• Samvada
  • Videos
  • Categories
  • Events
  • About Us
  • Contact Us
Monday, February 6, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ಆರೆಸ್ಸೆಸ್ ಪ್ರತಿನಿಧಿ ಸಭಾ ಬೈಠಕ್ಕಿನಲ್ಲಿ ಯಾವುದೇ ರಾಜಕೀಯ ನಿರ್ಣಯಗಳಿಲ್ಲ: ಡಾII ಮನಮೋಹನ ವೈದ್ಯ

Vishwa Samvada Kendra by Vishwa Samvada Kendra
March 6, 2014
in News Digest, RSS ABPS Baitak-2014
250
0
Photos: Press Meet by Dr Manmohan Vaidya ahead of ABPS-2014

ಮಾಧ್ಯಮದ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡುತ್ತಿರುವ ಅಖಿಲ ಭಾರತೀಯ ಪ್ರಚಾರ ಪ್ರಮುಖ ಡಾ. ಮನಮೋಹನ ವೈದ್ಯ. ಆರೆಸ್ಸೆಸ್ ದಕ್ಷಿಣ ಪ್ರಾಂತ ಸಂಘಚಾಲಕ ಎಮ್ ವೆಂಕಟರಾಮು ಅವರು ಉಪಸ್ಥಿತರಿದ್ದರು.

491
SHARES
1.4k
VIEWS
Share on FacebookShare on Twitter

ಬೆಂಗಳೂರಿನಲ್ಲಿ ಮಾರ್ಚ 7 ರಿಂದ ಮೂರು ದಿನಗಳ ಕಾಲ ಆರೆಸ್ಸೆಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ

ಬೆಂಗಳೂರು ಮಾರ್ಚ 05: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖರಾದ ಡಾ ಮನಮೋಹನ ವೈದ್ಯರವರು ಮಾರ್ಚ 7 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆಯಲಿರುವ ಅಖಿಲ ಭಾರತೀಯ ಪ್ರತಿನಿಧಿ ಸಭೆಯ (ABPS) ಕುರಿತು ಮಾಧ್ಯಮಕ್ಕೆ ವಿವರಿಸಿದರು.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ಮಾಧ್ಯಮದ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡುತ್ತಿರುವ ಅಖಿಲ ಭಾರತೀಯ ಪ್ರಚಾರ ಪ್ರಮುಖ ಡಾ. ಮನಮೋಹನ ವೈದ್ಯ. ಆರೆಸ್ಸೆಸ್ ದಕ್ಷಿಣ ಪ್ರಾಂತ ಸಂಘಚಾಲಕ ಎಮ್ ವೆಂಕಟರಾಮು ಅವರು ಉಪಸ್ಥಿತರಿದ್ದರು.
ಮಾಧ್ಯಮದ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡುತ್ತಿರುವ ಅಖಿಲ ಭಾರತೀಯ ಪ್ರಚಾರ ಪ್ರಮುಖ ಡಾ. ಮನಮೋಹನ ವೈದ್ಯ. ಆರೆಸ್ಸೆಸ್ ದಕ್ಷಿಣ ಪ್ರಾಂತ ಸಂಘಚಾಲಕ ಎಮ್ ವೆಂಕಟರಾಮು ಅವರು ಉಪಸ್ಥಿತರಿದ್ದರು.

