• Samvada
  • Videos
  • Categories
  • Events
  • About Us
  • Contact Us
Sunday, January 29, 2023
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Videos
  • Categories
  • Events
  • About Us
  • Contact Us
No Result
View All Result
Samvada
Home Others

ನಗರದಲ್ಲಿ ಮಿಯಾವಾಕಿ ಮಾದರಿಯ ‘ಅಮೃತವನ’ಕ್ಕೆ ಚಾಲನೆ

Vishwa Samvada Kendra by Vishwa Samvada Kendra
February 22, 2021
in Others
250
0
ನಗರದಲ್ಲಿ ಮಿಯಾವಾಕಿ ಮಾದರಿಯ ‘ಅಮೃತವನ’ಕ್ಕೆ ಚಾಲನೆ
491
SHARES
1.4k
VIEWS
Share on FacebookShare on Twitter

20 ಫೆಬ್ರವರಿ 2021, ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ ಸೂರ್ಯನಗರದಲ್ಲಿರುವ ಎಡಿಫೈ ಸ್ಕೂಲ್ ನಲ್ಲಿ ವಿಶಿಷ್ಟ ರೀತಿಯ ‘ದತ್ತ ಅಮೃತವನ’ದ ಉದ್ಘಾಟನೆ ಇಂದು ನಡೆಯಿತು. ಜಪಾನ್ ನ ಮಿಯಾವಾಕಿ ಮಾದರಿಯಲ್ಲಿ ಕಡಿಮೆ ಜಾಗದಲ್ಲಿ ಗಿಡಗಳನ್ನು ಒತ್ತು ಒತ್ತಾಗಿ ಬೆಳೆಸಿ ದಟ್ಟ ಅರಣ್ಯ ಮಾಡುವ ವಿಧಾನವನ್ನು ಜಪಾನಿನ ಮಿಯಾವಾಕಿ ಎನ್ನುತ್ತಾರೆ. ದಶಕಗಳ ಹಿಂದೆ ಪ್ರಾರಂಭಿಸಿದ ಈ ಮಾದರಿಯ ವನಗಳು ಹೆಚ್ಚು ಖಾಲಿ ಜಾಗ ಸಿಗದಿರುವ ನಗರ ಪ್ರದೇಶಗಳಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ. ಎಡಿಫೈ ಶಾಲೆಯ ಆವರಣದಲ್ಲಿ 50 ಅಡಿ ಉದ್ದ 50 ಅಡಿ ಅಗಲದ ಜಾಗದಲ್ಲಿ ಸುಮಾರು 625 ರಷ್ಟು ಗಿಡಗಳನ್ನು ನೆಟ್ಟು ಅದಕ್ಕೆ ‘ದತ್ತ ಅಮೃತ ವನ’ ಎಂದು ನಾಮಕರಣ ಮಾಡಲಾಯಿತು.

ಆರೆಸ್ಸೆಸ್ಸಿನ ಪರ್ಯಾವರಣ ವಿಭಾಗ ಹಾಗೂ ಎಡಿಫೈ ಶಾಲೆಯ ಸಹಯೋಗದಲ್ಲಿ ನಿರ್ಮಾಣವಾದ ಈ ವನವನ್ನು ಚಿತ್ರದುರ್ಗದ ಸಂಸದ ನಾರಾಯಣ ಸ್ವಾಮಿ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಅವರು ಮಾತನಾಡಿ ಇಂತಹ ವನಗಳು ಎಲ್ಲೆಡೆ ಹೆಚ್ಚು ಹೆಚ್ಚು ನಿರ್ಮಾಣವಾಗಲಿ. ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ನಗರಪ್ರದೇಶಗಳಲ್ಲಿ ಇಂತಹ ವನಗಳನ್ನು ನಿರ್ಮಿಸುತ್ತಿರುವುದು ಪ್ರಶಂಸನೀಯ ಎಂದರು.

