• Samvada
Friday, August 12, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಭಾರತವು ಭಾರತವಾಗಿ ಉಳಿಯಬೇಕಾದರೆ ಗ್ರಾಮಗಳು ಸದೃಢವಾಗಬೇಕು: ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ

Vishwa Samvada Kendra by Vishwa Samvada Kendra
November 15, 2021
in News Digest, Others
250
0
ಭಾರತವು ಭಾರತವಾಗಿ ಉಳಿಯಬೇಕಾದರೆ ಗ್ರಾಮಗಳು ಸದೃಢವಾಗಬೇಕು: ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ
491
SHARES
1.4k
VIEWS
Share on FacebookShare on Twitter

ಭಾರತವು ಭಾರತವಾಗಿ ಉಳಿಯಬೇಕಾದರೆ ಗ್ರಾಮಗಳು ಸದೃಢವಾಗಬೇಕು
ಕಾಣಿಯೂರು ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ

ಗ್ರಾಮದ ಹಿರಿಮೆಯನ್ನು ಮುಂದಿನ ಪೀಳಿಗೆಗೆ ತಿಳಿಸುವುದರ ಜೊತೆಗೆ ಆ ಗ್ರಾಮದ ಸಂಸ್ಕೃತಿ ಉಳಿಸುವ ಕೆಲಸವಾಗಬೇಕು. ಬ್ರಿಟಿಷರು ದೇಶವನ್ನು ಬಿಟ್ಟು ಹೋದರೂ ಅವರ ಆಚಾರ-ವಿಚಾರಗಳನ್ನು ಇನ್ನೂ ಅಪ್ಪಿಕೊಂಡಿರುವುದು ವಿಷಾದನೀಯ ಎಂದು ಕಾಣಿಯೂರು ಮಠಾಧೀಶ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರು ಹೇಳಿದರು. ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಿಲಾರು-ಮುದರಂಗಡಿ ಗ್ರಾಮದಲ್ಲಿ ನಡೆದ ಗ್ರಾಮವಿಕಾಸ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಿದ್ದರು. ಮುಂದುವರೆಸಿ ಮಾತನಾಡುತ್ತಾ ಗ್ರಾಮದಲ್ಲಿ ಸ್ವಾರ್ಥ ಕಡಿಮೆಯಾಗಿ ಸ್ವಾವಲಂಬನೆ ಹೆಚ್ಚಾಗಬೇಕು. ಗ್ರಾಮಗಳು ಸದೃಢವಾದರೆ ಭಾರತವು ಭಾರತವಾಗಿ ಉಳಿಯಲು ಸಾಧ್ಯ ಎಂದು ಅವರು ಹೇಳಿದರು. ಗ್ರಾಮವಿಕಾಸ ಕಾರ್ಯಕ್ಕೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.

READ ALSO

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

Swaraj@75 – Refrain from politics over Amrit Mahotsava

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಕಾರ್ಯವಾಹರಾದ ಡಾ. ವಾದಿರಾಜ್ ಮಾತನಾಡಿ ಭಾರತವು ತನ್ನದೇ ಆದ ವಿಶೇಷ ಮೌಲ್ಯಗಳಾದ ಕುಟುಂಬವ್ಯವಸ್ಥೆ, ಜೀವನಪದ್ಧತಿ, ಸಾತ್ವಿಕತೆ, ಸ್ವತ್ವಗಳಿಂದಾಗಿ ಜಗತ್ತಿನ ರಾಷ್ಟ್ರಗಳಿಗೆ ಅನುಕರಣೀಯವಾಗಿದೆ. ಇದರಲ್ಲಿ ಸಾರ್ಥಕತೆ ಕಾಣಬೇಕಾದರೆ ಗ್ರಾಮದಲ್ಲಿ ಜನಸಾಮಾನ್ಯರ ನಡುವೆ, ಸಾಮಾಜಿಕ, ಆರ್ಥಿಕ, ಪರಿಸರ ಚಿಂತನೆ ಆಗಬೇಕಾಗಿದೆ. ಮನುಷ್ಯನ ಮಹತ್ವಾಕಾಂಕ್ಷೆ, ಸ್ವಾರ್ಥ ಗಳಿಂದಾಗಿ ನಗರ ಪ್ರದೇಶಗಳ ಬದುಕು ಯಾಂತ್ರಿಕವಾಗಿದೆ. ಮನುಷ್ಯನ ವಿಪರೀತ ಬಾಹ್ಯ ಸುಖದ ಅಪೇಕ್ಷೆ ಯಿಂದಾಗಿ ಆತ್ಮಿಕ ಸುಖ ಕಳೆದುಹೋಗುತ್ತಿದೆ. ಗ್ರಾಮಗಳು ತನ್ನ ಸ್ವಾವಲಂಬನೆ ಸಂಸ್ಕೃತಿಯನ್ನು ಇನ್ನೂ ಉಳಿಸಿಕೊಂಡಿದೆ. ಪ್ರತಿ ಗ್ರಾಮವು ಆತ್ಮನಿರ್ಭರ ಆಗಬೇಕು ಗ್ರಾಮ ವಿಕಾಸವು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದರು.

