• Samvada
Tuesday, August 9, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಸಾವಯವ ಕೃಷಿಕರಿಗೆ ಸ್ಫೂರ್ತಿ ಶತಾಯುಷಿ ಪಾಪಮ್ಮಾಳ್

Vishwa Samvada Kendra by Vishwa Samvada Kendra
March 8, 2021
in Others
250
0
ಸಾವಯವ ಕೃಷಿಕರಿಗೆ ಸ್ಫೂರ್ತಿ ಶತಾಯುಷಿ ಪಾಪಮ್ಮಾಳ್
491
SHARES
1.4k
VIEWS
Share on FacebookShare on Twitter

 ಅವರ ವಯಸ್ಸು ಬರೋಬ್ಬರಿ 106! ಆದರೂ ಈ ಅಜ್ಜಿ ಕೃಷಿ ಕಾರ್ಯದಲ್ಲಿ ಬಲುಗಟ್ಟಿ. ಸಾವಯವ ಕೃಷಿಯಲ್ಲಿ ಅಪೂರ್ವ ಸಾಧನೆ ಮಾಡಿರುವ ತಮಿಳುನಾಡು ರಾಜ್ಯದ ಕೋಯಮತ್ತೂರು ಸಮೀಪದ ತೇಕಂಪತ್ತಿ ಗ್ರಾಮದ ಶತಾಯುಷಿ ಪಾಪಮ್ಮಾಳ್ ಅವರನ್ನು 2021ರ ಸಾಲಿನಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀ ಪ್ರಶಸ್ತಿ ಅರಸಿ ಬಂದಿದೆ.

೧೯೧೪ರಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ಪಾಪಮ್ಮಾಳ್ ಬಾಲ್ಯದಲ್ಲಿಯೇ ತಂದೆತಾಯಿಯರನ್ನು ಕಳೆದುಕೊಂಡವರು. ಇಬ್ಬರು ಸೋದರಿಯರ ಜೊತೆಗೆ ಅಜ್ಜಿಯ ಆರೈಕೆಯಲ್ಲಿ ಬಡತನದಲ್ಲೇ ಬೆಳೆದರು. ರೈತಾಪಿ ಕುಟುಂಬಕ್ಕೆ ಸೇರಿದ್ದರಿಂದ ಸಹಜವಾಗಿ ಕೃಷಿ ಕಾರ್ಯದಲ್ಲಿ ತೊಡಗಿಕೊಂಡ ಪಾಪಮ್ಮಾಳ್ ಕಠಿಣ ಪರಿಶ್ರಮದಲ್ಲಿ ನಂಬಿಕೆ ಇಟ್ಟವರು. ಕೃಷಿ ಕಾರ್ಯದಲ್ಲಿ ಮುಂದುವರಿದಂತೆ ಹೊಸ ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಸಲುವಾಗಿ ಅನೇಕ ಕಡೆಗಳಲ್ಲಿ ಕೃಷಿ ವಿಧಾನಗಳನ್ನು ತಿಳಿದುಕೊಳ್ಳಲು, ಕಲಿತಂತಹ ಆ ವಿಧಾನಗಳನ್ನು ತನ್ನ ಬೇಸಾಯದಲ್ಲಿ ಅಳವಡಿಸಲು ಮುಂದಾದರು. ಹಾಗಾಗಿ ತಮಿಳುನಾಡು ಕೃಷಿ ವಿಶ್ವವಿದ್ಯಾಲಯವನ್ನು ತಲುಪಿದ್ದಲ್ಲದೇ ಅನೇಕ ವರ್ಷಗಳಿಂದ ಕೃಷಿವಿಶ್ವವಿದ್ಯಾಲಯದ ಸಹಯೋಗದಲ್ಲಿ ಕೃಷಿ ನಡೆಸತೊಡಗಿದರು, ಅನೇಕ ಕೃಷಿ ಸಂಬಂಧಿತ ಸಭೆಗಳಲ್ಲಿ ಪಾಲ್ಗೊಂಡು ಹೊಸತನ್ನು ಕಲಿತು ಅವುಗಳ ಪ್ರಯೋಗವನ್ನು ತನ್ನ ಕೃಷಿಯಲ್ಲಿ ಆರಂಭಿಸಿದರು. ಅನೇಕ ಕಡೆಗಳಲ್ಲಿ ಅವರೊಬ್ಬರೇ ಇಂತಹ ಕೃಷಿಕ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಮಹಿಳೆ ಆಗಿರುತ್ತಿದ್ದರು. ಅಂತಹ ಒಂದು ಸಂದರ್ಭದಲ್ಲಿ ಯಾರೋ ಸಾವಯವ ಕೃಷಿಯ ಕುರಿತು ಹೇಳಿದ್ದು ಪಾಪಮ್ಮಾಳ್ ಅವರ ಕಿವಿಯ ಮೇಲೆಬಿತ್ತು. ಕೃಷಿಯಲ್ಲಿ ರಾಸಾಯನಿಕಗಳನ್ನು ಬಳಸುವುದುರಿಂದ ಭೂಮಿಯ ಮೇಲಾಗುವ ದುಷ್ಪರಿಣಾಮ, ರಾಸಾಯನಿಕ ಬಳಸಿ ಬೆಳೆದ ಆಹಾರ ಉತ್ಪನ್ನಗಳ ಅಡ್ಡಪರಿಣಾಮ, ಅವು ಗ್ರಾಹಕರಿಗೆ ಹೇಗೆ ವಿ?ಕಾರಕ ಇತ್ಯಾದಿಗಳನ್ನು ತಿಳಿದುಕೊಂಡ ಅವರು ರಾಸಾಯನಿಕ ಕೃಷಿಯನ್ನು ಬಿಟ್ಟು ಸಾವಯವ ವಿಧಾನದಲ್ಲಿ ಬೇಸಾಯ ಮಾಡಲು ತೀರ್ಮಾನಿಸಿದರು. ಅಂದಿನಿಂದ ಸಾವಯವ ಕೃಷಿಯಲ್ಲಿ ಮಾದರಿ ಬೇಸಾಯ ಮಾಡುತ್ತಿದ್ದಾರೆ ಕೃಷಿ ಮಹಿಳೆ ಪಾಪಮ್ಮಾಳ್. ತನ್ನ ಎರಡೂವರೆ ಎಕರೆ ಭೂಮಿಯಲ್ಲಿ ಹುರಳಿ, ಹೆಸರುಕಾಳು ಮೊದಲಾದುವನ್ನು ಬೆಳೆಯುತ್ತಿದ್ದರು, ಈಗ ಬಹುತೇಕ ಬಾಳೆಯನ್ನು ಬೆಳೆಯುತ್ತಾರೆ. ಕೃಷಿವಿಶ್ವವಿದ್ಯಾಲಯದ ವಿದ್ಯಾರ್ಥಿಗಳೂ ಸೇರಿದಂತೆ ಹಲವು ಕೃಷಿಕರು ಮಾರ್ಗದರ್ಶನ ಬಯಸಿ ಅವರ ತೋಟಕ್ಕೆ ಬರುತ್ತಾರೆ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ನೂರು ವರ್ಷ ದಾಟಿದ್ದರೂ ಯುವಜನರೇ ನಾಚುವಂತೆ ಸ್ವತಃ ತಾನೇ ಗುದ್ದಲಿ ಹಿಡಿದು ತೋಟದ ಕೆಲಸ ಮಾಡುತ್ತಾರೆ. ಬೆಳಿಗ್ಗೆ ಆರರಿಂದ ಸಂಜೆಯ ತನಕ ಹೊಲದಲ್ಲಿ ದುಡಿಯುತ್ತಾರೆ. ಶಿಸ್ತುಬದ್ಧ ಶ್ರಮದ ದುಡಿಮೆ, ಸಾವಯವ ವಿಧಾನದಲ್ಲಿ ಬೆಳೆದ ಧಾನ್ಯ, ತರಕಾರಿ ಸೇವನೆ ಇವೇ ತನ್ನ ಆರೋಗ್ಯದ ಗುಟ್ಟು ಎನ್ನುತ್ತಾರೆ ಪದ್ಮಶ್ರೀ ಶತಾಯುಷಿ ಕೃಷಿ ಮಹಿಳೆ ಪಾಪಮ್ಮಾಳ್

