ದಾವಣಗೆರೆಯಲ್ಲಿ ನಡೆದ ಆರೆಸ್ಸೆಸ್ ಪ್ರತಿಭಟನಾ ಕಾರ್ಯಕ್ರಮದಲ್ಲಿ ರಾಜ್ಯ ಬಿ.ಜೆ.ಪಿ ಸ೦ಘಟನಾ ಕಾರ್ಯದರ್ಶಿ ಶ್ರೀ ಸ೦ತೋಷ ಮುಖ್ಯ ಭಾಷಣ ಮಾಡಿದರು.
ಪೂಜ್ಯ ಜಡೇ ಸಿದ್ದೆಶ್ಶರ ಶ್ರೀಗಳು, ದಾವಣಗೆರೆ
ಉದ್ಯಮಿ ಅಣಬೇರು ರಾಜಣ್ಣ, ಕುಸುಮ ಶಟ್ರು ,ಪಾಲಿಕೆ ಸದಸ್ಯೆ ಸುಧಾ ಜಯರುದ್ರೇಶ್ ಮು೦ತಾದವರು ಮಾತನಾಡಿದರು.
ಅನೇಕ ಸ್ವಯಂಸೆವಕರು ಮತ್ತು ಮತ್ತು ಸ೦ಘ ಪರಿವಾರದ ಹಿತೈಷಿಗಳು ಭಾಗವಹಿಸಿದ್ದರು.
Next Post
Kodagu district
Thu Nov 11 , 2010
ಕೊಡಗು ಜಿಲ್ಲೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರತಿಭಟನಾ ಧರಣಿಯು ಮಡಿಕೇರಿಯಲ್ಲಿ ನಡೆಯಿತು. ದೇಶದ ಇಂದಿನ ಬಹುತೇಕ ಸಮಸ್ಯೆಗಳಿಗೆ ಕಾಂಗ್ರೆಸ್ ಮತ್ತು ಇಂದಿನ ಕೇಂದ್ರ ಸರ್ಕಾರದ ನೀತಿಯೇ ಕಾರಣ ಎಂದು ಆರೆಸ್ಸೆಸ್ ವಿಭಾಗ ಸಹ ಕಾರ್ಯವಾಹ ಪ್ರಾಂತ ಸಂಚಾಲಕ ನ.ಸೀತಾರಾಮ್ ಹೇಳಿದರು. ಬುಧವಾರ ಇಲ್ಲಿನ ಕೋಟೆ ಆವರಣದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟಕ್ಕಾಗಿ ಸ್ಥಾಪನೆಗೊಂಡ ಕಾಂಗ್ರೆಸ್ಸನ್ನು ಆ ಬಳಿಕ ವಿಸರ್ಜಿಸುವಂತೆ ಗಾಂಧೀಜಿ ಸಲಹೆ ನೀಡಿದ್ದರೂ, […]
You May Like
-
10 years ago
Shivamogga District
-
10 years ago
Kasaragod
-
10 years ago
Hasan district
-
10 years ago
Ramanagar district
-
10 years ago
Hubli Protest