Next Post
ಹೈಕೋರ್ಟು ತೀರ್ಪು: ಮತ್ತಷ್ಟು ನೆಲಬಾಂಬು ಹುಗಿಯದಿರಿ !
Tue Oct 5 , 2010
ಮತ್ತಷ್ಟು ನೆಲಬಾಂಬು ಹುಗಿಯದಿರಿ ! ಸೆಪ್ಟೆಂಬರ್ ೩೦ ಕೂಡ ಕಲಿಯುಗದ ಅಯೋಧ್ಯಾ ಪರ್ವದಲ್ಲಿ ಸುವರ್ಣಪುಟವೆಂದು ಹೇಳಲೇಬೇಕು. ೧೯೪೯ರಲ್ಲಿ ಶ್ರೀರಾಮ ಲಲ್ಲಾ ಮೂರ್ತಿಯು ಅಲ್ಲಿ ಪ್ರತ್ಯಕ್ಷವಾದ ದಿನದಂತೆಯೆ, ೧೯೮೬ರಲ್ಲಿ ಕಟ್ಟಡದ ಬೀಗಮುದ್ರೆ ತೆರವುಗೊಳಿಸಿ ಶ್ರೀರಾಮಲಲ್ಲಾ ದಶನಕ್ಕೆ ಅವಕಾಶ ನೀಡಿದ ದಿನದಂತೆಯೆ, ೧೯೯೨ರಲ್ಲಿ ವಿವಾದಿತ ಕಟ್ಟಡವು ನೆಲಕ್ಕುರುಳಿದ ದಿನದಂತೆಯೆ , ಅಲಹಾಬಾದ್ ಹೈಕೋರ್ಟು ತೀರ್ಪು ನೀಡಿದ ಆ ದಿನ, ಆ ಕ್ಷಣ ಕೂಡ ಮಹತ್ವದ್ದೇ ಆಗಿದೆ. ಅದೊಂದು ಕ್ಷಣಕ್ಕಾಗಿ ಕೋಟ್ಯಂತರ ಜನರು ಕಾದಿದ್ದರು. […]

You May Like
-
9 years ago
Photo Gallery 3 : Hindu Shakti Sangama