• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಎಲ್ಲಾ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರದಿಂದ ಉನ್ನತಾಧಿಕಾರದ ಸಮಿತಿ ರಚನೆ

Vishwa Samvada Kendra by Vishwa Samvada Kendra
November 16, 2021
in News Digest
250
0
ಎಲ್ಲಾ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರದಿಂದ ಉನ್ನತಾಧಿಕಾರದ ಸಮಿತಿ ರಚನೆ
491
SHARES
1.4k
VIEWS
Share on FacebookShare on Twitter

ಎಲ್ಲಾ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರದಿಂದ ಉನ್ನತಾಧಿಕಾರದ ಸಮಿತಿ ರಚನೆ; ಅಧ್ಯಕ್ಷರಾಗಿ ಪದ್ಮಶ್ರೀ ಪುರಸ್ಕೃತ, ವಿದ್ವಾಂಸ ಶ್ರೀ ಚಮೂ ಕೃಷ್ಣಶಾಸ್ತ್ರೀ ನಿಯುಕ್ತಿ

15 ನವೆಂಬರ್‌ 2021: ಎಲ್ಲಾ ಭಾರತೀಯ ಭಾಷೆಗಳ ಉನ್ನತಿಗಾಗಿ ಕೇಂದ್ರ ಸರ್ಕಾರವು ಇಂದುರಚಿಸಿರುವ ಉನ್ನತಾಧಿಕಾರದ ಸಮಿತಿಗೆ ಪದ್ಮಶ್ರೀ ಪುರಸ್ಕೃತ ಶ್ರೀ ಚಮೂ ಕೃಷ್ಣಶಾಸ್ತ್ರೀ ಅವರು ಅಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದಾರೆ.

ಕೇಂದ್ರ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ (ಭಾಷೆಗಳು), ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕರು ಮತ್ತು ಈ ಸಮಿತಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವ ಹೊಣೆಗಾರಿಕೆ ಇರುವ ದಿಲ್ಲಿಯ ಶ್ರೀ ಲಾಲ್‌ ಬಹಾದುರ್‌ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿಯವರು ಪದನಿಮಿತ್ತ ಸದಸ್ಯರಾಗಿರುವ ಈ ಸಮಿತಿಗೆ ತಜ್ಞ ಸದಸ್ಯರನ್ನು ಕಾಲಾನುಕ್ರಮದಲ್ಲಿ ಸಮಿತಿಯ ಅಧ್ಯಕ್ಷರ ಶಿಫಾರಸಿನಂತೆ ನೇಮಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

READ ALSO

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

ಸಂವಿಧಾನದ 8 ನೆಯ ಪರಿಚ್ಛೇದದಲ್ಲಿರುವ ಭಾಷೆಗಳಲ್ಲದೆ, ಅಪಾಯದ ಅಂಚಿನಲ್ಲಿರುವ ಭಾಷೆಗಳು, ಪರಿಚ್ಛೇದದಲ್ಲಿ ಇಲ್ಲದ ಭಾಷೆಗಳು, ಅಲ್ಪಸಂಖ್ಯಾತ, ಬುಡಕಟ್ಟು ಮತ್ತು ಶಾಸ್ತ್ರೀಯ ಭಾಷೆಗಳ ಕುರಿತಾಗಿ ಈ ಸಮಿತಿಯು ಕೆಲಸ ಮಾಡಲಿದೆ.

ಭಾರತೀಯ ಭಾಷೆಗಳ ತಂತ್ರಜ್ಞಾನ ಸಂಬಂಧಿತ ಸಾಧನಗಳು, ಭಾಷಾ ಶೀಕ್ಷಣ, ಭಾಷಾ ವಿದ್ಯಾರ್ಥಿಗಳ ಉದ್ಯೋಗಾವಕಾಶ, ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಭಾರತೀಯ ಭಾಷೆಗಳಿಗೆ ಶಿಕ್ಷಣರಂಗದಲ್ಲಿ ಬೇಕಾದ ನೀಲ ನಕಾಶೆ, ಭಾಷಾ ಸಂಸ್ಥೆಗಳ ಶಕ್ತಿವರ್ಧನೆ, ಭಾಷಾ ಶಿಕ್ಷಣ, ಸಂಶೋಧನೆ, ಭಾಷಾ ದತ್ತ ಸಂಚಯ, ಅನುವಾದ, ಭಾಷಾಂತರ, – ಹೀಗೆ ಸಮಿತಿಯು ವಿಶಾಲ ಕಾರ್ಯಚೌಕಟ್ಟನ್ನು ಹೊಂದಿದೆ.

