• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Seva

ಸೇವಾ ಭಾರತಿ ಮಂಗಲ್ಪಾಡಿ ವತಿಯಿಂದ ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ರಕ್ತದಾನ ಶಿಬಿರ

Vishwa Samvada Kendra by Vishwa Samvada Kendra
December 30, 2019
in Seva
250
0
ಸೇವಾ ಭಾರತಿ ಮಂಗಲ್ಪಾಡಿ ವತಿಯಿಂದ ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ರಕ್ತದಾನ ಶಿಬಿರ
491
SHARES
1.4k
VIEWS
Share on FacebookShare on Twitter

READ ALSO

ವನವಾಸಿ ಕಲ್ಯಾಣಾಶ್ರಮ ವನವಾಸಿಗಳ ಭರವಸೆಯ ತಾಣ

ಗಿರಿನಗರದಲ್ಲಿ ರಕ್ತದಾನ ಶಿಬಿರ: 138 ಯೂನಿಟ್ ಸಂಗ್ರಹ

ಸೇವಾ ಭಾರತಿ ಮಂಗಲ್ಪಾಡಿ ವತಿಯಿಂದ ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ರಕ್ತದಾನ ಶಿಬಿರ

ಉಪ್ಪಳ: ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ಸೇವಾ ಭಾರತಿ ಮಂಗಲ್ಪಾಡಿ ಹಾಗೂ ಕೆ ಎಂ ಸಿ ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಹಾಗೂ ಆರೋಗ್ಯ ಮಾಹಿತಿ ಶಿಬಿರ ದಿನಾಂಕ. 22 ಸೆಪ್ಟೆಂಬರ್ ಆದಿತ್ಯವಾರದಂದು ಉಪ್ಪಳದ ಐಲ ಶ್ರೀ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಆರ್ ಎಸ್ ಎಸ್ ನ ಮಂಗಳೂರು ವಿಭಾಗದ ಮಾನ್ಯ ಸಂಘಚಾಲಕರಾದ ಶ್ರೀ ಗೋಪಾಲ ಚೆಟ್ಟಿಯಾರ್ ಅವರು ನಡೆಸಿ ಮಾತನಾಡುತ್ತಾ ಭಾರತ ಅತಿ ಹೆಚ್ಚು ಯುವಕರು ಇರುವ ದೇಶ. ಆದರೂ ಇತ್ತೀಚೆಗೆ ರಕ್ತದ ಅವಶ್ಯಕತೆಯೂ ಹೆಚ್ಚಾಗುತ್ತಿದೆ. ಆ ನಿಟ್ಟಿನಲ್ಲಿ ಎಲ್ಲಾ ಯುವಕರು ರಕ್ತದಾನ ಮಾಡುವಂತಾಗಬೇಕು ಎಂದರು. ರಕ್ತ ನೀಡುವುದರಿಂದ ಯಾವುದೇ ತೊಂದರೆ ಇಲ್ಲ. ಹಾಗಾಗಿ ಈ ಬಾರಿ ರಕ್ತ ನೀಡಿದವರು ಮುಂದಿನ ಬಾರಿ ಹೊಸಬರನ್ನು ರಕ್ತ ನೀಡುವಂತೆ ಪ್ರೇರೇಪಣೆ ನೀಡಬೇಕು. ಹಾಗೂ ಸೇವಾ ಭಾರತಿ ಮಂಗಲ್ಪಾಡಿ ವರ್ಷದಲ್ಲಿ ಒಂದಕ್ಕಿಂತ ಹೆಚ್ಚಿನ ಬಾರಿ ಇಂತಹ ಕಾರ್ಯಕ್ರಮ ನಡೆಸುವಂತಾಗಲಿ ಎಂಬ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕ್ಯಾಂಪ್ಕೋ ಅಧ್ಯಕ್ಷರಾದ ಶ್ರೀ ಎಸ್ ಆರ್ ಸತೀಶ್ಚಂದ್ರ ಅವರು ಮಾತನಾಡುತ್ತ ಇಂದು ಆಯೋಜಿಸಲ್ಪಟ್ಟ ರಕ್ತದಾನ ಶಿಬಿರವು ಸಮಾಜಕ್ಕೋಸ್ಕರ ಬದುಕಿ ತ್ಯಾಗ ಮಾಡಿದವರ ನೆನೆಪಿನಲ್ಲಿ ನಡೆಯುತ್ತಿದೆ. ಭಾರತ ದೇಶ ಇಂದು ಇಡೀ ವಿಶ್ವದಲ್ಲಿ ಇಷ್ಟೊಂದು ಗೌರವ ಹಾಗೂ ಮಾನ್ಯತೆ ಸಿಗಲು ಶ್ರೀ ಶಂಕರಾಳ್ವ ಹಾಗೂ ಶ್ರೀ ಜನಾರ್ದನ ರಂತಹ ಸಾವಿರ ಸಾವಿರ ಕಾರ್ಯಕರ್ತರ ಪರಿಶ್ರಮ ಹಾಗೂ ತ್ಯಾಗ ಕಾರಣ. ಅಂತಹವರ ತ್ಯಾಗದ ಪ್ರೇರಣೆ ನಮಗೆ ನಿರಂತರವಾಗಿ ನಮಗೆ ಸಿಗಲು ಇಂತಹ ರಕ್ತದಾನದಂತಹ ಕಾರ್ಯಕ್ರಮ ಅವಶ್ಯಕ ಎಂಬುದಾಗಿ ಹೇಳಿದರು. ಭಾರತದಲ್ಲಿ ದಾನಕ್ಕೆ ಇರುವಷ್ಟು ಮಹತ್ವ ಬೇರೆಲ್ಲೂ ಇಲ್ಲ.ಸಮಾಜಕ್ಕೆ ಸಮರ್ಪಣೆ ನೀಡುವ ಭಾಗವಾಗಿ ರಕ್ತದಾನವೂ ಶ್ರೇಷ್ಠವಾಗಿದೆ. ಆ ಶ್ರೇಷ್ಠ ಕೆಲಸ ನಾವು ಮಾಡೋಣ ಎಂದು ಹೇಳಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಐಲ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ನಾರಾಯಣ ಹೆಗ್ಡೆ ಕೋಡಿಬೈಲು ಇವರು ವಹಿಸಿದ್ದರು. ಕೆ ಎಂ ಸಿ ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಪ್ರತಿನಿಧಿಯಾಗಿ ಡಾ|| ರತ್ನಂ ಉಪಸ್ಥಿತರಿದ್ದರು.ಪ್ರಸ್ತಾವನೆ ಹಾಗೂ ಸ್ವಾಗತವನ್ನು ಸೇವಾ ಭಾರತಿ ಮಂಗಲ್ಪಾಡಿಯ ಕಾರ್ಯದರ್ಶಿಶ್ರೀ ಸತೀಶ ಶೆಟ್ಟಿ ಒಡ್ಡಂಬೆಟ್ಟು, ಧನ್ಯವಾದ ಶ್ರೀ ರಘು ಚೆರುಗೋಳಿ ಮತ್ತು ನಿರೂಪಣೆ ಶ್ರೀಧರ ಶೆಟ್ಟಿ ಪರಂಕಿಲ ನಡೆಸಿದರು. ಒಟ್ಟು 102 ಮಂದಿ ಈ ಕಾರ್ಯಕ್ರಮದಲ್ಲಿ ರಕ್ತದಾನವನ್ನು ಮಾಡಿದರು.
  • email
  • facebook
  • twitter
  • google+
  • WhatsApp
Tags: Mangaluru RSS seva

