ಬೆಂಗಳೂರು, 7 ಫೆಬ್ರವರಿ: ಬೆಂಗಳೂರು ಮಹಾನಗರದ ಗಿರಿನಗರದಲ್ಲಿ ನಿನ್ನೆ ರಕ್ತದಾನ ಶಿಬಿರ ನಡೆಯಿತು. ಜನನಿ ಸೇವಾ ಸಂಸ್ಥೆ, ಸಂಸ್ಕೃತ ಭಾರತಿ, ಹಿಂದೂ ಸೇವಾ ಪ್ರತಿಷ್ಠಾನ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘಗಳು ಜತೆಗೂಡಿ ಆಯೋಜಿಸಿದ್ದ ಈ ಶಿಬಿರದಲ್ಲಿ 138 ಜನ ದಾನಿಗಳು ರಕ್ತದಾನ ಮಾಡಿದರು. ರಾಷ್ಟ್ರೋತ್ಥಾನ ರಕ್ತನಿಧಿ ರಕ್ತ ಸಂಗ್ರಹಿಸಿತು. ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಮಾತನಾಡಿ, ರಾಷ್ಟ್ರೋತ್ಥಾನ ರಕ್ತನಿಧಿಯಂತಹ ಸಂಸ್ಥೆಗಳು ಸಮಾಜಕ್ಕೆ ಸಲ್ಲಿಸುತ್ತಿರುವ ಸೇವೆಯನ್ನು ಶ್ಲಾಘಿಸಿದರು. ತಲಸ್ಸೇಮಿಯಾ ರೋಗದಿಂದ ಬಳಲುತ್ತಿರುವ […]
Seva
ನಿವಾರ್ ಚಂಡಮಾರುತದಿಂದ ಉಂಟಾದ ಗಾಳಿ ಮತ್ತು ಭಾರೀ ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ಚಂಗಲಪಟ್ಟು, ಕಡಲೂರು, ಪನ್ರುಟ್ಟಿ, ಪಳವೆರ್ಕಾಡು, ಪೆರಂಬೂರ್, ಮಧುರಂತಕಂ, ಅರಕೊನ್ನಂ, ಪುದುಚೇರಿ ಸೇರಿದಂತೆ ತಮಿಳುನಾಡಿನ ಕರಾವಳಿ ಪ್ರದೇಶಗಳಲ್ಲಿ ಭಾರಿ ಪ್ರವಾಹ ಉಂಟಾಗಿದೆ. ತಗ್ಗು ಪ್ರದೇಶಗಳಲ್ಲಿದ್ದ ಸಾವಿರಾರು ಜನರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ ಮತ್ತು ವಿವಿಧ ಸರ್ಕಾರಿ ನಿರ್ಮಿತ ವಸತಿಗಳಲ್ಲಿ ಆಶ್ರಯಪಡೆದಿದ್ದಾರೆ. ಸೇವಾಭಾರತಿ ತಮಿಳುನಾಡು ಸರ್ಕಾರಿ ಆಡಳಿತದ ಸಮನ್ವಯದೊಂದಿಗೆ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಆಹಾರ, ನೀರಿನ […]
ನಿನ್ನೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹೊಸಕೆರೆಹಳ್ಳಿ ಮತ್ತು ಇಟ್ಟಮಡು ಸುತ್ತಮುತ್ತಲಿನ ಜನವಸತಿ ಪ್ರದೇಶಗಳು ಜಲಾವೃತವಾಗಿ, ಜನರು ಸಂಕಷ್ಟಕೊಳಗಾಗಿದ್ದರು. ಹಾನಿಗೊಳಗಾದ ಜನವಸತಿ ಪ್ರದೇಶಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಲ್ಲಿನ ಜನರ ರಕ್ಷಣೆ ಮಾಡಿದರು. ರಾತ್ರಿ ಮನೆಗಳು ಜಲಾವೃತವಾದ್ದರಿಂದ ಆಹಾರ ಪದಾರ್ಥಗಳ ಕೊರತೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಆರೆಸ್ಸೆಸ್ ಕಾರ್ಯಕರ್ತರು ಆಹಾರ ಮತ್ತು ಶಿಶುಗಳಿಗೆ ಹಾಲು ವಿತರಣೆ ಮಾಡಿದರು. ಇಂದು ಬೆಳಗ್ಗೆಯೂ ಉಪಾಹಾರದ ಸಂತ್ರಸ್ತ ಕುಟುಂಬಗಳಿಗೆ ಉಪಾಹಾರದ […]
Story of a govt school of Hosa Yalanadu village developing at par with its city counterparts There is a visible aversion towards government schools. We feel cozy with the benefits at private schools which provide multiple amenities including high class quality education, sports facilities, posh equipment and what not. The […]
