• Samvada
  • Videos
  • Categories
  • Events
  • About Us
  • Contact Us
Thursday, February 9, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ಪರಸ್ಪರ ಸಹಕಾರದಿಂದ ಮಾತ್ರ ಕೊರೋನಾ ಅಲೆಯನ್ನು ಎದುರಿಸಬಹುದು : ಆರೆಸ್ಸೆಸ್ ನ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶಜೀ

Vishwa Samvada Kendra by Vishwa Samvada Kendra
April 29, 2021
in Others
250
0
ಪರಸ್ಪರ ಸಹಕಾರದಿಂದ ಮಾತ್ರ ಕೊರೋನಾ ಅಲೆಯನ್ನು ಎದುರಿಸಬಹುದು : ಆರೆಸ್ಸೆಸ್ ನ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶಜೀ
491
SHARES
1.4k
VIEWS
Share on FacebookShare on Twitter

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೋನಾ ಎರಡನೇ ಅಲೆಯನ್ನು ಎದುರಿಸಲು ಸಾಧ್ಯ ಎಂದು ಆರ್ ಎಸ್ ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖರಾದ ಮಂಗೇಶ ಬೇಂಡೆ ಹೇಳಿದರು.

ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೋನಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊರೋನಾ ವಿಚಾರದಲ್ಲಿ ಭಾರತವನ್ನು ಇತರೆ ರಾಷ್ಟ್ರಗಳ ಜತೆಗೆ ಹೋಲಿಕೆ ಮಾಡುವುದು ಸರಿಯಲ್ಲ. ಅಮೇರಿಕಾ, ಇಂಗ್ಲೆಂಡ್ ಗೆ ಹೋಲಿಸಿದರೆ ಭಾರತ ಕೊರೋನಾ ಸೋಂಕನ್ನು ಸಮರ್ಥವಾಗಿ ಎದುರಿಸುತ್ತಿದೆ. ನಮ್ಮ ದೇಶದಲ್ಲಿ ಪರಸ್ಪರ ಸಹಕಾರದಿಂದ ಕೊರೋನಾ ಎದುರಿಸಲಾಗುತ್ತಿದೆ ಎಂದು ಹೇಳಿದರು.

ಸಂಘದಿಂದ ೫ ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಹಗಲಿರುಳು ಸ್ವಯಂಪ್ರೇರಿತ ಕೋವಿಡ್ ವಾರಿಯರ್ ಆಗಿ ಶ್ರಮಿಸುತ್ತಿದ್ದಾರೆ. ಆತ್ಮ ಸ್ಥೈರ್ಯ ಹೆಚ್ಚಿಸುವ ಕಾರ್ಯವನ್ನು ಸಂಘದ ಕಡೆಯಿಂದ ಮಾಡುತ್ತಿದ್ದು, ಸಂಘ ಈ ಕಾರ್ಯವನ್ನು ಸಹಾಯ ಎಂಬ ಭಾವನೆಯಿಂದ ಅಲ್ಲದೆ, ಸಹಕಾರ ಸೌಹಾರ್ದದಿಂದ ಎಂಬಂತೆ ಕಾರ್ಯ ಮಾಡುತ್ತಿದೆ ಎಂದರು.

ನಮ್ಮ ಮಾಧ್ಯಮಗಳು ಸಮಾಜದಲ್ಲಿ ಜನರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಜನರ ಮನಸ್ಥಿತಿಗೆ ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ ಎಂದು ಮನವಿ ಮಾಡಿದರು.

ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರಠಾಣೆ ಆರೋಗ್ಯ ಇಲಾಖೆಗಳೊಂದಿಗೆ ಸಹಕಾರ ನೀಡುವ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾದದ್ದು, ಹಾಗೂ ಬಡವರಿಗೆ ನೆರವು ನೀಡುವ ಕೆಲಸ ಪ್ರತಿಯೊಂದು ಸಹಕಾರಿ ಸಂಘ ಸಂಸ್ಥೆಗಳಿಂದ ಆಗುತ್ತಿರುವುದು ಸಂತೋಷವಾಗಿದೆ ಎಂದು ತಿಳಿಸಿದರು.
ಮೇ ತಿಂಗಳಲ್ಲಿ ಕೊರೋನಾ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಜನತೆಯ ನೆರವಿಗೆ ಧಾವಿಸಿರುವುದು ಸ್ವಾಗತಾರ್ಹ ಎಂದರು.

