• Samvada
  • Videos
  • Categories
  • Events
  • About Us
  • Contact Us
Friday, March 24, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others Jammu & Kashmir

Download: ದಿಲೀಪ್ ಪಡಗಾಂವ್‍ಕರ್ ವರದಿ ವಿರುದ್ಧ ರಾಷ್ಟ್ರಪತಿಗಳಿಗೆ ಮನವಿ

Vishwa Samvada Kendra by Vishwa Samvada Kendra
July 7, 2012
in Jammu & Kashmir, News Digest
250
0
491
SHARES
1.4k
VIEWS
Share on FacebookShare on Twitter

Download ಮನವಿ ಪತ್ರ (pdf)

 

READ ALSO

RSS Sarkaryawah Shri Dattareya Hosabale hoisted the National Flag at Chennai

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

ಜಮ್ಮು – ಕಾಶ್ಮೀರ ಉಳಿಸಿ ಹೋರಾಟ ಸಮಿತಿ, ಕರ್ನಾಟಕ

ನಂ. 55, ಶೇಷಾದ್ರಿಪುರಂ, ಒಂದನೇ ಮುಖ್ಯ ರಸ್ತೆ, ಬೆಂಗಳೂರು – 560020

ಗೌರವಾನ್ವಿತ ರಾಷ್ಟ್ರಪತಿಯವರಿಗೆ ಮಾನ್ಯ ರಾಜ್ಯಪಾಲರ ಮೂಲಕ ಸಲ್ಲಿಸುವ ಮನವಿ ಪತ್ರ

 MEMPORANDUM Kannada:

ಇವರಿಗೆ,

ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು

ರಾಷ್ಟ್ರಪತಿ ಭವನ

ನವದೆಹಲಿ

ಮಾನ್ಯರೇ,

ವಿಷಯ: ಜಮ್ಮು ಮತ್ತು ಕಾಶ್ಮೀರದ ಬಗ್ಗೆ ದಿಲೀಪ್ ಪಡಗಾಂವ್‌ಕರ್ ನೇತೃತ್ವದ ಸಂವಾದಕಾರರ ತಂಡವು ನೀಡಿದ ವರದಿಯ ಬಗ್ಗೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ವಿಷಯಗಳನ್ನು ನಿಮ್ಮ ಅವಗಾಹನೆಗೆ ತರಲು ಇಚ್ಛಿಸುತ್ತೇವೆ.

