ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮಗೆ ಇಷ್ಟವಾದ ಕನ್ನಡ ಸಾಹಿತ್ಯ ಯಾವುದು?” ಎಂಬ ಪ್ರಶ್ನೆಯ ಸುತ್ತ ಡಾ. ಎಂ ಕೆ ಶ್ರೀಧರನ್, ಮಾಧ್ಯಮ ವಿಶ್ಲೇಷಕರು, ಅವರ ವಿಶ್ಲೇಷಣೆ. ಮಲೆಗಳಲ್ಲಿ ಮದುಮಗಳು, ವಂಶ ವೃಕ್ಷ ಮತ್ತು ದುರ್ಗಾಸ್ತಮಾನ ಕಾದಂಬರಿಗಳು ಮೊದಲ ಮೂರು ಸ್ಥಾನ ಗಳಿಸಿವೆ. ಕುವೆಂಪು ಮತ್ತು ಎಸ್.ಎಲ್. ಬೈರಪ್ಪ ಅವರ ಕೃತಿಗಳು ಶೇಕಡಾ 17ಮತಗಳನ್ನು ಗಳಿಸಿ ಮೊದಲ ಸ್ಥಾನದಲ್ಲೇ ಇವೆ. […]
Articles
In a sudden development post the story of RSS Media Incharge for Karnataka South Pradeep Mysuru being blocked on Twitter by Jayanagar MLA Soumya Reddy of the Congress was broken by VSK Karnataka (Read it here), Congress MLA has unblocked the former a few hours ago. While VSK in its […]
A tweet from RSS Pracharak and Media wing in-charge of RSS Karnataka Dakshina Pranth Sri Pradeep Mysuru which only posed a question to Bengaluru’s Jayanagar MLA Sowmya Reddy of Congress has resulted in possibly what is called “intolerance”. As a result of which, Pradeep is now blocked by the MLA. The […]
ನವೆಂಬರ್ 15: ಗಿರಿಜನ ಸ್ವಾಭಿಮಾನ ದಿನ. ತನ್ನಿಮಿತ್ತ ಈ ವಿಶೇಷ ಲೇಖನ.(ಈ ಲೇಖನ ಇಂದಿನ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದೆ.) ಲೇಖನ: ಸತ್ಯಪ್ರಕಾಶ, ಸಾಫ್ಟ್ ವೇರ್ ತಂತ್ರಜ್ಞರು, ಸಾಮಾಜಿಕ ಕಾರ್ಯಕರ್ತರು, ಬೆಂಗಳೂರು. ಭಾರತಕ್ಕೆ ಭವ್ಯವಾದ ಇತಿಹಾಸ ಇದೆ. ಸಾವಿರಾರು ವರ್ಷಗಳ ಶ್ರೇಷ್ಠ ಸಂಸ್ಕೃತಿ ಇದೆ. ಅದರೆ ಈ ದೇಶದ ಜನರು ಸುಖ ನಿದ್ರೆ ಗೆ ಜಾರಿದಾಗಲೆಲ್ಲಾ ಆದ ಆಕ್ರಮಣಗಳು ಒಂದಲ್ಲಾ, ಎರಡಲ್ಲಾ. ಭಾರತೀಯರು ಆತ್ಮವಿಸ್ಮೃತಿ ಹೊಂದಿದಾಗಲೆಲ್ಲಾ ವಿದೇಶಿಯರು ನಮ್ಮ ಮೇಲೆ ಆಕ್ರಮಣ […]
ದೇಶದ್ರೋಹಿ, ಮತಾಂಧ ಟಿಪ್ಪುವಿನ ಜಯಂತಿ ಆಚರಣೆ : ನಾಡಿಗೆ ಮಾಡಿದ ಅವಮಾನ! ನವೆಂಬರ್ ೧೦, ೨೦೧೫ರಲ್ಲಿ ಕರ್ನಾಟಕದಲ್ಲಿ ಅಸ್ತಿತ್ವವಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಮುಸ್ಲಿಮರನ್ನು ಓಲೈಸಲು ಟಿಪ್ಪು ಜಯಂತಿಯನ್ನು ಮೊಟ್ಟ ಮೊದಲ ಬಾರಿಗೆ ಆಚರಿಸಿತು. ಅಲ್ಲಿಯವರೆಗೆ ಮುಸ್ಲಿಂ ಓಲೈಕೆ ಕರ್ನಾಟಕಕ್ಕೆ, ಭಾರತಕ್ಕೆ ಹೊಸದೇನೂ ಆಗಿರಲಿಲ್ಲ. ಸಾಕಷ್ಟು ಓಲೈಕೆ ರಾಜಕಾರಣವನ್ನು ಅಲ್ಲಿಯವರೆಗೆ ಜನರು ನೋಡಿದ್ದರು. ಆದರೆ ಒಬ್ಬ ಕ್ರೂರ ಹಿನ್ನಲೆಯುಳ್ಳ ಟಿಪ್ಪುವನ್ನು ನೆನೆಸಿಕೊಂಡು ಓಲೈಕೆಗೆ ಮುಂದಾಗಿದ್ದನ್ನು ಜನರು ಮೊದಲ ದಿನದಿಂದಲೇ ಪ್ರತಿಭಟಿಸಿದರು. […]