67 ಸಾವಿರ ಸ್ಥಳ, 3.42 ಸ್ವಯಂಸೇವಕರು, 50.5 ಲಕ್ಷ ರೇಷನ್ ಕಿಟ್: ಇದು ಆರೆಸ್ಸೆಸ್ ಸೇವಾ ಸಾಧನೆ ಕೃಪೆ: ನ್ಯೂಸ್13 ಕೊರೋನಾ ಬಿಕ್ಕಟ್ಟಿನ ನಡುವೆ ಜಗತ್ತು ನಿರಾಳವಾಗಿ ಉಸಿರಾಡುವುದನ್ನೇ ಮರೆತು ಬಿಟ್ಟಿದೆ. ಭಾರತವೂ ಸೇರಿದಂತೆ ಇಡೀ ವಿಶ್ವವೇ ಕೊರೋನಾ ಗೆಲ್ಲಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ದೇಶದಲ್ಲಿ ಇಂತಹ ದುರಂತ ಪರಿಸ್ಥಿತಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವಾರು ನಿಯಂತ್ರಣ ನಿಯಮಗಳನ್ನು ಜಾರಿಗೊಳಿಸಿದ್ದರೂ, ಕಣ್ಣಿಗೆ ಕಾಣದ ವೈರಸ್ ಮಾತ್ರ ಎಗ್ಗಿಲ್ಲದೆ ತನ್ನ […]
ಮನೆಯಿಂದ ಹೊರ ಜಗತ್ತಿಗೆ ತಲುಪಲು ಬಿದಿರಿನ ಸೇತುವೆ ನಿರ್ಮಿಸಿದ ಸೇವಾಭಾರತಿ ಮೂಲಮಠಂ: ಕೇರಳದ ಇಡುಕ್ಕಿ ಜಿಲ್ಲೆಯ ಆರಪ್ಪುಳಂ ಪಂಚಾಯತ್ ವ್ಯಾಪ್ತಿಯಲ್ಲಿರುವ ಕುಟುಂಬವೊಂದಕ್ಕೆ ಮಳೆಗಾಲದಲ್ಲಿ ಹೊರಜಗತ್ತಿಗೆ ಸಂಪರ್ಕ ಇಲ್ಲದಿರುವುದನ್ನು ತಿಳಿದ ಸೇವಾಭಾರತಿಯ ಕಾರ್ಯಕರ್ತರು ತಾತ್ಕಾಲಿಕವಾದ ಸೇತುವೆ ನಿರ್ಮಿಸಿಕೊಟ್ಟಿದ್ದಾರೆ. ವಳಯಂತೊಟ್ಟಿ ಎಂಬಲ್ಲಿರುವ ಸನ್ನಿ ಅವರು ಊರ ಹೊರಭಾಗದ ಸರಕಾರೀ ಭೂಮಿಯಲ್ಲಿ ಸಣ್ಣ ಮನೆ ನಿರ್ಮಿಸಿ ಅವರ ತಾಯಿ ,ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಕಷ್ಟದ ಜೀವನ ಸಾಗಿಸುತ್ತಿದ್ದು ಸೇವಾಭಾರತಿ ನಿರ್ಮಿಸಿದ ತಾತ್ಕಾಲಿಕವಾದ ಸೇತುವೆಯಿಂದ […]
6th June 2020, Bengaluru: RSS swayamsevaks at Kasargod’s Aila Shivajinagar jumped into the sea to protect a drowning person, reported a Kannada newspaper. Sharif(45) of Bandyodu Pacchambala jumped into the sea at 7am on Thursday, June 4th. Seeing this, RSS Karyakartas Janardan Aila, B M Raja Aila, Ramappa Aila have […]
25th May 2020, Bengaluru: We have read in our previous posts about the Seva activities which RSS Swayamsevaks were part of. Kits to poor and needy. Food and water bottles to many were distributed by the Swayamsevaks during the time of #Covid19 lockdown Multitude of such activities by the people […]
Grocery distribution to a pregnant woman’s family in Nelamangala A Nepali family resides in the town of Nelamangala, in the outskirts of Bengaluru. The head of this family works as a security guard in a private firm. His wife, son, daughter in law stay in a small hut like structure […]
In order to empower tribal community through education, healthcare and economic development to make them inseparable and invaluable part of our society, Vanavasi Kalyana Karnataka (VKK) was started. Through its program called ‘Reaching the unreached’ it is in touch with the Tribals. They have distributed grocery kits to tribal families […]