READ ALSO

ಒಂದು ಪಠ್ಯ – ಹಲವು ಪಾಠ

भारतस्य प्रतिष्ठे द्वे संस्कृतं संस्कृतिश्च

ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿವೃತ್ತ ಅಧಿಕಾರಿ ಮದನ್ ಗೋಪಾಲ್ ಅವರು ಮಾತನಾಡಿ, ನಮ್ಮ ಸಂಸ್ಕೃತಿಯಲ್ಲಿ ಪ್ರತಿ ಗಿಡಮರಗಳನ್ನು ಗೌರವಿಸುವ ಪದ್ಧತಿ ಇದೆ. ಪ್ರಕೃತಿಯೇ ನಮಗೆ ದೇವರು. ಅದನ್ನು ಸಂರಕ್ಷಿಸಿದರೆ, ಅದು ನಮ್ಮನ್ನು ಸಂರಕ್ಷಿಸುತ್ತದೆ. ಆ ಹಿನ್ನೆಲೆಯಲ್ಲಿಯೇ ಪ್ರಕೃತಿಯನ್ನು ಪೂಜಿಸುವ ಪರಂಪರೆ ನಮ್ಮಲ್ಲಿ ಬೆಳೆದಿದೆ ಎಂದರು. ಇತ್ತೀಚೆಗೆ ಹೆಚ್ಚುತ್ತಿರುವ ಪ್ರಕೃತಿ ವಿಕೋಪಗಳಿಗೆ ಪ್ರಕೃತಿಯ ಮೇಲಿನ ದೌರ್ಜನ್ಯವೇ ಕಾರಣ ಎಂದು ಅಭಿಪ್ರಾಯಪಟ್ಟರು. ತಾನು ಅರಣ್ಯ ಇಲಾಖೆಯಲ್ಲಿ ಅಧಿಕಾರಿಯಾಗಿದ್ದಾಗ ಅರಣ್ಯ ಇಲಾಖೆ ನೆಟ್ಟು ಬೆಳೆಸಿದ ಗಿಡದಲ್ಲಿ 40% ಬದುಕಿದ್ದರೆ, ಜನರಿಗೇ ಪ್ರೋತ್ಸಾಹ ಕೊಟ್ಟು ಅರಣ್ಯ ಬೆಳೆಸಿದಾಗ 92% ಗಿಡಗಳು ಬದುಕಿದ್ದು ಗಮನಿಸಿದ್ದೇನೆ. ಸರ್ಕಾರವೇ ಎಲ್ಲವನ್ನೂ ಮಾಡದೇ ಜನರನ್ನು ತೊಡಗಿಸಿಕೊಂಡು ಮಾಡಿದಾಗ ಯಶಸ್ಸು ಸಾಧ್ಯ ಎಂದರು.

ವಿಕ್ರಮ ವಾರಪತ್ರಿಕೆ ಮತ್ತು ಸಂವಾದ ಚಾನೆಲ್ ನ ಸಂಪಾದಕ ಹಾಗೂ ಅಮೃತವನದ ಪರಿಕಲ್ಪನೆಯನ್ನು ಶಾಲೆಗೆ ಪರಿಸಿಚಯಿಸಿದ ವೃಷಾಂಕ ಭಟ್ ಮಾತನಾಡಿ, ಪರಿಸರ ಸಂರಕ್ಷಣೆ ಎನ್ನುವುದು ನಾವು ಯಾರಿಗೋ ಮಾಡುವ ಉಪಕಾರವಲ್ಲ. ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕಾದರೆ ಪ್ರಕೃತಿಯ ರಕ್ಷಣೆ ಅಗತ್ಯ ಎಂದರು. ಜಪಾನಿನ ಈ ಮಾದರಿಯ ವನ ಇತ್ತೀಚೆಗೆ ‘ಅಮೃತವನ’ ಎಂಬ ಹೆಸರಿನಲ್ಲಿ ಹೆಚ್ಚು ಜನಪ್ರಿಯವಾಗುತ್ತಿದ್ದು, ಈ ವನವನ್ನು ನಿರ್ಮಾಣ ಮಾಡುವಲ್ಲಿ ಎಡಿಫೈ ಶಾಲೆಯ ಅಶೋಕ್ ಗೌಡ ಅವರ ಪ್ರಯತ್ನ ಇತರ ಶಾಲೆಗಳಿಗೂ ಮಾದರಿ ಎಂದು ಪ್ರಶಂಸಿಸಿದರು. ಯಾವುದೇ ಶಾಲೆ, ದೇವಸ್ಥಾನ, ಸಂಘ ಸಂಸ್ಥೆಗಳು ತಮ್ಮ ಜಾಗದಲ್ಲಿ ಇಂತಹ ಅಮೃತವನಗಳನ್ನು ನಿರ್ಮಾಣ ಮಾಡಲು ಮುಂದೆ ಬಂದರೆ ತಾವು ಸಹಕಾರ ನೀಡಲು ಸಿದ್ಧ ಎಂದು ತಿಳಿಸಿದರು.

(ಆಸಕ್ತರು ವೃಷಾಂಕ ಭಟ್ ಅವರನ್ನು 99640 00635 ಸಂಖ್ಯೆಯಲ್ಲಿ ಸಂಪರ್ಕಿಸಬಹುದು)

  • email
  • facebook
  • twitter
  • google+
  • WhatsApp
Tags: AmruthavanaMiyawaki

