• Samvada
Monday, August 15, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಸಮರಸ ಸಮಾಜ ಮತ್ತು ಸಂಸ್ಕಾರಯುತ ಪರಿವಾರದ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳೋಣ : ಡಾ. ಕೃಷ್ಣಗೋಪಾಲ್

Vishwa Samvada Kendra by Vishwa Samvada Kendra
January 7, 2021
in Others
250
0
ಸಮರಸ ಸಮಾಜ ಮತ್ತು ಸಂಸ್ಕಾರಯುತ ಪರಿವಾರದ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳೋಣ : ಡಾ. ಕೃಷ್ಣಗೋಪಾಲ್
491
SHARES
1.4k
VIEWS
Share on FacebookShare on Twitter

ಕೊರೋನಾ ಸವಾಲಿನ ನಂತರ ಆತ್ಮನಿರ್ಭರತೆ – ಸ್ವಾವಲಂಬನೆ – ಕೌಶಲ್ಯಾಭಿರುದ್ಧಿ ವಿಷಯಗಳನ್ನು ಸಮಾಜದ ಆಂದೋಲನವನ್ನಾಗಿ ಪರಿವರ್ತಿಸಲಾಗುವುದು.

ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅದರ ವಿವಿಧ ಸಂಘಟನೆಗಳ ಕಾರ್ಯಕರ್ತರ ಸಮನ್ವಯ ಬೈಠಕ್ ಜನವರಿ ೫ ರಿಂದ ೭ ರ ವರೆಗೆ ಮೂರು ದಿನಗಳ ಕಾಲ ಗಾಂಧಿನಗರದ ಕರ್ಣಾವತಿ ವಿಶ್ವವಿದ್ಯಾಲಯದಲ್ಲಿ ಪೂರ್ಣಗೊಂಡಿತು.
ಬೈಠಕ್ ನ ಕೊನೆಯ ದಿನದಂದು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸರಕಾರ್ಯವಾಹ ಡಾ. ಕೃಷ್ಣಗೋಪಾಲರವರು, ಕೊರೋನಾ ಆಪತ್ತಿನ ಸಮಯದಲ್ಲಿ ಇಡೀ ದೇಶದಲ್ಲಿ ವಿವಿಧ ಸಂಘಟನೆಗಳು ಸಮಯದ ಅವಶ್ಯಕತೆಗನುಗುಣವಾಗಿ ಅನೇಕ ವಿಧದ ಸೇವಾಕಾರ್ಯಗಳನ್ನು ಕೈಗೊಂಡಿವೆ. ಸಮನ್ವಯ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಲಾಯಿತು.
ಕೊರೋನಾ ಕಾಲದಲ್ಲಿ ಶಾಲೆಗಳು ಮುಚ್ಚಿದ ಕಾರಣ ಅದು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರಿತು. ಇಂತಹ ಸಮಯದಲ್ಲಿ ವಿದ್ಯಾರ್ಥಿಗಳ ಶಿಕ್ವಣ ಮುಂದುವರಿಕೆಗೆ ಉಚಿತ ವ್ಯವಸ್ಥೆಯನ್ನು ಮಾಡಲಾಯಿತು. ದೇಶದಲ್ಲಿ ವಿದ್ಯಾರ್ಥಿ ಪರಿಷತ್ತಿನಿಂದ ಬಡಾವಣೆ ಪಾಠಶಾಲೆ ಮತ್ತು ಆನ್‌ಲೈನ್ ಮೂಲಕ ಸುಮಾರು ೧೦,೦೦೦ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮುಂದುವರೆಯಲು ವ್ಯವಸ್ಥೆ ಮಾಡಲಾಯಿತು. ಸಾವಿರಾರು ಶಿಕ್ಷಕರು ಹಲವಾರು ಕಡೆ ಶಕ್ತಿಮೀರಿ ಸಮಯ ಕೊಟ್ಟು, ಅನೇಕ ಕಾರ್ಯಕರ್ತರು ಸಣ್ಣ ಸಣ್ಣ ಸಮೂಹಗಳಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡುವ ಕಾರ್ಯದಲ್ಲಿ ತೊಡಗಿಕೊಂಡರು. ಹೀಗೆ ಸಂಕಷ್ಟವನ್ನು ರಾಷ್ಟ್ರೀಯ ಸವಾಲನ್ನಾಗಿ ಪರಿಗಣಿಸಿ ಸಮಾಜದೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದು ಅತ್ಯಂತ ಸಂತೋಷ ಕೊಡುವ ವಿಷಯ. ಈ ಸಂದರ್ಬದಲ್ಲಿ ದೇಶ ಮತ್ತು ಸಮಾಜದಲ್ಲಿ ಕಂಡುಬಂದ ಅಭೂತಪೂರ್ವ ಒಗ್ಗಟ್ಟು ವಿಶ್ವದಲ್ಲೇ ಒಂದು ಉದಾಹರಣೆಯಾಗಿ ಪರಿಣಮಿಸಿತು.
ಇಂದಿನ ಪರಿಸ್ಥಿತಿಯಲ್ಲಿ ದೇಶದ ಆತ್ಮನಿರ್ಭರತೆ ಹೆಚ್ಚಿಸಲು, ಕೊರೋನಾ ಸಂಕಟವನ್ನು ಸೋಲಿಸಿ ದೇಶದ ಆರ್ಥಿಕ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ನಮ್ಮ ಕಾರ್ಯಕರ್ತರು ಕೌಶಲ್ಯಾಭಿರುದ್ಧಿಯ ಅಭಿಯಾನದಲ್ಲಿ ತೊಡಗಿಕೊಳ್ಳುವರು. ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ನಿರ್ಮಾಣ ಕಾರ್ಯ ಮಹತ್ವದ ಹಂತಕ್ಕೆ ಬಂದಿದೆ. ದೇಶ ಮತ್ತು ವಿಶ್ವದಲ್ಲಿ ಮಂದಿರ ಕಾರ್ಯ ಶೀಘ್ರ ಪೂರ್ಣಗೊಳ್ಳುವಂತೆ ವಾತಾವರಣ ನಿರ್ಮಾಣವಾಗಿದೆ. ಇದಕ್ಕೋಸ್ಕರ ದೇಶದಾದ್ಯಂತ ಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು. ಐದು ಲಕ್ಷ ಗ್ರಾಮ/ನಗರಗಳ ಹತ್ತು ಕೋಟಿಗೂ ಹೆಚ್ಚು ಮನೆಗಳನ್ನು ಸಂಪರ್ಕಿಸಿ ಮಂದಿರ ನಿರ್ಮಾಣ ಕಾರ್ಯದಲ್ಲಿ ಸಹಕಾರ ಸಹಯೋಗವನ್ನು ಕೋರಲಾಗುವುದು.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಹೊಸ ಶಿಕ್ಷಣ ನೀತಿಯನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಅದರಲ್ಲಿನ ಉತ್ತಮ ಅಂಶಗಳ ಉಚಿತ ಅನುಷ್ಠಾನಗೊಳಿಸುವಲ್ಲಿ ಸಹ ನಮ್ಮ ಕಾರ್ಯಕರ್ತರು ತೊಡಗಿಕೊಳ್ಳಲಿದ್ದಾರೆ ಎಂದು ಮತ್ತು ಸಭೆಯಲ್ಲಿ ಈ ಬಗ್ಗೆ ಚರ್ಚೆಗಳೂ ನಡೆದವೆಂದು ಡಾ. ಕೃಷ್ಣಗೋಪಾಲ್ ಅವರು ತಿಳಿಸಿದರು.

