• Samvada
  • Videos
  • Categories
  • Events
  • About Us
  • Contact Us
Sunday, February 5, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others ABPS

ಭಾರತೀಯ ಭಾಷೆಗಳನ್ನು ಉಳಿಸುವ ಹಾಗೂ ಬೆಳೆಸುವ ಅವಶ್ಯಕತೆ ಇಂದು ನಮ್ಮ ಮುಂದಿದೆ : ಎಬಿಪಿಎಸ್ ನಿರ್ಣಯ

Vishwa Samvada Kendra by Vishwa Samvada Kendra
March 15, 2018
in ABPS, News Digest, RSS ABPS 2018
250
0
Day 1 ABPS, National RSS meet at Nagpur : Shakhas increasing year on year
491
SHARES
1.4k
VIEWS
Share on FacebookShare on Twitter

ಎಬಿಪಿಎಸ್ ನಲ್ಲಿ ಇಂದು ತೆಗೆದುಕೊಂಡಿರುವ ನಿರ್ಣಯ: 

ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಅಗತ್ಯವಿದೆ.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

’ಭಾಷೆ ಎಂಬುದು ಯಾವುದೇ ವ್ಯಕ್ತಿ ಅಥವಾ ಸಮಾಜವನ್ನು, ಸಂಸ್ಕೃತಿಯನ್ನು ಗುರುತಿಸುವ ಬಹು ಮುಖ್ಯ ಅಂಶವಾಗಿದೆ’ ಎಂದು ಅಖಿಲ ಭಾರತೀಯ ಪ್ರತಿನಿಧಿ ಸಭೆಯ  ಸ್ಪಷ್ಟ ನಿಲುವಾಗಿದೆ. ನಮ್ಮ ಸಂಸ್ಕೃತಿ, ಉದಾತ್ತ ಸಂಪ್ರದಾಯಗಳು, ಅತ್ಯುತ್ತಮ ಜ್ಞಾನ, ವ್ಯಾಪಕವಾದ ಸಾಹಿತ್ಯ ಇವುಗಳನ್ನು ಪಸರಿಸಲು, ಉಳಿಸಲು, ಸೃಜನಾತ್ಮಕ ಚಿಂತನೆಯನ್ನು ಪ್ರೋತ್ಸಾಹಿಸಲು ನಮ್ಮ ದೇಶದ ವಿವಿಧ ಭಾಷೆಗಳು ಮತ್ತು ಉಪಭಾಷೆಗಳು ಅತ್ಯಗತ್ಯವಾಗುತ್ತವೆ. ನಮ್ಮ ಭಾರತೀಯ ಭಾಷೆಗಳಲ್ಲಿ ಮೌಖಿಕವಾಗಿ ಹರಿದು ಬಂದ ಜನಪದ ಸಾಹಿತ್ಯ, ಹಾಡು, ನುಡಿಗಟ್ಟು, ಗಾದೆಗಳ ಸಂಖ್ಯೆಯು ಬರಹದ ಮೂಲಕ ಹರಡಿರುವ ಸಾಹಿತ್ಯಕ್ಕಿಂತಲೂ ಹೆಚ್ಚು. ಇಂದು ಭಾರತೀಯ ಭಾಷೆಗಳನ್ನು ಬಳಸದೇ ವಿದೇಶೀ ಶಬ್ದಗಳನ್ನು ಬಳಸುತ್ತಾ ಹೋದಂತೆ ಭಾರತೀಯ ಭಾಷೆಗಳಿಗೆ ಅಪಾಯ‌ ಎದುರಾಗಿದೆ. ದೇಶದ ಎಷ್ಟೋ ಭಾಷೆಗಳು, ಉಪಭಾಷೆಗಳು ಅಳಿವಿನ ಅಂಚಿಗೆ ಇಂದು ಬಂದಿವೆ. ಸರಕಾರಗಳು, ನೀತಿ ನಿರೂಪಕರು, ಸ್ವಯಂಸೇವಾ ಸಂಸ್ಥೆಗಳು, ಹಾಗೂ ಬಹು ಮುಖ್ಯವಾಗಿ ಸಮಾಜವೂ ಈ ವಿಷಯದಲ್ಲಿ ಜಾಗರೂಕರಾಗುವುದಲ್ಲದೇ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ, ಭಾರತೀಯ ಭಾಷೆಗಳನ್ನು ಉಳಿಸುವ ಹಾಗೂ ಬೆಳೆಸುವ ಕೆಲಸವನ್ನು ಮಾಡಬೇಕಿರುವ ಅಗತ್ಯವಿದೆ.

