• Samvada
Tuesday, May 24, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Others

ನಗರದಲ್ಲಿ ಮಿಯಾವಾಕಿ ಮಾದರಿಯ ‘ಅಮೃತವನ’ಕ್ಕೆ ಚಾಲನೆ

Vishwa Samvada Kendra by Vishwa Samvada Kendra
February 22, 2021
in Others
250
0
ನಗರದಲ್ಲಿ ಮಿಯಾವಾಕಿ ಮಾದರಿಯ ‘ಅಮೃತವನ’ಕ್ಕೆ ಚಾಲನೆ
491
SHARES
1.4k
VIEWS
Share on FacebookShare on Twitter

20 ಫೆಬ್ರವರಿ 2021, ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸೂರ್ಯನಗರದಲ್ಲಿರುವ ಎಡಿಫೈ ಸ್ಕೂಲ್ ನಲ್ಲಿ ವಿಶಿಷ್ಟ ರೀತಿಯ ‘ದತ್ತ ಅಮೃತವನ’ದ ಉದ್ಘಾಟನೆ ಇಂದು ನಡೆಯಿತು. ಜಪಾನ್ ನ ಮಿಯಾವಾಕಿ ಮಾದರಿಯಲ್ಲಿ ಕಡಿಮೆ ಜಾಗದಲ್ಲಿ ಗಿಡಗಳನ್ನು ಒತ್ತು ಒತ್ತಾಗಿ ಬೆಳೆಸಿ ದಟ್ಟ ಅರಣ್ಯ ಮಾಡುವ ವಿಧಾನವನ್ನು ಜಪಾನಿನ ಮಿಯಾವಾಕಿ ಎನ್ನುತ್ತಾರೆ. ದಶಕಗಳ ಹಿಂದೆ ಪ್ರಾರಂಭಿಸಿದ ಈ ಮಾದರಿಯ ವನಗಳು ಹೆಚ್ಚು ಖಾಲಿ ಜಾಗ ಸಿಗದಿರುವ ನಗರ ಪ್ರದೇಶಗಳಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ. ಎಡಿಫೈ ಶಾಲೆಯ ಆವರಣದಲ್ಲಿ 50 ಅಡಿ ಉದ್ದ 50 ಅಡಿ ಅಗಲದ ಜಾಗದಲ್ಲಿ ಸುಮಾರು 625 ರಷ್ಟು ಗಿಡಗಳನ್ನು ನೆಟ್ಟು ಅದಕ್ಕೆ ‘ದತ್ತ ಅಮೃತ ವನ’ ಎಂದು ನಾಮಕರಣ ಮಾಡಲಾಯಿತು.

ಆರೆಸ್ಸೆಸ್ಸಿನ ಪರ್ಯಾವರಣ ವಿಭಾಗ ಹಾಗೂ ಎಡಿಫೈ ಶಾಲೆಯ ಸಹಯೋಗದಲ್ಲಿ ನಿರ್ಮಾಣವಾದ ಈ ವನವನ್ನು ಚಿತ್ರದುರ್ಗದ ಸಂಸದ ನಾರಾಯಣ ಸ್ವಾಮಿ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಅವರು ಮಾತನಾಡಿ ಇಂತಹ ವನಗಳು ಎಲ್ಲೆಡೆ ಹೆಚ್ಚು ಹೆಚ್ಚು ನಿರ್ಮಾಣವಾಗಲಿ. ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ನಗರಪ್ರದೇಶಗಳಲ್ಲಿ ಇಂತಹ ವನಗಳನ್ನು ನಿರ್ಮಿಸುತ್ತಿರುವುದು ಪ್ರಶಂಸನೀಯ ಎಂದರು.

