ಆರೆಸ್ಸೆಸ್: ರಾಷ್ಟ್ರಸೇವೆಯಲ್ಲಿ ತೊಂಬತ್ತೈದು ವರ್ಷ ಲೇಖನ: ನಾ. ತಿಪ್ಪೇಸ್ವಾಮಿ, ಕ್ಷೇತ್ರ ಕಾರ್ಯವಾಹ, ದಕ್ಷಿಣ ಮಧ್ಯ ಕ್ಷೇತ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘ.(೨೪ ಅಕ್ಟೊಬರ್ ವಿಜಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿತ) ಆರೆಸ್ಸೆಸ್ ಅಥವಾ ಚಿಕ್ಕದಾಗಿ ‘ಸಂಘ’ ಎಂಬುದು ನಮ್ಮ ದೇಶದಲ್ಲಿ ಚಿರಪರಿಚಿತವಾದ ಹೆಸರು. 1925ರ ವಿಜಯದಶಮಿಯಂದು ನಾಗಪುರದಲ್ಲಿ ಡಾಕ್ಟರ್ ಕೇಶವ ಬಲಿರಾಂ ಹೆಡಗೇವಾರರು ಹತ್ತಾರು ಬಾಲಕರನ್ನು ಸೇರಿಸಿಕೊಂಡು ಪ್ರಾರಂಭಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘ ಇಂದು ಸಾವಿರಾರು ಶಾಖೆಗಳುಳ್ಳ ವಟವೃಕ್ಷವಾಗಿ ಬೆಳೆದಿದೆ. ಭಿನ್ನಭಿನ್ನ ಆಯಾಮಗಳಲ್ಲಿ ರಾಷ್ಟ್ರನಿರ್ಮಾಣದ […]
Articles
ಗಾಂಧೀಜಿ ಮತ್ತು ಗೋಮಾತೆ ಲೇಖಕರು : ಶ್ರೀ ಮ ವೆಂಕಟರಾಮು, ಪ್ರಾಂತ ಸಂಘಚಾಲಕರು, ಆರ್ಎಸ್ಎಸ್ ಕರ್ನಾಟಕ ದಕ್ಷಿಣ ಭಾರತದ ಮಾನಬಿಂದುಗಳಲ್ಲಿ ಗೋವೂ ಒಂದು. ಈ ಭೂಮಿಯಲ್ಲಿ ಗೋಸಂರಕ್ಷಣೆಗಾಗಿ ಜೀವವನ್ನೇ ತೆತ್ತ ಮಹಾತ್ಮರ ವಿವರ ಪುರಾಣ ಇತಿಹಾಸಗಳಲ್ಲೆಲ್ಲ ಬರುತ್ತದೆ. ಈ ಪ್ರಪಂಚದಲ್ಲಿ ಚರಾಚರಗಳಲ್ಲೆಲ್ಲ ದೇವರನ್ನು ಕಂಡ ಭೂಮಿ ಭಾರತ. ಗೋವಿನಲ್ಲಿ ಎಲ್ಲ ದೇವತೆಗಳೂ ವಾಸ ಮಾಡುತ್ತಾರೆ ಎನ್ನುವ ಶ್ರದ್ಧೆ ನಮ್ಮದು. ಗಾಂಧೀಜಿಯವರಲ್ಲಿಯೂ ಈ ಭಾವ ಈ ಶ್ರದ್ಧೆ ಉಚ್ಚಕೋಟಿಯದ್ದಾಗಿತ್ತು. ಗೋತಳಿಯ ಸಂರಕ್ಷಣೆ […]
ರಾಜಕೀಯ ಅಸ್ಪೃಶ್ಯತೆಯನ್ನು ಮೀರಿದ ಒಳಗೊಳ್ಳುವಿಕೆಯನ್ನು ಅನುಸರಿಸಲು ಅಸಾಧ್ಯವೇ?ಲೇಖಕರು: ಡಾ.ಮನಮೋಹನ್ ವೈದ್ಯ, ಸಹಸರಕಾರ್ಯವಾಹ, ಆರೆಸ್ಸೆಸ್.ಅಕ್ಟೊಬರ್ ೪ ರ ಹೊಸದಿಗಂತ ಪತ್ರಿಕೆಯಲ್ಲಿ ಪ್ರಕಟಿತ ಭಾರತದ ರಾಜಕೀಯ ಭೂಪಟದಿಂದ ಪ್ರಖರವಾದ ತಾರೆಯೊಂದು ಕಣ್ಮರೆಯಾಗಿದೆ. ಮಾಜಿ ರಾಷ್ಟ್ರಪತಿ ಡಾ.ಪ್ರಣಬ್ ಮುಖರ್ಜಿ ಅವರನ್ನು ಕಳೆದುಕೊಂಡಿರುವ ಭಾರತೀಯ ರಾಜಕೀಯ ರಂಗ ತುಂಬ ಬಡವಾಗಿದೆ. ತಮ್ಮ ಸೈದ್ಧಾಂತಿಕ ನಿಲುವಿಗೆ ಬದ್ಧರಾಗಿದ್ದು ಬಹಿರಂಗವಾಗಿ ವಿರೋಧಿ ತತ್ವ ಸಿದ್ಧಾಂತ ಪ್ರತಿಪಾದಿಸುವವರ ಜೊತೆ ಮುಕ್ತವಾದ ಒಡನಾಟ ಇಟ್ಟುಕೊಳ್ಳುವುದು ಈಗೆಲ್ಲಾ ನಶಿಸಿಹೋಗಿರುವ ಪದ್ಧತಿಯಾಗಿದೆ. ಹಿಂದೆಲ್ಲಾ ವಿವಿಧ […]