ಈ ಕೆಳಕಂಡ ಪ್ರಯತ್ನಗಳನ್ನು ಮಾಡಬೇಕೆಂಬುದು ಪ್ರತಿನಿಧಿ ಸಭೆಯ ಅಭಿಮತ :

  1. ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮಾತೃ ಭಾಷೆಯಲ್ಲಿ ಅಥವಾ ಇನ್ನಾವುದೇ ಭಾರತೀಯ ಭಾಷೆಗಳಲ್ಲೇ ಆಗಬೇಕು. ಈ ನಿಟ್ಟಿನಲ್ಲಿ ಸರಕಾರಗಳು ಸೂಕ್ತ ನೀತಿಗಳನ್ನು ರೂಪಿಸಬೇಕು, ಪೋಷಕರೂ ತಮ್ಮ ಮಕ್ಕಳನ್ನು ಭಾರತೀಯ ಭಾಷೆಯ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುವಲ್ಲಿ ಸಹಕರಿಸಬೇಕು.
  2. ತಾಂತ್ರಿಕ, ವೈದ್ಯಕೀಯ ಶಿಕ್ಷಣಕ್ಕೂ ಭಾರತೀಯ ಭಾಷೆಗಳಲ್ಲಿ ಪುಸ್ತಕಗಳು ಹೊರಬರಬೇಕು. ಪರೀಕ್ಷೆಗಳೂ ನಮ್ಮ ಭಾಷೆಗಳಲ್ಲಿಯೇ ನಡೆಯಬೇಕು.
  3. ನೀಟ್, ಯುಪಿಎಸ್ಸಿ ಪರೀಕ್ಷೆಗಳು ಭಾರತೀಯ ಭಾಷೆಗಳಲ್ಲಿ ನಡೆಯುವುದು ಸ್ವಾಗತಾರ್ಹ. ಅಂತೆಯೇ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳು ಭಾರತೀಯ ಭಾಷೆಗಳಲ್ಲಿಯೇ ನಡೆಸಬೇಕು.
  4. ಸರಕಾರಿ ಸಂಸ್ಥೆ, ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರತೀಯ ಭಾಷೆಗಳಿಗೆ ಆದ್ಯತೆ ನೀಡಬೇಕು. ಆಂಗ್ಲ ಭಾಷೆಗೆ ಆಧ್ಯತೆ ಕೊಡದೇ ಭಾರತೀಯ ಭಾಷೆಗಳನ್ನು ಉತ್ತೇಜೆಸುವ ಕೆಲಸ, ಸರಕಾರಿ, ಸರಕಾರೇತರ ಸಂಸ್ಥೆಗಳಲ್ಲಿ ಬಡ್ತಿಗಳಿಗೆ, ಅಲ್ಲಿಯ ಕಾರ್ಯಕ್ರಮಗಳಲ್ಲಿ, ಸಮರ್ಪಕವಾಗಿ ನೀಡಬೇಕು.
  5. ಸ್ವಯಂಸೇವಕರು ಸೇರಿದಂತೆ ಇಡೀ ಸಮಾಜ ತಮ್ಮ ದೈನಂದಿನ ಸಂವಹನಕ್ಕೆ ಮಾತೃ ಭಾಷೆಯನ್ನು ಬಳಸಲು ಮುಂದಾಗಬೇಕು. ಮಾತೃಭಾಷೆಯಲ್ಲಿನ ಸಾಹಿತ್ಯಗಳನ್ನು ಓದುವ ಸಂಸ್ಕಾರ ರೂಢಿಸಿಕೊಳ್ಳಬೇಕು. ಅಲ್ಲದೇ ಭಾರತೀಯ ಭಾಷೆಯ ನಾಟಕಗಳು, ಸಂಗೀತ, ಜಾನಪದ ಸಾಹಿತ್ಯವನ್ನು ಹೆಚ್ಚು ಉತ್ತೇಜಿಸಬೇಕು, ಪ್ರೋತ್ಸಾಹಿಸಬೇಕು.
  6. ನಮ್ಮ ಮಾತೃ ಭಾಷೆಯ ಬಗ್ಗೆ ಅಭಿಮಾನ, ಗೌರವವಿರಿಸಿಕೊಳ್ಳುವುದರ ಜೊತೆಗೆ, ಇತರೆ ಭಾರತೀಯ ಭಾಷೆಗಳನ್ನು ಸಮಾನ ದೃಷ್ಟಿಯಿಂದ ಕಾಣಬೇಕು. ಭಾಷೆಗಳು ಭಾರತೀಯ ಸಮಾಜವನ್ನು ಒಗ್ಗೂಡಿಸುವಲ್ಲಿ ಪಾತ್ರ ನಿರ್ವಹಿಸಿವೆ.
  7. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಭಾರತೀಯ ಭಾಷೆ, ಉಪಭಾಷೆ, ಲಿಪಿಗಳನ್ನು ಉಳಿಸಿ, ಬೆಳೆಸುವಲ್ಲಿ ಮಹತ್ವದ ಯೊಜನೆಗಳನ್ನು ರೂಪಿಸಬೇಕು.