READ ALSO

भारतस्य प्रतिष्ठे द्वे संस्कृतं संस्कृतिश्च

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಅಧಿಕಾರಿ ಮದನ್ ಗೋಪಾಲ್ ಅವರು ಮಾತನಾಡಿ, ನಮ್ಮ ಸಂಸ್ಕೃತಿಯಲ್ಲಿ ಪ್ರತಿ ಗಿಡಮರಗಳನ್ನು ಗೌರವಿಸುವ ಪದ್ಧತಿ ಇದೆ. ಪ್ರಕೃತಿಯೇ ನಮಗೆ ದೇವರು. ಅದನ್ನು ಸಂರಕ್ಷಿಸಿದರೆ, ಅದು ನಮ್ಮನ್ನು ಸಂರಕ್ಷಿಸುತ್ತದೆ. ಆ ಹಿನ್ನೆಲೆಯಲ್ಲಿಯೇ ಪ್ರಕೃತಿಯನ್ನು ಪೂಜಿಸುವ ಪರಂಪರೆ ನಮ್ಮಲ್ಲಿ ಬೆಳೆದಿದೆ ಎಂದರು. ಇತ್ತೀಚೆಗೆ ಹೆಚ್ಚುತ್ತಿರುವ ಪ್ರಕೃತಿ ವಿಕೋಪಗಳಿಗೆ ಪ್ರಕೃತಿಯ ಮೇಲಿನ ದೌರ್ಜನ್ಯವೇ ಕಾರಣ ಎಂದು ಅಭಿಪ್ರಾಯಪಟ್ಟರು. ತಾನು ಅರಣ್ಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದಾಗ ಅರಣ್ಯ ಇಲಾಖೆ ನೆಟ್ಟು ಬೆಳೆಸಿದ ಗಿಡದಲ್ಲಿ 40% ಬದುಕಿದ್ದರೆ, ಜನರಿಗೇ ಪ್ರೋತ್ಸಾಹ ಕೊಟ್ಟು ಅರಣ್ಯ ಬೆಳೆಸಿದಾಗ 92% ಗಿಡಗಳು ಬದುಕಿದ್ದು ಗಮನಿಸಿದ್ದೇನೆ. ಸರ್ಕಾರವೇ ಎಲ್ಲವನ್ನೂ ಮಾಡದೇ ಜನರನ್ನು ತೊಡಗಿಸಿಕೊಂಡು ಮಾಡಿದಾಗ ಯಶಸ್ಸು ಸಾಧ್ಯ ಎಂದರು.

ವಿಕ್ರಮ ವಾರಪತ್ರಿಕೆ ಮತ್ತು ಸಂವಾದ ಚಾನೆಲ್ ನ ಸಂಪಾದಕ ಹಾಗೂ ಅಮೃತವನದ ಪರಿಕಲ್ಪನೆಯನ್ನು ಶಾಲೆಗೆ ಪರಿಸಿಚಯಿಸಿದ ವೃಷಾಂಕ ಭಟ್ ಮಾತನಾಡಿ, ಪರಿಸರ ಸಂರಕ್ಷಣೆ ಎನ್ನುವುದು ನಾವು ಯಾರಿಗೋ ಮಾಡುವ ಉಪಕಾರವಲ್ಲ. ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕಾದರೆ ಪ್ರಕೃತಿಯ ರಕ್ಷಣೆ ಅಗತ್ಯ ಎಂದರು. ಜಪಾನಿನ ಈ ಮಾದರಿಯ ವನ ಇತ್ತೀಚೆಗೆ ‘ಅಮೃತವನ’ ಎಂಬ ಹೆಸರಿನಲ್ಲಿ ಹೆಚ್ಚು ಜನಪ್ರಿಯವಾಗುತ್ತಿದ್ದು, ಈ ವನವನ್ನು ನಿರ್ಮಾಣ ಮಾಡುವಲ್ಲಿ ಎಡಿಫೈ ಶಾಲೆಯ ಅಶೋಕ್ ಗೌಡ ಅವರ ಪ್ರಯತ್ನ ಇತರ ಶಾಲೆಗಳಿಗೂ ಮಾದರಿ ಎಂದು ಪ್ರಶಂಸಿಸಿದರು. ಯಾವುದೇ ಶಾಲೆ, ದೇವಸ್ಥಾನ, ಸಂಘ ಸಂಸ್ಥೆಗಳು ತಮ್ಮ ಜಾಗದಲ್ಲಿ ಇಂತಹ ಅಮೃತವನಗಳನ್ನು ನಿರ್ಮಾಣ ಮಾಡಲು ಮುಂದೆ ಬಂದರೆ ತಾವು ಸಹಕಾರ ನೀಡಲು ಸಿದ್ಧ ಎಂದು ತಿಳಿಸಿದರು.