ಪಿಲಾರು ಗ್ರಾಮ ವಿಕಾಸ ಸಮಿತಿಯ ಸಂಯೋಜಕ ಶ್ರೀ ಹರಿ ಎಚ್. ಸ್ವಾಗತಿಸಿದರು. ಶ್ರೀ ಸುಧಾಕರ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಗ್ರಾಮವಿಕಾಸ ಸಮಿತಿಯ ವಿಭಾಗ ಪ್ರಮುಖರಾದ ಶ್ರೀ ವೆಂಕಟರಮಣ, ಜಿಲ್ಲಾ ಸಂಯೋಜಕರಾದ ಶ್ರೀ ಪ್ರಮೋದ್ ಶೆಟ್ಟಿ ಮಂದಾರ್ತಿ, ತಾಲೂಕು ಸಂಯೋಜಕ ಶ್ರೀ ಜಯ ಬೆಳಪು, ಶ್ರೀ ಕಿಶೋರ್ ಎಲ್ಲೂರು, ಸುರೇಶ್ ಹೆಜಮಾಡಿ, ಕುಂಜುಗುಡ್ಡೆ ಕೃಷ್ಣಾನಂದ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

  • email
  • facebook
  • twitter
  • google+
  • WhatsApp

Related Posts

News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
News Digest

ಭಾರತದ ಮಣ್ಣೇ ತೀರ್ಥ ಕ್ಷೇತ್ರ,ಇಲ್ಲಿನ ಕಣಕಣವೂ ವಂದನೀಯ – ದತ್ತಾತ್ರೇಯ ಹೊಸಬಾಳೆ

July 25, 2022
Next Post
National Executive meeting of Vanvasi Vikas Parishad held at Jabalpur, MP

ನವೆಂಬರ 15 "ಗಿರಿಜನ ಸ್ವಾಭಿಮಾನ ದಿವಸ " : ಇಂದಿನ ಅವಶ್ಯಕತೆ

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಪತ್ರಕರ್ತರ ಮೇಲೆ ಹಲ್ಲೆ – ನೈತಿಕ ಅಧಃಪತನಕ್ಕೆ ಸಾಕ್ಷಿ

June 21, 2022

EDITOR'S PICK

ಬೆಂಗಳೂರಿನಲ್ಲಿ ೨ ದಿನಗಳ ಆರೆಸ್ಸೆಸ್ ಎಬಿಪಿಎಸ್ ಗೆ ಚಾಲನೆ RSSABPS2021 #RSSABPS

ABPS Resolution 2 – Bharat stands as ‘One’ against Covid -19 Pandemic stands as ‘One’ against Covid -19 Pandemic #RSSABPS2021

March 20, 2021

ಸಂಘದ ಹಿರಿಯ ಕಾರ್ಯಕರ್ತ ಗೋವಿಂದರಾವ್ ಗಾಡ್ಗೀಳ ನಿಧನ

July 31, 2013
‘Why Political Parties running away from having a Debate on Article-370?’: asks RSS’s Ram Madhav

‘Why Political Parties running away from having a Debate on Article-370?’: asks RSS’s Ram Madhav

December 4, 2013
ಕೋಲಾರ ಜಿಲ್ಲೆಯ ಪ್ರಾಥಮಿಕ ಶಿಕ್ಷಾವರ್ಗದ ಸಮಾರೋಪ ಸಮಾರಂಭ

ಕೋಲಾರ ಜಿಲ್ಲೆಯ ಪ್ರಾಥಮಿಕ ಶಿಕ್ಷಾವರ್ಗದ ಸಮಾರೋಪ ಸಮಾರಂಭ

October 15, 2017

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ
  • Swaraj@75 – Refrain from politics over Amrit Mahotsava
  • Amrit Mahotsav – Over 200 tons sea coast garbage removed in 20 days
  • “ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In