• Samvada
Friday, August 12, 2022
Vishwa Samvada Kendra
No Result
View All Result
  • Login
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
  • Samvada

    ಪ್ರಬೋದಿನೀ ಗುರುಕುಲಕ್ಕೆ NIOS ಅಧಿಕಾರಿಗಳ ಭೇಟಿ

    ಮಾರ್ಚ್ ೧೧ರಿಂದ ೧೩ರವರೆಗೆ ಗುಜರಾತಿನಲ್ಲಿ ಅಖಿಲ ಭಾರತ ಪ್ರತಿನಿಧಿ ಸಭಾ

    Evacuation of Indians stranded in Ukraine by Government of India

    Ukraine Russia Crisis : India abstained from UNSC resolution

    Trending Tags

    • Commentary
    • Featured
    • Event
    • Editorial
No Result
View All Result
Samvada
Home Articles

ಇದು ನಮ್ಮದೇ ಸಮಾಜ. ಕೋವಿಡ್19 ಹೊಡೆದೋಡಿಸುವವರೆಗೂ ಸೇವೆ ನಿರಂತರ ನಡೆಯುತ್ತದೆ : ಡಾ. ಮೋಹನ್ ಭಾಗವತ್

Vishwa Samvada Kendra by Vishwa Samvada Kendra
April 26, 2020
in Articles
250
0
Society needs help and lets work together with the society to eliminate #Covid19 #SanghKiBaat

Dr. Mohan Bhagwat Addresses the nation during #Covid19 Lockdown

492
SHARES
1.4k
VIEWS
Share on FacebookShare on Twitter

ಆರೆಸ್ಸೆಸ್ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ರಾಷ್ಟ್ರವನ್ನುದ್ದೇಶಿಸಿ ಆನ್ಲೈನ್ ಮೂಲಕ ಭಾಷಣ ಮಾಡಿದರು ಮಹಾರಾಷ್ಟ್ರದ ನಾಗಪುರದಿಂದ ಮಾತನಾಡಿದ ಅವರು ಕೊರೋನಾದಿಂದಾಗಿ ದೇಶ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಾಡುತ್ತಿರುವ ಸೇವಾ ಕಾರ್ಯದ ಬಗ್ಗೆ ಮಾತನಾಡಿದರು. ಯೂಟ್ಯೂಬ್, ಫೇಸ್ಬುಕ್ ಮತ್ತು ಟ್ವಿಟರ್ ಮಾಧ್ಯಮಗಳಲ್ಲಿ ನೇರಪ್ರಸಾರ ಆದ ಅವರ ಭಾಷಣದ ಕೆಲವು ಪ್ರಮುಖ ಅಂಶಗಳು ಇಲ್ಲಿವೆ.

ಭಾಷಣವನ್ನು ಪೂರ್ಣ ಕೇಳಲು ಯೂಟ್ಯೂಬ್ ಲಿಂಕ್ ನೋಡಿರಿ.

READ ALSO

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

ದೇಶದ ಸುರಕ್ಷತೆಗಾಗಿ ಅಗ್ನಿಪಥ!

