• Samvada
  • Videos
  • Categories
  • Events
  • About Us
  • Contact Us
Friday, January 27, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

In a spectacular ceremony, 17th National Youth Festival begins at Mangalore, Karnataka

Vishwa Samvada Kendra by Vishwa Samvada Kendra
January 12, 2012
in Others
242
0
In a spectacular ceremony, 17th National Youth Festival begins at Mangalore, Karnataka

CM Sadananda Gouda inaugurates 17th National Youth Festival at Mangalore on Jan 12-2012

491
SHARES
1.4k
VIEWS
Share on FacebookShare on Twitter

Mangalore January 12: Chief Minister of Karnataka, D V Sadananda Gouda today inaugurated 17th national level youth festival at Mangalore, the coastal town of Karnataka. In a spectacular ceremony held at  Dr TMA Pai international Convention Centre, will continue for 6 more days, in which more than 4000 youth are participating, representing almost all states of India.

Union Minister Dr Veerappa Moily, Union Sports Minister Ajay Macken, Dr D Veerendra Heggade of Sri Dharmasthala Temple, State Govt ministers and seveal social leaders were present during the ceremony.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

CM Sadananda Gouda inaugurates 17th National Youth Festival at Mangalore on Jan 12-2012

ಯುವಜನರ ಅಭಿವೃದ್ಧಿಗೆ ಕಾರ್ಯಪಡೆ: ಮುಖ್ಯಮಂತ್ರಿ

ಮಂಗಳೂರು, ಜ. 12: ಯುವಸಮುದಾಯಕ್ಕೆ ಪೂರಕ ಯೋಜನೆಗಳನ್ನು ರೂಪಿಸಲು ರಾಜ್ಯ ಸರ್ಕಾರ ಕಾರ್ಯಪಡೆಯೊಂದನ್ನು ರಚಿಸಲು ಚಿಂತಿಸಿದೆ ಎಂದು ಮುಖ್ಯಮಂತ್ರಿ ಶ್ರೀ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಆರಂಭವಾದ ಐದು ದಿನಗಳ 17ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

೨೦೨೦ರ ವೇಳೆಗೆ ಕರ್ನಾಟಕದಲ್ಲಿ ಹೆಚ್ಚು ಅವಕಾಶಗಳು ತೆರೆದುಕೊಳ್ಳಲಿವೆ ಎಂದ ಅವರು ರಾಜ್ಯ ಅದಕ್ಕೆ ಪೂರಕವಾಗಿ ಯುವಕರಿಗೆ ಒತ್ತು ನೀಡುವ ಹಾಗೂ ಯುವ ಸಮುದಾಯಕ್ಕೆ ಹೆಚ್ಚು ಶಕ್ತಿ ನೀಡಲು ಸೂಕ್ತ ಕ್ರಮಕೈಗೊಳ್ಳಲಿದೆ ಎಂದರು.

ಇಂದು ಮಂಗಳೂರಿನಲ್ಲಿ ಒಂದು ವಿಶ್ವವೇ ನಿರ್ಮಾಣವಾದಂತಾಗಿದೆ ಎಂದ ಅವರು, ವಿವಿಧತೆಯಲ್ಲಿ ಏಕತೆಗೆ ಮಂಗಳೂರು ಸಾಕ್ಷಿಯಾಗಿದೆ. ೧೭ನೆ ರಾಷ್ಟ್ರೀಯ ಯುವಜನೋತ್ಸವವನ್ನು ಕರ್ನಾಟಕದಲ್ಲಿ ಆಯೋಜಿಸಲು ಅನುವು ಮಾಡಿಕೊಟ್ಟ ಪ್ರಧಾನಿ ಡಾ.ಮನಮೋಹನ್‌ಸಿಂಗ್, ಕೇಂದ್ರದ ಸಚಿವರಿಗೆ, ಅಧಿಕಾರಿ ವರ್ಗದವರಿಗೆ ಮುಖ್ಯಮಂತ್ರಿ ಅಭಿನಂದಿಸಿದರು.

ವಿಜ್ಞಾನ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಈಗಾಗಲೇ ಕರ್ನಾಟಕ ಯುವಕರನ್ನು ಆಕರ್ಷಿಸಿದೆ. ಕರ್ನಾಟಕದ ಕರಾವಳಿಯ ಹೆಸರಾಂತ ಶೈಕ್ಷಣಿಕ ಸಂಸ್ಥೆಗಳಲ್ಲಿ ದೇಶದ ವಿವಿಧ ರಾಜ್ಯಗಳ ಯುವಕರು ವಿದ್ಯಾಭ್ಯಾಸ ಕೈಗೊಂಡಿದ್ದಾರೆ. ಈ ಮೂಲಕ ರಾಜ್ಯ ಏಕತೆಯ ಪ್ರತೀಕವಾಗಿದೆ ಎಂದರು.’

