• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಸೌಜನ್ಯ ಪ್ರಕರಣ ಸಿಓಡಿ ತನಿಖೆಗೆ ಆಗ್ರಹಿಸಿ ABVP ಪ್ರತಿಭಟನೆ

Vishwa Samvada Kendra by Vishwa Samvada Kendra
August 25, 2019
in Others
250
0
ಸೌಜನ್ಯ ಪ್ರಕರಣ ಸಿಓಡಿ ತನಿಖೆಗೆ ಆಗ್ರಹಿಸಿ ABVP ಪ್ರತಿಭಟನೆ

ABVP Protest at Mangalore

491
SHARES
1.4k
VIEWS
Share on FacebookShare on Twitter

ಮಂಗಳೂರು: ಸೌಜನ್ಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಹಾಗೂ ಅಕ್ಷತಾ ಸಾವಿನ ಬಗ್ಗೆ ಸಿಓಡಿ ತನಿಖೆಗೆ ಆಗ್ರಹಿಸಿ ನಗದರ ಬಸವೇಶ್ವರ ವೃತ್ತದಲ್ಲಿ ಎಬಿವಿಪಿ ನಡೆಸುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ.

ABVP Protest at Mangalore
ABVP Protest at Mangalore

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಯತೀಶ್ ಕುಮಾರ್. ಪಿ. ‘ಈ ಪ್ರಕರಣವನ್ನು ಆದಷ್ಟು ಬೇಗ ಸರಕಾರ ಸಿಬಿಐ ಮತ್ತು ಸಿಓಡಿಗೆ ವಹಿಸಬೇಕು. ಇವತ್ತು ಸರ್ಕಾರ ದಿಲ್ಲಿಗೊಂದು ಕಾನೂನು ನಮಗೊಂದು ಕಾನೂನು ರೀತಿಯಲ್ಲಿ ವರ್ತಿಸುತ್ತದೆ. ಅಲ್ಲಿಯ ಪ್ರಕರಣವನ್ನು ಅಷ್ಟು ಬೇಗ ಇತ್ಯರ್ಥ್ಯ ಪಡಿಸಲು ಸಾಧ್ಯವಾದರೆ ನಮ್ಮಲ್ಲಿ ಯಾಕೆ ಸಾಧ್ಯವಿಲ್ಲ? ಮತ್ತು ಈ ವಿಷಯದಲ್ಲಿ ಪ್ರತಿಯೊಬ್ಬ ಜನತೆಯು ಬೀದಿಗಿಳಿದು ಆ ಎರಡು ಹೋರಾಟ ಮಾಡಿ ಅವರ     ಕುಟುಂಬಕ್ಕೆ ಮತ್ತು ಮುಂದೆ ಈ ರೀತಿ ನಡೆಯದ ಹಾಗೆ ಮಾಡುವ ಕರ್ತವ್ಯ ನಮ್ಮ ಮುಂದಿದೆ’ ಎಂದು ಹೇಳಿದರು.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ನಗರ ಸಂಘಟನಾ ಕಾರ್ಯದರ್ಶಿ ಮಹಿಪಾಲ್. ಬಿ. ಕೆ. ಮಾತನಾಡಿ ‘ಭಾರತದ ಸಂಸ್ಕೃತಿಯಲ್ಲಿ ದುರ್ಗೆಯನ್ನು ಭಾರತ ಮಾತೆಎಂದು ಪೂಜಿಸುತ್ತೇವೆ. ಅಂತಹ ಗೌರವವನ್ನು ಸ್ತ್ರೀಯರಿಗೆ ಭಾರತ ಸಮಾಜ ನೀಡುತ್ತದೆ. ಆದರೆ ಇಂದು ಭಾರತದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆ ಖಂಡನೀಯವಾಗಿದೆ. ಇದರ ವಿರುದ್ಧ ಸಮಾಜ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊಂಡು ಎಸ್‌ಎಫ್‌ಐ, ಡಿವೈಎಫ್‌ಐ, ಸಂಘಟನೆಗಳು ರಾಜಕೀಯ ಮಾಡುತ್ತಿದೆ. ದಕ್ಷಿಣ ಕನ್ನಡದಲ್ಲಿ ಕನಿಷ್ಠ 1600 ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಇದರ ಬಗ್ಗೆ ಇವರು ಯಾಕೆ ಮಾತನಾಡುವುದಿಲ್ಲ. ಕೇರಳದ ಪೂನ್ನಾನಿಯಲ್ಲಿ ಅದೇಷ್ಟು ಯುವತಿಯರನ್ನು ಮತಾಂತರ, ವೇಶ್ಯಾವಾಟಿಕೆಗೆ ತಳ್ಳುತ್ತಿರುವ ಸಮಯದಲ್ಲಿ ಇವರು ಯಾಕೆ ಮಾತನಾಡುತ್ತಿಲ್ಲ. ಅದೇಷ್ಟು ಪ್ರಕರಣಗಳು ನಡೆವಾಗ ಸುಮ್ಮನಿದ್ದ ಈ ಸಂಘಟನೆಗಳು ಈಗ ಮಾತ್ರ ಸೌಜನ್ಯ ಪ್ರಕರಣವನ್ನು ಮುಂದಿಟ್ಟುಕೊಂಡು ತನ್ನ ಲಾಭ ಬೇಯಿಸುತ್ತಿದೆ’ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ಮತ್ತು ಕೈಗೆ ಕಪ್ಪು ಪಟ್ಟಿಯನ್ನು ಧರಿಸುವ ಮೂಲಕ ಪ್ರತಿಭಟಿಸಿದರು.

