• Samvada
  • Videos
  • Categories
  • Events
  • About Us
  • Contact Us
Friday, January 27, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Photos

ಭೂ ಸುಧಾರಣೆ ತಿದ್ದುಪಡಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಆಕ್ಷೇಪಣೆ ಸಲ್ಲಿಕೆ

Vishwa Samvada Kendra by Vishwa Samvada Kendra
June 28, 2020
in Photos
250
0
ಭೂ ಸುಧಾರಣೆ ತಿದ್ದುಪಡಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಆಕ್ಷೇಪಣೆ ಸಲ್ಲಿಕೆ

Delegation met Karnataka CM Sri B S Yeddyurappa today

491
SHARES
1.4k
VIEWS
Share on FacebookShare on Twitter

28 ಜೂನ್ 2020, ಬೆಂಗಳೂರು: ಭಾರತೀಯ ಕಿಸಾನ್ ಸಂಘ , ಸ್ವದೇಶಿ ಜಾಗರಣ ಮಂಚ್ ಮತ್ತು ಕೃಷಿ ಪ್ರಯೋಗ ಪರಿವಾರ ಈ 3 ಸಂಘಟನೆಗಳು ಇಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಭೂ ಸುಧಾರಣಾ ತಿದ್ದುಪಡಿ ಬಗ್ಗೆ ತಮ್ಮ ಆಕ್ಷೇಪಣೆ ಸಲ್ಲಿಸದರು. ನಿಯೋಗದ ಅಭಿಪ್ರಾಯ ಆಲಿಸಿದ ಮುಖ್ಯಮಂತ್ರಿಗಳು ನೀರಾವರಿ ಕೃಷಿ ಭೂಮಿ, ಮಳೆ ಆಧಾರಿತ ಕೃಷಿ ಭೂಮಿ ಮತ್ತು ಮುಂದಿನ ಐದು ವರ್ಷಗಳಲ್ಲಿ ನೀರಾವರಿ ಯೋಜನೆಗಳಿಂದ ಲಾಭ ಪಡೆಯುವ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ ನೀಡದಂತೆ ತಿದ್ದುಪಡಿ ತರಲಾಗುವುದು ಎಂದು ಆಶ್ವಾಸನೆ ನೀಡಿದರು.

ನಿಯೋಗದಲ್ಲಿ ಭಾರತೀಯ ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ, ಸ್ವದೇಶಿ ಜಾಗರಣ ಮಂಚ್ ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಜಗದೀಶ್ ಮತ್ತು ಅಖಿಲ ಭಾರತ ಸಂಯೋಜಕ್ ಪ್ರೊ ಬಿ ಎಂ ಕುಮಾರಸ್ವಾಮಿ, ಕೃಷಿ ಪ್ರಯೋಗ ಪರಿವಾರದ ಅರುಣ ಉಪಸ್ಥಿತರಿದ್ದರು.

ನಿಯೋಗದ ಪರವಾಗಿ ಪ್ರೊ ಬಿ ಎಂ ಕುಮಾರಸ್ವಾಮಿಯವರ ವಿಡಿಯೋ ಇಲ್ಲಿ ನೋಡಬಹುದಾಗಿದೆ.

https://samvada.org/files/2020/06/VID-20200628-WA0014.mp4

 

ನಿಯೋಗದ ಮನವಿ ಈ ಕೆಳಗೆ ನೀಡಲಾಗಿದೆ.

READ ALSO

Sangh and Swayamsevaks to work towards inculcating Family Values, Environmental issues and Social Harmony – RSS Sarkaryavaha Dattatreya Hosabale

ದೇಶದೆಲ್ಲೆಡೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಚಾಲನೆಗೆ ಅಭೂತಪೂರ್ವ ಪ್ರತಿಕ್ರಿಯೆ

೧. ೭೯ ಎ , ಬಿ ತಿದ್ದುಪಡಿ ಮೂಲಕ ರೈತರಲ್ಲದವರಿಗೆ ಕೃಷಿ ಭೂಮಿ ಖರೀಧಿಸಲು ಅವಕಾಶ ಕೊಡುವುದು , ಸ್ವಾಗತಾರ್ಹ . ಕೃಷಿಗೆ ಹೊಸಬರು , ವಿದ್ಯಾವಂತರು ಬರುವುದು ಒಳ್ಳೆಯದೇ ಆದರೆ ಹಾಗೆ ಕೃಷಿ ಭೂಮಿ ಪಡೆದವರು ಅಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಯನ್ನೇ ಮಾಡಬೇಕು ಕೈಗಾರಿಕಾ ಉದ್ದೇಶಕ್ಕೆ ಈ ಭೂಮಿಯನ್ನು ಬಳಸಬಾರು ಮತ್ತು ಮುಂದೆ ಸದರಿ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಮಾರುವ ಅವಕಾಶವೂ ಇರಬಾರದು ಎಂಬುದು ನಮ್ಮ ಆಗ್ರಹ.