ರಾಜ್ಯ ಸರ್ಕಾರ ಕೃಷಿ, ನೀರಾವರಿ ಯೋಜನೆಗಳು, ಶಿಕ್ಷಣ ವ್ಯವಸ್ಥೆ, ಅರೋಗ್ಯಸೇವೆ, ಕೈಗಾರಿಕೆಗಳ ಅಭಿವೃದ್ಧಿ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಜನತೆಗೆ ಉತ್ತಮ ಬದುಕು ಕಟ್ಟಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಅಲ್ಲದೆ ದೇಶ ಮುನ್ನಡೆಸಲು ಸನ್ನದ್ದರಾಗಿರುವ ರಾಜ್ಯದ ಯುವ ಸಮುದಾಯವನ್ನು ಗಮನದಲ್ಲಿಟ್ಟಕೊಂಡು ಎಲ್ಲರಿಗೂ ಉತ್ತಮ ಬದುಕು ಕೊಟ್ಟಿದೆ ಎಂದರು.

ದೇಶದ ಶೇ.೪೧ರಷ್ಟಿರುವ ಯುವಜನತೆ ದೇಶದ ಮುಂದಿನ ಭವಿಷ್ಯ ರೂಪಿಸುವವರಾಗಿದ್ದಾರೆ. ಇಂದು ಆರಂಭವಾದ ೧೭ನೇ ಯುವಜನೋತ್ಸವದ ಮೂಲಕ ಸ್ವಾಮಿ ವಿವೇಕನಂದರ ಕನಸನ್ನು ನನಸು ಮಾಡುವ ಮೂಲಕ ದೇಶಕಟ್ಟವ ಸಂಕಲ್ಪ ಮಾಡಿ ಉತ್ತಮ ಸಂದೇಶವನ್ನು ಕೊಂಡೊಯ್ಯಬೇಕಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಯುವಜನತೆಗೆ ಮತ್ತೆ ಇಂತಹ ಸುವರ್ಣಾವಕಾಶ ಸಿಗುವುದಿಲ್ಲ. ತಮ್ಮ ಯುವತನದಲ್ಲಿ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಈ ಮೂಲಕ ರಾಷ್ಟ್ರೀಯತೆ, ಭ್ರಾತೃತ್ವವನ್ನು ಸಾರಬೇಕು. ಈ ಉತ್ಸಾಹ ಹೊಸನಾಡು ಕಟ್ಟುವ ಕೆಲಸಕ್ಕೆ ಈ ಕಾರ್ಯಕ್ರಮ ಪ್ರೇರಣೆಯಾಗಬೇಕು ಎಂದು ಮುಖ್ಯಮಂತ್ರಿ ಶ್ರೀ ಸದಾನಂದಗೌಡ ಕರೆ ನೀಡಿದರು.

ಗೌರವ ಅತಿಥಿಯಾಗಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ.ವೀರೇಂದ್ರಹೆಗ್ಗಡೆ ಅವರು ಮಾತನಾಡಿ, ಸಾಧನೆಗೆ ಶ್ರಮ ಇರಬೇಕು, ಈ ನಿಟ್ಟಿನಲ್ಲಿ ಭರವಸೆ ಯುವಜನತೆ ದೇಶ ಕಟ್ಟುವ ಸಂಕಲ್ಪ ಮಾಡಲು ಇದು ಸಮಯ ಎಂದರು.

ಭಾರತದ ಯುವ ಸಮಾಜದ ಕಡೆ ವಿಶ್ವವೇ ನೋಡುತ್ತಿದೆ, ಈ ನಿರೀಕ್ಷೆ ಹುಸಿಯಾಗಬಾರದು. ದೇಶ ಮುನ್ನಡೆಸಲು ಯುವಜನತೆ ಸಂಕಲ್ಪ ಮಾಡಬೇಕು ಎಂದರು.

ದೇಶದ ಯುವ ಸಾಧಕರ ಕುರಿತ ಕಿರುಹುತ್ತಿಗೆ ಬಿಡುಗಡೆ ಮಾಡಿದ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವ ಡಾ.ಎಂ.ವೀರಪ್ಪಮೋಯ್ಲಿ, ಯುವಕರೇ ದೇಶದ ಭವಿಷ್ಯ, ದೇಶದ ಪುನಃನಿರ್ಮಾಣದ ಕಾರ್ಯ ದೇಶದ ಯುವಶಕ್ತಿ ಕೈಜೊಡಿಸಬೇಕು ಎಂದರು.

ಶಾಂತಿ, ಅಹಿಂಸೆ, ಸತ್ಯ ಈ ದೇಶದ ಶಕ್ತಿ. ಈ ಮಾರ್ಗದಲ್ಲಿ ದೇಶದ ಅಭಿವೃದ್ಧಿ ಕ್ರಾಂತಿಗೆ ಯುವಕರು ನಾಂದಿಯಾಡಬೇಕು ಎಂದರು.

