• Samvada
  • Videos
  • Categories
  • Events
  • About Us
  • Contact Us
Wednesday, February 1, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others ABPS

ಅಖಿಲ ಭಾರತ ಪ್ರತಿನಿಧಿ ಸಭಾ ಕುರಿತಾಗಿ ಅಖಿಲ ಭಾರತ ಪ್ರಚಾರ ಪ್ರಮುಖರ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು.

Vishwa Samvada Kendra by Vishwa Samvada Kendra
March 9, 2022
in ABPS, RSS ABPS 2022
285
0
560
SHARES
1.6k
VIEWS
Share on FacebookShare on Twitter

“ರಾಷ್ಟ್ರೀಯ ಸ್ವಯಂಸೇವಕ ಸಂಘದ ‘ಅಖಿಲ ಭಾರತ ಪ್ರತಿನಿಧಿ ಸಭಾ’ ಮೂರು ದಿನಗಳ ಕಾಲ ನಡೆಯಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿವಿಧ ರೀತಿಯ ಸಭೆಗಳಲ್ಲಿ ಸಂಖ್ಯೆಯ ದೃಷ್ಟಿಯಿಂದ ಮತ್ತು ನಿರ್ಣಯ ಪ್ರಕ್ರಿಯೆಯ ದೃಷ್ಟಿಯಿಂದಲೂ ಬಹಳ ಮಹತ್ವಪೂರ್ಣವಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಶ್ರೀ ಸುನೀಲ್ ಅಂಬೇಕರ್ ಅವರು ಮಾರ್ಚ್ 11ರಿಂದ ಆರಂಭವಾಗಲಿರುವ ಅಖಿಲ ಭಾರತ ಪ್ರತಿನಿಧಿ ಸಭಾಕ್ಕೆ ಸಂಬಂಧಿಸಿದಂತೆ ಗುಜರಾತ್‌ನಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿದರು.

READ ALSO

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

ಆರಂಭದ ವರ್ಷಗಳಲ್ಲಿ ಈ ಸಭೆಯು ನಾಗಪುರದಲ್ಲಿ ನಡೆಯುತ್ತಿತ್ತು,ಆದರೆ ನಂತರದಲ್ಲಿ ಅನ್ಯ ಪ್ರಾಂತಗಳಲ್ಲಿ ಆರಂಭಿಸಲಾಯಿತು.ಹೀಗೆ ಬೇರೆ ಪ್ರಾಂತದಲ್ಲಿ ಮೊದಲ ಬಾರಿ ಈ ಸಭೆ ಆರಂಭವಾದಾಗ,ಗುಜರಾತಿನ ರಾಜ್‌ಕೋಟ್‌ನಲ್ಲಿಯೇ 1988ರಲ್ಲಿ ನಡೆಯಿತು.ಹೀಗೆ ಗುಜರಾತಿನ ಸಭೆಯ ನಂತರ ಅನೇಕ ವರ್ಷಗಳು ಬೇರೆ ಬೇರೆ ಪ್ರಾಂತದಲ್ಲಿ ನಡೆದು,ಅನೇಕ ವರ್ಷಗಳ ನಂತರ ಮತ್ತೆ ಗುಜರಾತಿನ ಕರ್ಣಾವತಿಯಲ್ಲಿ ನಡೆಯುತ್ತಿದೆ‌.

ಕಳೆದ ಎರಡು ವರ್ಷಗಳಲ್ಲಿ ಕೊರೋನಾದ ಕೆಲವು ಪರಿಸ್ಥಿತಿಯ ಕಾರಣದಿಂದ ಅನೇಕ ಪ್ರತಿಬಂಧಗಳಿದ್ದುದರಿಂದ 2020ರಲ್ಲಿ ಬೈಠಕ್ ನಡೆಸಲು ಸಾಧ್ಯವಾಗಲಿಲ್ಲ,ಬೆಂಗಳೂರಿನಲ್ಲಿ ಅದನ್ನು ಸ್ಥಗಿತಗೊಳಿಸಲಾಯಿತು. ನಂತರ 2021ರಲ್ಲಿ ಹಲವರು ಆನ್‌ಲೈನ್ ಮತ್ತೆ ಹಲವರು ಮುಖತಃ ಭಾಗವಹಿಸಿ,ಮಿಶ್ರ ರೀತಿಯ ಬೈಠಕ್ ನಡೆಸಲಾಗಿತ್ತು.