  •       ೧೯೪೭ ಅಕ್ಟೋಬರ್ ೨೬ ರಂದು ಜಮ್ಮು ಮತ್ತು ಕಾಶ್ಮೀರದ ಅಂದಿನ ಮಹಾರಾಜ ಶ್ರೀ ಹರಿಸಿಂಗ್ ಅವರು ತಮ್ಮ ರಾಜ್ಯವನ್ನು ಸಂವಿಧಾನಬದ್ದವಾಗಿ ಭಾರತ ಜೊತೆ ವಿಲಯನಗೊಳಿಸಿದ್ದರು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ. ವಿಲಯನದ ಪ್ರಕ್ರಿಯೆಗಳ ಪ್ರಕಾರ ಮುಂದೆಂದೂ ಜಮ್ಮು ಮತ್ತು ಕಾಶ್ಮೀರದಲ್ಲಿ ಗೊಂದಲಗಳು ಉಂಟಾಗುವಂತಿರಲಿಲ್ಲ.
  •       ರಾಜ್ಯದ ಬಹುದೊಡ್ಡ ಭೂಭಾಗವನ್ನು ಪಾಕಿಸ್ಥಾನ ಮತ್ತು ಚೀನಾ ಅಕ್ರಮವಾಗಿ ತಮ್ಮ ವಶಮಾಡಿಕೊಂಡಿವೆ. ಆದರೆ ಆ ಭೂಭಾಗಗಳು ಸಂವಿಧಾನಾತ್ಮಕವಾಗಿ ಭಾರತz ಭೂಭಾಗಗಳಾಗಿವೆ. ಅವನ್ನು ಮರಳಿ ನಮ್ಮ ವಶ ಮಾಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಈ ಸಂಬಂಧ ಭಾರತದ ಸಂಸತ್ತು ೧೯೯೪ ಫೆಬ್ರವರಿ ೨೨ ರಂದು ನಿರ್ಣಯವನ್ನು ಕೂಡ ಪಾಸು ಮಾಡಿತ್ತು.
  •       ರಾಜ್ಯದ ಯಾವುದೇ ಭಾಗವನ್ನು ಪ್ರತ್ಯೇಕಿಸುವುದು, ವಿಲಯನವನ್ನು ವಿರೋಧಿಸುವುದು, ಆ ಭಾಗವನ್ನು ಸ್ವತಂತ್ರ ಎಂದು ಘೋಷಿಸಿಕೊಳ್ಳುವುದುರಾಷ್ಟ್ರದ್ರೋಹಕ್ಕೆ ಸಮಾನ.
  •       ಜಮ್ಮು ಮತ್ತು ಕಾಶ್ಮೀರದ ರಕ್ಷಣೆಗಾಗಿ ಭಾರತವು ಮೂರು ಪ್ರತ್ಯಕ್ಷ ಯುದ್ಧಗಳನ್ನೂ. ಕಾರ್ಗಿಲ್‌ನಂಥ ತೆರವುಗೊಳಿಸುವಿಕೆಯ ಕಾರ್ಯವನ್ನೂ ಮಾಡಿದೆ. ೧೯೮೮ರಿಂದ ನಿರಂತರವಾಗಿ ಭಯೋತ್ಪಾದನೆಯ ವಿರುದ್ಧದ ಯುದ್ಧವಂತೂ ನಡೆದೇ ಇದೆ.ಯುದ್ಧದಲ್ಲಿಹೋರಾಡಿದಯೋಧರಿಗೆ ನೀಡಲಾದ ಪರಮವೀರಚಕ್ರಗಳಲ್ಲಿ ೧೬ ಪರಮವೀರ ಚಕ್ರ ಪ್ರಶಸ್ತಿಗಳು ಜಮ್ಮು ಮತ್ತು ಕಾಶ್ಮೀರದ ಯುದ್ಧದಲ್ಲಿ ಭಾಗವಹಿಸಿದ ಯೋಧರಿಗಾಗಿಯೇ ನೀಡಲ್ಪಟ್ಟಿವೆ. ಇದುವರೆಗೆ ಜಮ್ಮು ಮತ್ತು ಕಾಶ್ಮೀರದ ರಕ್ಷಣೆಗಾಗಿ ಸುಮಾರು ೬ ಸಾವಿರಕ್ಕೂ ಅಧಿಕ ಯೋಧರು ಬಲಿಯಾಗಿದ್ದಾರೆ.

ಸಂವಾದಕಾರರು ನೀಡಿದ ಈ ವರದಿಯಲ್ಲಿ ಅನೇಕ ರಾಷ್ಟ್ರವಿರೋಧಿಹಾಗೂ ಸಂವಿಧಾನಬಾಹಿರವಾದ ಸಲಹೆಗಳು ಮತ್ತು ರಾಷ್ಟ್ರದ ಸಾರ್ವಭೌಮತೆಗೆ ಧಕ್ಕೆಯಾಗುವ ಹಲವು ವಿಷಯಗಳಿವೆ. ಇದಕ್ಕೆ ಕೆಲವು ಉದಾಹರಣೆಗಳುಈ ಕೆಳಗಿವೆ.