Related Posts

Articles

ಒಂದು ಪಠ್ಯ – ಹಲವು ಪಾಠ

May 27, 2022
Blog

भारतस्य प्रतिष्ठे द्वे संस्कृतं संस्कृतिश्च

May 16, 2022
Others

ಸ್ವನಾಮ ಧನ್ಯ ಶ್ರೀ ಗೋಪಾಲ ಕೃಷ್ಣ ಗೋಖಲೆ

May 9, 2022
News Digest

ದೇಶದ ಮೊದಲ ಸೆಮಿಕಂಡಕ್ಟರ್ ಘಟಕ ರಾಜದಲ್ಲಿ ಸಾಪನೆಗೆ ಬೃಹತ್ ಒಪ್ಪಂದ

May 2, 2022
News Digest

ಸ್ವಾಮಿ ವಿವೇಕಾನಂದರ ಯೋಗಿ ಅರವಿಂದರ ಕನಸುಗಳನ್ನು ಸಾಕಾರಗೊಳಿಸುವುದು ನಮ್ಮ ಸಂಕಲ್ಪ – ಡಾ.ಮೋಹನ್ ಭಾಗವತ್

April 15, 2022
Blog

ಬ್ರಿಟೀಷರ ಕ್ರೌರ್ಯದ ಪರಮಾವಧಿ – ಜಲಿಯನ್‌ವಾಲಾಭಾಗ್ ಹತ್ಯಾಕಾಂಡ

April 13, 2022
Next Post
ಸಂಕಲ್ಪ ದಿವಸ್ ವಿಶೇಷ ಲೇಖನ : ಪಾಕಿಸ್ತಾನದ ವಶದಿಂದ ಬಿಡುಗಡೆಗೊಳ್ಳಲಿ ಭಾರತದ ನೆಲ!

ಸಂಕಲ್ಪ ದಿವಸ್ ವಿಶೇಷ ಲೇಖನ : ಪಾಕಿಸ್ತಾನದ ವಶದಿಂದ ಬಿಡುಗಡೆಗೊಳ್ಳಲಿ ಭಾರತದ ನೆಲ!

Leave a Reply

Your email address will not be published. Required fields are marked *

POPULAR NEWS

ಸಾಮಾಜಿಕ ಕ್ರಾಂತಿಯ ಹರಿಕಾರ ರಾಜಾ ರಾಮ್ ಮೋಹನ್ ರಾಯ್

May 22, 2022

ಒಂದು ಪಠ್ಯ – ಹಲವು ಪಾಠ

May 27, 2022
Profile of V Bhagaiah, the new Sah-Sarakaryavah of RSS

Profile of V Bhagaiah, the new Sah-Sarakaryavah of RSS

March 16, 2015
ಕವಿ ಶ್ರೇಷ್ಠ ಎಂ. ಗೋಪಾಲಕೃಷ್ಣ ಅಡಿಗರ ‘ವಿಜಯನಗರದ ನೆನಪು’ ಕವನದ ಕುರಿತು…

ಕವಿ ಗೋಪಾಲಕೃಷ್ಣ ಅಡಿಗರ ಬದುಕು ಮತ್ತು ಬರಹ : ವಿಶೇಷ ದಿನಕ್ಕೆ ವಿಶೇಷ ಲೇಖನ

February 18, 2021

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

EDITOR'S PICK

DAY-365: Bharat Parikrama Yatra Completes ONE YEAR of Successful Campaign aiming ‘Gram Vikas’

DAY-365: Bharat Parikrama Yatra Completes ONE YEAR of Successful Campaign aiming ‘Gram Vikas’

August 8, 2013
‘Reforms in Education System is need of the hour’: Goa CM Parikkar at Intellectual Meet Bangalore

Catholics in Goa are culturally Hindus and India is a Hindu nation: Goa CM Manohar Parrikar

August 25, 2019
BJP : A HUB OF HOPE, writes LK ADVANI

BJP : A HUB OF HOPE, writes LK ADVANI

June 1, 2012

ವಿಕ್ರಮ ವಾರಪತ್ರಿಕೆಗೆ 75 ವಸಂತಗಳು – ಶುಭಕೋರಿದ ಮುಖ್ಯಮಂತ್ರಿ ಬೊಮ್ಮಾಯಿ

July 22, 2022

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಬೆಂಗಳೂರು‌ ಮಳೆ‌ ಅವಾಂತರ – ಕ್ಷಣಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ದೊರೆಯಲಿ!
  • RSS Sarkaryawah Shri Dattareya Hosabale hoisted the National Flag at Chennai
  • ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ – ಸಾಮರಸ್ಯದ ಸಮಾಜದಿಂದ ಮಾತ್ರವೇ ದೇಶ ಬಲಿಷ್ಠವಾಗಲು ಸಾಧ್ಯ! – ದತ್ತಾತ್ರೇಯ ಹೊಸಬಾಳೆ
  • ಬಿಸ್ಮಿಲ್, ರಿಝಾಲ್ ಮತ್ತು ಬೇಂದ್ರೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe
  • Videos
  • Videos – test

© samvada.org - Developed By eazycoders.com

No Result
View All Result
  • Samvada
  • Videos
  • Categories
  • Events
  • About Us
  • Contact Us

© samvada.org - Developed By eazycoders.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In