• Samvada
Tuesday, May 17, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ಸ್ಮಶಾನ ಕಾಯುವವರು ತಿಂಗಳ ಸಂಬಳ ಪೂರ್ತಿ ಕೊಟ್ಟರು

Vishwa Samvada Kendra by Vishwa Samvada Kendra
April 19, 2020
in Others
250
0
ಸ್ಮಶಾನ ಕಾಯುವವರು ತಿಂಗಳ ಸಂಬಳ  ಪೂರ್ತಿ ಕೊಟ್ಟರು
491
SHARES
1.4k
VIEWS
Share on FacebookShare on Twitter

 

ಸ್ಮಶಾನ ಕಾಯುವವರು ತಿಂಗಳ ಸಂಬಳ ಪೂರ್ತಿ ಕೊಟ್ಟರು

ಲೇಖನ ಕೃಪೆ: ವಾದಿರಾಜ

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಬಿಬಿಎಂಪಿ ವ್ಯಾಪ್ತಿಗೆ ಬರುವ ಅರವತ್ತು ರುದ್ರಭೂಮಿ ಹಾಗೂ  ಹತ್ತು ವಿದ್ಯುತ್‌ ಚಿತಾಗಾರಗಳ 148 ನೌಕರರು ತಮ್ಮ ಒಂದು ತಿಂಗಳ ಪೂರ್ತಿ ಸಂಬಳವನ್ನು ಮುಖ್ಯಮಂತ್ರಿಗಳ ಕೊರೊನಾ ಸಂತ್ರಸ್ತರ ಸಹಾಯ ನಿಧಿಗೆ ನೀಡಿದ್ದಾರೆ .

ತಲಾ 14 ರಿಂದ 17 ಸಾವಿರದಷ್ಟು ತಿಂಗಳ ವೇತನವನ್ನು ಪಡೆಯುತ್ತಿದ್ದ ಇವರು ತಮ್ಮ ಪೂರ್ತಿ ವೇತನವನ್ನು ಪಾಲಿಕೆಯ ಆಯುಕ್ತರ ಮೂಲಕ ಸರ್ಕಾರಕ್ಕೆ ತಲುಪಿಸಿದ್ದಾರೆ .

ವರ್ಷದ ಹಿಂದೆ ಈ ನೌಕರರ ತಿಂಗಳ ಸಂಬಳ ಐದಾರು ಸಾವಿರದಷ್ಟು ಇತ್ತು . ಕೇಂದ್ರ ಸರ್ಕಾರದ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾಗಿರುವ ಜಗದೀಶ ಹಿರೇಮನಿ ಈ ನೌಕರರ ಸಭೆ ನೆಡಸಿ , ರಾಜ್ಯ ಸರಕಾರ , ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಮಾತುಕತೆ , ಒತ್ತಡ ತಂದು ಕನಿಷ್ಠ ವೇತನ ಸಿಗಲು ಕಾರಣರಾಗಿದ್ದರು .

ತಿಂಗಳ ಸಂಬಳ ನೀಡಿದ ಸುದ್ದಿ ತಿಳಿದ ಜಗದೀಶ ಹಿರೇಮನಿ ಹಾಗು ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಅನ್ಯಾನ್ಯ ಸ್ಮಶಾನಗಳಿಗೆ ತೆರಳಿ ನೌಕರರು , ಕುಟುಂಬಸ್ಥರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು ಮತ್ತು ದಿನಸಿ ಸಾಮನುಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ನೀಡಿದರು .

