• Samvada
Monday, May 23, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

Prog creating practical awarenes of agriculture for school students ‘ಅನ್ನದ ಅರಿವು’ : ಕೃಷಿ ಶಿಕ್ಷಣ ಕಾರ್ಯಕ್ರಮ

Vishwa Samvada Kendra by Vishwa Samvada Kendra
July 22, 2011
in Others
250
0
Prog creating practical awarenes of agriculture for school students ‘ಅನ್ನದ ಅರಿವು’ : ಕೃಷಿ ಶಿಕ್ಷಣ ಕಾರ್ಯಕ್ರಮ

Annada arivu Karyakrama

491
SHARES
1.4k
VIEWS
Share on FacebookShare on Twitter

ವಿಶಿಷ್ಠ  ‘ಅನ್ನದ ಅರಿವು’ ಕಾರ್ಯಕ್ರಮ

Annada arivu Karyakrama

ತೀರ್ಥಹಳ್ಳಿ ಜು.22 : ’ಬದುಕಿಗೆ ಆಧಾರವಾಗುವ ಕೃಷಿಯ ಶಿಕ್ಷಣವನ್ನು ಎಳೆ ವಯಸ್ಸಿನಿಂದಲೇ ಮಕ್ಕಳಿಗೆ ನೀಡುವುದು ಅತ್ಯಂತ ಪ್ರೇರಣಾದಾಯಿ. ಇಂದು ಹಳ್ಳಿಯಿಂಧ ಪೇಟೆಗೆ ಉದ್ಯೋಗಕ್ಕಾಗಿ ಬರುವವರ ಸಂಖ್ಯೆ ಚಿಂತೆ ಹುಟ್ಟಿಸುವಷ್ಟು ಜಾಸ್ತಿಯಾಗಿದೆ. ಇಂಜಿನಿಯರ್, ವೈದ್ಯ, ವಕೀಲ, ಉಪನ್ಯಾಸಕ, ಪ್ರಬಂಧಕ, ಗುಮಾಸ್ತ, ಮೇಸ್ತ್ರಿ, ಬಡಗಿ ಇತ್ಯಾದಿ ಕೆಲಸಗಳಿಗೆ ಪೇಟೆಗೆ ಬರುವವರ ಸಂಖ್ಯೆ ಜಾಸ್ತಿಯಾಗಿ ಹಳ್ಳಿಯಲ್ಲಿ ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ವಿದ್ಯಾವಂತರು ಮತ್ತೆ ಹಳ್ಳಿಗೆ ಹೋಗಿ ದುಡಿಯಬೇಕಾದ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ’ಅನ್ನದ ಅರಿವು’ನಂತಹ ಕಾರ್ಯಕ್ರಮ ಅತ್ಯಂತ ಪ್ರಸ್ತುತ’, ಎಂದು ಶ್ರೀ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಪುರುಷೋತ್ತಮರಾವ್ ಕೃಷಿ ಸಂಶೋಧನಾ ಪ್ರತಿಷ್ಠಾನ ಜುಲೈ 22ರಂದು ತೀರ್ಥಹಳ್ಳಿಯ ಕೃಷಿನಿವಾಸದಲ್ಲಿ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

”ಕೃಷಿ ಋಷಿ’ಪುರುಷೋತ್ತಮರಾಯರು ಕೃಷಿಕನೆಂದರೆ ತನ್ನ ಜಮೀನಿನಲ್ಲಿರುವ ಎಲ್ಲಾ ಗಿಡಗಳನ್ನು ಮಾತನಾಡಿಸಬೇಕು. ಜಮೀನಿನ ಪೂರ್ತಿ ಬರಿಗಾಲಲ್ಲಿ ನಡೆದಾಡಬೇಕೆಂದು ಹೇಳುತ್ತಿದ್ದರು. ಇಂದು ಮಕ್ಕಳಿಗೆ ಇಲ್ಲಿ ಈ ರೀತಿಯ ಶಿಕ್ಷಣ ಕೊಡುವ ಪ್ರಯತ್ನ ಮಾಡಿದ್ದೇವೆ’, ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನ ಕಾರ್ಯದರ್ಶಿ ಶ್ರೀ ವರದಾಚಾರ್ ಹೇಳಿದರು.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಪ್ರಜ್ಞಾಭಾರತಿ ಪ್ರೌಧಶಾಲೆ, ಸೇವಾಭಾರತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕುರುವಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬತ್ತದ ಗದ್ದೆಯಲ್ಲಿ ಬತ್ತದ ಸಸಿಗಳನ್ನು ನಾಟಿ ಮಾಡಿದರು. ಅತ್ಯಂತ ಆನಂದದಿಂದ, ಉತ್ಸಾಹದಿಂದ ಭಾಗವಹಿಸಿದ್ದ ಮಕ್ಕಳಿಗೆ ಪ್ರಾರಂಭದಲ್ಲಿ ಕೃಷಿಯ ಬಗ್ಗೆ ಅದರಲ್ಲೂ ವಿಶೇಷವಾಗಿ ಬತ್ತದ ಕೃಷಿಯ ಬಗ್ಗೆ ಶ್ರೀ ಸರು ದಿನೇಶ್ ಮಾಹಿತಿ ನೀಡಿದರು. ಪ್ರಾಸ್ತಾವಿಕವಾಗಿ ಪ್ರತಿಷ್ಠಾನದ ನಿರ್ವಾಹಕ ವಿಶ್ವಸ್ತರಾದ ಶ್ರೀ ಅರುಣ ಕುಮಾರ ಮಾತನಾಡಿ ಈ ಕಾರ್ಯಕ್ರಮವನ್ನು ತೀರ್ಥಹಳ್ಳಿ ತಾಲೂಕಿನ ಎಲ್ಲಾ ಪ್ರೌಧಶಾಲೆಗಳಲ್ಲಿ ಶಿಕ್ಷಣ ಇಲಾಖೆ ಹಾಗೂ ಸಾವಯವ ರೈತರ ಸಹಕಾರದೊಂದಿಗೆ ನಡೆಸಲಾಗುವುದು ಎಂದರು.

ಸೇವಾಭಾರತಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮುಕುಂದರು ಮಾತನಾಡಿ ನಾಲ್ಕು ಗೋಡೆಯ ಮಧ್ಯೆ ಶಿಕ್ಷಣ ಪಡೆಯುತ್ತಿದ್ದ ನಾವು ಇಂದು ಪರಿಸರದ ನಡುವೆ ಅನುಭವದ ಆಧಾರದ ಮೇಲೆ ಶಿಕ್ಷಣ ಪಡೆಯುತ್ತಿದ್ದೇವೆ ಎಂದರು. ಪುರುಷೋತ್ತಮ ಸಾವಯವ ಕೃಷಿ ಪರಿವಾರದ ಅಧ್ಯಕ್ಷರಾದ ಶ್ರೀ ಮರಗಳಲೆ ನರಸಿಂಹಮೂರ್ತಿ, ಪ್ರಜ್ಞಾಭಾರತಿಯ ಮುಖ್ಯೋಪಾಧ್ಯಾಯರಾದ ಶ್ರೀ ನಾಗರಾಜ ಅಡಿಗ, ಕುರುವಳ್ಳಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಶೈಲಶ್ರೀ ಅತಿಥಿಗಳಾಗಿ ಭಾಗವಹಿಸಿದ್ದರು. ಕು. ವೈಷ್ಣವಿ, ಕು. ನಿಶಾಲ್ ನಾಡ ರೈತಗೀತೆ ಹಾಡಿದರು. ಶ್ರೀ ಶ್ರೀದತ್ತ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮಹೇಶ್ ಬೇಡನಬೈಲು ವಂದಿಸಿದರು.

Annada arivu Karyakrama




 

  • email
  • facebook
  • twitter
  • google+
  • WhatsApp

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
Ram Madhav writes: DEAL WITH OUR OWN VERSIONS OF FAI STERNLY:

Ram Madhav writes: DEAL WITH OUR OWN VERSIONS OF FAI STERNLY:

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ನೇರನೋಟ: ಕಳಚಿಬಿತ್ತು ತೀಸ್ತಾ ಸೆಟಲ್‌ವಾಡ್ ಮುಖವಾಡ!

ನೇರನೋಟ: ಕಳಚಿಬಿತ್ತು ತೀಸ್ತಾ ಸೆಟಲ್‌ವಾಡ್ ಮುಖವಾಡ!

February 24, 2014
Inaugurated by Dr Pravin Togadia; 2-day National Meet of Bajarangadal begins at Bengaluru

Inaugurated by Dr Pravin Togadia; 2-day National Meet of Bajarangadal begins at Bengaluru

January 16, 2016
ಟಿಪ್ಪು ಹೆಸರಿನಲ್ಲಿ ಮುಸ್ಲಿಂ ವಿಶ್ವವಿದ್ಯಾಲದ ವಿರುದ್ಧ ಹಿಂಜಾವೇ ಪ್ರತಿಭಟನೆ

ಟಿಪ್ಪು ಹೆಸರಿನಲ್ಲಿ ಮುಸ್ಲಿಂ ವಿಶ್ವವಿದ್ಯಾಲದ ವಿರುದ್ಧ ಹಿಂಜಾವೇ ಪ್ರತಿಭಟನೆ

February 8, 2013
Vorkady; Path Sanchalan held ahead of Vijay Shakti Sangama

Vorkady; Path Sanchalan held ahead of Vijay Shakti Sangama

December 29, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In