ಪ್ರತಿಭಟನೆಯ ನೇತೃತ್ವವನ್ನು ನಗರ ಕಾರ್ಯದರ್ಶಿ ಚೇತನ್ ಪಡೀಲ್., ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ ಶುಭ, ನಗರ ಸಹಕಾರ್ಯದರ್ಶಿ ಅನುಷ್ಕ, ಆಗ್ನೇಯ ಚಕ್ರವರ್ತಿ, ನಿತೀನ್, ಜಯರಾಜ್, ಪ್ರಿತಿಕಾ, ಸ್ವಾತಿ, ಮೇಘನಾ, ದೀಪಕ್ ವಹಿಸಿದ್ದರು.

ಪ್ರತಿಭಟನೆ ಮುಂದುವರಿದ ಭಾಗವಾಗಿ ಶುಕ್ರವಾರದಂದು ನಗರದ ಬೊಂದೇಲ್ ಬಳಿಯ ಮಹಿಳಾ ಪಾಲಿಟೆಕ್ನಿಕ್ ಬಳಿ ಬೆಳಗ್ಗೆ ೧೧.೦೦ ಗಂಟೆಗೆ ಪ್ರತಿಭಟನೆ ಮುಂದುವರಿಯಲಿದೆ.

Source: http://news13.in/2013/10/53278/

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
RSS 3-Day national meet ABKM begins at Kochi, resolution likely on Western Ghat Conservation

RSS 3-Day national meet ABKM begins at Kochi, resolution likely on Western Ghat Conservation

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ABVP Protests against PFI, KFD and CFI in Mangalore

ABVP Protests against PFI, KFD and CFI in Mangalore

August 3, 2012
RSS Swayamsevaks observed SEVA SANGHIK, planted 1400 plants across Bengaluru

RSS Swayamsevaks observed SEVA SANGHIK, planted 1400 plants across Bengaluru

May 30, 2016
ನೇರನೋಟ: ಅಡಿಗಲ್ಲಾಗುವವರಿಗೆ ಗೋಪುರದ ಗೀಳೇಕೆ?

ನೇರನೋಟ: ಅಡಿಗಲ್ಲಾಗುವವರಿಗೆ ಗೋಪುರದ ಗೀಳೇಕೆ?

March 11, 2014
ಮಹಾತ್ಮರ ಬದುಕು- ಚಿಂತನೆಯ ಅಂತಃಶಕ್ತಿ ಹಿಂದು ಧರ್ಮ

ಮಹಾತ್ಮರ ಬದುಕು- ಚಿಂತನೆಯ ಅಂತಃಶಕ್ತಿ ಹಿಂದು ಧರ್ಮ

January 30, 2021

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In