• Samvada
Monday, May 23, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home News Digest

ಕಲ್ಲಡ್ಕ : ವಿವೇಕ ದೃಷ್ಟಿಗಾಗಿ ದೃಷ್ಟಿದಾನ

Vishwa Samvada Kendra by Vishwa Samvada Kendra
August 25, 2019
in News Digest
250
0
ಕಲ್ಲಡ್ಕ : ವಿವೇಕ ದೃಷ್ಟಿಗಾಗಿ ದೃಷ್ಟಿದಾನ
491
SHARES
1.4k
VIEWS
Share on FacebookShare on Twitter

ಮಂಗಳೂರು : ಸ್ವಾಮಿ ವಿವೇಕಾನಂದರ ೧೫೦ ನೇ ಜನ್ಮ ವರ್ಷಾಚರಣೆಯ ಅಂಗವಾಗಿ ದೃಷ್ಟಿದಾನ ಕಾರ್ಯಕ್ರಮವನ್ನು ಬುಧವಾರ ೨-೧೦-೨೦೧೩ ರಂದು ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ನ್ಯೂಸ್ ೧೩ ಹಾಗೂ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ’ವಿವೇಕ ದೃಷ್ಟಿಗಾಗಿ-ದೃಷ್ಟಿದಾನ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

1

READ ALSO

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

ಶ್ರೀರಾಮ ವಿದ್ಯಾ ಕೇಂದ್ರ ಮತ್ತು ನ್ಯೂಸ್೧೩ ವತಿಯಿಂದ ಜಂಟಿಯಾಗಿ ನಡೆದ ಈ ಕಾರ್ಯಕ್ರಮದಲ್ಲಿ ಒಟ್ಟು ೩೭೨ ಮಂದಿ ನೇತ್ರದಾನ ಮಾಡುವ ಮೂಲಕ ಉತ್ತಮ ಸ್ಪಂದನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ’ಸಂತನಾಗಿ, ರಾಷ್ಟ್ರಭಕ್ತನಾಗಿ ಜಗತ್ತಿನಲ್ಲಿ ಭಾರತವನ್ನು ಗುರುತಿಸುವಂತೆ ಮಾಡಿದ ವಿವೇಕಾನಂದರ ಹಾಗೂ ದೇಶದ ಹೆಮ್ಮೆಯ ಪ್ರಧಾನಿಯಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬ ಈ ಎರಡು ಮಹಾನ್ ಶಕ್ತಿಯನ್ನು ನೆನಪಿಸುವ ಕಾರ್ಯ ಶ್ರೀರಾಮ ವಿದ್ಯಾಕೇಂದ್ರ ಹಾಗೂ ನ್ಯೂಸ್ ೧೩ ಮಾಡಿದೆ’ ಎಂದು ಹೆಮ್ಮೆಪಟ್ಟರು.

’ಹಲವರು ತಮ್ಮ ಬಗ್ಗೆ, ತಮ್ಮ ಕುಟುಂಬದ ಬಗ್ಗೆ ಮಾತ್ರ ಚಿಂತಿಸುತ್ತಾರೆ, ಇದಕ್ಕಿಂತಲೂ ತುಸು ಮುಂದೆ ಹೋಗಿ ವ್ಯಕ್ತಿಯೊಬ್ಬ ಏನಾದರೂ ಮಾಡಿದರೆ ಇಡೀ ಸಮಾಜವೇ ಆತನನ್ನು ನೆನಪಿಟ್ಟುಕೊಳ್ಳುತ್ತದೆ, ಅಷ್ಟೇ ಅಲ್ಲದೇ ಆತನಿಗೂ ಜೀವನ ಸಾರ್ಥಕ್ಯದ ಧನ್ಯತೆ ಬರುತ್ತದೆ’ ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು.

ದೃಷ್ಟಿದಾನ ಮಾಡಿದಾಗ ಸಿಗುವ ಖುಷಿ. ಸಂತೋಷದ ಅನುಭವ ನಮಗೆ ಕತ್ತಲೆಯಲ್ಲಿ ನಡೆದಾಗ ತಿಳಿಯುತ್ತದೆ, ಕತ್ತಲೆಯಲ್ಲಿ ನಾವಿದ್ದಾಗ ಸ್ವಲ್ಪ ಬೆಳಕು ಬೇಕು ಎಂದು ನಮಗನಿಸುತ್ತದೆ.

ಅದೇ ರೀತಿ ದೃಷ್ಟಿಹೀನ ವ್ಯಕ್ತಿ ಈ ಜಗತ್ತನ್ನೇ ನೋಡಿರುವುದಿಲ್ಲ, ಈ ಸೂರ್ಯ, ಚಂದ್ರ, ಬಿಳಿ, ಕಪ್ಪು ಇದ್ಯಾವುದರ ಕಲ್ಪನೆಯೂ ಆತನಿಗಿರುವುದಿಲ್ಲ, ಈ ಸಂದರ್ಭ ಆತನಿಗೆ ಕಣ್ಣು ದೊರಕಿದರೆ ಆತ ಸಂತೋಷಗೊಳ್ಳುತ್ತಾನೆ. ತನಗೆ ಕಣ್ಣು ಕೊಟ್ಟವರನ್ನು ಜೀವನ ಪೂರ್ತಿ ಸ್ಮರಿಸುತ್ತಾ ಆರಾಧಿಸುತ್ತಾನೆ.