೨. ಆದರೆ ಸರ್ಕಾರದ ಈ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಕೈಗಾರಿಕೆಗಳಿಗೆ , ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೂರಕವಾಗಿದೆ ಎಂಬ ವಾದ ಕೇಳಿ ಬರುತ್ತಿದೆ . ಸರ್ಕಾರವು ರೈತ ಪರವಾಗಿ ಸ್ಪಷ್ಟ ನಿಲುವು ಪ್ರಕಟಿಸದಿರುವುದು ನಮ್ಮ ಆತಂಕಕ್ಕೆ ಕಾರಣವಾಗಿದೆ . ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ವೀರೇಂದ್ರ ಪಾಟೀಲರು , ದೇವೇಗೌಡರ ನಂತರ ರೈತ ಕುಟುಂಬದಿಂದ ಅಧಿಕಾರಕ್ಕೆ ಬಂದ ವ್ಯಕ್ತಿ ನೀವು ಮಾತ್ರ . ಕೇವಲ ರೈತ ಕುಟುಂಬದಿಂದ ಬಂದದ್ದು ಮಾತ್ರವಲ್ಲ , ರೈತಾಪಿ ಗೇಣಿದಾರರ ಪರವಾಗಿ ಬೆಂಗಳೂರಿನ ತನಕ ಹೋರಾಟದ ಪಾದಯಾತ್ರೆ ಮಾಡಿ ಅಂದಿನ ಸರ್ಕಾರಗಳನ್ನು ನಡುಗಿಸಿದವರು ನೀವು . ಇಂತಹ ಹಿನ್ನೆಲೆಯ ನಿಮ್ಮ ನೇತೃತ್ವದ ಸರ್ಕಾರ ಕೃಷಿ ಭೂಮಿಯ ಕಾಯ್ದೆ ತಿದ್ದುಪಡಿ ವಿಷಯದಲ್ಲಿ ರೈತರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಧಾರಕ್ಕೆ ಬಂದಿರುವುದನ್ನು ಒಪ್ಪಲು ಸಾಧ್ಯವಿಲ್ಲ.

೩. ಹೀಗಾಗಿ ಕಾಯ್ದೆಗೆ ತಿದ್ದುಪಡಿಗೆ ತರುವ ಮೊದಲು ನೀವು ರೈತ ಸಂಘಟನೆಗಳೊಂದಿಗೆ ಚರ್ಚಿಸಬೇಕು . ವಿಷಯ ಪರಿಣಿತರ ಸಮಿತಿ ರಚಿಸಿ ಸಲಹೆ ಪಡೆಯಬೇಕು.

೪. ಹೊಸದಾಗಿ ಕೃಷಿ ಭೂಮಿ ಖರೀಧಿಸುವರಿಗೆ ಗರಿಷ್ಠ ಮಿತಿಯನ್ನು ಹಿಂದಿನಂತೆಯೇ ೫೪ ಎಕರೆಗೆ ಮುಂದುವರಿಸುವುದು ಮತ್ತು ಹೊಸದಾಗಿ ಕೃಷಿ ಭೂಮಿ ಖರೀಧಿಸಿದವರು ಕನಿಷ್ಟ ೮ ವರ್ಷ ಮಾರುವಂತಿಲ್ಲ ಎಂಬ ಷರತ್ತಿರಲಿ.