  • ಸಂಘ ಮಾಡುತ್ತಿರುವ ಸೇವೆ ಪ್ರಚಾರಕ್ಕೋಸ್ಕರ ಅಲ್ಲ. ನಮ್ಮ ಸಮಾಜ, ನಮ್ಮ ದೇಶಗಳ ಬಗ್ಗೆ ಸಂಘದ ಸ್ವಯಂಸೇವಕರಿಗೆ ಇರುವ ಪ್ರೇಮದಿಂದ ಈ ಸೇವಾ ಕಾರ್ಯವನ್ನು ಮಾಡುತ್ತಿದ್ದಾರೆ.
  • ಜೂನ್ ವರೆಗಿನ ತನ್ನ ಎಲ್ಲ ಕಾರ್ಯಕ್ರಮಗಳನ್ನು ಆರೆಸ್ಸೆಸ್ ನಿಲ್ಲಿಸಿದೆ ರದ್ದುಗೊಳಿಸಿದೆ.
  • ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ನಾಗರಿಕರಾದ ನಾವೆಲ್ಲರೂ ಪಾಲಿಸಲೇಬೇಕು. ಹಾಗೆಯೇ, ಇದು ನಮ್ಮದೇ ಸಮಾಜ. ಸಂಕಷ್ಟದ ಸಂದರ್ಭದಲ್ಲಿ ನಾವು ಸಮಾಜದ ಜೊತೆ ನಿಲ್ಲಬೇಕು.
  • ನಿಜವಾದ ದೇಶಭಕ್ತಿ ಎಂದರೆ ಕಾನೂನನ್ನು ಪಾಲಿಸುವುದು ಎಂಬ ಭಗಿನಿ ನಿವೇದಿತಾರ ಮಾತನ್ನು ನಾವು ಸದಾ ಮನಸ್ಸಿನಲ್ಲಿಟ್ಟುಕೊಳ್ಳಬೇಕು.
  • ಭವಿಷ್ಯದ ಭಾರತವನ್ನು ಕಟ್ಟಬೇಕಾದರೆ, ಶಿಸ್ತುಬದ್ಧವಾದ ಸಮಾಜ ಬಹಳ ಮುಖ್ಯ
  • ಕರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಯಾರಿಗೆ ಆದರೂ ಸೇವೆ ಮಾಡುವುದು ನಮ್ಮ ಧರ್ಮ. ಸೇವೆ ಮಾಡುವಾಗ ನಾವು ವ್ಯಕ್ತಿಗಳ ನಡುವೆ ಭೇದವನ್ನು ಎಣಿಸುವವರಲ್ಲ.
  • ಸೇವಾಕಾರ್ಯದಲ್ಲಿ ನಾವು ಯಾರೊಂದಿಗೂ ಸ್ಪರ್ಧಿಸಬೇಕಾದರೆ ಅರ್ಥವಿಲ್ಲ ಒಬ್ಬರಿಗೊಬ್ಬರು ಸಹಕಾರ ನೀಡುತ್ತಾ ಕೋರೋನಾವನ್ನು ತೊಲಗಿಸುವುದೊಂದೇ ನಮ್ಮ ಗುರಿ.
  • ಭಯ, ಕೋಪ, ಆಲಸ್ಯ ಹಾಗೂ ಅನಗತ್ಯವಾದ ವಿಳಂಬ ಇವುಗಳನ್ನು ತೊರೆದರೆ ಮಾತ್ರ ವ್ಯಕ್ತಿ ಯಶಸ್ಸು ಗಳಿಸಲು ಸಾಧ್ಯ. ಇದು ನಮ್ಮ ಸಮಾಜಕ್ಕೂ ಅನ್ವಯವಾಗುತ್ತದೆ. ಜವಾಬ್ದಾರಿಯುತ ನಾಗರಿಕರೆಲ್ಲ ಈ ಸಂದರ್ಭದಲ್ಲಿ ಶಾಂತಿ ಮತ್ತು ತಾಳ್ಮೆಯನ್ನು ಕಾಪಾಡಬೇಕಾದ್ದು ಅತ್ಯಂತ ಅಗತ್ಯ.
  • ಇಂತಹ ಸಂದರ್ಭವನ್ನು ರಾಜಕೀಯಕ್ಕೋಸ್ಕರ ಬಳಸುವುದು ಖಂಡಿತ ಸಲ್ಲ.
  • ಕರೋನಾದಿಂದಾಗಿ ಇಂದು ನಾವು ಸ್ವಾವಲಂಬಿಗಳಾಬೇಕಾದ ಅಗತ್ಯದ ಅರಿವು ನಮಗಾಗುತ್ತಿದೆ. ಸ್ವದೇಶಿ ವಸ್ತುಗಳ ಬಳಕೆ ನಮ್ಮೆಲ್ಲರ ಜೀವನಶೈಲಿ ಆಗಬೇಕಾಗಿದೆ. ನಮ್ಮ ದೇಶದ ವಸ್ತುಗಳನ್ನು ನಾವು ಖರೀದಿಸೋಣ. ನಮ್ಮ ದೇಶದ ಉತ್ಪಾದಕ ಕಂಪನಿ ಗಳನ್ನು ನಾವು ಪ್ರೋತ್ಸಾಹಿಸೋಣ.
  • ನಮ್ಮ ಆರ್ಥಿಕತೆಯನ್ನು ಸ್ವಾವಲಂಬಿಯಾಗಿ ಮಾಡುವುದು ಕೇವಲ ಸರ್ಕಾರದ ಕೆಲಸ ಅಲ್ಲ. ಒಂದು ಸಮಾಜವಾಗಿ ಇದನ್ನು ಸಾಧ್ಯವಾಗಿಸುವ ಲ್ಲಿ ನಮ್ಮೆಲ್ಲರ ಜವಾಬ್ದಾರಿ ಇದೆ. ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವಲ್ಲಿ ಕಂಪೆನಿಗಳು ಹಾಗೂ ಅಲ್ಲಿನ ಉದ್ಯೋಗಿಗಳ ಪಾತ್ರ ಪ್ರಮುಖವಾದದ್ದು.
  • ಮುಂದಿನ ದಿನಗಳಲ್ಲಿ ಸ್ವದೇಶಿ ಮಾತ್ರ ನಮ್ಮನ್ನು ಯಶಸ್ವಿಗೊಳಿಸಬಲ್ಲದು. ಇದರ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಯೋಚಿಸಬೇಕಾದ ಅಗತ್ಯವಿದೆ.
  • ಇಂದು ನಮಗೊದಗಿರುವ ಸಂಕಷ್ಟವನ್ನು ನಾವು ಒಂದು ಅವಕಾಶ ಎಂಬಂತೆ ನೋಡಬೇಕಾಗಿದೆ. ಪ್ರಪಂಚವನ್ನು ಈ ಸಂಕಷ್ಟದಿಂದ ಪಾರು ಮಾಡುವ ಕೆಲಸದಲ್ಲಿ ನಾವು ಮುಂಚೂಣಿಯಲ್ಲಿ ನಿಲ್ಲಬೇಕಾಗಿದೆ. ಸ್ವದೇಶಿ, ಶುದ್ಧ ಪರಿಸರ ಮತ್ತು ಸಾವಯವ ಕೃಷಿ ಇವುಗಳನ್ನು ಜಾರಿಗೆ ತರುವಲ್ಲಿ ಕೇವಲ ಸರ್ಕಾರ ಮಾತ್ರವಲ್ಲ, ಸಮಾಜ ಕೂಡ ಹೆಚ್ಚಿನ ಶ್ರಮವನ್ನು ಹಾಕಬೇಕಾಗಿದೆ.