ಸತ್ತು ಹೋದ ಶರೀರದ ವ್ಯಾಮೋಹ ಬೇಡ, ಮಣ್ಣಿನೊಂದಿಗೆ ಅಥವಾ ಬೆಂಕಿಯೊಂದಿಗೆ ಸುಟ್ಟು ಭಸ್ಮವಾಗುವ ದೇಹ ಯಾವ ಪ್ರಯೋಜನಕ್ಕೂ ಬರಲಾರದು, ಬದುಕಿದ್ದಾಗ ಏನೂ ಮಾಡಲಾಗದಿದ್ದರೂ ಸತ್ತ ನಂತರವಾದರೂ ಅಮೂಲ್ಯವಾದ ಎರಡು ಕಣ್ಣುಗಳನ್ನಾದರೂ ದಾನ ಮಾಡೋಣ, ಅಲ್ಲದೇ ಕಣ್ಣು ದಾನದ ಅಗತ್ಯತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನೂ ಮಾಡಬೇಕಿದೆ’ ಎಂದರು.

ಪ್ರಾಸ್ತಾವಿಕ ಭಾಷಣ ಮಾಡಿದ ನ್ಯೂಸ್ ೧೩ ಮುಖ್ಯಸ್ಥ ಸುನೀಲ್ ಕುಲಕರ್ಣಿ ಸ್ವಾಮಿ ವಿವೇಕಾನಂದರ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ನಾವು ಅವರ ತ್ಯಾಗ ಮತ್ತು ಸೇವೆಗಳನ್ನು ಅರಿತು ಸಮಾಜಕ್ಕೆ ನಮ್ಮಿಂದಾದ ಸಹಾಯವನ್ನು ಮಾಡಬೇಕು. ಮನುಷ್ಯ ತನ್ನ ಕರ್ತವ್ಯವನ್ನು ನಿಭಾಯಿಸುವಲ್ಲಿ ಎಂದೂ ವಿಫಲನಾಗಬಾರದು’ ಎಂದರು.

2

ಇಂದು ಮಾಧ್ಯಮಗಳು ಕೂಡಾ ತಮ್ಮ ಕರ್ತವ್ಯವನ್ನು ಪಾಲಿಸುವುದರಲ್ಲಿ ಸೋಲುತ್ತಿರುವುದು ಗಮನಕ್ಕೆ ಬರುತ್ತಿದೆ. ಬಲಪಂಥೀಯ ವಿಚಾರಧಾರೆಯೊಂದಿಗೆ ಸತ್ಯಾಂಶವನ್ನು ಮುಂದಿಡುವ ಉದ್ದೇಶ ನ್ಯೂಸ್೧೩ ದ್ದಾಗಿದೆ.

ದೃಷ್ಟಿದಾನ ಕೇವಲ ಸಾಂಕೇತಿಕವಾಗಬಾರದು, ವಿವೇಕ ದೃಷ್ಟಿಯನ್ನು ಪಡೆದುಕೊಂಡು ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳುವಂತಾಗೋಣ ಎಂದರು.

ಕೆ.ಎಸ್.ಹೆಗ್ಡೆ ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ದಿವ್ಯಲಕ್ಷ್ಮೀಯವರು ನೇತ್ರದಾನದ ಮಹತ್ವವನ್ನು ತಿಳಿಸಿದರು.

’ಎಲ್ಲಾ ಇಂದ್ರಿಯಗಳಿಗಿಂತಲೂ ಕಣ್ಣು ಅತಿ ಶ್ರೇಷ್ಠ, ಕೆಲವೊಮ್ಮೆ ಅಲ್ಸರ್, ಅನುವಂಶೀಯ ಕಾಯಿಲೆ, ಪೆಟ್ಟುಬಿದ್ದು, ರಾಸಾಯನಿಕ ತಗುಲಿ ಕಣ್ಣಿನ ಗುಡ್ಡೆ ತನ್ನ ಪಾರದರ್ಶಕತೆಯನ್ನು ಕಳೆದುಕೊಂಡು ದೃಷ್ಟಿ ಹೊರಹೋಗುತ್ತದೆ. ಆ ಸಂದರ್ಭ ಕಣ್ಣಿನ ಕಸಿಯನ್ನು ಮಾಡಿ ದೃಷ್ಟಿ ಕಳೆದುಕೊಂಡವರಿಗೆ ಮತ್ತೆ ದೃಷ್ಟಿ ನೀಡುವ ಕಾಯಕ ಮಾಡಬಹುದು. ಎಲ್ಲಾ ವಯಸ್ಸಿನವರು, ಕನ್ನಡಕ ಹಾಕಿರುವವರೂ ನೇತ್ರದಾನ ಮಾಡಬಹುದು.