೫. ಕೃಷಿ ಭೂಮಿಯಲ್ಲಿ ರೈತರಿಗೆ ಮನೆ , ಕೊಟ್ಟಿಗೆ , ಕೃಷಿ ಸಂಸ್ಕರಣಾ ಘಟಕ , ಗೋದಾಮು , ಹೋಮ್ಸ್ಟೇ , ಇಂತಹ ಕೃಷಿ ಪೂರಕ ಘಟಕಗಳನ್ನು ನಿರ್ಮಿಸಲು ಕಂದಾಯ ಇಲಾಖೆಯ ಅನುಮತಿಯ ಅಗತ್ಯ ಇರಕೂಡದು. ಒಂದು ಎಕರೆಗಿಂತ ಹೆಚ್ಚಿನ ಜಾಗದಲ್ಲಿ ಘಟಕಗಳು ಬಂದಲ್ಲಿ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯ ಎಂದು ನಮೂದಿಸಬೇಕು.

೬. ಟ್ರಸ್ಟ್ , ಕಂಪನಿ , ರಾಜ್ಯದ ಕೇಂದ್ರದ ಬಹುರಾಜ್ಯ ಸಹಕಾರಿ ಕಾಯ್ದೆಗಳಲ್ಲಿ ನೋಂದಣಿ  ಮಾಡಿರುವ ಸಂಸ್ಥೆಗಳು ರೈತರಿಂದ ಭೂಮಿ ಖರೀಧಿಸುವಾಗ ಖರೀಧಿಸುವವರ ಪೂರ್ತಿ ವಿವರ ಮತ್ತು ಖರೀದಿಸುವ ಉದ್ದೇಶ ಮಾರುವ ರೈತರಿಗೂ ತಿಳಿಯುವಂತಾಗಬೇಕು.

೭. ಪ್ಲಾನ್ಟೇಷನ್ ಕಾಯ್ದೆಯ ಅಡಿಯಲ್ಲಿ ಸಾವಿರಾರು ಎಕರೆ ಭೂಮಿ ಹೊಂದಲು ಅವಕಾಶವಿದೆ . ಈ ಕಾಯ್ದೆಯನ್ನು ಮರುಪರಿಶೀಲಿಸಬೇಕು.

೮ .ನೀರಾವರಿ ಕಲ್ಪಿಸಲೆಂದೆ ಸರಕಾರ ಸಾವಿರಾರು ಕೋಟಿ ಹಣ ಖರ್ಚು ಮಾಡಿದೆ , ಈಗ ಆದೆ ನೀರಾವರಿ ಭೂಮಿಯನ್ನು ಕೈಗಾರಿಕೆಗೆ ಕೊಡುವ ಬಗ್ಗೆ ಬಿಗಿ ನೀತಿ ಬೇಕು.

೯. ಭೂಸುಧಾರಣೆ ಕಾಯ್ದೆಯಲ್ಲಿ ತರುವ ಮಾರ್ಪಾಡುಗಳನ್ನು ಪುರ್ವಾನ್ವಯದಿಂದ ಜಾರಿಗೊಳಿಸುವುದು ಬೇಡ. ಹೀಗೆ ಮಾಡುವುದರಿಂದ ಸರ್ಕಾರ ಹೊಸಬರನ್ನು ಕೃಷಿ ಕ್ಷೇತ್ರಕ್ಕೆ ತರಲು ಬದ್ಧವಾಗಿದೆ , ಹಾಗಿಯೇ ರೈತರ ಹಿತರಕ್ಷಣೆಗೂ ಬದ್ಧವಾಗಿದೆ ಎಂಬ ಸಂದೇಶ ಸಮಾಜಕ್ಕೆ ಹೋಗುತ್ತದೆ .
ಈ ಬಗ್ಗೆ ನೀವು ತುರ್ತು ಗಮನ ಹರಿಸಿ , ನಮ್ಮ ಸಲಹೆಗಳನ್ನು ಪರಿಶೀಲಿಸಿ ರಾಜ್ಯದ ರೈತ ಸಮುದಾಯದ ಪರ ನೀವು ಗಟ್ಟಿಯಾದ ನಿಲುವು ಪ್ರಕಟಿಸಬೇಕೆಂಬುದು ನಮ್ಮ ಆಗ್ರಹವಾಗಿದೆ.
–
ಭಾರತಿಯ ಕಿಸಾನ್ ಸಂಘ ಸ್ವದೇಶಿ ಜಾಗರಣ ಮಂಚ್
ಕೃಷಿ ಪ್ರಯೋಗ ಪರಿವಾರ.

