• Samvada
  • Videos
  • Categories
  • Events
  • About Us
  • Contact Us
Sunday, January 29, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Articles

ನಿಮ್ಮ ನೆಚ್ಚಿನ ಕಿರುತೆರೆಯ ಕಾರ್ಯಕ್ರಮ ಯಾವುದು? ಪ್ರಶ್ನೆಯ ಸುತ್ತ ವಿಶ್ಲೇಷಣೆ. #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ

Vishwa Samvada Kendra by Vishwa Samvada Kendra
February 18, 2021
in Articles, News Digest
250
0
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಮೀಕ್ಷೆ : ಒಂದು ವಿಶ್ಲೇಷಣೆ  #ರಾಜ್ಯೋತ್ಸವ_ವಿಶೇಷ #ಕನ್ನಡದನೆನಪು #ಕನ್ನಡಕ್ಕಾಗಿ_ಲಿಂಕ್_ಒತ್ತಿ
491
SHARES
1.4k
VIEWS
Share on FacebookShare on Twitter

ವಿಶ್ವ ಸಂವಾದ ಕೇಂದ್ರ, ಕರ್ನಾಟಕ ನವೆಂಬರ್ ನಲ್ಲಿ ನಡೆಸಿದ ಸಮೀಕ್ಷೆಯನ್ನು ಕುರಿತು ಹಲವು ಪ್ರಶ್ನೆಗಳಲ್ಲಿ, “ನಿಮ್ಮ ನೆಚ್ಚಿನ ಕಿರುತೆರೆಯ ಕಾರ್ಯಕ್ರಮ ಯಾವುದು?” ಎಂಬ ಪ್ರಶ್ನೆಯ ಸುತ್ತ ನಮ್ಮ ವಿಶ್ಲೇಷಣೆ (ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ ಅವರಿಂದ).

ಸಿನಿಮಾ ಎಲ್ಲರಿಗೂ ಎಟುಕದ ಸ್ಥಿತಿಯಲ್ಲಿದ್ದ ಸಮಯದಲ್ಲಿ ಕಿರುತೆರೆ ಜನರನ್ನು ಆಕರ್ಷಿಸತೊಡಗಿತು. ದೂರದರ್ಶನವೆಂಬ ಒಂದೇ ವಾಹಿನಿಯಿದ್ದಾಗಿನಿಂದ ಇಲ್ಲಿಯವರೆಗೆ ಹಲವಾರು ಕಾರ್ಯಕ್ರಮಗಳು ಪ್ರಕಟವಾಗಿವೆ. ಧಾರವಾಹಿ ರೂಪಾರಲ್ಲಿ ೧೩ ವಾರಗಳಿಗೆಂದೇ ಸಮಯಾವಕಾಶ ಕೊಡುತ್ತಿದ್ದ ಮುಂಚಿನ ದಿನಗಳನ್ನು ಈಗ ತುಲನೆ ಮಾಡಬೇಕಾಗಿರುವುದು ನಿತ್ಯ ಬರುವ ಧಾರಾವಾಹಿ ಕಂತುಗಳಿಗೆ. ಸಿನಿಮಾ ಶೈಲಿಯಲ್ಲೇ ಮೂಡಿಬರುವ ಹಲವು ಧಾರಾವಾಹಿಗಳಿವೆ. ಕೆಲವನ್ನು ಜನರು ಬಹಳವಾಗಿ ಇಷ್ಟಪಟ್ಟಿದ್ದಾರೆ. ಮತ್ತೆ ಕೆಲವನ್ನು ಖಂಡಿಸಿದ್ದಾರೆ. ಸಂಗೀತಕ್ಕೆ ಸಂಬಂಧಿಸಿದಂತೆ, ಹಾಡುಗಾರಿಕೆಗೆ ಸಂಬಂಧಿಸಿದಂತೆ ಹಲವು ವೈವಿಧ್ಯಪೂರ್ಣ ಕಾರ್ಯಕ್ರಮಗಳನ್ನು ಜನರು ವೀಕ್ಷಿಸಿ ಇಷ್ಟಪಟ್ಟಿದ್ದಾರೆ. ರಸಪ್ರಶ್ನೆ, ಜ್ಞಾನಾರ್ಜನೆಗೆ ಸಂಬಂಧಿಸಿದ ಕಾರ್ಯಕ್ರಮಗಳು ಕಿರುತೆರೆಯಲ್ಲಿ ಮೂಡಿಬಂದಿವೆ.

