• Samvada
  • Videos
  • Categories
  • Events
  • About Us
  • Contact Us
Tuesday, January 31, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home News Digest

ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚುವ ಸ್ವಾವಲಂಬಿ, ಸ್ವಾಭಿಮಾನಿ ಭಾರತದ ಪರಿಕಲ್ಪನೆಯೇ ಆತ್ಮನಿರ್ಭರಭಾರತ : ದತ್ತಾತ್ರೇಯ ಹೊಸಬಾಳೆ, ಆರೆಸ್ಸೆಸ್ ಸಹಸರಕಾರ್ಯವಾಹ

Vishwa Samvada Kendra by Vishwa Samvada Kendra
May 17, 2020
in News Digest
250
0
ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚುವ ಸ್ವಾವಲಂಬಿ, ಸ್ವಾಭಿಮಾನಿ ಭಾರತದ ಪರಿಕಲ್ಪನೆಯೇ ಆತ್ಮನಿರ್ಭರಭಾರತ : ದತ್ತಾತ್ರೇಯ ಹೊಸಬಾಳೆ, ಆರೆಸ್ಸೆಸ್ ಸಹಸರಕಾರ್ಯವಾಹ
491
SHARES
1.4k
VIEWS
Share on FacebookShare on Twitter

ಸಮರ್ಥ ಭಾರತ ಸಂಸ್ಥೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸರಕಾರ್ಯವಾಹರಾದ ಆದರಣಿಯ ಶ್ರೀ.ದತ್ತಾತ್ರೇಯ ಹೊಸಬಾಳೆರವರ ಮಾತುಗಳ ಸಂಕ್ಷಿಪ್ತ ರೂಪ. ಶ್ರೀ ದತ್ತಾಜಿ ಅವರ ಪೂರ್ಣ ಭಾಷಣವನ್ನು ಇಲ್ಲಿ ನೋಡಬಹುದಾಗಿದೆ

ಮೇ-17, ಬೆಂಗಳೂರು: ಆನ್ ಲೈನ್ ಸಂವಾದ ಕಾರ್ಯಕ್ರಮದಲ್ಲಿ ಅವರು ‘ಆತ್ಮನಿರ್ಭರ ಭಾರತ’ ವಿಷಯವಾಗಿ ಫೇಸ್ಬುಕ್ ಲೈವ್ ಮೂಲಕ ಸಾಹಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಮಾತನಾಡಿದರು.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

“ಪ್ರಧಾನಮಂತ್ರಿಗಳು ಇತ್ತೀಚಿಗೆ ದೇಶದ ಜನರೊಂದಿಗೆ ಮಾತನಾಡುತ್ತಾ, ಉಲ್ಲೇಖಿಸಿರುವ ‘ಆತ್ಮನಿರ್ಭರತೆ’, ನಮ್ಮೊಳಗಿನ ಚೈತನ್ಯವನ್ನು ಜಾಗೃತಗೊಳಿಸುವಂಥದ್ದು. ನಾವು ನಮ್ಮವರಿಗೆ, ಮನೆಗೆ, ಸಮಾಜಕ್ಕೆ ಭಾರವಾಗದಂತೆ, ಭರ ಅಂದರೆ ತುಂಬಿಕೊಡುವದು ಎಂದರ್ಥದಂತೆ ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚುವ ಸ್ವಾವಲಂಭಿ, ಸ್ವಾಭಿಮಾನಿ ಭಾರತದ ಪರಿಕಲ್ಪನೆಯೇ ಆತ್ಮನಿರ್ಭರಭಾರತ ಎಂದು ನುಡಿದರು. ಪುರುಷ ಸೂಕ್ತದಲ್ಲಿ ಹೇಳಿರುವಂತೆ ಇಡೀ ದೇಶವೇ ಒಗ್ಗಟ್ಟಾಗಿ ರಾಷ್ಟ್ರ ಪುರುಷನ ರೀತಿಯಲ್ಲಿ ಎದ್ದು ನಿಲ್ಲಬೇಕು. ಭಾಷಣದಲ್ಲಿ ಪ್ರಧಾನಮಂತಿಗಳು ಮನುಸ್ಮೃತಿಯ “ಸರ್ವಂ ಆತ್ಮವಶಂ ಸುಖಂ” ಎಂಬ ವಾಕ್ಯವೊಂದನ್ನು ಉಲ್ಲೇಖಿಸಿದ್ದು ಅತ್ಯಂತ ಸಮಯೋಚಿತವಾಗಿತ್ತು ಎಂದು ಶ್ರೀ ದತ್ತಾತ್ರೇಯ ಹೊಸಬಾಳೆ ನುಡಿದರು.

