟ್ ಕೋಟೆಮನೆ ಯವರು ಉಪಸ್ಥಿತರಿದ್ದರು

ಕುಟುಂಬ ಪ್ರಬೋಧನ ದ ಅಖಿಲಭಾರತ ಸಂಯೋಜಕ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಶ್ರೀ ನಾರಾಯಣ ಶೇವಿರೆ, ವಿಜಯ ಕರ್ನಾಟಕ ಪತ್ರಿಕೆಯ ಸಂಪಾದಕ ಶ್ರೀ ಹರಿಪ್ರಕಾಶ ಕೋಣೆಮನೆ, ವಿಧಾನ ಪರಿಷತ್ ಉಪಸಭಾಪತಿ ಶ್ರೀ ಪ್ರಾಣೇಶ್, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಡಿ.ಎನ್ ಜೀವರಾಜ್, ಮುಂತಾದವರು ಉಪಸ್ಥಿತರಿದ್ದರು.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಸಾವಯವ ಕೃಷಿಕರಿಗೆ ಸ್ಫೂರ್ತಿ ಶತಾಯುಷಿ ಪಾಪಮ್ಮಾಳ್

ಸಾವಯವ ಕೃಷಿಕರಿಗೆ ಸ್ಫೂರ್ತಿ ಶತಾಯುಷಿ ಪಾಪಮ್ಮಾಳ್

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

VHP Press Release on Exodus of Hindus from Kairana, VHP calls upon State Govt to act soon

VHP Press Release on Exodus of Hindus from Kairana, VHP calls upon State Govt to act soon

June 13, 2016
Why Congress MPs boycott tribute ceremony for Savarkar on his birth day?  writes LK ADVANI

ವಿಶೇಷ ಲೇಖನ : ಸಾವರ್ಕರ್ ಎಂಬ ಅತ್ಯದ್ಭುತ ಚೇತನ

February 26, 2021
Kisan Sangh & Saavayava Krishi Parivar demands immediate Ban on Endosulfan

Kisan Sangh & Saavayava Krishi Parivar demands immediate Ban on Endosulfan

May 17, 2011
Vanavasi Kalyana brings back smiles on the faces of Tribal Women in Mysore

Vanavasi Kalyana brings back smiles on the faces of Tribal Women in Mysore

January 2, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In