ಈ ಬಾರಿ ಪರಿಸ್ಥಿತಿ ಸುಧಾರಿಸಿದೆ, ಆದರೂ ಸಹ ನಮ್ಮ ಕರ್ತವ್ಯವೆಂಬಂತೆ ಇಲ್ಲಿನ ಸರಕಾರದ ಕೊರೋನಾ ಪ್ರತಿಬಂಧವನ್ನು ಪಾಲಿಸುತ್ತಾ ನಮ್ಮ ಸದಸ್ಯರ ಅಪೇಕ್ಷಿತರ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ‌.ಅಂದರೆ ಪ್ರತಿಬಾರಿ 4,000 ಇರುತ್ತಿದ್ದ ಸಂಖ್ಯೆ ಈ ಬಾರಿ ಕೇವಲ 1,248ರಷ್ಟು ಮಾತ್ರವೇ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂಜನೀಯ ಸರಸಂಘಚಾಲಕರಾದ ಶ್ರೀ ಮೋಹನ್ ಭಾಗವತ್‌ರವರ ಮಾರ್ಗದರ್ಶನದಲ್ಲಿ ಈ ಸಭೆ ನಡೆಯಲಿದ್ದು, ಸಭೆಯ ಸಂಚಾಲನೆಯನ್ನು ಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಬಾಳೆಯವರು ಮಾಡಲಿದ್ದಾರೆ.ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎಲ್ಲ ಸಹಸರಕಾರ್ಯವಾಹರು,ಪ್ರಾಂತ ಸ್ಥರದ ಅಧಿಕಾರಿಗಳು,ಸಂಘದ ವಿವಿಧ ಕ್ಷೇತ್ರದ ಪ್ರಮುಖ ಅಧಿಕಾರಿಗಳು,ಕಾರ್ಯಕಾರಿಣಿಯ ಸದಸ್ಯರು ಉಪಸ್ಥಿತರಿರಲಿದ್ದಾರೆ. ಭಾರತೀಯ ಮಜ್ದೂರ್ ಸಂಘ,ಎಬಿವಿಪಿ,ರಾಷ್ಟ್ರ ಸೇವಿಕಾ ಸಮಿತಿ,ಹೀಗೆ ಅನೇಕ ಸಂಘಟನೆಯ ಪ್ರಮುಖರು ಭಾಗವಹಿಸಲಿದ್ದಾರೆ‌.

ಈ ಸಭೆಯಲ್ಲಿ ಪ್ರಮುಖವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಂದಿನ ಕಾರ್ಯವಿಧಿ,ಕಾರ್ಯವಿಸ್ತಾರ ಹಾಗು ಸರಕಾರ್ಯವಾಹರ ವಿವೇಚನೆಯಂತೆ ಉಳಿದ ವಿಚಾರಗಳು ಚರ್ಚೆಯಾಗುತ್ತದೆ. ಅಲ್ಲದೆ ಮುಂದಿನ ವರ್ಷಗಳ ಯೋಜನೆಯನ್ನು ಆಯಾ ಪ್ರಾಂತದಿಂದ ಮಾಡಲಾಗಿದ್ದು ಅದನ್ನು ಈ ಸಭೆಯಲ್ಲಿ ನಿಶ್ಚಯ ಮಾಡಲಾಗುತ್ತದೆ‌.

ಅದರಲ್ಲಿಯೂ ವಿಶೇಷವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷಗಳು ಪೂರೈಸುತ್ತಿದ್ದು,ಕಳೆದ ವರ್ಷದಿಂದಲೇ ವಿಶೇಷ ಕಾರ್ಯ ವಿಸ್ತಾರ ಯೋಜನೆ ಮಾಡಲಾಗಿದೆ.ಅದರ ಪ್ರಗತಿ ಹಾಗೂ ಆಯಾ ಪ್ರಾಂತದ ಯೋಜನೆಗಳನ್ನೂ ಅಂತಿಮಗೊಳಿಸಲಾಗುತ್ತದೆ‌.