ವಿವಿಧ ದೇಶಗಳ ಭಾಷೆಗಳನ್ನು ಜ್ಞಾನದ ವೃದ್ಧಿಗಾಗಿ ಕಲಿಯುವುದನ್ನು ಪ್ರತಿನಿಧಿ ಸಭೆಯು ಒಪ್ಪುತ್ತದೆ. ಭಾರತದಂತಹ ಬಹುಭಾಷಾ ದೇಶದಲ್ಲಿ ನಮ್ಮ ನಾಡಿನ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಅಗತ್ಯವಿದೆ.  ಪ್ರತಿನಿಧಿ ಸಭೆಯು ಸರಕಾರಗಳಿಗೆ, ಸರಕಾರೇತರ ಸಂಸ್ಥೆಗಳಿಗೆ, ಸ್ವಯಂಸೇವಾ ಸಂಸ್ಥೆಗಳಿಗೆ, ಮಾಧ್ಯಮಗಳಿಗೆ, ವಿವಿಧ ಸಮುದಾಯದ ಮುಖಂಡರಿಗೆ, ಶೈಕ್ಷಣಿಕ ಸಂಸ್ಥೆಗಳಿಗೆ, ವಿದ್ವಾಂಸರಿಗೆ ಭಾರತೀಯ ಭಾಷೆಗಳನ್ನು ಅಸ್ಖಲಿತವಾಗಿ, ವ್ಯಾಕರಣ ಶುದ್ಧವಾಗಿ ಬಳಸಿ ಅದರಲ್ಲಿನ ವಿಶೇಷ ಪದಪುಂಜಗಳನ್ನು, ಸಾಹಿತ್ಯವನ್ನು ಪ್ರೋತ್ಸಾಹಿಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಆಗ್ರಹಿಸುತ್ತದೆ.

 

  • email
  • facebook
  • twitter
  • google+
  • WhatsApp
Tags: 2018 ABPS3 day ABPSABPS ResolutionRSS ABPS

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
Day 1 ABPS, National RSS meet at Nagpur : Shakhas increasing year on year

Need to protect and promote Bharatiya languages : Resolution at ABPS, Nagpur

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

RSS Path Sanchalan at Uppala

RSS Path Sanchalan at Uppala

August 25, 2019
ರಸ್ತೆ ನಿರ್ಮಾಣದಲ್ಲಿ ಹಿಂದಿನ 66 ವರ್ಷ ಮೀರಿಸಿದ ಮೋದಿ ಸರ್ಕಾರ. ದೂರ ಮತ್ತು ವೇಗದಲ್ಲಿ ಮೋದಿಗೆ ಸಾಟಿಯಿಲ್ಲ

ರಸ್ತೆ ನಿರ್ಮಾಣದಲ್ಲಿ ಹಿಂದಿನ 66 ವರ್ಷ ಮೀರಿಸಿದ ಮೋದಿ ಸರ್ಕಾರ. ದೂರ ಮತ್ತು ವೇಗದಲ್ಲಿ ಮೋದಿಗೆ ಸಾಟಿಯಿಲ್ಲ

March 26, 2021
‘ಜಮ್ಮು ಮತ್ತು ಕಾಶ್ಮೀರದ ವಿಲೀನ ಸಂಪೂರ್ಣ, ಅಂತಿಮ ಮತ್ತು ಅಪರಿವರ್ತನೀಯ’: ಸತ್ಯನಾರಾಯಣ ಶಾನಭಾಗ

’ಸಂಕಲ್ಪ ದಿವಸ್’ ಪ್ರಯುಕ್ತ ಜಮ್ಮು ಕಾಶ್ಮೀರ ಅಧ್ಯಯನ ಕೇಂದ್ರ, ಕರ್ನಾಟಕ, ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

December 27, 2018
‘Reforms in Education System is need of the hour’: Goa CM Parikkar at Intellectual Meet Bangalore

‘Reforms in Education System is need of the hour’: Goa CM Parikkar at Intellectual Meet Bangalore

August 26, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In