ನೇತ್ರದಾನ ಮಾಡಿದ ವ್ಯಕ್ತಿಯು ಮರಣ ಹೊಂದಿದ ೬ ಗಂಟೆಯೊಳಗೆ ಅವರ ಹತ್ತಿರದ ಸಂಬಂಧಿಗಳು ಹತ್ತಿರದ ’ಐ ಬ್ಯಾಂಕ್’ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕು’ ಎಂದರು.

ದೇಶದಲ್ಲಿ ಸುಮಾರು ೨ ಮಿಲಿಯನ್ ಜನ ದೃಷ್ಟಿ ಕಳೆದುಕೊಂಡಿದ್ದಾರೆ, ಇವರ ಕಣ್ಣು ಕಸಿ ಮಾಡಲು ಅಷ್ಟೇ ಪ್ರಮಾಣದಲ್ಲಿ ಕಣ್ಣುಗಳ ಅಗತ್ಯವಿದೆ, ನಮ್ಮ ದೇಶದಲ್ಲಿ ನಿಮಿಷಕ್ಕೆ ಇಬ್ಬರು ಮೃತರಾದರೂ ವರ್ಷಕ್ಕೆ ೨,೦೦೦ ಕಣ್ಣುಗಳು ಮಾತ್ರ ಕಸಿಮಾಡಲಾಗುತ್ತಿದೆ ಎಂದು ಡಾ.ದಿವ್ಯ ಲಕ್ಷ್ಮೀ ಕಳವಳ ವ್ಯಕ್ತಪಡಿಸಿದರು.

ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಸ್ವಾಗತ ಕೋರಿದರು.

ಕಾರ್ಯಕ್ರಮದಲ್ಲಿ ಡಾ.ಹೃಷಿಕೇಶ ಅಮೀನ್, ನಾರಾಯಣ ಸೋಮಯಾಜಿ, ವಿಧಾನ ಪರಿಷತ್ ಸದಸ್ಯ ಪದ್ಮನಾಭ ಕೊಟ್ಟಾರಿ ಉಪಸ್ಥಿತರಿದ್ದರು.

ಇವರೆಲ್ಲಾ ನೇತ್ರದಾನ ಮಾಡಿ, ಇತರರಿಗೂ ನೇತ್ರದಾನ ಮಾಡುವಂತೆ ಹುರಿದುಂಬಿಸಿದರು.

  • email
  • facebook
  • twitter
  • google+
  • WhatsApp

Related Posts

News Digest

ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌

May 22, 2022
News Digest

Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)

May 20, 2022
News Digest

ನ್ಯಾಯಾಲಯದ ಆದೇಶದ ಮೇರೆಗೆ ಕಾಶಿಯ ಗ್ಯಾನವಾಪಿ ಮಸೀದಿ ಸರ್ವೇ ಪ್ರಕ್ರಿಯೆ ಆರಂಭ

May 14, 2022
News Digest

ಸಮರ್ಪಣಾ ಮನೋಭಾವ ನಿಜವಾದ ದೇಶಭಕ್ತಿ – ತಿಪ್ಪೇಸ್ವಾಮಿ

May 13, 2022
News Digest

Sanskrit most requested language on Google Translate

May 13, 2022
News Digest

Kerala Fire cop arrested in connection with murder of RSS activist shrinivasan

May 11, 2022
Next Post
RSS Clarification on Mai Cha Jayadev's health, Press Release says 'His health is much fine'

RSS Clarification on Mai Cha Jayadev's health, Press Release says 'His health is much fine'

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

ABVP's new building's Bhoomi Poojan held at Mysore.

ABVP's new building's Bhoomi Poojan held at Mysore.

August 25, 2019
ಹಿಜಾಬ್ ವಿವಾದ – ಕೇರಳದ ತೀರ್ಪಿನ ಪರಿಹಾರ

ಹಿಜಾಬ್ ವಿವಾದ – ಕೇರಳದ ತೀರ್ಪಿನ ಪರಿಹಾರ

February 14, 2022
Jehadi Forces are turning Kerala into a hotbed of anti National Activities: Nandakumar in Bangalore

Jehadi Forces are turning Kerala into a hotbed of anti National Activities: Nandakumar in Bangalore

November 27, 2013
ನೇರನೋಟ: ಚುನಾವಣೆ ಸನ್ನಿಹಿತವಾದಾಗ ಸಾಧ್ವಿಗೆ ಬಿಡುಗಡೆಯ ಭಾಗ್ಯವೆ?

ನೇರನೋಟ: ಚುನಾವಣೆ ಸನ್ನಿಹಿತವಾದಾಗ ಸಾಧ್ವಿಗೆ ಬಿಡುಗಡೆಯ ಭಾಗ್ಯವೆ?

January 13, 2014

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • Raksha Mantri launches two indigenous frontline warships; Surat (Guided Missile Destroyer) & Udaygiri (Stealth Frigate)
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In