• Samvada
Wednesday, May 25, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಸೈನಿಕರ ತ್ಯಾಗ ಬಲಿದಾನಗಳಿಗೆ ಸಮಾಜ ಸಂವೇದನೆಯಿಂದ ಮಿಡಿಯಬೇಕು – ಚಿಂತಕ ಜಿ.ಬಿ.ಹರೀಶ್ ನುಡಿನಮನ

Vishwa Samvada Kendra by Vishwa Samvada Kendra
December 11, 2021
in News Digest
250
0
ಸೈನಿಕರ ತ್ಯಾಗ ಬಲಿದಾನಗಳಿಗೆ ಸಮಾಜ ಸಂವೇದನೆಯಿಂದ ಮಿಡಿಯಬೇಕು – ಚಿಂತಕ ಜಿ.ಬಿ.ಹರೀಶ್ ನುಡಿನಮನ
491
SHARES
1.4k
VIEWS
Share on FacebookShare on Twitter

ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮವು ಸಿಟಿಜನ್ಸ್ ಫಾರ್ ಡೆಮಾಕ್ರಸಿಯ ವತಿಯಿಂದ ಬೆಂಗಳೂರು ನಗರದ ಪುಟ್ಟಣ್ಣ ಚೆಟ್ಟಿ ಟೌನ್‌ಹಾಲ್ನಲ್ಲಿ ನಡೆಯಿತು. ಸೇನೆಯ ಅನೇಕ ಹಿರಿಯ ಅಧಿಕಾರಿಗಳು,ಸಂತರು,ಸಿನೆಮಾ ಕಲಾವಿದರು,ಸಾಮಾಜಿಕ ಕಾರ್ಯಕರ್ತರು,ಚಿಂತಕರು ಸಂತಾಪ ಸಭೆಯಲ್ಲಿ ಭಾಗವಹಿಸಿ ನುಡಿನಮನವನ್ನು ಸಲ್ಲಿಸಿದರು.

ಖ್ಯಾತ ರಂಗಕರ್ಮಿ ಪ್ರಕಾಶ್ ಬೆಳವಾಡಿ ಮಾತನಾಡುತ್ತಾ ಸೇನೆಯ ಅಧಿಕಾರಿಗಳ ತ್ಯಾಗ ಬಲಿದಾನವನ್ನು ಸ್ಮರಿಸುತ್ತಾ, ಜನರಲ್ ರಾವತ್‌ರವರು ಮೂರೂ ಸೇನೆಯ ದಂಡನಾಯಕರಾಗಿ ರಕ್ಷಣೆಯ ಹೊಣೆ ಹೊತ್ತು ದೇಶವನ್ನು ಮುನ್ನಡೆಸಿದ್ದಾರೆ, ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಸಾವಿನ ಕುರಿತಾಗಿ ಅನೇಕ ವಿಕೃತಿಗಳನ್ನು ಮರೆದಿರುವುದು ವಿಷಾದನೀಯ ಎಂದರು.

READ ALSO

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

ಚಿಂತಕರು ಹಾಗು ವಿಯಟ್ನಾಮ್ ವಿವೇಕಾನಂದ ಕೇಂದ್ರದ ನಿರ್ದೇಶಕರಾಗಿದ್ದ ಜಿ.ಬಿ.ಹರೀಶ್ ಮಾತನಾಡಿ ಸೈನಿಕರ ತ್ಯಾಗ ಬಲಿದಾನಗಳಿಗೆ ಸಮಾಜ ಸಂವೇದನೆಯಿಂದ ಮಿಡಿಯಬೇಕು,ಕಲಾವಿದರು ಕವಿಗಳು ಸಿನೇಮಾ ತಂತ್ರಜ್ಞರು ಹೀಗೆ ಬೇರೆ ಬೇರೆ ಕ್ಷೇತ್ರದಲ್ಲಿ ಸೈನಿಕರ ಬಲಿದಾನವನ್ನು ಸ್ಮರಿಸಬೇಕು ಎಂದರು.

ಚಿತ್ರ ಕಲಾವಿದೆ ಮಾಳವಿಕಾ ಅವಿನಾಶ್ ಅವರು ಮಾತನಾಡಿ ಜನರಲ್ ರಾವತ್‌ರವರು ದೇಶದ ಮೂರು ಸೇನಾ ವಿಭಾಗಗಳಿಗೆ ಮುಖ್ಯಸ್ಥರಾಗಿದ್ದು ಅವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದ್ದು ಅವರ ಸಾವನ್ನು ಸಂಭ್ರಮಿಸಿದ ವಿಕೃತಿಗಳ ಮೇಲೆ ಕ್ರಮ ಕೈಗೊಳ್ಳಲು ಆದೇಶಿಸಿರುವುದು ಸ್ವಾಗತಾರ್ಹ ಎಂದರು.

