ನೇರನೋಟ ಜುಲೈ 14, 2014 by Du Gu Lakshman ಉದ್ಯೋಗಸ್ಥ ಮಹಿಳೆಯರು ಪುರುಷ ಸಹೋದ್ಯೋಗಿಗಳೊಂದಿಗೆ ಬೆರೆಯುವಂತಿಲ್ಲ. ಸ್ತ್ರೀಯರು ಬುರ್ಖಾ ಧರಿಸಲೇಬೇಕು. ಮೊಬೈಲ್ ಫೋನ್ ಮೂಲಕ ಮೂರು...
By Du Gu Lakshman ಹುನಗುಂದದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಬೆಂಗಳೂರಿನ ಬಾರ್ ಒಂದರಲ್ಲಿ ಪೊಲೀಸ್ ಪೇದೆಗಳನ್ನು ನಿಂದಿಸಿ, ದಾಂಧಲೆ ನಡೆಸಿ, ಅನಂತರ ನಾಪತ್ತೆಯಾದ ಪ್ರಕರಣ...
By Du Gu Lakshman Hamsaraj Bharadwaj ಕರ್ನಾಟಕದ ಅತ್ಯಂತ ವಿವಾದಿತ ರಾಜ್ಯಪಾಲ ಡಾ. ಹಂಸರಾಜ ಭಾರದ್ವಾಜ ಅವರು ಕೊನೆಗೂ ನಿವೃತ್ತರಾಗಿ ದೆಹಲಿಗೆ ತೆರಳಿದ್ದಾರೆ. ಅವಧಿಪೂರ್ತಿ ಮುಗಿಸಿದ...
By Du Gu Lakshman, Editor 'Vikrama' ಭಾರತ ದೇಶದ ಮುಸ್ಲಿಮರು ಇರಾಕ್ನಲ್ಲಿ ನಡೆದಿರುವ ಶಿಯಾ - ಸುನ್ನಿ ಸಂಘರ್ಷದ ಕುರಿತು ಬಿಸಿಬಿಸಿ ಚರ್ಚೆ ಖಂಡಿತ ಮಾಡುತ್ತಿಲ್ಲ....
By Du Gu Lakshman ಮರೆತುಹೋದ ಶಿಕ್ಷಣದ ಮೂಲ ಉದ್ದೇಶ image courtesy: http://blogs-images.forbes.com/troyonink/files/2012/02/shutterstock_18085369.jpg ಪ್ರತಿ ವರ್ಷ ಮಾರ್ಚ್ ತಿಂಗಳಿನಿಂದ ಜೂನ್ ತಿಂಗಳವರೆಗೆ ಹೆಚ್ಚು ಒತ್ತಡಕ್ಕೊಳಗಾಗುವವರು ವಿದ್ಯಾರ್ಥಿಗಳೆಂದು ನೀವು...
9 ಜೂನ್ 2014ರ ನೇರನೋಟ ಚಡ್ಡಿಗಳೆಂದರೆಆಗತಾತ್ಸಾರ; ಈಗಜಯಜಯಕಾರ! ಇತ್ತೀಚೆಗೆಒಂದುಮಂಗಳವಾರಬೆಂಗಳೂರಿನಜೆಪಿನಗರದಸಾಪ್ತಾಹಿಕಮಿಲನಶಾಖೆಮುಗಿಸಿ, ಸಾರಕ್ಕಿಯಲ್ಲಿಮನೆಗೆತರಕಾರಿಖರೀದಿಸಲುಹೋಗಿದ್ದೆ. ಪ್ರತಿಮಂಗಳವಾರಸಾಪ್ತಾಹಿಕಮಿಲನಮುಗಿಸಿದಬಳಿಕಮನೆಗೆತರಕಾರಿತೆಗೆದುಕೊಂಡುಹೋಗುವುದುನನ್ನರೂಢಿ. ಆದಿನವೂತರಕಾರಿಖರೀದಿಸಿಪಾರ್ಕಿಂಗ್ಜಾಗದಬಳಿಯಿದ್ದಸ್ಕೂಟರ್ತೆಗೆದುಕೊಳ್ಳಲುಹೋದೆ. ಬೆಳಗಿನಹೊತ್ತುಪಾರ್ಕಿಂಗ್ಜಾಗದಲ್ಲಿವಾಹನಪಾರ್ಕ್ಮಾಡಲುಜಾಗವೇಇರುವುದಿಲ್ಲ. ಆದಿನಕೂಡಹಾಗೆಯೇಆಗಿತ್ತು. ಒಬ್ಬರುಗೃಹಸ್ಥರುನಾನುಸ್ಕೂಟರ್ತೆಗೆಯುವುದನ್ನೇಕಾಯುತ್ತಿದ್ದರು. ನಾನಾದರೋತರಕಾರಿಚೀಲವನ್ನುಸ್ಕೂಟರ್ನಲ್ಲಿಟ್ಟು, ಅನಂತರಸ್ಟ್ಯಾಂಡ್ತೆಗೆದು, ಆಮೇಲೆಹೆಲ್ಮೆಟ್ಧರಿಸಿಸ್ಕೂಟರ್ಸ್ಟಾರ್ಟ್ಮಾಡಬೇಕಿತ್ತು. ಬೆಂಗಳೂರಿನಲ್ಲಿಜನರಿಗೆವ್ಯವಧಾನವೇಇರುವುದಿಲ್ಲ. ಒಂದುಸೆಕೆಂಡ್ತಡವಾದರೂಜನಜಗಳಕ್ಕೇನಿಲ್ಲುತ್ತಾರೆ. ಆದರೆಆದಿನನಾನುನಿಧಾನವಾಗಿಪಾರ್ಕಿಂಗ್ಜಾಗದಿಂದಸ್ಕೂಟರ್ತೆಗೆಯುತ್ತಿದ್ದರೂಕಾಯುತ್ತಿದ್ದಆಗೃಹಸ್ಥರುಮಾತ್ರಸಮಾಧಾನಚಿತ್ತರಾಗಿಯೇಇದ್ದರು. ನಾನುಇನ್ನೇನುಸ್ಕೂಟರ್ಏರಿಹೊರಡಬೇಕೆನ್ನುವಷ್ಟರಲ್ಲಿಅವರು,...