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಆಡು ಮುಟ್ಟದ ಸೊಪ್ಪು ನಮಗೇಕೆ?

ಆಡು ಮುಟ್ಟದ ಸೊಪ್ಪು ನಮಗೇಕೆ?

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಪತ್ರಕರ್ತರ ಮೇಲೆ ಹಲ್ಲೆ – ನೈತಿಕ ಅಧಃಪತನಕ್ಕೆ ಸಾಕ್ಷಿ

June 21, 2022

EDITOR'S PICK

Anna Hazare: Sonia Gandhi’s civilian coup d’état?,By Sandhya Jain

April 13, 2011
ಅಧೋಗತಿಯತ್ತ ರೆಕ್ಕೆಯ ದ್ವಿಪಾದಿಗಳು

ಅಧೋಗತಿಯತ್ತ ರೆಕ್ಕೆಯ ದ್ವಿಪಾದಿಗಳು

ಸಂಘಟಿತ ಶಕ್ತಿಯ ವಿಶ್ವರೂಪ ದರ್ಶನ – ಪೇಜಾವರ ಶ್ರೀ

ಸಂಘಟಿತ ಶಕ್ತಿಯ ವಿಶ್ವರೂಪ ದರ್ಶನ – ಪೇಜಾವರ ಶ್ರೀ

January 28, 2012
Sept 25: BL Santhosh to speak at Pandit Deendayal Memorial lecture in Bangalore

Sept 25: BL Santhosh to speak at Pandit Deendayal Memorial lecture in Bangalore

August 25, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • ಅಮೃತ ಮಹೋತ್ಸವದ ಸಂಭ್ರಮ – ಆತ್ಮಾವಲೋಕನಕ್ಕೆ ಸುಸಮಯ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In