ಸಂಘದ ಶತಾಬ್ಧಿ ಯೋಜನೆಯಲ್ಲಿ ಈಗಾಗಲೇ ಇರುವ 55,000ಶಾಖೆಗಳನ್ನು 1ಲಕ್ಷ ಶಾಖೆಗಳನ್ನಾಗಿಸುವ ಗುರಿ ಹೊಂದಿದೆ.ಇದರ ವಿವರಣೆಯೂ ಸಹ ABPS ಸಮಾಪ್ತವಾದ ಬಳಿಕ ನೀಡಲಾಗುತ್ತದೆ‌.

ಸ್ವಾತಂತ್ರ್ಯ ಮಹೋತ್ಸವದ 75ನೆಯ ವರ್ಷದ ಆಚರಣೆಗಳಿಗೂ ವಿವಿಧ ಯೋಜನೆಗಳನ್ನು ಹಾಕಿಕೊಂಡಿದ್ದು,’ ಅನ್‌ಸಂಗ್ ಹೀರೋ’ಗಳನ್ನು ಪರಿಚಯಿಸುವ ವಿಶಿಷ್ಟವಾದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಅಲ್ಲದೆ ವರ್ತಮಾನದಲ್ಲಿನ ವಿಶೇಷವಾದ ಘಟನೆಗಳ ಕುರಿತಾಗಿ ಆಯಾ ಪ್ರಾಂತದ ಪ್ರತಿನಿಧಿಗಳಿಂದ ವಾಸ್ತವಿಕ ವರದಿಯನ್ನು ತೆಗೆದುಕೊಳ್ಳುವುದು ಹಾಗೂ ಜನರ ಮನಸ್ಸಿಗೆ ಹತ್ತಿರವಿರುವ ವಿಚಾರಗಳನ್ನು ತಿಳಿದುಕೊಳ್ಳುವುದು, ಹಾಗು ಅದರ ವಿಚಾರ ವಿಮರ್ಶೆಗಳನ್ನು ನಡೆಸುವುದು ಈ ಸಭೆಯ ವಿಶಿಷ್ಟತೆ.”ಎಂದಿದ್ದಾರೆ.

  • email
  • facebook
  • twitter
  • google+
  • WhatsApp
Tags: #ABPS3 day ABPSABPS 2022RSS

Related Posts

ABPS

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022
ABPS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022
ABPS

ABPS Resolution – Need to promote work opportunities to make Bharat Self Reliant

March 13, 2022
ABPS

ಸ್ವ’ ಆಧಾರಿತ ಜೀವನ ದೃಷ್ಟಿಯನ್ನು ಮರು ಸ್ಥಾಪಿಸಲು ಬದ್ಧರಾಗಿ – ಶ್ರೀ ದತ್ತಾತ್ರೇಯ ಹೊಸಬಾಳೆ

March 12, 2022
RSS ABPS 2022

RSS-ABPS 2022 pays homage to departed souls

March 12, 2022
Changes in Responsibilities and the new RSS team #RSSABPS #RSSABPS2021
ABPS

Changes in Responsibilities and the new RSS team #RSSABPS #RSSABPS2021

March 20, 2021
Next Post

ಗದಗಿನಲ್ಲಿ ಲವ್ ಜಿಹಾದ್ : ಮೋಸ ಹೋದ ಎಂಬಿಎ ಪದವೀಧರೆ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Vikrama Kannada weekly web version launched

Vikrama Kannada weekly web version launched

July 1, 2018
ಸಂವಿಧಾನ, ಸೆಕ್ಯುಲರಿಸಂ ಮತ್ತು ಡಾ| ಬಿ. ಆರ್. ಅಂಬೇಡ್ಕರ್

ಸಂವಿಧಾನ, ಸೆಕ್ಯುಲರಿಸಂ ಮತ್ತು ಡಾ| ಬಿ. ಆರ್. ಅಂಬೇಡ್ಕರ್

January 10, 2018
ಲಾಲ್ ಬಹದ್ದೂರ್ ಶಾಸ್ತ್ರಿ: ಭಾರತೀಯರ ಆತ್ಮಶಕ್ತಿಯನ್ನೇ ಬಡಿದೆಬ್ಬಿಸಿದ ಮಹಾನ್ ನೇತಾರ

ಲಾಲ್ ಬಹದ್ದೂರ್ ಶಾಸ್ತ್ರಿ: ಭಾರತೀಯರ ಆತ್ಮಶಕ್ತಿಯನ್ನೇ ಬಡಿದೆಬ್ಬಿಸಿದ ಮಹಾನ್ ನೇತಾರ

October 2, 2020
ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ

ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ

November 7, 2017

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In