• Samvada
  • Videos
  • Categories
  • Events
  • About Us
  • Contact Us
Sunday, January 29, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ABVP’s call Against Corruption: ಭ್ರಷ್ಟಾಚಾರದ ವಿರುದ್ಧ ಎಬಿವಿಪಿಯಿಂದ ರಾಜ್ಯಾದ್ಯಂತ ಆಂದೋಲನ

nagesh by nagesh
April 8, 2011
in Others
240
0
ABVP’s call Against Corruption: ಭ್ರಷ್ಟಾಚಾರದ ವಿರುದ್ಧ ಎಬಿವಿಪಿಯಿಂದ  ರಾಜ್ಯಾದ್ಯಂತ ಆಂದೋಲನ
491
SHARES
1.4k
VIEWS
Share on FacebookShare on Twitter

ಭ್ರಷ್ಟಾಚಾರದ ವಿರುದ್ಧ ಅಣ್ಣಾ ಹಜಾರೆ ಚಳುವಳಿಗೆ ಎಬಿವಿಪಿ ಬೆಂಬಲ ವ್ಯಕ್ತಪಡಿಸಿ ರಾಜ್ಯಾದ್ಯಂತ ರಸ್ತೆತಡೆ, ಮಾನವ ಸರಪಳಿ ರಚಿಸಿ ಧರಣಿ ಸತ್ಯಾಗ್ರಹ ನಡೆಸಿತು
ಲೋಕ ಜನಪಾಲ್ ಮಸೂದೆಗೆ ಆಗ್ರಹಿಸಿ ನಿರಶನ ಪ್ರಾರಂಭಿಸುವುದರ ಮೂಲಕ ಭೃಷ್ಟಾಚಾರದ ವಿರುದ್ಧ ಅಣ್ಣ ಹಜಾರೆಯವರು   ರಣ ಕಹಳೆ ಮೊಳಗಿಸಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ಇದಕ್ಕೆ ಸ್ಪಂದಿಸಿದ ವಿದ್ಯಾರ್ಥಿ ಸಮುದಾಯ ರಸ್ತೆತಡೆ, ಮಾನವ ಸರಪಳಿ ರಚಿಸಿ ಧರಣಿ ಮತ್ತು ಸತ್ಯಾಗ್ರಹ ನಡೆಸಿ ಪ್ರತಿಭಟಿಸಿತು.
ಬೆಂಗಳೂರು : ಬೆಂಗಳೂರಿನ ವಿದ್ಯಾರ್ಥಿ ಪರಿಷತ್ ಘಟಕವು ಭ್ರಷ್ಟಾಷಾರದ ವಿರುದ್ಧ ಹಮ್ಮಿಕೊಂಡಿರುವ ಅಣ್ಣಾ ಹಜಾರೆ ಅವರಿಗೆ ಬೆಂಬಲ ವ್ಯಕ್ಯಪಡಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಸ್ತೆತಡೆ ನಡೆ ಮತ್ತು ಮಾನವ ಸರಪಳಿ ರಚಿಸಿ ಧರಣಿ ಸತ್ಯಾಗ್ರಹ ನಡೆಸಿತು.ಬೆಂಗಳೂರು ಮಹಾನಗರ ಕಾರ್ಯದರ್ಶಿ ಮಾತನಾಡಿ ಭ್ರಷ್ಟಾಚಾರದ ವಿರುಧ್ಧ ಅಖಿಲ ಭಾರತೀಯ  ವಿದ್ಯಾರ್ಥಿ ಪರಿಷತ್ ಅನೇಕ ಬಾರಿ ಚಳುವಳಿ ಮತ್ತು ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತಹ, ಭೃಷ್ಟಾಚಾರಿಗಳಿಗೆ ಎಚ್ಚರಿಕೆ ನೀಡುವಂತಹ ಕಾರ್ಯವನ್ನು ನಿರಂತರವಾಗಿ ಮಾಡುತ್ತ ಬಂದಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಅ.ಭಾ.ವಿ.ಪ ದ ೫೬ ನೇ ರಾಷ್ಟ್ರೀಯ ಅಧಿವೇಶನದಲ್ಲಿ ಭೃಷ್ಟಾಚಾರದ ವಿರುಧ್ಧ ವರ್ಷಪೂರ್ತಿ ಅಭಿಯಾನ ನಡೆಸುವ ನಿರ್ಣಯ ಅಂಗೀಕರಿಸಿತ್ತು. ಫೆಬ್ರವರಿ ೧೬ ಮತ್ತು ೧೭, ೨೦೧೧ ರಂದು ೨೪ ಗಂಟೆಗಳ ಕಾಲ ದೇಶಾದ್ಯಂತ ಎಲ್ಲಾ ರಾಜ್ಯದ ರಾಜ್ಯದಾನಿಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸಿದರು. ಮಾರ್ಚ ೩, ೨೦೧೧ ರಂದು ಸಂಸತ್ ಭವನಕ್ಕೆ ಮುತ್ತಿಗೆ ಹಾಕಿತ್ತು. ಅನೇಕ ಬಾರಿ ದೇಶಾದ್ಯಂತ ಪ್ರತಿಭಟನೆಯು ನಡೆಸಿತ್ತು ಭ್ರಷ್ಟಾಚಾರದ ವಿರುದ್ಧ ಲೋಕಪಾಲ್  ಮಸೂದೆಯ ಅವಶ್ಯಕತೆ ದೇಶಕ್ಕೆ ಇದೆ. ಅಣ್ಣ ಹಜಾರೆಯವರ ಯೋಚನೆ ಮತ್ತು ಹೋರಾಟ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ, ಆ ಕಾರಣಕ್ಕಾಗಿಯೆ ಅವರಿಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಣ್ಣ ಹಜಾರೆಯವರ ಈ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಮಾತ್ರವಲ್ಲ ಈ ಅಭಿಯಾನವನ್ನು ದೇಶಾದ್ಯಂತ ತೀವೃಗೊಳಿಸುತ್ತದೆ. ಅಣ್ಣ ಹಜಾರೆಯವರು ಆಗ್ರಹ ಮಾಡಿರುವ ಲೋಕಜನಪಾಲ್ ಮಸೂದೆಯ ಬಗೆಗೆ ತಳೆದಿರುವ ತಾತ್ಸಾರ ಮನೋಭಾವ ಮತ್ತು ಅವರ ಹೋರಾಟವನ್ನು ಟೀಕೆ ಮಾಡುವುದರ ಮೂಲಕ ಕಾಂಗ್ರೇಸ್ ಭ್ರಷ್ಟಾಚಾರದ ಕುರಿತಾದ ತನ್ನ ನಿಲುವನ್ನು ದೇಶದ ಮುಂದೆ ಮತ್ತೊಮ್ಮೆ ತೆರೆದಿಟ್ಟಿದೆ. ಸಮ್ಮಿಶ್ರ ಸರಕಾರದ ಹಗರಣ ಬಗ್ಗೆ ತನಿಖೆ ನಡೆಸಲು ‘ಮೈತ್ರಿ ಧರ್ಮ’ ತನ್ನನ್ನು ತಡೆಯುತ್ತಿದೆ ಎಂದ ಮಾನ್ಯ ಪ್ರಧಾನಿಯವರು ಈ ಕುರಿತು ಇನ್ನು ಬಾಯಿ ಬಿಡದೆ ಇರುವುದು ಆಶ್ಚರ್ಯಕರವಾದ ಸಂಗತಿಯಾಗಿದೆ. ಎಂದು ಹೇಳಿದರು..

