• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಸ್ವಾರ್ಥ ರಹಿತ ಶುದ್ಧ ಚಾರಿತ್ರ್ಯಯುಳ್ಳ ಶಕ್ತಿಶಾಲಿ ಸಮಾಜದಿಂದ ದೇಶದ ಸಮಸ್ಯಗಳಿಗೆ ಉತ್ತರ -ಮೋಹನ ಭಾಗ್ವತ್

Vishwa Samvada Kendra by Vishwa Samvada Kendra
August 31, 2010
in Others
250
0
ಸ್ವಾರ್ಥ ರಹಿತ ಶುದ್ಧ ಚಾರಿತ್ರ್ಯಯುಳ್ಳ ಶಕ್ತಿಶಾಲಿ ಸಮಾಜದಿಂದ ದೇಶದ ಸಮಸ್ಯಗಳಿಗೆ ಉತ್ತರ -ಮೋಹನ ಭಾಗ್ವತ್
491
SHARES
1.4k
VIEWS
Share on FacebookShare on Twitter

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಬೆಳಗಾವಿ ೩೧: ಸ್ವಾರ್ಥ ರಹಿತ ಶುದ್ಧ ಚಾರಿತ್ರ್ಯಯುಳ್ಳ ಶಕ್ತಿಶಾಲಿ ಸಮಾಜದಿಂದ ದೇಶದ ಸಮಸ್ಯಗಳಿಗೆ ಉತ್ತರ ದೊರೆಯಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮಾನ್ಯ ಶ್ರೀ ಮೋಹನ ಭಾಗ್ವತ್ ಇಂದಿಲ್ಲಿ ನುಡಿದರು.
ಸಂಘದ ಸ್ವಯಂಸೇವಕರು ಹಾಗೂ ಹಿತೈಷಿಗಳಿಗಾಗಿ ಆಯೋಜಿಸಲಾಗಿದ್ದ ಬೌಧಿಕ ವರ್ಗವನ್ನು ಉದ್ದೇಶಿಸಿ ಮಾತನಾಡಿದ ಮೋಹನ ಭಾಗ್ವತ್ ದೇಶದ ಮುಂದಿರುವ ಸಮಸ್ಯಗಳು ನಮ್ಮನ್ನು ಸಹಜವಾಗಿ ಚಿಂತೆಗೀಡುಮಾಡುತ್ತವೆ. ಆದರೆ ಅವುಗಳಿಗೆ ಕಾರಣ ಹಾಗೂ ಉತ್ತರ ಹುಡುಕುವುದು ಅವಶ್ಯಕ. ನಮ್ಮ  ಸಮಸ್ಯಗಳಿಗೆ ಇತರರು ಎಷ್ಟು ಕಾರಣರೂ ನಮ್ಮಲಿನ ದೋಷಗಳೂ ಕೂಡಾ ಅಷ್ಟೇ ಕಾರಣ. ಸಾವಿರಾರು ವರ್ಷಗಳಿಂದ ವಿಶ್ವದೆಲ್ಲೆಡೆ ತಮ್ಮ ದಾಳಿಗಳಿಂದ ಅಲ್ಲಿನ ಸಂಸ್ಕೃತಿಯನ್ನು ನಾಶ ಮಾಡಿದ ಇಸ್ಲಾಂ ಅಥವಾ ಪಶ್ಚಿಮದ ಶಕ್ತಿಗಳು ಭಾರವನ್ನು ಗುಲಾಮನ್ನಾಗಿಸಿಕೊಳುವಲ್ಲಿ ಮಾತ್ರ ಸಫಲವಾದವೇ ವಿನಃ ಇಲ್ಲಿನ್ ಸಮಾಜವನ್ನು ಸಂಪೂರ್ಣವಾಗಿ ನಾಶ ಮಾಡುವಲ್ಲಿ ಸಫಲವಾಅಗಲಿಲ್ಲ. ಅಂದರೆ ಅಷ್ಟರ ಮಟ್ಟಿಗೆ ನಾವು ಶಕ್ತಿಶಾಲಿ ಸಮಾಜವೆಂದೇ ಹೇಳಬಹುದು. ೧೦೦ ವರ್ಷಗಳಲ್ಲಿಯೇ ನಮ್ಮನ್ನು ಹೊಸಕಿ ಹಾಕಬಹುದಾದ ಶಕ್ತಿಯನ್ನು ಅವುಗಳು ಹೊಂದಿದ್ದರೂ ಕೂಡ ನಮ್ಮ ಸಂಪೂರ್ಣ ನಾಶ ಅವುಗಳಿಂದ ಸಾಧ್ಯವಾಗಲಿಲ್ಲ. ಆದರೆ ಸಂಖ್ಯಾತ್ಮಕವಾಗಿ ನಾವು ಹೆಚ್ಚಿದ್ದರೂ ಕೂಡ ಇಂದಿಗೂ ನಾವು ಅವುಗಳ ದಬ್ಬಾಳಿಕೆಗೆ ತುತ್ತಾಗುತ್ತಿದ್ದೇವೆ. ಇದಕ್ಕೆ ನಮ್ಮಯೋಗ್ಯತೆಯ ಬಗ್ಗೆ ನಮ್ಮ ದೋಷಗಳ ಬಗ್ಗೆ ಪರಾಮರ್ಶೆ ಆಗಬೇಕಾಗಿದೆ. ನಾವು ಯೋಗ್ಯರಾದಲ್ಲಿ ನಮ್ಮ ಎಲ್ಲ ಸಮಸ್ಯಗಳಿಗೆ ಪರಿಹಾರ ಸಿಗಲಿದೆ.  ಇದಕ್ಕೆ ಸ್ವಾರ್ಥ ರಹಿತ ಶುದ್ಧ ಚಾರಿತ್ರ್ಯಯುಳ್ಳ ಶಕ್ತಿಶಾಲಿ ಸಮಾಜದ ನಿರ್ಮಾಣ ಅವಶ್ಯಕ. ಸಂಘಟಿತ ಸಮಾಜದಿಂದ ಮಾತ್ರ ಸ್ವಾತಂತ್ರ್ಯದ ರಕ್ಷಣೆ ಸಾದ್ಯ ಎಂಬುದನ್ನು ಡಾ. ಅಂಬೇಡ್ಕರ ಕೂಡ ಪ್ರತಿಪಾದಿಸಿದ್ದರು. ಇದನ್ನೇ ಮನಗಂಡಿದ್ದ ಸಂಘ ಸ್ಥಾಪಕ ಡಾ. ಹೆಡಗೇವಾರ ಹಿಂದು ಸಮಾಜದ ಸಂಘಟನೆಯ ಕಾರ್ಯಕ್ಕೆ ಸಂಘವನ್ನು ಪ್ರಾರಂಭಿಸಿದರು. ಇದೇ ಸಂಘದ ಮೂಲ ಮಂತ್ರ ಹಾಗೂ ಸಿದ್ದಂತ .ಇದನ್ನು ಪೂರ್ತಿಗೊಳಿಸುವುದಕ್ಕಾಗಿ ಎಲ್ಲ ಸ್ವಯಂಸೇವಕರು ನಿರಂತರವಾಗಿ ಕಾರ್ಯಮಾಡುತ್ತಿದ್ದಾರೆ ಎಂದು ಹೇಳಿದರು.
ಇಂದಿನ ಸಮಾಜದ ಸ್ಥಿತಿಗತಿಯ ಬಗ್ಗೆ ತಮ್ಮಾ ಬೌದ್ದಿಕದಲ್ಲಿ ಬೆಳಕು ಚೆಲ್ಲಿದ ಮೋಹನ ಭಾಗ್ವತ  ಜಾತಿ, ಭಾಷೆ, ರಾಜ್ಯ ಮುಂತಾದ ವಿಷಯಗಳಲ್ಲಿ ಜನರು ಯಾವಮಟ್ಟಕ್ಕಾದರೂ ಹೋಗುತ್ತಾರೆ. ಇದೇ ಭಾವನೆ ದೇಶದ ಬಗ್ಗೆ ಏಕಿಲ್ಲ? ಎಂದು ಪ್ರಶ್ನಿಸಿದ ಭಾಗ್ವತ ಇಂದು ಸಮಾಜದಲ್ಲಿ ಹೆಚ್ಚಿನ ಅನಾಹುತಗಳು ತಥಾಕಥಿತ ವಿದ್ಯಾವಂತರಿಂದಲೇ ಆಗುತ್ತಿದ್ದೆ. ಯಾವ ವನವಾಸಿಗಳ ಪ್ರದೇಶಗಳನ್ನು ನಾವು ಹಿಂದುಳಿದ ಪ್ರದೇಶ ಎನ್ನುತ್ತೇವೆಯೋ, ಎಲ್ಲಿ ಅಭಿವೃದ್ಧಿ ಇನ್ನು ತಲುಪಿಲ್ಲವೂ ಅಲ್ಲಿ ಸಾಮಾಜಿಕ ಜೀವನ ಇನ್ನು ಕೂಡ ಸಂಘಟಿತವಾಗಿ ಸುವ್ಯವಸ್ಥಿತವಾಗಿ ಇದೆ ಎಂದರೆ ತಪ್ಪಾಗಲಿಕಿಲ್ಲ. ಎಂದು ಹೇಳಿದರು.