  • email
  • facebook
  • twitter
  • google+
  • WhatsApp
Tags: pappammal

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ತೀವ್ರ ಶೀತದಲ್ಲಿಯೂ ಬೆಚ್ಚಗಿರುವ ಟೆಂಟ್ ನಿರ್ಮಿಸಿ ಸೇನೆಗೆ ನೆರವಾದ ಸೋನಮ್ ವಾಂಗ್‌ಚುಕ್

ತೀವ್ರ ಶೀತದಲ್ಲಿಯೂ ಬೆಚ್ಚಗಿರುವ ಟೆಂಟ್ ನಿರ್ಮಿಸಿ ಸೇನೆಗೆ ನೆರವಾದ ಸೋನಮ್ ವಾಂಗ್‌ಚುಕ್

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಪತ್ರಕರ್ತರ ಮೇಲೆ ಹಲ್ಲೆ – ನೈತಿಕ ಅಧಃಪತನಕ್ಕೆ ಸಾಕ್ಷಿ

June 21, 2022

EDITOR'S PICK

Day-108: Avarsa receives Bharat Parikram Yatra

Day-108: Avarsa receives Bharat Parikram Yatra

August 25, 2019
‘Communal Violence Bill- A fraudulent draft’ : an analysis

‘Communal Violence Bill- A fraudulent draft’ : an analysis

June 7, 2011
ದೀನದಯಾಳ ಉಪಾಧ್ಯಾಯರ ಚಿಂತನೆಗಳ ಬೆಳಕಿನಲ್ಲಿ ಗ್ರಾಮೀಣ ಭಾರತ

ದೀನದಯಾಳ ಉಪಾಧ್ಯಾಯರ ಚಿಂತನೆಗಳ ಬೆಳಕಿನಲ್ಲಿ ಗ್ರಾಮೀಣ ಭಾರತ

September 25, 2019
RSS Sarasanghachalak Mohan Bhagwat visits Sri Durga Malleswara Swamy Temple, Vijayawada

RSS Sarasanghachalak Mohan Bhagwat visits Sri Durga Malleswara Swamy Temple, Vijayawada

May 24, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • Swaraj@75 – Refrain from politics over Amrit Mahotsava
  • Amrit Mahotsav – Over 200 tons sea coast garbage removed in 20 days
  • “ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ
  • ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In