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಅ.ಭಾ.ವಿ.ಪ ಬೆಂಗಳೂರು ಕೇಂದ್ರ ವಲಯ ಕಾರ್ಯದರ್ಶಿ ಪ್ರೇಮ್ ಮಾತನಾಡಿ ಇಂದು ಭ್ರಷ್ಟಾಚಾರ ಜನನ ಪ್ರಮಾಣ ಪತ್ರದಿಂದ ಹಿಡಿದು ಮರಣದ ಪ್ರಮಾಣ ಪತ್ರದವರೆಗೂ, ಶಿಕ್ಷಣದಲ್ಲಿ ಕೆ.ಜಿಯಿಂದ ಪಿ.ಜಿ.ವರೆಗೂ ವ್ಯಾಪಿಸಿದೆ. ಭ್ರಷ್ಟಾಚಾರವು ಸರ್ವವ್ಯಾಪಿಯಾಗಿ, ಸರ್ವಸ್ಪರ್ಶಿಯಾಗಿ ಹಬ್ಬಿದೆ. ಇದನ್ನು ನಾಶಗೊಳಿಸಲು ಲೋಕಪಾಲ್ ಮಸೂದೆಯು ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಹ ಕಾರ್ಯದರ್ಶಿ ಕು.ಪುಷ್ಪಾ, ವಿದ್ಯಾರ್ಥಿ ನಾಯಕರಾದ ಪ್ರೇಮ್, ಸೂರಜ್, ನವೀನ್‌ಕುಮಾರ್, ನಿತೀನ್‌ಗೌಡ, ಪವನ್,  ಸೇರಿದಂತೆ ಸುಮಾರು ೫೦೦ ಕ್ಕೂ ವಿದ್ಯಾರ್ಥಿಗಳು ಸ್ನಾತ್ತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿ ಬೆಂಬಲ ವ್ಯಕ್ಯಪಡಿಸಿದರು.