Related Posts

ವನವಾಸಿ ಕಲ್ಯಾಣಾಶ್ರಮ ವನವಾಸಿಗಳ ಭರವಸೆಯ ತಾಣ
Articles

ವನವಾಸಿ ಕಲ್ಯಾಣಾಶ್ರಮ ವನವಾಸಿಗಳ ಭರವಸೆಯ ತಾಣ

December 27, 2021
ಗಿರಿನಗರದಲ್ಲಿ ರಕ್ತದಾನ ಶಿಬಿರ: 138 ಯೂನಿಟ್ ಸಂಗ್ರಹ
Seva

ಗಿರಿನಗರದಲ್ಲಿ ರಕ್ತದಾನ ಶಿಬಿರ: 138 ಯೂನಿಟ್ ಸಂಗ್ರಹ

February 8, 2021
ನಿವಾರ್ ಭೀಕರ ಚಂಡಮಾರುತದಲ್ಲಿ ಆರೆಸ್ಸೆಸ್ ಸೇವಾಕಾರ್ಯ
News Digest

ನಿವಾರ್ ಭೀಕರ ಚಂಡಮಾರುತದಲ್ಲಿ ಆರೆಸ್ಸೆಸ್ ಸೇವಾಕಾರ್ಯ

November 28, 2020
ಬೆಂಗಳೂರು ಮಳೆಯಲ್ಲಿ ಆರೆಸ್ಸೆಸ್ ಸೇವಾಕಾರ್ಯ
Others

ಬೆಂಗಳೂರು ಮಳೆಯಲ್ಲಿ ಆರೆಸ್ಸೆಸ್ ಸೇವಾಕಾರ್ಯ

October 24, 2020
Story of a Govt school of Hosa Yalanadu village developing at par with its city counterparts
News Digest

Story of a Govt school of Hosa Yalanadu village developing at par with its city counterparts

July 25, 2020
Ensuring no poor suffers of hunger: A peep into RSS Service activity in various parts of Karnataka
Seva

67 ಸಾವಿರ ಸ್ಥಳ, 3.42 ಸ್ವಯಂಸೇವಕರು, 50.5 ಲಕ್ಷ ರೇಷನ್‌ ಕಿಟ್‌: ಇದು ಆರೆಸ್ಸೆಸ್  ಸೇವಾ ಸಾಧನೆ

January 7, 2021
Next Post
Pejawar Swamiji’s life an inspiration for dedication and service

Pejawar Swamiji's life an inspiration for dedication and service

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Alert Villagers of Belinja caught 2 missionaries attempting Conversion, handed over to Police

Alert Villagers of Belinja caught 2 missionaries attempting Conversion, handed over to Police

December 5, 2013
‘ವಿವೇಕ ಪಥ’ ಸಮಾಜ ಜಾಗೃತಿ ಸಮಾವೇಶ: ಜೋಡುಕಲ್ಲು ಸೇವಾಭಾರತಿಯಿಂದ ವಿಶಿಷ್ಟ ಕಾರ್ಯಕ್ರಮ

‘ವಿವೇಕ ಪಥ’ ಸಮಾಜ ಜಾಗೃತಿ ಸಮಾವೇಶ: ಜೋಡುಕಲ್ಲು ಸೇವಾಭಾರತಿಯಿಂದ ವಿಶಿಷ್ಟ ಕಾರ್ಯಕ್ರಮ

January 28, 2014
Feb 26: Rakesh Sinha to speak on Rushdie controversy

Feb 26: Rakesh Sinha to speak on Rushdie controversy

February 24, 2012
Why the RSS is not untouchable? An Analysis Vivek Gumaste in Rediff.com

Why the RSS is not untouchable? An Analysis Vivek Gumaste in Rediff.com

October 7, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In