ಕ್ಯಾಪ್ಟನ್ ನವೀನ್ ನಾಗಪ್ಪ ಸೈನಿಕರ ಶಿಸ್ತು ಶ್ರದ್ದೆಗಳು ಅವರ ಸಮವಸ್ತ್ರದೊಂದಿಗೇ ಕೂಡಿಕೊಂಡಿರುತ್ತದೆ,ಜನರಲ್ ರಾವತ್ ಅವರು ಹಾಗೆ ಶಿಸ್ತು ಶ್ರದ್ದೆಯಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದವರು, ಅವರು ತಮ್ಮ ಕರ್ತವ್ಯದಲ್ಲಿ ನಿರತರಾಗಿದ್ದಾಗಲೇ ಹುತಾತ್ಮರಾಗಿದ್ದಾರೆ ಎಂದರು.

ರಾಮ್ ಮಾಧವ್, ಆರೆಸ್ಸೆಸ್ ಅಖಿಲ ಭಾರತೀಯ ಕಾರ್ಯಕಾರಿ ಸದಸ್ಯರು,ಮದನ್ ಗೋಪಾಲ್- ನಿವೃತ್ತ ಐ ಎ ಎಸ್ ಅಧಿಕಾರಿ,ವಿಭೂತಿಪುರ ಸ್ವಾಮೀಜಿ, ಬ್ರಿಗೇಡಿಯರ್ ರವಿ ಮುನಿಸ್ವಾಮಿ,
ಗೋಪಿನಾಥ್- ಕರ್ನಾಟಕ ಅಂಗವಿಕಲ ಕಿ.ದಾ ಸಂಘ ಹಾಗು ಇನ್ನಿತರರು ನುಡಿನಮನ ಸಲ್ಲಿಸಿದರು.

ಹಿರಿಯ ನಟಿ ತಾರಾ ಅನುರಾಧ, ಸಂತರಾದ ಅಭಿನವ ಹಾಲಶ್ರೀ ಸ್ವಾಮಿಜಿಯವರು,ಹಿರಿಯ ನಟ ಸೇತೂರಾಮ್ ,ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನೀಲ್ ಪುರಾಣಿಕ್ ಇನ್ನಿತರರು ಭಾಗವಹಿಸಿದ್ದರು.

  • email
  • facebook
  • twitter
  • google+
  • WhatsApp
Tags: Bipin rawatCDScondolencegeneral

Related Posts

News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
Next Post
ಇಂದಿನಿಂದ ದೇಶಾದ್ಯಂತ ಗ್ರಾಹಕ ಜಾಗರಣ ಪಕ್ವಾಡ್-2021

ಇಂದಿನಿಂದ ದೇಶಾದ್ಯಂತ ಗ್ರಾಹಕ ಜಾಗರಣ ಪಕ್ವಾಡ್-2021

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಒಂದು ಪಠ್ಯ – ಹಲವು ಪಾಠ

May 25, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

EDITOR'S PICK

ಕಾಸರಗೋಡಿನಲ್ಲಿ ರಾಷ್ಟ್ರೀಯ ಚಿಂತಕರ ವೇದಿಕೆ ‘ಪುನರ್ನವ’ ಉದ್ಘಾಟನೆ

ಕಾಸರಗೋಡಿನಲ್ಲಿ ರಾಷ್ಟ್ರೀಯ ಚಿಂತಕರ ವೇದಿಕೆ ‘ಪುನರ್ನವ’ ಉದ್ಘಾಟನೆ

February 23, 2016
DAY-365: Bharat Parikrama Yatra Completes ONE YEAR of Successful Campaign aiming ‘Gram Vikas’

ಭಾರತ ಪರಿಕ್ರಮ ಪಾದಯಾತ್ರೆ: ರಾಜಸ್ಥಾನ ಮುಖ್ಯಮಂತ್ರಿಗೆ ಸೀತಾರಾಮ ಕೆದಿಲಾಯರ ಪತ್ರ

August 25, 2019
ರಾಷ್ಟ್ರೋತ್ಥಾನ ಪರಿಷತ್ತಿನಿಂದ ವಿಶಿಷ್ಟ ರೀತಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ರಾಷ್ಟ್ರೋತ್ಥಾನ ಪರಿಷತ್ತಿನಿಂದ ವಿಶಿಷ್ಟ ರೀತಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

April 14, 2021
Bharat Parikrama Yatra completes 4 years of mega Walkathon inspiring villagers on Gram Vikas

Bharat Parikrama Yatra completes 4 years of mega Walkathon inspiring villagers on Gram Vikas

August 9, 2016

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ
  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In