ರಾಜ್ಯಾದ್ಯಂತ ಎಬಿವಿಪಿ ರಸ್ತೆತಡೆ, ಮಾನವ ಸರಪಳಿ ರಚಿಸಿ ಪ್ರತಿಭಟನೆ
ಭ್ರಷ್ಟಾಚಾರದ ವಿರುದ್ಧ ಹಮ್ಮಿಕೊಂಡಿರುವ ಅಣ್ಣಾ ಹಜಾರೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಅಭಾವಿಪ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು, ಹೊಬಳಿಗಳು ಸೇರಿದಂತೆ ೨೬ ಸ್ಥಾನಗಳಲ್ಲಿ, ಸುಮಾರು ೭೦೦೦ ಕ್ಕೂ ಹೆಚ್ಚು ಕಾರ್ಯಕರ್ತರು ಮಾನವ ಸರಪಳಿ ರಚಿಸಿ, ರಸ್ತೆತಡೆ ಹಾಗೂ ಧರಣಿ ಸತ್ಯಾಗ್ರಹ ನಡೆಸಿತು. ಧರಣಿಯಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಸುಮಾರು ೩೦೦, ಧಾರವಾಡ ೭೦೦, ಬಾಗಲಕೋಟೆಯಲ್ಲಿ ಮಾಜಿ ರಾಜ್ಯಾದ್ಯಕ್ಷ ಡಾ. ಶ್ರೀನಿವಾಸ ಬಳ್ಳಿ ಸೇರಿದಂತೆ ಸುಮಾರು ೩೦೦, ವಿಜಾಪುರದಲ್ಲಿ ೩೦೦, ಗುಲ್ಬರ್ಗಾದಲ್ಲಿ ೩೦೦, ಮೈಸೂರಿನಲ್ಲಿ ೧೦೦೦ ಕ್ಕೂ ಹೆಚ್ಚು, ತುಮಕೂರು ಜಿಲ್ಲೆಯಲ್ಲಿ ೨೫೦೦, ಚಿಕ್ಕಬಳ್ಳಾಪುರದಲ್ಲಿ ೭೦೦, ಬೆಂಗಳೂರಿನಲ್ಲಿ ಸುಮಾರು ೫೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.


  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
RSS extends support for Anna Hazare; national leaders at anti-corruption campagin at NewDelhi

RSS extends support for Anna Hazare; national leaders at anti-corruption campagin at NewDelhi

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

Bangalore: Summary of BL Santhosh's Speech at Deendayal Upadhyaya Memorial Lecture

ರಾಜಕಾರಣದೊಳಗಿನ ದಾರ್ಶನಿಕ ವ್ಯಕ್ತಿತ್ವ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ

September 25, 2021
ರಥಸಪ್ತಮಿ ವಿಶೇಷ : ರೋಗ ನಿವರಣೆಗೆ, ದೇಹದಾರ್ಡ್ಯ ಹಾಗೂ ಒಳ್ಳೆಯ ಆರೋಗ್ಯಕ್ಕೆ  ಸೂರ್ಯನ ಆರಾಧನೆ ಮಾಡೋಣ

ರಥಸಪ್ತಮಿ ವಿಶೇಷ : ರೋಗ ನಿವರಣೆಗೆ, ದೇಹದಾರ್ಡ್ಯ ಹಾಗೂ ಒಳ್ಳೆಯ ಆರೋಗ್ಯಕ್ಕೆ ಸೂರ್ಯನ ಆರಾಧನೆ ಮಾಡೋಣ

February 19, 2021
Full text of RSS Senior Functionary Ram Madhav’s speech on North-East Crisis issue at Bangalore

Full text of RSS Senior Functionary Ram Madhav’s speech on North-East Crisis issue at Bangalore

September 8, 2012
Ram madhav talk on integral thought in Bengaluru

ಸಂಘವು ಪ್ರಸ್ತುತಪಡಿಸುವ ವಿಚಾರವು ಸಂಪೂರ್ಣ ಭಾರತೀಯ ವಿಚಾರ : ಶ್ರೀ ರಾಮ್ ಮಾಧವ

February 11, 2018

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In