  • ಲಾಕ್ಡೌನ್ ನಿಂದಾಗಿ ಕುಟುಂಬದ ನಡುವೆ ಒಳ್ಳೆಯ ಸಂವಾದ, ಬಾಂಧವ್ಯ ಬೆಳೆಯುತ್ತಿದೆ. ಸಂಬಂಧಗಳು ಗಟ್ಟಿಯಾಗುತ್ತಿವೆ. ಒಂದು ಕುಟುಂಬಕ್ಕೆ ಇದು ಒಂದು ಬಹಳ ಒಳ್ಳೆಯ ವಿಷಯ.
  • ಹಾಗೆಯೇ ಪರಿಸರ ಮಾಲಿನ್ಯ ಕೂಡ ಬಹಳ ಕಡಿಮೆಯಾಗಿದೆ. ಮುಂದೆಯೂ ಕೂಡ ಪರಿಸರದ ಬಗ್ಗೆ ನಾವು ಯಾವಾಗಲೂ ಯೋಚಿಸಬೇಕಾದ ಅಗತ್ಯವಿದೆ. ನಮ್ಮ ಅಗತ್ಯಗಳು ಕಟಿಮೆಯಾದಾಗ ಪರಿಸರದ ಮಾಲಿನ್ಯ ಕಡಿಮೆಯಾಗುತ್ತದೆ. ಮಾಲಿನ್ಯವನ್ನು ಕಡಿಮೆಗೊಳಿಸುವ ಬಗ್ಗೆಯೂ ಸಂಶೋಧನೆಗಳು ನಡೆಯಬೇಕಾದ್ದು ಅತ್ಯಂತ ಅಗತ್ಯ,
  • ನಮ್ಮ ಜೀವನ ಮೌಲ್ಯಗಳ ಆಧಾರದ ಮೇಲೆ, ರಾಷ್ಟ್ರದ ಪುನರ್ ನಿರ್ಮಾಣ ಆಗಬೇಕಾದ್ದು ಇಂದಿನ ಅಗತ್ಯ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆಗಳನ್ನು ತರುವ ಜವಾಬ್ದಾರಿಯೂ ಕೂಡ ನಮ್ಮ ಮೇಲಿದೆ
  • email
  • facebook
  • twitter
  • google+
  • WhatsApp
Tags: Covid19RSSSangh ki Baat

Related Posts

Articles

ಮಾತಿನ ಕಠಿಣ ಕ್ರಮ, ಇನ್ನೆಷ್ಟು ದಿನ?