ಕೋರೋನಾ ಮಹಾಮಾರಿಯ ಸಂದರ್ಭದಲ್ಲಿ ದೇಶದ ನಾಯಕತ್ವ, ಜನರು, ಸಂಘಟನೆಗಳು, ಸಮಾಜ ಹೀಗೆ ಇಡೀ ದೇಶವೇ ಒಂದಾಗಿ, ವಿದೇಶಗಳಿಗೆ ಔಷಧದ ನೆರವನ್ನು ನೀಡಿ, ಆತ್ಮನಿರ್ಭರತೆ ನಿಟ್ಟಿನಲ್ಲಿ ಅನೇಕ ವಿಕ್ರಮಗಳನ್ನು ಸಾಧಿಸಿದ್ದೇವೆ. ದೇಶದ ಪ್ರತಿಯೊಬ್ಬರು ಅನ್ನ, ತರಕಾರಿ, ಹಣ್ಣು, ಹಾಲು ಪಡೆಯುವಂತಹ ಅನ್ನದ ಭದ್ರತೆ, ವೈದ್ಯಕೀಯ ಭದ್ರತೆ ಸಿಗುವಂತಾಗಬೇಕು. ಭಾರತದ ಹಿಂದಿನ ರಾಷ್ಟ್ರಪತಿಗಳಾದ ಅಬ್ದುಲ್ ಕಲಾಂ ಅವರು ಹೇಳಿರುವಂತೆ ಭಾರತ ವಿದ್ಯುತ್ ಉತ್ಪಾದನೆ, ರಕ್ಷಣೆಯ ಹಿತದೃಷ್ಟಿಯಿಂದ ಸೈನ್ಯದ ಬೆಳವಣಿಗೆ ಮತ್ತು ಮುಂದಿನ ಭವಿಷ್ಯಕ್ಕಾಗಿ ಮಟೇರಿಯಲ್ ಸೈನ್ಸನಲ್ಲಿ ಸ್ವಾವಲಂಭನೆ ಸಾಧಿಸಬೇಕು. ಇವುಗಳ ಜೊತೆಗೆ ಆತ್ಮನಿರ್ಭರತೆಗೆ ಅಡ್ಡಿಯಾಗಿರುವಂತಹ ಬ್ರಿಟಿಷರಿಂದ ಬಳುವಳಿಯಾಗಿ ಬಂದಿರುವ ನಮ್ಮಲ್ಲಿರುವ ಪದ್ಧತಿಗಳು ಮತ್ತು ಸಂಸ್ಥೆಗಳಲ್ಲಿ ಅಪಾರವಾದ ಅತ್ಯವಶ್ಯವಾಗಿ ದೇಶಕ್ಕೆ ಹೊಂದಿಕೆಯಾಗುವ ರೀತಿಯಲ್ಲಿ ಬದಲಾವಣೆ ಆಗಬೇಕಾಗಿದೆ ಎಂದು ಅವರು ಹೇಳಿದರು.

ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಲೋಪದೋಷಗಳಿದ್ದರೂ ಕೋರೋನಾ ಸಂದರ್ಭದಲ್ಲಿ ನಮ್ಮ ಪೋಲಿಸರು, ವೈದ್ಯರು, ಸ್ವಚ್ಛತಾ ಕಾರ್ಮಿಕರು ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿದ್ದಾರೆ, ರಾಷ್ಟ್ರದ ಹಿತದೃಷ್ಟಿಯಿಂದ ಈ ತರಹದ ಕಾರ್ಯಗಳು ಸರ್ವಕಾಲಕ್ಕೂ ನಡೆದುಕೊಂಡು ಹೋಗುವಂತೆ ಪರಿಶ್ರಮದಿಂದ ದೇಶ ಕಟ್ಟಲು ಪಣ ತೊಡಬೇಕಾಗಿದೆ.