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ನಮ್ಮ ಪಟ್ಟಿಯಲ್ಲಿದ್ದ ೧೦ ಕಾರ್ಯಕ್ರಮಗಳಲ್ಲಿ ಹೆಚ್ಚು ಅಂಕ ಪಡೆದ ಮೊದಲ ೩ ಕಾರ್ಯಕ್ರಮಗಳು ಬೇರೆ ಬೇರೆಯ ಪ್ರಕಾರದ್ದು ಎಂಬುದೇ ವಿಶೇಷ. ಅತಿ ಹೆಚ್ಚು ಅಂಕ ಪಡೆದ ಎದೆ ತುಂಬಿ ಹಾಡುವೆನು ಸಂಗೀತಕ್ಕೆ ಸಂಬಂಧಿಸಿದ್ದಾದರೆ, ನಾ ಸೋಮೇಶ್ವರರು ನಡೆಸಿಕೊಡುವ ‘ಥಟ್ ಅಂತ ಹೇಳಿ’ ಜ್ಞಾನ, ಓದು, ಪುಸ್ತಕ, ಇವುಗಳಿಗೆ ಸಂಬಂಧಿಸಿದ್ದು. ನಂತರ ಸ್ಥಾನದಲ್ಲಿ – ದೂರದರ್ಶನದಲ್ಲಿ ಹಿಂದೆ ಪ್ರಸಾರವಾಗುತ್ತಿದ್ದ ಟಿ ಏನ್ ಸೀತಾರಾಮ್ ಅವರ ಮಾಯಾಮೃಗ ಧಾರವಾಹಿ.

ಸಂಗೀತಕ್ಕೆ ಹೆಚ್ಚು ಮತ ದೊರೆತಿದೆ ಎಂದು ಒಂದು ತರಹದಲ್ಲಿ ವಿಶ್ಲೇಷಿಸಿದರೆ, ಇಂದಿನ ದಿನಕ್ಕೆ ಗಮನಿಸಬೇಕಾದ್ದು ಈ ಕಾರ್ಯಕ್ರಮದಿಂದ ಬಹಳಷ್ಟಿವೆ. ರಿಯಾಲಿಟಿ ಷೋ ಅಂದರೆ ಅದೊಂದು ಟಿಆರ್ಪಿ ವಸ್ತು ಎಂಬಂತೆ ಆಗಿರುವ ಹಾಗೂ ಪ್ರಕಟವಾಗುವ ಇಂದಿನ ಸಂಗೀತದ ಕಾರ್ಯಕ್ರಮಗಳ ಮುಂದೆ ಎಸ್ ಪಿ ಬಾಲಸುಬ್ರಹ್ಮಣ್ಯಂ ನಡೆಸಿಕೊಡುತ್ತಿದ್ದ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಅತಿಯಾದ ರಂಜನೆ, ಅತಿಯಾದ ಆಡಂಬರ ಕಾಣಸಿಗುತ್ತಿರಲಿಲ್ಲ. ಸಂಗೀತಕ್ಕೆ ಆದ್ಯತೆ, ಎಲ್ಲರನ್ನು ಪ್ರೋತ್ಸಾಹಿಸುವ ಕೆಲಸ ಈ ಕಾರ್ಯಕ್ರಮದಿಂದ ನಡೆಯುತ್ತಿತ್ತು. ಸ್ಪರ್ಧೆಯಿಂದ ದೂರ ಉಳಿಯಬೇಕಾದವರನ್ನು ಅಳುವಂತೆ ಮಾಡಿ ಟಿಆರ್ಪಿ ಹೆಚ್ಚಿಸಿಕೊಳ್ಳುವ ಕೆಲಸಕ್ಕೆ ಈ ಕಾರ್ಯಕ್ರಮ ಎಂದೂ ಕೈ ಹಾಕಲಿಲ್ಲ. ಈ ಕಾರ್ಯಕ್ರಮದಿಂದ ಹಲವಾರು ಪ್ರತಿಭೆಗಳಿಗೆ ಸಿನಿಮಾಗಳಲ್ಲಿ ಹಾಡಲು ಅವಕಾಶ ಲಭಿಸಿದೆ.

ಇನ್ನು ಥಟ್ ಅಂತ ಹೇಳಿ ಎಂಬ ರಸಪ್ರಶ್ನೆಯ ಬಗ್ಗೆ, ನಿರೂಪಣೆಯಲ್ಲಿ ಏಕತಾನತೆ ಹೊಂದಿದೆಯೆಂದು ಅಭಿಪ್ರಾಯಪಡುತ್ತಾರಾದರೂ, ಜ್ಞಾನಾರ್ಜನೆಗೆ, ನಿರೂಪಕರಾದ ಡಾ. ನಾ ಸೋಮೇಶ್ವರ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಮೂಡಿ ಬರುವ ಹಲವಾರು ಪುಸ್ತಕಗಳು, ಅವುಗಳ ಪರಿಚಯ ಹಲವು ಜನರನ್ನು ಆಕರ್ಷಿಸಿದೆ. ೩೦೦೦ಕ್ಕೂ ಹೆಚ್ಚು ಸಂಚಿಕೆಗಳು ಪ್ರಕಟವಾಗಿವೆ ಹಾಗೂ ದೂರದರ್ಶನದ ಕೆಲವೇ ಕೆಲವು ಕಾರ್ಯಕ್ರಮಗಳಲ್ಲಿ ಆಸ್ಥೆಯಿಂದ ನೋಡುವ ಕಾರ್ಯಕ್ರಮ ಇದಾಗಿದೆ ಎಂದರೆ ತಪ್ಪಾಗಲಾರದು.