Political Intolerance and untouchability impairs greater Inclusion : Dr. Manmohan Vaidya, Sah Sarkaryavah, RSS A bright star has disappeared from the political landscape of Bharat. The demise of former president Dr. Pranab Mukherjee is a huge loss for Bharatiya politics. Openly mingling with all, even with people having contrarian ideologies, […]
ರಾಮರಾಜ್ಯದಲ್ಲಿ ಅಸ್ಪೃಶ್ಯತೆ ಸಲ್ಲದು : ಲೇಖಕರು : ಶ್ರೀ ಮ ವೆಂಕಟರಾಮು, ಪ್ರಾಂತ ಸಂಘಚಾಲಕರು, ಆರ್ಎಸ್ಎಸ್ ಕರ್ನಾಟಕ ದಕ್ಷಿಣ ಭಾರತದ ಸ್ವಾತಂತ್ರ್ಯ ಆಂದೋಲನ ಕೇವಲ ಬ್ರಿಟಿಷರಿಂದ ಮುಕ್ತಿ ಪಡೆಯುವುದಕ್ಕೆ ಸೀಮಿತವಾಗಿರಲಿಲ್ಲ. ಭಾರತದ ಮಾನವೀಯ ವಿಕಾಸಕ್ಕೆ ಒತ್ತು ನೀಡಿತ್ತು. ಗಾಂಧೀಜಿಯವರ ಕನಸಿನಲ್ಲಿ ರಾಮರಾಜ್ಯವಿತ್ತು. ಅದಕ್ಕಾಗಿ ಇಡೀ ಭಾರತದ ಜನಮಾನಸವನ್ನು ಸಿದ್ಧಗೊಳಿಸಬೇಕಿತ್ತು. ಮರ್ಯಾದಾಪುರುಷೋತ್ತಮ ಶ್ರೀರಾಮ ಬೆಸ್ತರ ಮುಖಂಡನಾದ ಗುಹನಿಗೆ ಆಪ್ತನಾದವನು ಪಕ್ಷಿ ಪ್ರಮುಖನಾದ ಜಟಾಯುವಿಗೆ ಸಂಸ್ಕಾರ ಕರ್ಮವನ್ನು ಮಾಡಿದವನು, ಶಬರಿ ತಾನು ಕಚ್ಚಿ […]
ಲಾಲ್ ಬಹದ್ದೂರ್ ಶಾಸ್ತ್ರಿ: ಭಾರತೀಯರ ಆತ್ಮಶಕ್ತಿಯನ್ನೇ ಬಡಿದೆಬ್ಬಿಸಿದ ಮಹಾನ್ ನೇತಾರಲೇಖಕರು: ಎಸ್.ಉಮೇಶ್, ಮೈಸೂರು 9742281766 ಅಕ್ಟೋಬರ್ 2, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನ. ಅಷ್ಟೇ ಅಲ್ಲ ಅದು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜನ್ಮದಿನವೂ ಹೌದು. ಶಾಸ್ತ್ರೀಜಿ ಈ ದೇಶ ಕಂಡ ಮಹಾನ್ ನಾಯಕ. ಪ್ರಾಮಾಣಿಕತೆ, ಸರಳತೆ ಮತ್ತು ಸಜ್ಜನಿಕೆಯ ಪ್ರತೀಕ. ಅಂತಹ ಮೇರು ವ್ಯಕ್ತಿತ್ವದ ಶಾಸ್ತ್ರೀಜಿಯವರ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸಾರ್ಥಕ ಬದುಕು, ಮಹೋನ್ನತ ಆದರ್ಶ […]