ಕೇಂದ್ರ ಯುವಜನಸೇವಾ ಮತ್ತು ಕ್ರೀಡಾ ಸಚಿವ ಶ್ರೀ ಅಜಯ್ ಮಖೇನ್ ಮಾತನಾಡಿ, ವಿಶ್ವದ ಇತರ ದೇಶಗಳಿಗೆ ಹೋಲಿಸಿದರೆ ಭಾರತ ಯುವಜನತೆಯ ದೇಶವಾಗಿದೆ. ಇಂದಿನ ಯುವಜನತೆಯೇ ದೇಶದ ನಾಳೆಯ ನಾಯಕರು. ಈ ಹಿನ್ನೆಲೆಯಲ್ಲಿ ದೇಶ ಯುವಶಕ್ತಿಗೆ ಹೆಚ್ಚಿನ ಒತ್ತು ನೀಡಿದೆ ಎಂದರು.

ಪ್ರತಿ ರಾಷ್ಟ್ರೀಯ ಯುವಜನೋತ್ಸವದಲ್ಲೂ ರಾಷ್ಟ್ರೀಯ ಯುವ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದ್ದು, ೨೦೧೦-೧೧ ನೇ ಸಾಲನ್ನು ಅಂತಾರಾಷ್ಟ್ರೀಯ ಯುವ ವರ್ಷ ಎಂದು ಆಚರಿಸಲಾಗಿದ್ದು ೨೮ ವೈಯಕ್ತಿಕ ಪ್ರಶಸ್ತಿಗಳು ಹಾಗೂ ಎರಡು ಯುವ ಸಂಸ್ಥೆಗಳ ಪ್ರಶಸ್ತಿ ಸೇರಿದಂತೆ ಪ್ರಶಸ್ತಿಗಳ ಸಂಖ್ಯೆಯನ್ನು ೨೫ರಿಂದ ೩೦ಕ್ಕೆ ಹೆಚ್ಚಿಸಲಾಗಿದೆ ಎಂದರು.

ಇಂದಿನ ಯುವಜನೋತ್ಸವ ರಾಷ್ಟ್ರಕ್ಕೆ ಏಕತೆ ಮತ್ತು ಶಾಂತಿಯ ಸಂದೇಶವನ್ನು ಕೊಂಡೊಯ್ಯಲಿ ಎಂದು ಅವರು ಆಶಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಜೆ.ಕೃಷ್ಣ ಪಾಲೇಮಾರ್, ಸಚಿವರಾದ ಡಾ.ವಿ.ಎಸ್.ಆಚಾರ್ಯ, ವಿಧಾನಸಭೆ ಉಪ ಸಭಾಧ್ಯಕ್ಷ ಶ್ರೀ ಯೋಗೇಶಭಟ್, ಸಂಸದರಾದ ನಳಿನ್‌ಕುಮಾರ್‌ಕಟೀಲ್ ಕರಾವಳಿಯ ಎಲ್ಲ ಶಾಸಕರು, ಮುಖಂಡರು, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು

 

 

 

 

  • email
  • facebook
  • twitter
  • google+
  • WhatsApp

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
Sins of Congress 2011; writes Kiran Kumar

Sins of Congress 2011; writes Kiran Kumar

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

11 नवंबर के ‘भाष्य’ से मची खलबली: मा. गो. वैद्य

11 नवंबर के ‘भाष्य’ से मची खलबली: मा. गो. वैद्य

November 19, 2012
Shraddhanjali Sabha paid tributes to VHP Veteran Ashok Singhal at Bengaluru, Hubballi

Shraddhanjali Sabha paid tributes to VHP Veteran Ashok Singhal at Bengaluru, Hubballi

November 25, 2015

ಡಾ.ಮೋಹನ್ ಭಾಗವತ್ ಅವರಿಂದ ವಿಕ್ರಮದ ವಿಶೇಷ ಲೋಗೋ ಬಿಡುಗಡೆ

July 12, 2022
ಕೋವಿಡ್‌೧೯ ಸಂದರ್ಭದಲ್ಲಿ ಹೆಚ್ಚಿದೆ ಮಾಧ್ಯಮಗಳ ವಿಶ್ವಾಸಾರ್ಹತೆ; ಜವಾಬ್ದಾರಿಯೂ ಹಿರಿದಾಗಿದೆ

ಕೋವಿಡ್‌೧೯ ಸಂದರ್ಭದಲ್ಲಿ ಹೆಚ್ಚಿದೆ ಮಾಧ್ಯಮಗಳ ವಿಶ್ವಾಸಾರ್ಹತೆ; ಜವಾಬ್ದಾರಿಯೂ ಹಿರಿದಾಗಿದೆ

May 9, 2020

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In