ರುದ್ರಭೂಮಿ , ವಿದ್ಯುತ್ ಚಿತಾಗಾರ ನೌಕರರ ಘಟಕದ ಕಾರ್ಯದರ್ಶಿ ಹಾಗು ಬೆಂಗಳೂರಿನ ಕಾಕ್ಸ್ ಟೌನ್ ಸಮೀಪದ ಕಲ್ಪಳ್ಳಿ ರುದ್ರಭೂಮಿಯಲ್ಲಿ ಗುಂಡಿ ತೆಗೆಯುವ ಕಾಯಕ ನೆಡೆಸುವ ಸೌರಿರಾಜು ‘ ನಾವು ನೋಡದೇ ಇರುವ ಸಾವು ಯಾವುದಿದೆ ‘ ಎಂದರು . ಕೆಲ ದಿನಗಳ ಹಿಂದೆಯಷ್ಟೆ ಕೊರಾನಾ ವೈರಸ್ ನಿಂದ ಸಾವು ಕಂಡ ಹಿಂದೂಪುರ ಮೂಲದ ವ್ಯಕಿಯ ಅಂತ್ಯಕ್ರಿಯೆಯನ್ನು ಎಲ್ಲಾ ಮುನ್ನೆಚ್ಚರಿಕೆಯೊಂದಿಗೆ ಇದೇ ಕಲ್ಪಳ್ಲಿ ಮಸಣದಲ್ಲಿ ಸೌರಿರಾಜು ನೇರವೇರಿಸಿದ್ದರು .

ತಿಂಗಳ ವೇತನ ನೀಡಲು ತಮ್ಮವರನ್ನು ಪ್ರೇರೇಪಿಸಿದ ನೌಕರರ ಸಂಘದ ಅಂತೋಣಿ ಡಿ , ಸೌರಿರಾಜು , ರವಿ ಎನ್ , ವೆಂಕಟೇಶ ಎನ್ ರವರಿಗೆ ವಂದನೆಗಳು.

 

  • email
  • facebook
  • twitter
  • google+
  • WhatsApp
Tags: Covid19

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
Mamata, the vegetable vendor and her Seva to the society

Mamata, the vegetable vendor and her Seva to the society

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Day-83: Land of Dvaita Philosophy, Madhwanagar of Udupi welcomes Bharat Parikrama Yatra

Day-83: Land of Dvaita Philosophy, Madhwanagar of Udupi welcomes Bharat Parikrama Yatra

October 30, 2012
ನೇರನೋಟ: ಚಡ್ಡಿಗಳೆಂದರೆ ಆಗ ತಾತ್ಸಾರ; ಈಗ ಜಯ ಜಯಕಾರ!

ನೇರನೋಟ: ಚಡ್ಡಿಗಳೆಂದರೆ ಆಗ ತಾತ್ಸಾರ; ಈಗ ಜಯ ಜಯಕಾರ!

June 9, 2014
ಚುನಾವಣಾ ಕರ್ತವ್ಯ ತಪ್ಪಿಸಿಕೊಳ್ಳಲು ಅನಾರೋಗ್ಯದ ಮೆಡಿಕಲ್‌ ಸರ್ಟಿಫಿಕೇಟ್ ಕೊಟ್ಟವರಿಗೆ ಈಗ ಅದೇ ಸರ್ಟಿಫಿಕೇಟ್ ಆಧಾರದಲ್ಲಿ ಕೆಲಸದಿಂದಲೇ ಬಿಡುಗಡೆಗೊಳ್ಳಬೇಕಾದ ಪ್ರಸಂಗ

ಚುನಾವಣಾ ಕರ್ತವ್ಯ ತಪ್ಪಿಸಿಕೊಳ್ಳಲು ಅನಾರೋಗ್ಯದ ಮೆಡಿಕಲ್‌ ಸರ್ಟಿಫಿಕೇಟ್ ಕೊಟ್ಟವರಿಗೆ ಈಗ ಅದೇ ಸರ್ಟಿಫಿಕೇಟ್ ಆಧಾರದಲ್ಲಿ ಕೆಲಸದಿಂದಲೇ ಬಿಡುಗಡೆಗೊಳ್ಳಬೇಕಾದ ಪ್ರಸಂಗ

March 17, 2021
New Dimensions of Dalit Problems: A talk in Bangalore on July 06

New Dimensions of Dalit Problems: A talk in Bangalore on July 06

July 4, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಭಾರತ ಮತ್ತು ಏಷ್ಯಾದ ಬೌದ್ಧ ದೇಶಗಳು : ಒಂದು ಸಾಂಸ್ಕೃತಿಕ ರಾಷ್ಟ್ರೀಯವಾದ
  • भारतस्य प्रतिष्ठे द्वे संस्कृतं संस्कृतिश्च
  • ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ
  • ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In