ಸೇವಾ ಭಾರತಿ ಮಂಗಲ್ಪಾಡಿ ವತಿಯಿಂದ ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ರಕ್ತದಾನ ಶಿಬಿರ ಉಪ್ಪಳ: ಶ್ರೀ ಜನಾರ್ದನ ಪ್ರತಾಪನಗರ ಇವರ ಸ್ಮರಣಾರ್ಥ ಸೇವಾ ಭಾರತಿ ಮಂಗಲ್ಪಾಡಿ ಹಾಗೂ ಕೆ ಎಂ ಸಿ ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಹಾಗೂ ಆರೋಗ್ಯ ಮಾಹಿತಿ ಶಿಬಿರ ದಿನಾಂಕ. 22 ಸೆಪ್ಟೆಂಬರ್ ಆದಿತ್ಯವಾರದಂದು ಉಪ್ಪಳದ ಐಲ ಶ್ರೀ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಆರ್ […]
Seva
ಕೆಂಬತ್ತಹಳ್ಳಿ ಕೆರೆ ಪುನರುಜ್ಜೀವನ : ಜನ ಜಾಗೃತಿ ಅಭಿಯಾನ ಇತ್ತೀಚಿನ ದಿನಗಳಲ್ಲಿ ಬೇಸಿಗೆ ಬಂತಂದರೆ ಬೆಂಗಳೂರಿನ ಅನೇಕ ಕಡೆಗಳಲ್ಲಿ ನೀರಿನ ಹಾಹಾಕಾರ ಸರ್ವೇಸಾಮಾನ್ಯವಾಗಿಬಿಟ್ಟಿದೆ. ನಮ್ಮ ಪೂರ್ವಜರು ವಿಕೇಂದ್ರೀಕರಣದಲ್ಲಿ ನಂಬಿಕೆ ಉಳ್ಳವರಾಗಿದ್ದು ನೀರಿನ ಅವಶ್ಯಕತೆಗಳಿಗಾಗಿ ಹಲವಾರು ಕೆರೆ ಕಟ್ಟೆಗಳ ನಿರ್ಮಾಣ ನಿರ್ಮಾಣ ಮಾಡಿದ್ದಾರೆ. ಇಂತಹ ವ್ಯವಸ್ಥೆಗಳಿಂದಾಗಿ ಹಳ್ಳಿಗಳು ಮತ್ತು ಪಟ್ಟಣಗಳು ತಮ್ಮ ನೀರಿನ ಅವಶ್ಯಕತೆಗಳನ್ನು ಸ್ಥಳೀಯವಾಗಿಯೇ ನೀಗಿಸಿಕೊಳ್ಳುತ್ತಿದ್ದವು ಹಾಗೂ ಈ ತರಹದ ವ್ಯವಸ್ಥೆಗಳು ಸ್ಥಳೀಯ ಸಮುದಾಯಗಳು ತಮ್ಮ ನೀರಿನ ಮೂಲಗಳ ಸಂರಕ್ಷಣೆಯಲ್ಲಿ […]
ತಿಂಗಳ ಐದನೆಯ ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ ಶಾಖೆಗಳ ಸಾಂಘಿಕ್ ಸೇವಾ ಸಾಂಘಿಕ್ ಆಗಿರುತ್ತದೆ. ರಾಜ್ಯದ ಹಲವು ಕಡೆಗಳಲ್ಲಿ ಸೇವಾ ಕಾರ್ಯಕ್ರಮಗಳು ಜರುಗಿದವು. ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹಿ ಸ್ವಯಂಸೇವಕರು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಮಂಗಳೂರು ಮಹಾನಗರದ ಕಾವುಬೈಲ್ ನಗರದ ಸೇವಾ ಸಾಂಘಿಕ ಆದಿಮಾಯೆ ವಸತಿಯಲ್ಲಿ ಜಪ್ಪಿನ ಮೊಗರು ಶಾಲೆಯಲ್ಲಿ ನಡೆಯಿತು. ಸೇವಾ ಸಾಂಘಿಕ ಪ್ರಯುಕ್ತ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಲ್ಲಾ ರಕ್ತದಾನಿಗಳಿಗೆ ಸೇವಾ ಸಾಂಘಿಕ್ ನಲ್ಲಿ ಸೀಡ್ ಬಾಲ್ ವಿತರಣೆ […]
ತಿಂಗಳ ಐದನೆಯ ಭಾನುವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ ಶಾಖೆಗಳ ಸಾಂಘಿಕ್ ಸೇವಾ ಸಾಂಘಿಕ್ ಆಗಿರುತ್ತದೆ. ರಾಜ್ಯದ ಹಲವು ಕಡೆಗಳಲ್ಲಿ ಸೇವಾ ಕಾರ್ಯಕ್ರಮಗಳು ಜರುಗಿದವು. ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹಿ ಸ್ವಯಂಸೇವಕರು ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಇಂದು ಪುತ್ತೂರು ನಗರದಲ್ಲಿ ನಡೆದ ಸಾಂಘಿಕ್ ನಿಂದ ಗಿಡ ನೆಡುವ ಕಾರ್ಯಕ್ರಮ ಜರುಗಿತು. ಒಟ್ಟು 70 ಗಿಡಗಳನ್ನು ನೆಡಲಾಯಿತು. 30 ಗಿಡಗಳನ್ನು ವಿತರಿಸಲಾಯಿತು. ಒಟ್ಟು 61 ಸ್ವಯಂಸೇವಕರು ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾದರು. ಸೇವಾ ಸಾಂಘಿಕ್ […]