 

  • email
  • facebook
  • twitter
  • google+
  • WhatsApp
Tags: Bharatiya kisan sanghKrushi prayog parivarLand reforms act amendmentSwadeshi Jagran Manch

Related Posts

Sangh and Swayamsevaks to work towards inculcating Family Values, Environmental issues and Social Harmony – RSS Sarkaryavaha Dattatreya Hosabale
ABPS

Sangh and Swayamsevaks to work towards inculcating Family Values, Environmental issues and Social Harmony – RSS Sarkaryavaha Dattatreya Hosabale

March 20, 2021
ದೇಶದೆಲ್ಲೆಡೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಚಾಲನೆಗೆ ಅಭೂತಪೂರ್ವ ಪ್ರತಿಕ್ರಿಯೆ
Photos

ದೇಶದೆಲ್ಲೆಡೆ ಶ್ರೀ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಚಾಲನೆಗೆ ಅಭೂತಪೂರ್ವ ಪ್ರತಿಕ್ರಿಯೆ

January 15, 2021
ಮತಾಂತರದ ವಿರುದ್ಧ ಹಿಂದುಳಿದ ಮತ್ತು ದಲಿತ ಮಠಾಧೀಶರ ಆಕ್ರೋಶ
Photos

ಮತಾಂತರದ ವಿರುದ್ಧ ಹಿಂದುಳಿದ ಮತ್ತು ದಲಿತ ಮಠಾಧೀಶರ ಆಕ್ರೋಶ

January 6, 2021
ಹೋಟೆಲಿನಲ್ಲಿ ಊಟ ಮಾಡುವಾಗ ಇಲ್ಲದ ಮಡಿ ದೇವಸ್ಥಾನದ ಊಟದ ಪಂಕ್ತಿಯಲ್ಲಿ ಮಾತ್ರ ಏಕೆ?
Articles

ಹೋಟೆಲಿನಲ್ಲಿ ಊಟ ಮಾಡುವಾಗ ಇಲ್ಲದ ಮಡಿ ದೇವಸ್ಥಾನದ ಊಟದ ಪಂಕ್ತಿಯಲ್ಲಿ ಮಾತ್ರ ಏಕೆ?

January 2, 2021
ಜಾತ್ಯತೀತತೆಯ ಮುಸುಕಿನಲ್ಲಿ ಕ್ರೈಸ್ತಮತ ಪ್ರಚಾರದ ಕುಟಿಲ ತಂತ್ರಗಳು
BOOK REVIEW

ಜಾತ್ಯತೀತತೆಯ ಮುಸುಕಿನಲ್ಲಿ ಕ್ರೈಸ್ತಮತ ಪ್ರಚಾರದ ಕುಟಿಲ ತಂತ್ರಗಳು

February 22, 2021
ಸೋನಿಯಾ ಗಾಂದಿಗೆ ಆಪ್ತರಾಗಿರುವುದೇ ಅಮರ್ತ್ಯಸೇನ್  ರ ಅರ್ಹತೆ
Articles

ಸೋನಿಯಾ ಗಾಂದಿಗೆ ಆಪ್ತರಾಗಿರುವುದೇ ಅಮರ್ತ್ಯಸೇನ್ ರ ಅರ್ಹತೆ

December 31, 2020
Next Post
ಭೂ ಸುಧಾರಣೆ ತಿದ್ದುಪಡಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಆಕ್ಷೇಪಣೆ ಸಲ್ಲಿಕೆ

Amendment to Land reforms Act: memorandum submitted to Karnataka CM BS Yedyurapp

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

25 ಸೆಪ್ಟೆಂಬರ್ 2021: ಮಲಬಾರ್ ಹಿಂದೂ ನರಮೇಧಕ್ಕೆ 100 ವರ್ಷ

25 ಸೆಪ್ಟೆಂಬರ್ 2021: ಮಲಬಾರ್ ಹಿಂದೂ ನರಮೇಧಕ್ಕೆ 100 ವರ್ಷ

September 25, 2021

VIDEO: RSS Not Responsible for Gandhiji’s assasination – Former Supreme Court Justice K.T Thomas

September 1, 2011
ABVP-YAC held intense agitation before Parliament, demands Chidambaram to resign

ABVP-YAC held intense agitation before Parliament, demands Chidambaram to resign

March 12, 2012
Befitting reply to insulting article on RSS in Outlook magazine: An Article by Monika Arora

Befitting reply to insulting article on RSS in Outlook magazine: An Article by Monika Arora

August 1, 2016

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In