ಇನ್ನು ದೂರದರ್ಶನದಲ್ಲಿ ಪ್ರಕಟವಾದ ಮೊಟ್ಟ ಮೊದಲ ದೈನಂದಿನ ಧಾರಾವಾಹಿ “ಮಾಯಾಮೃಗ” ನಾಲ್ಕು ಸಾಮಾನ್ಯ ಮನೆಗಳ ಕಥೆಗಳನ್ನು ತೆಗೆದುಕೊಂಡು ನಿರ್ದೇಶಕ ಟಿ ಏನ್ ಸೀತಾರಾಮ್ ಈ ವಿಶೇಷ ಪ್ರಯತ್ನಕ್ಕೆ ಕೈ ಹಾಕಿದರು. ಮೊದಲೆಲ್ಲ ಈ ಪ್ರಯತ್ನ ಫಲಕಾರಿಯಾಗುವುದೋ ಇಲ್ಲವೋ ಎಂಬ ಅನುಮಾನವಿತ್ತಾದರೂ, ಮುಂದಿನ ದಿನಗಳಲ್ಲಿ ದೈನಂದಿನ ಧಾರಾವಾಹಿಗೆ ಮುನ್ನುಡಿ ಬರೆದದ್ದು ಮಾಯಾಮೃಗ. ಇಂದಿನ ಧಾರಾವಾಹಿಗಳಲ್ಲಿ ಬರುವ ಇಬ್ಬರ ನಡುವಿನ ಕಲಹ, ಅತ್ತೆ ಸೊಸೆ ಜಗಳ, ಗಂಡ ಹೆಂಡತಿ ವೈಮನಸ್ಸು ಇವಾವುದನ್ನೂ ತೋರಿಸದೆ ಸಾತ್ವಿಕ ರೀತಿಯ ಧಾರಾವಾಹಿಯನ್ನು ಅಂದು ನಿರ್ದೇಶಿಸಿದ್ದರು. ಇದರಲ್ಲಿ ಬರುವ ನ್ಯಾಯಾಲಯದ ಸೀನುಗಳು ನಿಜವೇನೋ ಎಂಬಂತೆ ಚಿತ್ರಿಸಿದ್ದ ಸೀತಾರಾಮ್ ಅವರಿಗೊಂದು ವಿಶೇಷ ಅಭಿಮಾನಿ ವರ್ಗ ಹುಟ್ಟಿಕೊಂಡಿತು.

(ಪ್ರವೀಣ್ ಪಟವರ್ಧನ್, ವಿ ಎಸ್ ಕೆ ಸಂಯೋಜಕ, ಐ ಟಿ ಉದ್ಯೋಗಿ)
  • email
  • facebook
  • twitter
  • google+
  • WhatsApp
Tags: #ಕನ್ನಡಕ್ಕಾಗಿ_ಲಿಂಕ್_ಒತ್ತಿ#ಕನ್ನಡದನೆನಪು#ರಾಜ್ಯೋತ್ಸವ_ವಿಶೇಷPraveen Patavardhan

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
Next Post
ಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ‌ಶಿವಶಂಕರ್ ನಿಧನ  #ಶ್ರದ್ಧಾಂಜಲಿ #ಓಂ_ಶಾಂತಿ

ಆರೆಸ್ಸೆಸ್ ನ ಹಿರಿಯ ಪ್ರಚಾರಕ ಶ್ರೀ ‌ಶಿವಶಂಕರ್ ನಿಧನ #ಶ್ರದ್ಧಾಂಜಲಿ #ಓಂ_ಶಾಂತಿ

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

ANIL KUMBLE HAVING A HAPPY TIME AT WORLD SAMSKRIT BOOKFAIR

world samskrit book fair-Anil Kumble adores Samskrit learning

January 12, 2011
Ram Madhav clarifies on Jethmalani statement, says it is BJP’s prerogative to choose PM candidate

Ram Madhav clarifies on Jethmalani statement, says it is BJP’s prerogative to choose PM candidate

October 19, 2012
RSS Punjab Pranth SahSanghachalak Jagdish Gagneja, who was shot at on Aug 6, passed away

RSS Punjab Pranth SahSanghachalak Jagdish Gagneja, who was shot at on Aug 6, passed away

September 22, 2016
Mammoth Gathering of RSS Swayamsevaks Held at Kanyakumari

Mammoth Gathering of RSS Swayamsevaks Held at Kanyakumari

February 13, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In