ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ಜರುಗಿತು.
ಮಡಿಕೇರಿ ಜಿಲ್ಲಾಡಳಿತ ಭವನದೆದುರು, ಸೋಮವಾರಪೇಟೆ ತಾಲ್ಲೂಕು ಕಛೇರಿ ಎದುರು, ವಿರಾಜಪೇಟೆ ತಾಲ್ಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಲಾಯಿತು.
Next Post
ಹುಬ್ಬಳ್ಳಿಯಲ್ಲಿ 'ಸಮುತ್ಕರ್ಷ' ಕಚೇರಿ ಮತ್ತು ಅಧ್ಯಯನ ಕೇಂದ್ರ ಉದ್ಘಾಟನೆ
Thu Nov 9 , 2017
ಉತ್ತರ ಕನಾ೯ಟಕ ಹೆಬ್ಬಾಗಿಲಾದ ಹುಬ್ಬಳ್ಳಿಯಲ್ಲಿ ಇಂದು ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ನೀಡುವುದಕ್ಕಾಗಿ ಪ್ರಾರಂಭಿಸಿರುವ ಸಮುತ್ಕರ್ಷ ಕಚೇರಿ ಮತ್ತು ಅಧ್ಯಯನ ಕೇಂದ್ರವನ್ನು ಉದ್ಘಾಟಿಸಲಾಯಿತು. ಬೆಳಗಾವಿಯ ರಾಮಕೃಷ್ಣ ಆಶ್ರಮದ ಶ್ರೀ ಸತ್ವಸ್ತಾನಂದ ಸ್ವಾಮೀಜಿ,ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ, ನಿವೃತ್ತ ಐಪಿಎಸ್ ಅಧಿಕಾರಿ ಡಾ. ಎಂ.ಎನ್. ಕೃಷ್ಣಮೂರ್ತಿ , ಕೆಎಲ್ಇ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ್ , ಕೆಎಲ್ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ ಉಪಸ್ಥಿತರಿದ್ದರು. ಸಮುತ್ಕರ್ಷ ಟ್ರಸ್ಟ್ ನ ಕಾರ್ಯದರ್ಶಿ ಜಿತೇಂದ್ರ […]