ಸಮಿತಿಯು ಎರಡು ವರ್ಷಗಳ ಅವಧಿಯಲ್ಲಿ ಸೂಕ್ತ ಸಮಿತಿ / ಉಪ ಸಮಿತಿಗಳನ್ನು ರಚಿಸಿ, ಕಾರ್ಯಕ್ರಮಗಳನ್ನು ನಡೆಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಭಾಷಾಸಂಬಂಧೀ ಸಂಸ್ಥೆಗಗಳ ಜೊತೆ ಸಮನ್ವಯ ಸಾಧಿಸಿ ಸೂಕ್ತವಾದ ಕ್ರಿಯಾ ಯೋಜನೆಗಳನ್ನು ರೂಪಿಸುವ ಹೊಣೆಗಾರಿಕೆಯನ್ನು ಹೊಂದಿದೆ.

ಈ ಸಮಿತಿಯ ರಚನೆಯಿಂದ ಕೇಂದ್ರ ಸರ್ಕಾರವು ಎಲ್ಲಾ ಭಾರತೀಯ ಭಾಷೆಗಳ ಬಗ್ಗೆ ತನಗಿರುವ ಕಾಳಜಿಯನ್ನು ವ್ಯಕ್ತಪಡಿಸಿದೆ. ಈ ಸಮಿತಿಯನ್ನು ಸದುಪಯೋಗಪಡಿಸಿಕೊಂಡು ಸಾರ್ವಜನಿಕರು, ಭಾಷಾಭಿಮಾನಿಗಳು, ಭಾಷಾ ತಂತ್ರಜ್ಞರು ಸೂಕ್ತವಾಗಿ ಮತ್ತು ರಚನಾತ್ಮಕವಾಗಿ ಭಾಗವಹಿಸಿ ಸಾವಿರಾರು ಭಾಷೆಗಳ ಸಮೃದ್ಧ ನಾಡಾದ ಭಾರತದಲ್ಲಿ ಸರ್ವಭಾಷಾ ಸಾಮರಸ್ಯ ಮತ್ತು ಸಂವರ್ಧನೆ – ಎರಡನ್ನೂ ಸಾಧಿಸಲು ಹೆಜ್ಜೆಗೂಡಲಿ

  • email
  • facebook
  • twitter
  • google+
  • WhatsApp
Tags: Cha Mu Krishna Shastri

Related Posts

News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
Next Post
ಕನ್ನಡ ನೆಲದ ಮೂಲಸಂಸ್ಕೃತಿಯ ಉಳಿವಿಗೆ ಮತಾಂತರ ನಿಷೇಧ ಕಾನೂನಿನ ಅಗತ್ಯವಿದೆ

ಕನ್ನಡ ನೆಲದ ಮೂಲಸಂಸ್ಕೃತಿಯ ಉಳಿವಿಗೆ ಮತಾಂತರ ನಿಷೇಧ ಕಾನೂನಿನ ಅಗತ್ಯವಿದೆ

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ಸಾಮರಸ್ಯ ವೇದಿಕೆ ಆಯೋಜನೆಯ ದೀಪಾವಳಿ: ಪೇಜಾವರ ಸ್ವಾಮೀಜಿ ಪೌರ ಕಾರ್ಮಿಕರ ಮನೆಗಳಿಗೆ ಭೇಟಿ

ಸಾಮರಸ್ಯ ವೇದಿಕೆ ಆಯೋಜನೆಯ ದೀಪಾವಳಿ: ಪೇಜಾವರ ಸ್ವಾಮೀಜಿ ಪೌರ ಕಾರ್ಮಿಕರ ಮನೆಗಳಿಗೆ ಭೇಟಿ

November 6, 2021
RSS Swayamsevaks cleaned the premises of the local Sri Maruti Temple, Hubballi

RSS Swayamsevaks cleaned the premises of the local Sri Maruti Temple, Hubballi

March 31, 2015

Updated: ABVP National helpline numbers for North-East students

August 17, 2012
HALASUR HINDU SAMAJOTSAV DIAS

Halasur, Bangalore

December 20, 2010

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In