RSS, A moment or a movement of Resurgence? -Shambu Nashipudi, IT Professional What is the common thread in these events of post-Independence?· Struggle for restoring Democracy during Anti Emergency movement in 1970’s· Liberation Movements in Goa, Dadra and Hyderabad.· Rendering support to Indian Army during Pakistan and Chinese aggression· Strong stand against untouchability· Galvanizing Hindu […]
ಸಂಘದ ಸಸಿ ಇದು ಹೆಮ್ಮರವಾಗಿದೆ ಕೇಶವ ನೀನೇ ನೋಡಲು ಬಾ.. ಲೇಖನ: ಚಂದ್ರಶೇಖರ ಆಚಾರ್ಯ(ಅಕ್ಟೊಬರ್ ೨೫ ರಂದು ಹೊಸ ದಿಗಂತ ಪತ್ರಿಕೆಯಲ್ಲಿ ಪ್ರಕಟಿತ) ಶ್ರೀ ರಾಮ ನಡೆದ ದಾರಿ ರಾಮಾಯಣ. ಸೂರ್ಯನ ಗತಿ ಆದರಿಸಿದ ಚಲನೆ ಉತ್ತರಾಯಣ, ದಕ್ಷಿಣಾಯನ.. ಅದೇ ದೃಷ್ಟಿಯಲ್ಲಿ ಯೋಚಿಸುವುದಾದರೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಈ ತೊಂಬತ್ತೈದು ವರ್ಷಗಳ ಸುಧೀರ್ಘ ಪಯಣವನ್ನು ಸಂಘಾಯಾನ ಎಂದು ಗುರುತಿಸುವುದಾದರೆ ತಪ್ಪೇನಿಲ್ಲ. ಈ ಸಂಘಾಯಾನ ಒಪ್ಪಿ ಆದರಿಸುವವರಿಗೆ ಹೇಗೆ ಶ್ರದ್ಧೆಯ ವಿಷಯವೋ, […]
ಆ ವಿಜಯದಶಮಿಯಂದು ‘ಸಂಘ’ ಮಾತ್ರವೇ ಪ್ರಾರಂಭವಾಗಲಿಲ್ಲ…ಲೇಖನ : ಪ್ರಕಾಶ್ ಮಲ್ಪೆ, ಮಂಗಳೂರು ವಿಭಾಗದ ಧರ್ಮ ಜಾಗರಣದ ಕಾರ್ಯಕರ್ತರು(ಆಕ್ಟೊಬರ್ 25 ರಂದು ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿತ) ಕೆಲವು ದಶಕಗಳ ಹಿಂದೆ ಅಂತಾರಾಷ್ಟ್ರೀಯ ಮಟ್ಟದ ವಾರಪತ್ರಿಕೆಯೊಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂದಿನ ಸರಸಂಘಚಾಲಕರಾಗಿದ್ದ ಶ್ರೀ ಬಾಳಾಸಾಹೇಬ ದೇವರಸರ ಭಾವ ಚಿತ್ರವನ್ನು ಮುಖಪುಟದಲ್ಲಿ ಮುದ್ರಿಸಿ ‘ಪ್ರಪಂಚದ ಅತ್ಯಂತ ಶಕ್ತಿಶಾಲಿ ವ್ಯಕ್ತಿ’ ಎಂದು ಬಣ್ಣಿಸಿತ್ತು.. ಇದು ಎಪ್ಪತ್ತರ ದಶಕದ ಘಟನೆ. ಸಂಘಟನೆಯೊಂದು ಪ್ರಾರಂಭವಾಗಿ ಕೇವಲ ನಲವತ್ತೈದು […]
ಸೇವೆಯೆಂಬ ಯಜ್ಞದಲ್ಲಿ ಸಂಘವೆಂಬ ಸಮಿಧೆಆರೆಸ್ಸೆಸ್ಗೆ 95ರ ಹರೆಯ ಲೇಖನ: ಟಿ. ಎಸ್. ವೆಂಕಟೇಶ್ಕ್ಷೇತ್ರ ಸಂಪರ್ಕ ಪ್ರಮುಖ್, ದಕ್ಷಿಣ ಮಧ್ಯ ಕ್ಷೇತ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆಕ್ಟೊಬರ್ 25 ರಂದು ಉದಯವಾಣಿ ದಿನಪತ್ರಿಕೆಯಲ್ಲಿ ಪ್ರಕಟಿತ) ವಿಜಯದಶಮಿ ದೇಶದೆಲ್ಲೆಡೆ ಒಂದು ಸಂಭ್ರಮದ ಹಬ್ಬ. ಆರೆಸ್ಸೆಸ್ಸಿನ ಸ್ವಯಂಸೇವಕರಿಗಂತೂ ಅದು ಇನ್ನೂ ಹೆಚ್ಚಿನ ಸಂಭ್ರಮದ ದಿನ. ಏಕೆಂದರೆ, ಆರೆಸ್ಸೆಸ್ ಸ್ಥಾಪನೆಯಾದದ್ದೂ ಇದೇ ವಿಜಯದಶಮಿಯ ಶುಭದಿನದಂದು. 1925ರಲ್ಲಿ ನಾಗಪುರದಲ್ಲಿ ಡಾಕ್ಟರ್ ಹೆಡಗೇವಾರರು ಕೆಲವು ಬಾಲಕರನ್ನು ಒಟ್ಟುಗೂಡಿಸಿ ಆರಂಭಿಸಿದ […]
Address by Param Poojaniya Sarsanghchalak Dr. Shri Mohan ji Bhagwat on the occasion of Sri Vijayadashami Utsav 2020 (Sunday, October 25, 2020) English translation of the original Hindi Speech We are all aware that this Vijayadashami the celebrations are restrained in terms of numbers. We are also aware of the […]