• Samvada
  • Videos
  • Categories
  • Events
  • About Us
  • Contact Us
Tuesday, January 31, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

‘ಸ್ವರ ಸಮರ್ಪಣ’ ಒಂದು ವಿಶೇಷ, ವಿನೂತನ, ವಿಭಿನ್ನ, ಘೋಷ್ ಪ್ರದರ್ಶನ

Vishwa Samvada Kendra by Vishwa Samvada Kendra
January 2, 2021
in Others
250
0
‘ಸ್ವರ ಸಮರ್ಪಣ’ ಒಂದು ವಿಶೇಷ, ವಿನೂತನ, ವಿಭಿನ್ನ, ಘೋಷ್ ಪ್ರದರ್ಶನ
491
SHARES
1.4k
VIEWS
Share on FacebookShare on Twitter

ಶಿವಮೊಗ್ಗ : ಜಿಲ್ಲೆಯ ಹೊಸಹಳ್ಳಿ ಗ್ರಾಮದಲ್ಲಿ 27/12/2020, ಭಾನುವಾರ ಸಂಜೆ 5.00 ಘಂಟೆಗೆ, ಹೊಸಹಳ್ಳಿ ಹಾಗೂ ಮತ್ತೂರು ಶಾಖೆಗಳ ಘೋಷ್ ವಾರ್ಷಿಕೋತ್ಸವ ‘ಸ್ವರ ಸಮರ್ಪಣ’ ನಡೆಯಿತು. ಅಖಿಲ ಭಾರತೀಯ ಸಹ ಶಾರೀರಿಕ ಪ್ರಮುಖರಾದ ಶ್ರೀ ಜಗದೀಶ್ ಪ್ರಸಾದ್ ರವರ ಸಮ್ಮುಖದಲ್ಲಿ 6 ರೀತಿಯ ಘೋಷ್ ಪ್ರದರ್ಶನ ನಡೆಯಿತು. ಪ್ರಖ್ಯಾತ ವಯೊಲಿನ್ ವಾದಕರಾದ ಶ್ರೀ ಹೊಸಹಳ್ಳಿ ಕೆ. ವೆಂಕಟರಾಮ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮೊದಲನೆಯದು,  ಘೋಷ್ ವಾದನ ಮಾಡುತ್ತಾ ವಜ್ರಾಕೃತಿ, ತ್ರಿಭುಜ, ಸಂಕಲನ ಚಿಹ್ನೆ, ಸ್ವಸ್ತಿಕ್, ವೃತ್ತ ಮೊದಲಾದ ವಿವಿಧ ರೀತಿಯ ವ್ಯೂಹ ರಚನೆ ಮಾಡುವ ಪ್ರದರ್ಶನ, ಎರಡನೇಯದು ವಯೊಲಿನ್, ಮೃದಂಗ, ಆನಕ, ಪಣವ ಮೊದಲಾದ  ವಿವಿಧ ವಾದ್ಯಗಳನ್ನು ಸಂಯೋಜಿಸಿ ಪ್ರದರ್ಶಿಸಿದ ವಾದ್ಯ ಸಮ್ಮೇಳನ, ಮೂರನೇಯದಾಗಿ, ಸಂಘದ ಇತಿಹಾಸದಲ್ಲಿ ಮೊದಲ ಬಾರಿಗೆ ಎನ್ನಬಹುದಾದ ಗಣ ಸಮತಾ ಜೊತೆ ಘೋಷ್ ವಾದನ ಮತ್ತು ಅದರಲ್ಲಿ ವಿಶೇಷವಾಗಿ ಕ್ಲಿಷ್ಟಕರವಾದ ಕ್ಷಿಪ್ರಚಲ, ಮಂದಚಲ ಮತ್ತು ಪ್ರತಿಚಲದಲ್ಲಿ ಚತುರ್ವ್ಯೂಹ, ತತಿವ್ಯೂಹ ಕ್ರಿಯೆಗಳು, ನಾಲ್ಕನೇಯದು ತಾಳವಾದ್ಯ ಪ್ರದರ್ಶನ, ಐದನೇಯದು ವಿಭಿನ್ನ ರೀತಿಯ ವಿಶೇಷ ಪ್ರಯೋಗವಾದ ಗಣರಾಜ್ಯೋತ್ಸವದ ಮೂರನೆಯ ದಿನ ಸೈನ್ಯದವರು ತೋರಿಸುವ ಬೀಟಿಂಗ್ ದಿ ರಿಟ್ರೀಟ್ ಕಲ್ಪನೆಯ ಪ್ರದರ್ಶನ ಹಾಗೂ ಕೊನೆಯಲ್ಲಿ ಸ್ಥಿರ ವಾದನದ ಪ್ರದರ್ಶನ.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಹೀಗೆ ಒಟ್ಟು ಸುಮಾರು 60 ನಿಮಿಷಗಳ  ಘೋಷ್ ಪ್ರದರ್ಶನ, ಗ್ರಾಮಾಂತರ ಶಾಖೆಯಿಂದ ನಡೆದದ್ದು ಅಭಿನಂದನಾರ್ಹ, ಅನುಕರಣೀಯ ಪ್ರಯತ್ನ. ಇದಕ್ಕಾಗಿ ಒಟ್ಟು ಸುಮಾರು 40 ಜನ ಘೋಷ್ ವಾದಕರು 30 ದಿನಗಳು ಬೆಳಗ್ಗೆ ಮತ್ತು ರಾತ್ರಿ ನಿರಂತರ ಅಭ್ಯಾಸ ನಡೆಸಿದ್ದರು. ಒಟ್ಟು ಪ್ರದರ್ಶನದಲ್ಲಿ 33 ಸ್ವಯಂಸೇವಕರು ಭಾಗವಹಿಸಿದ್ದರು. ಮಾತೆಯರೂ ಸೇರಿದಂತೆ ಸುಮಾರು 300 ಜನ ಸಾರ್ವಜನಿಕರು ಪ್ರಾರಂಭದಿಂದಲೇ ಇದ್ದು ಕಾರ್ಯಕ್ರಮ ವೀಕ್ಷಿಸಿದ್ದು ಕಾರ್ಯಕರ್ತರ ಉತ್ಸಾಹ ವೃದ್ಧಿಸಿತು. ಸಂಘಸ್ಥಾನವನ್ನು ತಳಿರು ತೋರಣಗಳಿಂದ ಸಿಂಗರಿಸಿದ್ದರು.