ಮಾಧ್ಯಮದ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾತನಾಡುತ್ತ ’ಅಖಿಲ ಭಾರತೀಯ ಪ್ರತಿನಿಧಿ ಸಭಾ ಆರೆಸ್ಸೆಸ್ಸಿನ ವಾರ್ಷಿಕ ಅಧಿವೇಶನವಾಗಿದ್ದು ಸಂಘ ಕಾರ್ಯದ ಪ್ರಗತಿ ಮೂಲ್ಯಾಂಕನ ಮತ್ತು ಚರ್ಚೆಗಾಗಿ ಸೇರಲಾಗುತ್ತದೆ’ ಎಂದು ಡಾ. ವೈದ್ಯ ತಿಳಿಸಿದರು. ’ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿವಿಧ ಪ್ರಾಂತಗಳ ಆಯ್ದ ಪ್ರತಿನಿಧಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಸಂಘ ಪರಿವಾರ ಸಂಘಟನೆಗಳ ಪ್ರಮುಖರು ಸೇರಿದಂತೆ ಸುಮಾರು ೧೪೦೦ ಪ್ರತಿನಿಧಿಗಳು ಮೂರು ದಿನಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿವಾರ ಸಂಘಟನೆಗಳ ವರದಿ ಹಾಗೂ ಸಾಧನೆಗಳನ್ನೂ ಸಹ ಸಭೆಯಲ್ಲಿ ಚರ್ಚಿಸಲಾಗುವುದು’ ಎಂದು ಅವರು ನುಡಿದರು.

ಆರೆಸ್ಸೆಸ್‌ನ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ೪೧ ಪ್ರಾಂತಗಳ ಸಂಘಚಾಲಕರು, ಕಾರ್ಯವಾಹರು ಹಾಗೂ ಪ್ರಾಂತ ಪ್ರಚಾರಕರುಗಳನ್ನೊಳಗೊಂಡ ಅಖಿಲ ಭಾರತೀಯ ಕಾರ್ಯಕಾರಣಿ ಮಂಡಲಿಯ ಸಭೆಯು ಮಾರ್ಚ ೬ರಂದು ನಡೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದರು. ಉಳಿದಂತೆ ಮಾರ್ಚ ೭ರಿಂದ ಪ್ರಾರಂಭವಾಗುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಆರೆಸ್ಸೆಸ್ಸಿನ ಶಾಖೆಗಳಿಂದ ಆಯ್ಕೆ ಮಾಡಲ್ಪಟ್ಟ ಪ್ರತಿನಿಧಿಗಳು, ಪ್ರಾಂತ ಹಾಗೂ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ಪರಿವಾರ ಸಂಘಟನೆಗಳ ರಾಷ್ಟ್ರೀಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಡಾ. ವೈದ್ಯ ತಿಳಿಸಿದರು.

ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಯಾವುದೇ ರಾಜಕೀಯ ನಿರ್ಣಗಳಿಲ್ಲ: ಆರೆಸ್ಸೆಸ್ ಸ್ಪಷ್ಟನೆ

’ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಸಂಘಕಾರ್ಯದ ಬಗ್ಗೆ ಚರ್ಚಿಸಲು ಮತ್ತು ಕಾರ್ಯದ ಮೂಲ್ಯಾಂಕನ ಮಾಡುವ ಸಲುವಾಗಿದ್ದು, ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಯಾವುದೇ ರಾಜಕೀಯ ನಿರ್ಣಯಗಳನ್ನು ಸ್ವೀಕರಿಸಲಾಗುವುದಿಲ್ಲ’ ಎಂದು ಡಾ. ಮನಮೋಹನ ವೈದ್ಯ ಸ್ಪಷ್ಟನೆ ನೀಡಿದರು. ’ವಿವಿಧ ಪ್ರದೇಶಗಳ ೧೪೦೦ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಳ್ಳುವ ಈ ಸಭೆಯಲ್ಲಿ ಸಂಘಕಾರ್ಯದ ವಿಮರ್ಷೆಯ ಜೊತೆಗೆ ಪ್ರಮುಖ ರಾಷ್ಟ್ರೀಯ ವಿಷಯಗಳನ್ನು ಚರ್ಚಿಸಲಾಗುವುದು’ ಎಂದು ಅವರು ನುಡಿದರು.

ಪ್ರತಿನಿಧಿ ಸಭೆಯಲ್ಲಿ ಬಿಜೆಪಿಯ ನಾಯಕರು ಭಾಗವಹಿಸುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮಲಾಲ್‌ರವರು ಭಾಗವಹಿಸುತ್ತಿದ್ದು ಮಾರ್ಚ ೮ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್‌ರವರು ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿ ನೀಡಿದರು.