ನೂತನಪ್ರಧಾನಿನರೇಂದ್ರಮೋದಿಹೊಸಸಂಪುಟರಚಿಸಿರುವುದಷ್ಟೇಅಲ್ಲ, ಹೊಸಸಂದೇಶಗಳನ್ನೂರವಾನಿಸಿರುವುದುಎಲ್ಲರೂಗಮನಿಸಬೇಕಾದಅಂಶ. ಬಹುಮತಪ್ರಾಪ್ತಿಯಾದಾಗಸಂಪುಟರಚಿಸುವುದು, ಖಾತೆಗಳನ್ನುಹಂಚುವುದುಎಲ್ಲಪ್ರಧಾನಿಗಳೂಮಾಡುವಸಾಮಾನ್ಯಕೆಲಸಗಳು. ಆದರೆಮೋದಿಸಂಪುಟರಚನೆಯಲ್ಲೂತಮ್ಮದೇಹಿರಿಮೆಹಾಗೂಭಿನ್ನತೆಯನ್ನುಮೆರೆದಿದ್ದಾರೆ. ಕೇವಲ೪೬ಸದಸ್ಯರಚಿಕ್ಕಚೊಕ್ಕಸಂಪುಟರಚಿಸಿಸರ್ಕಾರಿಖಜಾನೆಗೆಸಾಕಷ್ಟುಕೋಟಿಹಣಉಳಿತಾಯಮಾಡಿದ್ದಾರೆ. ಸದ್ಯದಲ್ಲೇಸಂಪುಟವಿಸ್ತರಣೆಇರಬಹುದಾದರೂಮೋದಿಸಂಪುಟ ‘ಜಂಬೋಜೆಟ್’ ಸಂಪುಟಆಗಲಾರದು. ಸಂಪುಟರಚನೆಗೆಮುನ್ನಹಿರಿಯರಾದಆಡ್ವಾಣಿ, ಮುರಳಿಮನೋಹರ್ಜೋಶಿ, ಶಾಂತಾಕುಮಾರ್, ಬಿ.ಸಿ. ಖಂಡೂರಿ, ಯಡಿಯೂರಪ್ಪ, ಕರಿಯಮುಂಡಅವರಿಗೆಲ್ಲಒಂದೊಂದುಖಾತೆಸಿಗುವುದುಗ್ಯಾರಂಟಿಎನ್ನುವುದುಬಿಜೆಪಿನಾಯಕರನಿರೀಕ್ಷೆಯಾಗಿತ್ತು. ಮಾಧ್ಯಮಗಳೂಈಬಗ್ಗೆವದಂತಿಹರಡಿದ್ದವು. ಆದರೆಅವರಾರಿಗೂಮಂತ್ರಿಭಾಗ್ಯದೊರಕಿಲ್ಲ. ೭೪ರವಯೋಮಿತಿದಾಟಿದಯಾರಿಗೂಮಂತ್ರಿಗಿರಿಸಿಕ್ಕಿಲ್ಲ. ೭೪ರನಜ್ಮಾಹೆಪ್ತುಲ್ಲಾಹಾಗೂ೭೩ರಕಲ್ರಾಜ್ಮಿಶ್ರಾಅವರೇಈಗಸಂಪುಟದಅತ್ಯಂತಹಿರಿಯರು....
By Du Gu Lakshman Success has got many fathers, but failure is an orphan (ಗೆಲುವಿಗೆಹಲವುತಂದೆಯರು, ಸೋಲುಮಾತ್ರಅನಾಥ). ಈ ಮಾತಿಗೆಈಗಕಾಂಗ್ರೆಸ್ಸ್ಥಿತಿಯೂ ಅಪವಾದವಾಗಿಲ್ಲ. ೨೦೦೯ರಲೋಕಸಭಾಚುನಾವಣೆಯಲ್ಲಿ೨೦೬ಸ್ಥಾನಗಳನ್ನುಗೆದ್ದಿದ್ದಕಾಂಗ್ರೆಸ್ಈಬಾರಿಗೆದ್ದಿದ್ದುಕೇವಲ೪೪ಸ್ಥಾನಗಳನ್ನುಮಾತ್ರ. ದೆಹಲಿ,...
May 25, Bangalore: Noted Columnist Du Gu Lakshman's book Neranota Part-2 was released in Bangalore by veteran poet Dr Doddarange...
By Du Gu Lakshman BJP's Prime Minister designate, Narendra Modi, bows down while entering the Parliament House in New Delhi...
Samvada is a media center where we discuss various topics like Health, Politics, Education, Science, History, Current affairs and so on.
© samvada.org - Developed By eazycoders.com