  •       ೧೯೫೨ರ ಒಪ್ಪಂದದ ಬಳಿಕ ರಾಜ್ಯದಲ್ಲಿ ಜಾರಿಯಲ್ಲಿರುವ ಭಾರತೀಯ ಸಂವಿಧಾನದ ಅನುಚ್ಛೇದಗಳು ಮತ್ತು ಕಾನೂನುಗಳಪುನರ್ವಿಮರ್ಶೆಗಾಗಿ ಸಾಂವಿಧಾನಿಕ ಸಮಿತಿಯೊಂದನ್ನು ರಚಿಸಬೇಕು.
  •       ಜಮ್ಮು-ಕಾಶ್ಮೀರದ ಜನರು ಭಾರತ ಮತ್ತು ಜಮ್ಮು-ಕಾಶ್ಮೀರ, ಎರಡೂ ಪ್ರದೇಶಗಳ ನಾಗರಿಕರು.
  •       ಈಗಾಗಲೇ ಜಾರಿಗೊಳಿಸಿರುವ ಭಾರತದ ಕಾನೂನುಗಳು ಜಮ್ಮು ಕಾಶ್ಮೀರದ ಜನರಿಗೆ ಹಿತವನ್ನು ಮಾಡುವಲ್ಲಿ ವಿಫಲವಾಗಿವೆ.
  •       ೩೭೦ ನೇ ವಿಧಿಯ ಖಂಡ(೧) ಮತ್ತು (೩) ರಅಧಿಕಾರಗಳನ್ನು ಮೊಟಕುಗೊಳಿಸುವುದರಿಂದ ರಾಷ್ಟ್ರಪತಿಗಳ ಅಧಿಕಾರಗಳು ಕುಂಠಿತಗೊಳ್ಳ್ಳುತ್ತವೆ.
  •       ಸಂವಿಧಾನದ ೩೭೦ ನೇ ವಿಧಿಯಲ್ಲಿ ಉಲ್ಲೇಖಿತವಾಗಿರುವ ‘ತಾತ್ಕಾಲಿಕ’ ಎಂಬ ಶಬ್ದದ ಬದಲಿಗೆ ‘ವಿಶೇಷ’ ಎಂದು ಉಲ್ಲೇಖಿಸಬೇಕು.
  •       ರಾಜ್ಯಪಾಲರನ್ನು ನೇಮಕ ಮಾಡಲು ರಾಜ್ಯ ಸರಕಾರ ರಾಷ್ಟ್ರಪತಿಗಳಿಗೆ ಮೂರು ಹೆಸರುಗಳನ್ನು ಸೂಚಿಸುವುದು ಮತ್ತು ಆ ಮೂರರಲ್ಲಿ ಯಾವುದಾದರೂ ಒಂದನ್ನು ರಾಷ್ಟ್ರಪತಿಯವರು ಅನುಮೋದಿಸುವುದು.
  •       ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಹುದ್ದೆಗಳ ಹೆಸರುಗಳನ್ನು ಈಗಿರುವ ಹೆಸರಿನ ಜೊತೆಗೆ ಉರ್ದುವಿನಲ್ಲಿಯೂ ಬಳಸುವುದು.

ದೇಶದ ಆಂತರಿಕ ಮತ್ತು ಬಾಹ್ಯ ಸುರಕ್ಷೆ, ಆರ್ಥಿಕ ಬೆಳವಣಿಗೆಗಳಿಗೆ ಸಂಬಂಧಿಸಿದ ವಿಚಾರಗಳಿಗಲ್ಲದೇ ಬೇರೆ ವಿಷಯಗಳಿಗೆ ಸಂಬಂಧಿಸಿದಂತೆ ಭಾರತದ ಸಂಸತ್ತು ಕಾನೂನು ಮಾಡುವಂತಿಲ್ಲ.

ಜಮ್ಮು ಮತ್ತು ಕಾಶ್ಮೀರವನ್ನುದಕ್ಷಿಣ ಮತ್ತು ಮಧ್ಯ ಏಷ್ಯಾದ ನಡುವಣ ಸೇತುವೆ ಎಂದಿರುವುದು.