(ಆಸಕ್ತರು ವೃಷಾಂಕ ಭಟ್ ಅವರನ್ನು 99640 00635 ಸಂಖ್ಯೆಯಲ್ಲಿ ಸಂಪರ್ಕಿಸಬಹುದು)

  • email
  • facebook
  • twitter
  • google+
  • WhatsApp
Tags: AmruthavanaMiyawaki

Related Posts

Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Others

Oxford university hindoo society celebrates Chaitra navaratri and performs homa

April 12, 2022
Next Post
ಸಂಕಲ್ಪ ದಿವಸ್ ವಿಶೇಷ ಲೇಖನ : ಪಾಕಿಸ್ತಾನದ ವಶದಿಂದ ಬಿಡುಗಡೆಗೊಳ್ಳಲಿ ಭಾರತದ ನೆಲ!

ಸಂಕಲ್ಪ ದಿವಸ್ ವಿಶೇಷ ಲೇಖನ : ಪಾಕಿಸ್ತಾನದ ವಶದಿಂದ ಬಿಡುಗಡೆಗೊಳ್ಳಲಿ ಭಾರತದ ನೆಲ!

Leave a Reply

Your email address will not be published. Required fields are marked *

POPULAR NEWS

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಹಗರಿಬೊಮ್ಮನಹಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಾ ವರ್ಗದ ಸಮಾರೋಪ

May 13, 2022

ಸಂಘಕಾರ್ಯದ ಮೂಲಕ ಸಮಾಜದ ಆಂತರಿಕ ಶಕ್ತಿ ಹೆಚ್ಚಿಸಬೇಕಿದೆ – ದತ್ತಾತ್ರೇಯ ಹೊಸಬಾಳೆ ಕರೆ

March 14, 2022

EDITOR'S PICK

Adichunchanagiri Seer meets Madara Chennayya Swamiji ನಿರ್ಮಲಾನಂದನಾಥ ಸ್ವಾಮೀಜಿಯವರಿಂದ ಮಾದಾರ ಚೆನ್ನಯ್ಯ ಸ್ವಾಮೀಜಿಯವರ ಭೇಟಿ

Adichunchanagiri Seer meets Madara Chennayya Swamiji ನಿರ್ಮಲಾನಂದನಾಥ ಸ್ವಾಮೀಜಿಯವರಿಂದ ಮಾದಾರ ಚೆನ್ನಯ್ಯ ಸ್ವಾಮೀಜಿಯವರ ಭೇಟಿ

July 9, 2014
Photo of the week: ABVP activists hoist Tricolour near disputed land on Bangladesh border

Photo of the week: ABVP activists hoist Tricolour near disputed land on Bangladesh border

September 13, 2011
Justice S Parvatha Rao lead Fact Finding Committee Report on Islamic University

Justice S Parvatha Rao lead Fact Finding Committee Report on Islamic University

December 5, 2013
‘Strict Laws needed for Women’s Safety’ demands VHP Chief Dr Pravin Togadia

‘Strict Laws needed for Women’s Safety’ demands VHP Chief Dr Pravin Togadia

December 31, 2012

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಒಂದು ಪಠ್ಯ – ಹಲವು ಪಾಠ
  • ತಂತ್ರಜ್ಞಾನದ ಜೊತೆಗೆ ಸಾಂಸ್ಕೃತಿಕ ಆಯಾಮ : ಇಂದಿನ ಅಗತ್ಯತೆ – ಶ್ರೀ ಮುಕುಂದ ಸಿ.ಆರ್‌
  • ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್
  • ಸಾಮಾನ್ಯನ ಹಣೆಪಟ್ಟಿಯಿಂದ ಸಂತ ಪಟ್ಟದವರೆಗೆ – ೩೫೦ ವರ್ಷಗಳ ವ್ಯವಸ್ಥಿತ ಪಯಣ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In