ಅರವಿಂದರ ಮಾತುಗಳನ್ನು ಸ್ಮರಿಸುತ್ತಾ, ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು, ಸಂತರು, ಋಷಿಮುನಿಗಳು, ವಿದ್ವಾಂಸರು, ಪಂಡಿತರು, ದಿಗ್ಗಜರು ಬರೆದಿರುವ ಗ್ರಂಥಗಳ ಜ್ಞಾನದ ಭಂಡಾರ ನಮ್ಮಲ್ಲಿದೆ, ಆದರೇ ಅದು ಇಂದಿನ ಕಾಲಮಾನಕ್ಕೆ ತಕ್ಕಂತೆ ಯುಗಾನುಕೂಲವಾಗಿ ಅದರ ಮೇಲೆ ಅಧ್ಯಯನ ಸಂಶೋಧನೆಗಳು ಆಗಿ, ಹೊಸ ಜ್ಞಾನದ ಉದಯವಾಗಬೇಕು, ವಿವೇಕಾನಂದರ ಮಾತುಗಳನ್ನು ಪ್ರಸ್ತಾಪಿಸುತ್ತಾ ನಮ್ಮ ದೇಶದ ಸಂಶೋಧನೆಗಳನ್ನು ಹಳಿಯುವ, ನಿಂದಿಸುವ ಭಾವ, ವಿರೋಧಾಭಾಸಗಳಿಂದ ದೇಶ ಮೇಲೇಳುವಂತಾಗಬೇಕು ಮತ್ತು ಯಾವುದೇ ಒಳ್ಳೆಯ ಕೆಲಸಗಳನ್ನು ಬೆಂಬಲಿಸುವದು ಅವಶ್ಯಕವಾಗಿದೆ, ಈ ಎಲ್ಲಾ ಸಂಗತಿಗಳು ದೇಶ ಸ್ವಾವಲಂಭಿಯಾಗಿ, ಆತ್ಮನಿರ್ಭರ ವಾಗಿರುವಂತೆ ಮಾಡುತ್ತವೆ ಎಂದು ಅಭಿಪ್ರಾಯಪಟ್ಟರು.

ವರದಿ: ಪರಪ್ಪ ಶಾನವಾಡ

  • email
  • facebook
  • twitter
  • google+
  • WhatsApp
Tags: Atma nirbhar bharataAtmanirbharataDattatreya HosabaleDattatreya Hosabale SahsarkaryavahSamartha bharata

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
Article : Decoding the Adivasi Ekta Parishad

Article : Decoding the Adivasi Ekta Parishad

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ತಮಿಳುನಾಡಿನ ಉತಿರಾಮೆರೂರ್ ನಲ್ಲಿದೆ 10ನೇ ಶತಮಾನದಷ್ಟು ಹಳೆಯ ಪ್ರಜಾಪ್ರಭುತ್ವದ ಮಾದರಿ

ತಮಿಳುನಾಡಿನ ಉತಿರಾಮೆರೂರ್ ನಲ್ಲಿದೆ 10ನೇ ಶತಮಾನದಷ್ಟು ಹಳೆಯ ಪ್ರಜಾಪ್ರಭುತ್ವದ ಮಾದರಿ

December 21, 2020
NIA says during probe Aseemanand did not name any senior RSS leader: India Today Report

NIA says during probe Aseemanand did not name any senior RSS leader: India Today Report

August 7, 2014
ಚಿಂದಿ ಆಯುವ ಮಕ್ಕಳಿಗೆ  ಹಿಂದೂ ಸೇವಾ ಪ್ರತಿಷ್ಠಾನದಿಂದ  ಶಾಶ್ವತ ನೆಲೆ

ಚಿಂದಿ ಆಯುವ ಮಕ್ಕಳಿಗೆ ಹಿಂದೂ ಸೇವಾ ಪ್ರತಿಷ್ಠಾನದಿಂದ ಶಾಶ್ವತ ನೆಲೆ

November 26, 2013
VHP organises Blood Donation Camp at Bantwal

VHP organises Blood Donation Camp at Bantwal

November 25, 2013

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In