July 28, 2022
Articles

ದೇಶದ ಸುರಕ್ಷತೆಗಾಗಿ ಅಗ್ನಿಪಥ!

June 18, 2022
Articles

ಪಠ್ಯಪುಸ್ತಕಗಳು ಕಲಿಕೆಯ ಕೈದೀವಿಗೆಯಾಗಲಿ

Articles

ಒಂದು ಪಠ್ಯ – ಹಲವು ಪಾಠ

May 27, 2022
Articles

ಹಿಂದೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅನ್ಯಮತೀಯರ ಆರ್ಥಿಕ ಬಹಿಷ್ಕಾರ : ಒಂದು ಚರ್ಚೆ

March 25, 2022
Articles

ಡಿವಿಜಿಯವರ ವ್ಯಾಸಂಗ ಗೋಷ್ಠಿ

March 17, 2022
Next Post

Politics post Pandemic - A peep into the case of Spanish flu and after

Leave a Reply

Your email address will not be published. Required fields are marked *

POPULAR NEWS

ಒಂದು ಪಠ್ಯ – ಹಲವು ಪಾಠ

May 27, 2022

ಟೀ ಮಾರಿದ್ದ ನ್ಯಾಯಾಲಯದಲ್ಲೇ ವಕೀಲೆಯಾದ ಛಲಗಾತಿ!

March 8, 2022

ಎಬಿಪಿಎಸ್ ನಿರ್ಣಯ – ಭಾರತವನ್ನು ಸ್ವಾವಲಂಬಿಯಾಗಿಸಲು ಉದ್ಯೋಗಾವಕಾಶಗಳ ಪ್ರೋತ್ಸಾಹಕ್ಕೆ ಒತ್ತು

March 13, 2022

ನಮ್ಮ ನೆಲದ ಚಿಂತನೆಯ ಆಧಾರದ ರಾಷ್ಟ್ರದ ಪುನರ್ನಿರ್ಮಾಣ ಅಗತ್ಯ – ಪಿ ಎಸ್ ಪ್ರಕಾಶ್

May 7, 2022

ಪತ್ರಕರ್ತರ ಮೇಲೆ ಹಲ್ಲೆ – ನೈತಿಕ ಅಧಃಪತನಕ್ಕೆ ಸಾಕ್ಷಿ

June 21, 2022

EDITOR'S PICK

Seva Sanghik: RSS Swayamsevaks plants at public places at Tiptur of Tumakuru

Seva Sanghik: RSS Swayamsevaks plants at public places at Tiptur of Tumakuru

June 7, 2015
VHP chief Ashok Singhal honoured by Dharmashree Award at Eshwaramangala, Karnataka

VHP chief Ashok Singhal honoured by Dharmashree Award at Eshwaramangala, Karnataka

May 23, 2011
‘Bhakti Sangeet’ aiming Cow Conservation held at Bangalore

‘Bhakti Sangeet’ aiming Cow Conservation held at Bangalore

December 9, 2013
Rohith Chakratirtha, Santosh Thammaiah to be felicitated by VSK, Karnataka for their service to journalism

Rohith Chakratirtha, Santosh Thammaiah to be felicitated by VSK, Karnataka for their service to journalism

June 14, 2019

Samvada ಸಂವಾದ :

Samvada is a media center where we discuss various topics like Health, Politics, Education, Science, History, Current affairs and so on.

Categories

Recent Posts

  • ಸುಬ್ಬಣ್ಣ ತಮ್ಮ ಹಾಡುಗಳಿಂದಲೇ ನೆನಪಾಗಿ ಉಳಿಯುತ್ತಾರೆ. – ದತ್ತಾತ್ರೇಯ ಹೊಸಬಾಳೆ
  • Swaraj@75 – Refrain from politics over Amrit Mahotsava
  • Amrit Mahotsav – Over 200 tons sea coast garbage removed in 20 days
  • “ಹಿಂದೂ ತರುಣರು ಶಕ್ತಿಶಾಲಿಗಳಾಗಬೇಕು” – ಚಕ್ರವರ್ತಿ ಸೂಲಿಬೆಲೆ
  • About Us
  • Contact Us
  • Editorial Team
  • Errors/Corrections
  • ETHICS POLICY
  • Events
  • Fact-checking Policy
  • Home
  • Live
  • Ownership & Funding
  • Pungava Archives
  • Subscribe

© samvada.org - Developed By gradientguru.com

No Result
View All Result
  • Samvada

© samvada.org - Developed By gradientguru.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In