Relief Work by Utkal Bipanna Sahayata Samiti Bhubaneswar 06-May 2019: The cyclone Fani has caused immense damage to the six coastal districts of Odisha. Puri,Khurdha, Cuttack, Jagatsinghpur, Kendrapada and a part of Jajpur are the ones affected. The Swayamsevaks of the Samiti and Rashtriya Swayamsevak Sangh reached the affected areas […]
23 ಮಾರ್ಚ್ 2019, ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಹುಬ್ಬಳ್ಳಿ ಮಹಾನಗರ ಸೇವಾ ವಿಭಾಗವು ಹಲವಾರು ಸೇವಾ ಚಟುವಟಿಕೆಗಳನ್ನು ಮಾಡುತ್ತಲೇ ಬಂದಿದೆ. ಇಂತಹ ಸೇವಾ ಚಟುವಟಿಕೆಗಳಲ್ಲಿ ರಕ್ತದಾನ ಶಿಬಿರವೂ ಒಂದಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘ ಹುಬ್ಬಳ್ಳಿ ಮಹಾನಗರ ಸೇವಾ ವಿಭಾಗ ಮತ್ತು ಲೋಕಹಿತ ಟ್ರಸ್ಟ್ (ರಿ) ಹುಬ್ಬಳ್ಳಿ ಹಾಗೂ ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರ ಹುಬ್ಬಳ್ಳಿ ಇವರ ಸಹಯೋಗದಲ್ಲಿ ‘ಬಲಿದಾನ ದಿವಸ’ದ ನಿಮಿತ್ತ ರಕ್ತದಾನ ಶಿಬಿರವನ್ನು ಗೋಕುಲ ರಸ್ತೆಯಲ್ಲಿರುವ ಕೇಶವ ಕುಂಜದಲ್ಲಿ […]
Bengaluru, Aug 29 2018: With the intention of higher education to talented, meritorious students who are socially and economically backward, Rashtrotthana Parishat has two projects in the names of TAPAS (for boys) and SAADHANA (for girls). Rashtrotthana Parishat is now inviting applications from eligible boys and girls under relevent brackets […]
29 ಜುಲೈ 2018, ಬೆಂಗಳೂರು: ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ಒಂದು ವಿಶೇಷ ಸಂಭ್ರಮ ಕಳೆಗಟ್ಟಿತ್ತು. ಭಾನುವಾರದ ಚುಮುಚುಮು ಮುಂಜಾನೆಯಲ್ಲಿ ಬೆಳಿಗ್ಗಿನ ಹಕ್ಕಿಗಳ ಚಿಲಿಪಿಲಿಯೊಂದಿಗೆ ನೂರಾರು ತರುಣರ ಮಾತುಕತೆ ಸದ್ದು ಗದ್ದಲ ಸೇರಿತ್ತು. ಆರೆಸ್ಸೆಸ್ಸಿನ ಹೆಬ್ಬಾಳ ಭಾಗದ “ಸೇವಾ ಸಾಂಘಿಕ್” ಪ್ರಯುಕ್ತ ಗಿಡ ನೆಡುವ ಸಂಭ್ರಮಕ್ಕೆ ಸ್ವಯಂಸೇವಕರು ಸೇರಿದ್ದರು . ಬೆಳಿಗ್ಗೆ ಎಂದಿನಂತೆ ಸಾಂಘಿಕ್ಕಿಗೆ ಬಂದ ತರುಣರು, ಬಾಲಕರು ತಾವು ಮಾತ್ರ ಬರದೇ ಹೊಸ ಸ್ನೇಹಿತರನ್ನೂ ಜೊತೆಗೆ […]
RSS swayamsevaks arranged food & shelter at Mangaluru’ karyalaya- Sanghanikethana to those affected by heavy rains in Mangaluru. #RssInAction
28 April 2018, Bengaluru/Hubballi : The news about the UPSC results of 2018 where in 14 candidates among them underwent training under Samutkarsh IAS is thrilling. Samutkarsha IAS with a tagline of ‘Nation building through IAS’ takes pride in preparing a new generation of youth who are capable of marching […]