ಮುಂಬರುವ ಚುನಾವಣೆಯಲ್ಲಿ ಸಂಘದ ಪಾತ್ರವನ್ನು ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತ ’ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಬೇಕೆಂಬುದು ಸಂಘದ ನಿಲುವಾಗಿದೆ. ಅದಕ್ಕಾಗಿ ಮತದಾರರ ನೋಂದಣಿ ಮತ್ತು ಮತದಾನ ಮಾಡುವ ಕುರಿತು ಜನಜಾಗೃತಿ ಮೂಡಿಸುವಲ್ಲಿ ಸ್ವಯಂಸೇವಕರು ಕಾರ್ಯನಿರ್ವಹಿಸುತ್ತಿದ್ದಾರೆ’ ಎಂದು ಹೇಳಿದರು.

ಆರೆಸ್ಸೆಸ್ ಕರ್ನಾಟಕ ದಕ್ಷಿಣ ಪ್ರಾಂತ ಸಂಘಚಾಲಕ ಎಮ್ ವೆಂಕಟರಾಮು,  ಪ್ರಾಂತ ಪ್ರಚಾರ ಪ್ರಮುಖ ವಾದಿರಾಜ, ಬೆಂಗಳೂರು ಮಹಾನಗರ ಕಾರ್ಯವಾಹ ಕೆ ಎಸ್ ಶ್ರೀಧರ ಉಪಸ್ಥಿತರಿದ್ದರು. ವಿಶ್ವಸಂವಾದ ಕೇಂದ್ರ ಕರ್ನಾಟಕದ ಸಂಯೋಜಕ  ರಾಜೇಶ್ ಪದ್ಮಾರ್  ಸ್ವಾಗತಿಸಿದರು. 2002ರ ನಂತರ ಹನ್ನೆರಡು ವರ್ಷಗಳ ತರುವಾಯ ಬೆಂಗಳೂರಿನಲ್ಲಿ ಅಖಿಲ ಭಾರತೀಯ ಪ್ರತಿನಿಧಿ ಸಭಾ ಜರುಗತ್ತಿರುವುದನ್ನು ಇಲ್ಲಿ ಸ್ಮರಿಸಬಹುದು.

  • email
  • facebook
  • twitter
  • google+
  • WhatsApp

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
VIDEO: Press meet by Dr Manmohan Vaidya at ABPS-2014

VIDEO: Press meet by Dr Manmohan Vaidya at ABPS-2014

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ಸ್ವಾಮಿ ಅಸೀಮಾನಂದ: ತಪ್ಪೊಪ್ಪಿಗೆಯೋ? ಗೊಂದಲವೋ?

ಸ್ವಾಮಿ ಅಸೀಮಾನಂದ: ತಪ್ಪೊಪ್ಪಿಗೆಯೋ? ಗೊಂದಲವೋ?

February 8, 2011
ದೇಶದೆಲ್ಲೆಡೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಚಾಲನೆಗೆ ಅಭೂತಪೂರ್ವ ಪ್ರತಿಕ್ರಿಯೆ

ದೇಶದೆಲ್ಲೆಡೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಚಾಲನೆಗೆ ಅಭೂತಪೂರ್ವ ಪ್ರತಿಕ್ರಿಯೆ

January 15, 2021
Vanavasi Kalyan organises Sthapana Divas -Foundation Day

Vanavasi Kalyan organises Sthapana Divas -Foundation Day

January 2, 2012
Inaugurated by RSS Sarasanghachalak Mohan Bhagwat, 2-day Conclave of Educationists ‘Gyan Sangam’ held at New Delhi

Inaugurated by RSS Sarasanghachalak Mohan Bhagwat, 2-day Conclave of Educationists ‘Gyan Sangam’ held at New Delhi

March 28, 2017

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In