ಹೀಗೆ ಈ ವರದಿಯಲ್ಲಿ ಅನೇಕ ಭಾರತವಿರೋಧಿ ಅಂಶಗಳಿರುವುದರಿಂದ ಮಹಾಮಹಿಮ ರಾಷ್ಟ್ರಪತಿಗಳುಈ ಮನವಿಯನ್ನುಭಾರತ ಸರಕಾರದ ಗೃಹ ಸಚಿವಾಲಯದ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಿಸಿ ಆ ಮೂಲಕ ಸಾರ್ವಜನಿಕ ಚರ್ಚೆಯಾಗಲು ಅನುವು ಮಾಡಿಕೊಡಲು ನಿರ್ದೇಶಿಸುವುದರ ಜೊತೆಗೆ ಸಂವಾದಕಾರರು ಎಂತಹ ಪರಿಸ್ಥಿತಿಯಲ್ಲಿ, ಯಾವ ಆಧಾರದ ಮೇಲೆ ಈ ವರದಿಯನ್ನು ನೀಡಿದ್ದಾರೆ ಮತ್ತು ಅವರಿಗೆ ರಾಷ್ಟ್ರವಿರೋಧಿ ಪ್ರತ್ಯೇಕತಾವಾದಿಗಳೊಡನೆ ಸಂಬಂಧಗಳೇನಾದರೂ ಇವೆಯೇ ಎಂಬ ಬಗ್ಗೆ ತನಿಖೆಗೆ ಆದೇಶ ನೀಡಬೇಕೆಂದೂ ಈ ಕೆಳಗೆ ಸಹಿ ಮಾಡಿರುವ ನಾವುಗಳು ವಿನಂತಿಸುತ್ತೇವೆ.

ದಿನಾಂಕ: ೬ ಜುಲೈ ೨೦೧೨

ಸ್ಥಳ: ಬೆಂಗಳೂರು

  • email
  • facebook
  • twitter
  • google+
  • WhatsApp

Related Posts

RSS Sarkaryawah Shri Dattareya Hosabale hoisted the National Flag at Chennai
News Digest

RSS Sarkaryawah Shri Dattareya Hosabale hoisted the National Flag at Chennai

August 15, 2022
News Digest

ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ

August 12, 2022
News Digest

Swaraj@75 – Refrain from politics over Amrit Mahotsava

August 6, 2022
News Digest

“ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ

July 29, 2022
News Digest

ಸಿಪಿಎಂ ಗೂಂಡಾಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕ ಜಿಮ್ನೇಶ್ ಹತ್ಯೆ

July 25, 2022
News Digest

ಹಿರಿಯ ಸ್ವಯಂಸೇವಕ ಡಾ.ರಾಮಮನೋಹರ ರಾವ್ ವಿಧಿವಶ – ನಾ.ತಿಪ್ಪೇಸ್ವಾಮಿ ಸಂತಾಪ

July 25, 2022
Next Post
Who is Secular and What is secularism? : MG Vaidya

Who is Secular and What is secularism? : MG Vaidya

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
Shri Guruji Golwalkar – Biography By H. V. Sheshadri

Shri Guruji Golwalkar – Biography By H. V. Sheshadri

April 18, 2011
Remembering RSS Founder Dr KB Hedgewar on his 123th Birthday on Yugadi

Remembering RSS Founder Dr KB Hedgewar on his 123th Birthday on Yugadi

December 9, 2013

EDITOR'S PICK

Prime Minister calling Gilani ‘man of peace’ is unfortunate: Mohan Bhagwat

Prime Minister calling Gilani ‘man of peace’ is unfortunate: Mohan Bhagwat

November 13, 2011
स्वतंत्रता और समता एक साथ तभी आ सकती है, जब उसके साथ बंधुता हो : सरसंघचालक मोहन भागवत

स्वतंत्रता और समता एक साथ तभी आ सकती है, जब उसके साथ बंधुता हो : सरसंघचालक मोहन भागवत

April 13, 2016

RSS Sarsanghchalak Mohan Bhagwat to address Kashmiri Hindus on April 3

March 30, 2022
RSS issues condolences on the sad demise Munishri Tarun Sagar ji Maharaj

RSS issues condolences on the sad demise Munishri Tarun Sagar ji Maharaj

September 1, 2018

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In