ಡಾ. ಎಸ್ಪಿಬಿಗೆ ನುಡಿ ನಮನ ‘ರಸಸಿದ್ಧರಿಗೆ ಮರಣವಿಲ್ಲ’ ಲೇಖನ: ಪ್ರದೀಪ್ ಮೈಸೂರು, ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖ್, ಆರೆಸ್ಸೆಸ್ “.. ಏ ದೇಖಕೆ ದಿಲ್ ಝೂಮಾ… ” ಇದು ನನ್ನನ್ನು ಬಹುವಾಗಿ ಸೆಳೆದ ಹಾಡು. ಇಂಜಿನಿಯರಿಂಗ್ ಕಲಿಯಲು ಕಾಲೇಜಿಗೆ ಸೈಕಲ್ ನಲ್ಲಿ ಹೋಗುವಾಗ ದಾರಿ ಬದಿಯ ಅಂಗಡಿಯಲ್ಲಿ ಈ ಹಾಡು ಕೇಳಿದರೆ ಅಲ್ಲೇ ನಿಂತು ಪೂರ್ತಿಯಾಗಿ ಕೇಳಿ ನಂತರವೇ ಮುಂದೆ ಹೋಗುತ್ತಿದ್ದೆ. ಆ ಹಾಡಿನಲ್ಲಿ ರಫಿಯವರು ಝೂಮಾ… ಪದದಲ್ಲಿ […]
Revisiting Integral Humanism of Pandit Deen Dayal Upadhyaya – Dr. Ragotham Sundararajan Pandit Deen Dayal Upadhyaya proposed the framework of Ekatma Manava Dharshan or Integral Humanism in a series of four speeches in Bombay in 1965. Since then, it has been part of our public discourse to varying degrees. It […]
World is experiencing religious terrorism for the last 2000 years, which got aggravated with the advent of Islam. While the fingers point at growing Islamic thought on occurrence of such riots, hiding truth, protecting the perpetrators of terror happens every time. The oft repeated maxim “Blame terrorist not the religion” […]
Indianisation : Only way to build a harmonious societyWriter: J Nandakumar, RSS Pracharak and Convener of Prajna Pravah.The article was first published in TSG. Courtesy: TSG Hindutva seeks to emphasise on the commonalities that exist among Indian people belonging to different faiths, rather than hyping up or harping on the […]