ನಮ್ಮ ಸಮಾಜ, ಆದರ್ಶಗಳ ಪಾಲಿನೆಗಿಂತ ಪೂಜೆಗೆ ಹೆಚ್ಚಿನ ಮಹತ್ವ ನೀಡುತ್ತದೆ ಎಂದು ಹೇಳಿದ ಸರಸಂಘಚಾಲಕರು ಇಂದು ಸಮಾಜಕ್ಕೆ ಒಳ್ಳೆಯ ಉದಾಹರಣೆಗಳ  ಅವಶ್ಯಕತೆ ಇದೆ. ಹೀಗಾಗಿ ಸ್ಸಂಘದ ಸ್ವಯಂಸೇವಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸ್ವಯಂಸೇವಕ ಹಾಗೂ ಆತನ ಮನೆ  ನಿಜವಾದ ಅರ್ಥದಲ್ಲಿ ರಾಷ್ಟ್ರೀಯ  ಸ್ವಯಂಸೇವಕ  ಸಂಘವಾಗಬೇಕಾಗಿದೆ.  ಆತ ಸತತ ಸಾಧನೆಯ ವೃತ ಆಚರಣೆಯ ಮೂಲಕ ಸಮಾಜಕ್ಕೆ ಉದಾಹರಣೆಯಾಗಬೇಕಾಗಿದೆ. ಆಗ ಸಮಾಜದಲ್ಲಿ ಒಳ್ಳೆಯ ವಾತಾವರಣೆ ನಿರ್ಮಾಣವಾಗಿ ಇನ್ನುಳಿದ ಹಿಂದು ಸಮಾಜ ಕೂಡಾ ಅವರನ್ನು ಅನುಕರಿಸುತ್ತದೆ ಎಂದು ಭಾಗ್ವತ ಇದೇ ಸಂದರ್ಭದಲ್ಲಿ ಸ್ವಯಂಸೇವಕರಿಗೆ ಹಿತವಚನ ಹೇಳಿದರು.
ವೇದಿಕೆಯಲ್ಲಿ ಕ್ಷೇತ್ರೀಯ ಸಂಘಚಾಲಕ ಶ್ರೀ ಪರ್ವತರಾವ್, ಪ್ರಾಂತ ಸಂಘಚಾಲಕ ಶ್ರೀ ಖಗೇಶನ್, ನಗರ ಸಂಘಚಾಲಕ ಶ್ರೀ ಬಾಳಣ್ಣಾ ಕಗ್ಗಣಗಿ ಉಪಸ್ಥಿತರಿದ್ದರು.

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post

Karnataka RSS Personalities

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

NEWS IN BRIEF – JULY 04, 2013

July 4, 2013
Abdication of Leaders’ duties writes A Raghunath on the Tablighi Jamaat Markaz

Abdication of Leaders’ duties writes A Raghunath on the Tablighi Jamaat Markaz

April 5, 2020
The hearing of Ram Janmabhoomi Appeals has been adjourned – yet once again, Sri Alok Kumar’s statement

ತ್ರಾವೆಂಕೂರ್ ದೇವಸ್ವಮ್ ಬೋರ್ಡ್ ನಡೆಸುತ್ತಿರುವ ಶಾಲೆಗಳಲ್ಲಿ ಅರಾಬಿಕ್ ಪಂಡಿತರೇಕೆ? : ವಿಹಿಂಪ

July 29, 2020

ನಿರ್ಣಯ-2: ರಾಷ್ಟ್ರೀಯ ಜಲನೀತಿಯ ಪುನ ವಿಮರ್ಶೆಯಾಗಲಿ

March 31, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In