ನಂತರ ಶ್ರೀ ಜಗದೀಶ್ ಪ್ರಸಾದ್ ರವರು ಬೌದ್ಧಿಕ್ ನಡೆಸಿಕೊಟ್ಟರು. ಶ್ರೀ ವೆಂಕಟರಾಮ್ ಅವರು ಸ್ವತಃ ಸಂಗೀತ ವಿದ್ವಾಂಸರಾಗಿರುವುದರಿಂದ ಒಟ್ಟು ಪ್ರದರ್ಶನವನ್ನು ಕೂಲಂಕಷವಾಗಿ ಗಮನಿಸಿ, ಸ್ವಯಂಸೇವಕರ ಪ್ರದರ್ಶನವನ್ನು ಮತ್ತು ಅದೇ ಗ್ರಾಮದವರೂ ಆಗಿರುವುದರಿಂದ ಪ್ರತಿನಿತ್ಯ ತಯಾರಿ ಮಾಡುತ್ತಿದ್ದುದ್ದನ್ನೂ ನೋಡಿದ್ದಿದ್ದರಿಂದ ಸ್ವಯಂಸೇವಕರ ಸತತ ಪ್ರಯತ್ನವನ್ನು ಹಾಗೂ ಶ್ರದ್ಧೆ ಮತ್ತು ಬದ್ಧತೆಗಳನ್ನು ಮುಕ್ತವಾಗಿ ಶ್ಲಾಘಿಸಿದರು.

 ವೇದಿಕೆಯ ಮೇಲೆ ಜಿಲ್ಲಾ ಸಂಘಚಾಲಕರಾದ ಶ್ರೀ ವೆಂಕಟೇಶ ಸಾಗರ್ ಇದ್ದರು. ಕಾರ್ಯಕ್ರಮದಲ್ಲಿ ಪ್ರಾಂತ ಸಹ ಕಾರ್ಯವಾಹರಾದ ಶ್ರೀ ಪಟ್ಟಾಭಿರಾಮ, ಪ್ರಾಂತ ಪ್ರಚಾರಕರಾದ ಶ್ರೀ ಗುರುಪ್ರಸಾದ್, ಮೊದಲಾದ ಸಂಘದ ಹಿರಿಯರು, ಸಚಿವರಾದ ಶ್ರೀ ಕೆಎಸ್ ಈಶ್ವರಪ್ಪನವರು ಹಾಗೂ ಸಂಸದರಾದ ಶ್ರೀ ಬಿವೈ ರಾಘವೇಂದ್ರ ಉಪಸ್ಥಿತರಿದ್ದರು.

ಒಟ್ಟಿನಲ್ಲಿ, ಅಂದು ಒಂದು ವಿಶೇಷ, ವಿನೂತನ, ವಿಭಿನ್ನ, ಕೇವಲ ಘೋಷ್ ಪ್ರದರ್ಶನದ ಶಾಖಾ ವಾರ್ಷಿಕೋತ್ಸವಕ್ಕೆ ಹೊಸಹಳ್ಳಿ ಜನತೆ ಸಾಕ್ಷಿಯಾಯಿತು.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅವರು ಈ ಪ್ರಪಂಚವನ್ನೇ ಬದಲಿಸುತ್ತಾರೆ: ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆಯವರ ಜೀವನ ಸಂದೇಶ

ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅವರು ಈ ಪ್ರಪಂಚವನ್ನೇ ಬದಲಿಸುತ್ತಾರೆ: ಕ್ರಾಂತಿಜ್ಯೋತಿ ಸಾವಿತ್ರಿಬಾಯಿ ಫುಲೆಯವರ ಜೀವನ ಸಂದೇಶ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ಕಮ್ಯುನಿಸ್ಟ್ ಚೀನಾದ ತಗಾದೆಗಳಿಗೆ ನೀಡಬೇಕು ತಕ್ಕ ಉತ್ತರ

ನೈಜ ಅಸ್ಮಿತೆಯ ಪುನರುತ್ಥಾನದತ್ತ ಭಾರತ : ಸಹ ಸರಕಾರ್ಯವಾಹ, ಡಾ. ಮನಮೋಹನ್ ವೈದ್ಯರ ಲೇಖನ

July 13, 2020
Travel resumes after RSS Swayamsevaks repaired 13 km road at Manjeshwar, Kasaragod

Travel resumes after RSS Swayamsevaks repaired 13 km road at Manjeshwar, Kasaragod

October 7, 2014

Firozabad police arrested 9 people who kidnapped RSS Pracharak

July 9, 2013
RSS Leader Ram Madhav meets advocate Ujjwal Nikam

RSS Leader Ram Madhav meets advocate Ujjwal Nikam

August 25, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In