ಕಾರ್ಯಕ್ರಮದಲ್ಲಿ ಡಾ. ಎಸ್. ವೈ. ಮುಲ್ಕಿಪಾಟೀಲ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ವಿಭಾಗ ಕಾರ್ಯವಾಹ ಕಿರಣ ಗುಡ್ಡದಕೇರಿ ಮಾತನಾಡಿ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಸಂಘ ಯಾವ ರೀತಿಯಲ್ಲಿ ಸ್ಪಂದನೆ ಮಾಡುತ್ತದೆಯೋ ಅದೇ ರೀತಿ ಈಗಲೂ ಮುಂದಾಗಿದೆ. ಮೊದಲನೇಯದಾಗಿ ಸರ್ಕಾರ ಕೊವಿಡ್ ನಿಯಮಗಳನ್ನು ತಿಳಿಸಿ ಜಾಗೃತಿ ಮೂಡಿಸುವ ಕಾರ್ಯ, ರಕ್ತದಾನ ಶಿಬಿರಗಳನ್ನು ಏರ್ಪಡಿಸಿರುವುದು, ಸಹಾಯವಾಣಿ ಮೂಲಕ ಕೋವಿಡ್ ಮಾಹಿತಿಯನ್ನು ನೀಡುವ ಕಾರ್ಯ, ಟೆಲಿ ಮೆಡಿಸಿನ್, ಔಷಧ ಒದಗಿಸುವುದು, ಮೃತಪಟ್ಟರೆ ಅಂತ್ಯಸಂಸ್ಕಾರಕ್ಕೆ ನೆರವಾಗುವುದು, ಅಲ್ಲದೇ ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯ ಉದ್ದೇಶವಿದ್ದು, ಕಾರ್ಯ ಪ್ರವೃತ್ತರಾಗಿದ್ದೇವೆ ಎಂದರು.


ಸಾರ್ವಜನಿಕರು ನೆರವಿಗಾಗಿ 7411734247 ಹಾಗೂ 7411744246 ಈ ನಂಬರ್ ಗಳಿಗೆ ಕರೆ ಮಾಡಿ ತಮ್ಮ ಕೋವಿಡ್ ಸಂಬಂದಿತ ಏನೇ ಸಮಸ್ಯೆಗಳಿದ್ದರೂ ಸಲಹೆ ಪಡೆಯಬಹುದಾಗಿದೆ.


ಕಾರ್ಯಕ್ರಮದಲ್ಲಿ ಸೇವಾಭಾರತಿ ಪ್ರಾಂತ ಕಾರ್ಯದರ್ಶಿ
ಗೋವರ್ಧನ ರಾಯರು ಮುಂತಾದವರು ಉಪಸ್ಥಿತರಿದ್ದರು.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಇಂದಿನ ಪ್ರಮುಖ ಸುದ್ದಿಗಳು: ರೈಲ್ವೇಯಿಂದ 64,000 ಹಾಸಿಗೆ; ಡಿಆರ್ ಡಿಓದಿಂದ 500 ಆಕ್ಸಿಜನ್ ಘಟಕ; 2ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

ಇಂದಿನ ಪ್ರಮುಖ ಸುದ್ದಿಗಳು: ರೈಲ್ವೇಯಿಂದ 64,000 ಹಾಸಿಗೆ; ಡಿಆರ್ ಡಿಓದಿಂದ 500 ಆಕ್ಸಿಜನ್ ಘಟಕ; 2ಲಕ್ಷಕ್ಕೂ ಅಧಿಕ ಮಂದಿ ಡಿಸ್ಚಾರ್ಜ್

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Pyata Venkateswara Rao will be new Pranta Sanghachalak of West Andhara

Pyata Venkateswara Rao will be new Pranta Sanghachalak of West Andhara

January 17, 2012
RSS 3-day Annual meet Akhil Bharatiya Pratinidhi Sabha (ABPS) to be held on March 11, 12 and 13, 2016 at Nagaur, Rajasthan

RSS 3-day Annual meet Akhil Bharatiya Pratinidhi Sabha (ABPS) to be held on March 11, 12 and 13, 2016 at Nagaur, Rajasthan

March 10, 2016
‘Article 370 must go’ : Excerpts from RSS’s 2nd Sarasanghachalak Guruji’s Interviews

‘Article 370 must go’ : Excerpts from RSS’s 2nd Sarasanghachalak Guruji’s Interviews

December 4, 2013
Mysore: RSS Sarakaryavah Bhaiyyaji greets 5 Senior RSS Pracharaks on their 'Sahasrachandra Darshan'

Mysore: RSS Sarakaryavah Bhaiyyaji greets 5 Senior RSS Pracharaks on their 'Sahasrachandra Darshan'

August 25, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In